• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ಬಾಸ್ ಕನ್ನಡ 12: ಸ್ಪರ್ಧಿಗಳಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡ ಸುದೀಪ್‌

admin by admin
October 12, 2025 - 7:19 am
in ಬಿಗ್ ಬಾಸ್
0 0
0
Untitled design (28)

RelatedPosts

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ADVERTISEMENT
ADVERTISEMENT

ಬಿಗ್‌ಬಾಸ್ ಕನ್ನಡದ 12ನೇ ಸೀಸನ್ ರೋಚಕ ತಿರುವುಗಳೊಂದಿಗೆ ಮುಂದುವರಿಯುತ್ತಿದೆ. ಆದರೆ, ಈ ಬಾರಿ ಸ್ಪರ್ಧಿಗಳ ವರ್ತನೆಯಿಂದ ಕಿಚ್ಚ ಸುದೀಪ್ ಕೋಪಗೊಂಡ ಘಟನೆ ಗಮನ ಸೆಳೆದಿದೆ. 12 ಸೀಸನ್‌ಗಳಲ್ಲಿ ಸುದೀಪ್ ಒತ್ತಾಯದಿಂದ ಮನೆಯ ಬಾಗಿಲು ತೆರೆಸಿದ್ದು ಕೇವಲ ಎರಡು ಬಾರಿ ಮಾತ್ರ ಎಂದು ಅವರೇ ಹೇಳಿಕೊಂಡಿದ್ದಾರೆ. ಈ ಸೀಸನ್‌ನ ಎರಡನೇ ವಾರದಲ್ಲಿ ಸುದೀಪ್ ಮನೆಯ ಬಾಗಿಲು ತೆರೆಸಿ, ಸ್ಪರ್ಧಿಗಳಿಗೆ ತೀವ್ರ ಎಚ್ಚರಿಕೆ ನೀಡಿದ್ದಾರೆ.

ವಾರಾಂತ್ಯದ ಪಂಚಾಯಿತಿಯನ್ನು ಸುದೀಪ್ ತಮಾಷೆಯ ರೀತಿಯಲ್ಲಿ ಆರಂಭಿಸಿದರಾದರೂ, ಕಳೆದ ವಾರದ ಅಸುರ ಟಾಸ್ಕ್‌ನ ಬಗ್ಗೆ ವಿಚಾರಣೆ ಶುರುವಾದಾಗ ವಾತಾವರಣ ಗಂಭೀರವಾಯಿತು. ಕಾಕ್‌ರೂಚ್ ಸುಧಿಗೆ ನೀಡಲಾಗಿದ್ದ ಅಸುರ ಟಾಸ್ಕ್ ಕಷ್ಟಕರವಾಗಿತ್ತು ಎಂದು ಅವರು ಹೇಳಿದರು. ಮನೆಯ ಸದಸ್ಯರು ನಿಜವಾದ ಅಸುರರಂತೆ ವರ್ತಿಸಿದರು. ದೆವ್ವ-ಭೂತ ಬಂದರೂ ಇವರ ಜೊತೆ ಇರಲಾರದು. ಒಂದೇ ದಿನಕ್ಕೆ ಸುಸ್ತಾಗಿ ಟಾಸ್ಕ್ ಬಿಟ್ಟೆ, ಎಂದು ಸುಧಿ ತಮಾಷೆಯಾಗಿ ಹೇಳಿದರು. ಇತರ ಸ್ಪರ್ಧಿಗಳೂ ಅಸುರ, ಟಾಸ್ಕ್‌ನಲ್ಲಿ ಜೋಕರ್‌ನಂತೆ ವರ್ತಿಸಿದೆವು ಎಂದು ತಮಾಷೆ ಮಾಡಿದರು.

ಈ ಮಾತುಗಳಿಂದ ಸುದೀಪ್‌ಗೆ ಸಿಟ್ಟು ತಲೆಗೇರಿತು. ನಿಮಗೆ ಶೋನ ಗಂಭೀರತೆಯೇ ಅರ್ಥವಾಗಿಲ್ಲ. ಟಾಸ್ಕ್ ಮಾಡಲು ಆಗದವರು, ಶೋ ಅರ್ಥವಾಗದವರು, ಕಮ್ಯಾಂಡ್ ತೆಗೆದುಕೊಳ್ಳಲು ಬಾರದವರು, ಮನೆಯ ನೆನಪು ಕಾಡುವವರು ಈಗಲೇ ಮನೆ ಬಿಟ್ಟು ಹೊರಡಿ ಎಂದು ಕಿಡಿಕಾರಿದರು. ಅವರು ಬಿಗ್‌ಬಾಸ್ ಮನೆಯ ಬಾಗಿಲು ತೆರೆಸಿದರಾದರೂ, ಯಾರೂ ಹೊರಗೆ ಹೋಗಲು ಇಚ್ಛಿಸಲಿಲ್ಲ. ನಿಮ್ಮಲ್ಲಿ ಗಂಭೀರತೆ ಇಲ್ಲ, ಶೋನ ಬಗ್ಗೆ ಭಯ ಇಲ್ಲ, ಕೋಟ್ಯಂತರ ಜನರಿಗೆ ಗೌರವ ಇಲ್ಲ. ಶೋಗೆ ಸರಿಯಾದ ಕೊಡುಗೆ ನೀಡದಿದ್ದರೆ ಇರೋದೇನು ಪ್ರಯೋಜನ? ಎಂದು ಸುದೀಪ್ ಪ್ರಶ್ನಿಸಿದರು.

