• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, January 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಗಿಲ್ಲಿ-ಕಾವ್ಯ ಮಧ್ಯೆ ಮನಸ್ತಾಪ: “ನಿಮ್ಮನ್ನು ಇಷ್ಟಪಡುವವರಿಗೆ ವ್ಯಾಲ್ಯೂ ಕೊಡಿ” ಎಂದ ರಕ್ಷಿತಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 5:59 pm
in ಬಿಗ್ ಬಾಸ್
0 0
0
Untitled design 2026 01 10T175802.445

ಬಿಗ್ ಬಾಸ್ ಕನ್ನಡ ಸೀಸನ್ 12 ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಆಟದ ಜೊತೆಗೆ ಮನೆಯೊಳಗಿನ ಸಂಬಂಧಗಳು ಮನಸ್ತಾಪಗಳು ಕೂಡ ವೀಕ್ಷಕರ ಗಮನ ಸೆಳೆಯುತ್ತಿವೆ. ಇತ್ತೀಚೆಗೆ ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ, ಕಾವ್ಯ ಶೈವ ಮತ್ತು ರಕ್ಷಿತಾ ಶೆಟ್ಟಿ ನಡುವೆ ನಡೆಯುತ್ತಿರುವ ಘಟನೆಗಳು ಮತ್ತೆ ಹಾಟ್ ಟಾಪಿಕ್ ಆಗಿವೆ.

ರಕ್ಷಿತಾ ಶೆಟ್ಟಿ ಅವರು ಕಾವ್ಯ ಶೈವ ಅವರನ್ನು ಪದೇ ಪದೇ ನಾಮಿನೇಟ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಇತ್ತೀಚಿನ ವಾರಗಳಲ್ಲಿ ಹೆಚ್ಚಾಗಿದ್ದು, ಈ ವಿಷಯ ಗಿಲ್ಲಿಗೂ ತಿಳಿದು ಬಂದಿದೆ. ಇದರ ಪರಿಣಾಮವಾಗಿ ಗಿಲ್ಲಿ ಮತ್ತು ಕಾವ್ಯ ನಡುವೆ ಸಣ್ಣ ಮನಸ್ತಾಪ ಉಂಟಾಗಿದೆ.

RelatedPosts

ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್

ಗಿಲ್ಲಿ ನಟನಿಗೆ ತಪ್ಪದ ಕಿರಿಕಿರಿ: ಇಷ್ಟು ದಿನಗಳ ಕೋಪವನ್ನೆಲ್ಲಾ ಹೊರಹಾಕಿದ ಕಾವ್ಯಾ

Bigg Boss Kannada 12: ಫಿನಾಲೆಗೂ ಮೊದಲು ಅಶ್ವಿನಿ-ಧ್ರುವಂತ್‌ಗೆ ಕಿಚ್ಚನ ಚಪ್ಪಾಳೆ

BBK 12: ‘ಇದು ಯಾರಪ್ಪನ ಮನೆಯಲ್ಲ’ : ರಕ್ಷಿತಾ ಆಟಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್

ADVERTISEMENT
ADVERTISEMENT

ಮನಸ್ತಾಪದ ಬಳಿಕ ಗಿಲ್ಲಿ ಪದೇ ಪದೇ ಕಾವ್ಯ ಬಳಿ ಹೋಗಿ ಕ್ಷಮೆ ಕೇಳುತ್ತಿದ್ದಾರೆ. ಆದರೆ ಕಾವ್ಯ ಮನಸ್ಸು ಇನ್ನೂ ಸರಿ ಹೋದಂತಿಲ್ಲ. ಈ ಎಲ್ಲದನ್ನು ಗಮನಿಸಿದ ರಕ್ಷಿತಾ ಶೆಟ್ಟಿ, ಒಬ್ಬ ಒಳ್ಳೆಯ ಸ್ನೇಹಿತೆಯಾಗಿ ಗಿಲ್ಲಿಗೆ ಕೆಲವು ಬುದ್ಧಿಮಾತುಗಳನ್ನು ಹೇಳಿದ್ದಾರೆ.

“ಸಮಯ ಕೊಡು ಅಂತ ಯಾರಿಗೂ ಒತ್ತಾಯ ಮಾಡಬೇಡಿ”

ರಕ್ಷಿತಾ ಶೆಟ್ಟಿ ಗಿಲ್ಲಿಗೆ ಹೇಳಿದ ಪ್ರಮುಖ ಸಲಹೆ ಎಂದರೆ “ನನ್ನ ಜೊತೆ ಮಾತಾಡಿ, ನನಗೆ ಲವ್ ಮಾಡು, ಗೆಳತನ ಮಾಡು, ಸಮಯ ಕೊಡು ಅಂತ ಯಾರಿಗೂ ಒತ್ತಾಯ ಮಾಡಬೇಡಿ.” ಯಾರಾದರೂ ನಿಮ್ಮನ್ನು ಬಲವಂತವಾಗಿ ಇಷ್ಟಪಡಬೇಕೆಂದು ನೀವು ಒತ್ತಾಯಿಸಿದರೆ, ಅದರಲ್ಲಿ ಸ್ವಾಭಿಮಾನ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಅವರು ಹೇಳಿದ್ದಾರೆ.