ಸುದೀಪ್ ಮುಂದುವರಿಯುತ್ತಾ, ಈ ಶೋ ಸರಾಗವಾಗಿ ನಡೆಯಲು ಎಷ್ಟೋ ಜನ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ಅವರ ಶ್ರಮಕ್ಕೆ ಗೌರವ ಬೇಡವೇ ? ನಿಮ್ಮ ಕುಟುಂಬಗಳಿಗಾಗಿ ನಾವು ಹೊರಗೆ ಹೋರಾಡುತ್ತಿದ್ದೇವೆ, ಇದಕ್ಕೆ ಗೌರವವಿಲ್ಲವೇ? ಎಂದು ಕೇಳಿದರು.

ಬಳಿಕ, ಸುದೀಪ್ ಧನುಶ್, ಧ್ರುವ, ಮಾಳು, ಸ್ಪಂದನ, ಚಂದ್ರಪ್ರಭ, ಜಾನ್ವಿ ಇತರರನ್ನು ಉದ್ದೇಶಿಸಿ, ನಿಮ್ಮ ವ್ಯಕ್ತಿತ್ವ ಎಲ್ಲಿ? ನಿಮ್ಮ ಧ್ವನಿ, ಕ್ರಿಯಾಶೀಲತೆ ಎಲ್ಲಿ? ನೀವೆಲ್ಲ ಗುಂಪಿನಲ್ಲಿ ಕಳೆದುಹೋಗಿದ್ದೀರಿ. ಬಿಗ್‌ಬಾಸ್‌ಗೆ ಬರುವಾಗ ಏನು ಗುರಿಯಿಟ್ಟುಕೊಂಡಿದ್ದಿರಿ? ನಿಮ್ಮ ಕುಟುಂಬಕ್ಕೆ ಏನು ಹೇಳಿದ್ದಿರಿ? ಸ್ವತಃ ನೀವೇನು ಆಲೋಚಿಸಿದ್ದಿರಿ? ಎಂದು ಪ್ರಶ್ನಿಸಿ, ಛಲ ತುಂಬಿದರು. ಸ್ಪರ್ಧಿಗಳು ತಾವು ಇನ್ನು ಮುಂದೆ ಪೂರ್ಣ ಶಕ್ತಿಯಿಂದ ಆಟ ಆಡುವುದಾಗಿ ಭರವಸೆ ನೀಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 15T211820.470

ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
May 15, 2026 - 9:20 pm
0

Untitled design 2026 05 15T205827.497

ಡಿ.ಕೆ. ಶಿವಕುಮಾರ್‌ಗೆ ಸ್ಪೆಷಲ್ ಬರ್ತ್‌ಡೇ ಗಿಫ್ಟ್! ಡಿಸಿಎಂ ಕಲೆಕ್ಷನ್‌ ಸೇರಿತು ಹೊಚ್ಚಹೊಸ ‘ಯೆಜ್ಡಿ ರೋಡ್‌ಸ್ಟರ್’

by ಶಾಲಿನಿ ಕೆ. ಡಿ
May 15, 2026 - 9:00 pm
0

Untitled design 2026 05 15T204855.073

41ರಲ್ಲೂ ತ್ರಿಷಾ ಕೃಷ್ಣನ್‌‌ಗೆ ಡಿಮ್ಯಾಂಡ್ ಡಬಲ್..!

by ಶಾಲಿನಿ ಕೆ. ಡಿ
May 15, 2026 - 8:49 pm
0

Untitled design 2026 05 15T204228.451

ಗಾಯಕನ ಮೇಲೆ ಮಳೆಯಂತೆ ಕೋಟಿ ಕೋಟಿ ಹಣ ಸುರಿಸಿದ ಭಕ್ತರು..! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
May 15, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version