“ನೀವು ಒಬ್ಬರಿಗೆ ನೂರು ಪರ್ಸೆಂಟ್ ಕೊಟ್ಟರೂ, ಅವರು ನಿಮಗೆ ಕೇವಲ ಹತ್ತು ಪರ್ಸೆಂಟ್ ಸಮಯ ಕೊಡಬಹುದು. ಆದರೆ ಯಾರು ನಿಮ್ಮನ್ನು ನಿಜವಾಗಿಯೂ ಇಷ್ಟಪಡ್ತಾರೋ, ಅವರಿಗೆ ನೀವು ಹತ್ತು ಪರ್ಸೆಂಟ್ ಕೊಟ್ಟರೂ, ಅವರು ನಿಮಗೆ 200 ಪರ್ಸೆಂಟ್ ವ್ಯಾಲ್ಯೂ ಕೊಡ್ತಾರೆ” ಎಂದು ರಕ್ಷಿತಾ ಹೇಳಿದ್ದಾರೆ. ಈ ಮಾತು ಗಿಲ್ಲಿಗೆ ಮಾತ್ರವಲ್ಲ, ಮನೆಮಂದಿಯಲ್ಲಿರುವ ಎಲ್ಲರಿಗೂ ಒಂದು ಪಾಠದಂತಿತ್ತು.

ಗಿಲ್ಲಿ ಬಗ್ಗೆ ರಕ್ಷಿತಾ ಶೆಟ್ಟಿ ಅಭಿಮಾನ

ರಕ್ಷಿತಾ ಶೆಟ್ಟಿ ಅವರಿಗೆ ಗಿಲ್ಲಿ ತರಹದ ಹುಡುಗ ಇಷ್ಟ ಎಂಬ ವಿಷಯವನ್ನು ಅವರು ಈ ಹಿಂದೆ ಹಲವು ಬಾರಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಮೊದಲಿಗೆ ‘ಗೌರಿ ಕಲ್ಯಾಣ’ ಧಾರಾವಾಹಿ ತಂಡ ಬಿಗ್ ಬಾಸ್ ಮನೆಗೆ ಬಂದ ಸಂದರ್ಭದಲ್ಲಿ ಮದುವೆ ವಿಚಾರ ಚರ್ಚೆಗೆ ಬಂದಿತ್ತು. ಆಗ ಅನುಪಮಾ ಗೌಡ, “ನಿನಗೆ ಮದುವೆ ಆಗಬೇಕಾದ ಹುಡುಗ ಹೇಗಿರಬೇಕು?” ಎಂದು ಕೇಳಿದಾಗ, ರಕ್ಷಿತಾ ನೇರವಾಗಿ “ಗಿಲ್ಲಿ ಹಾಗಿರಬೇಕು” ಎಂದು ಹೇಳಿದ್ದರು.

ಈ ಮಾತು ಕೇಳಿ ಮನೆಮಂದಿಯೆಲ್ಲಾ ನಗುತ್ತಾ ರಕ್ಷಿತಾ ಅವರನ್ನು ಕಾಲೆಳೆದಿದ್ದರು. ಅಷ್ಟೇ ಅಲ್ಲ, ಕಿಚ್ಚ ಸುದೀಪ್ ಕೂಡ ಈ ವಿಚಾರವಾಗಿ ಪ್ರಶ್ನೆ ಕೇಳಿದಾಗ, “ಜಾಸ್ತಿ ಯೋಚಿಸದವರು, ಒಳ್ಳೆಯ ಸೆನ್ಸ್ ಆಫ್ ಹ್ಯೂಮರ್ ಇರುವವರು ನನಗೆ ಇಷ್ಟ. ಹೀಗಾಗಿ ಗಿಲ್ಲಿ ನನಗೆ ಇಷ್ಟ” ಎಂದು ಸುದೀಪ್ ಮುಂದೆಯೇ ಹೇಳಿದ್ದಾರೆ.

ಈಗ ಮತ್ತೆ ಗಿಲ್ಲಿ, ಕಾವ್ಯ ವಿಚಾರದಲ್ಲಿ ರಕ್ಷಿತಾ ಹೇಳಿದ ಮಾತುಗಳು, ಸಂಬಂಧಗಳಲ್ಲಿ ಸ್ವಾಭಿಮಾನ ಮತ್ತು ವ್ಯಾಲ್ಯೂ ಎಷ್ಟು ಮುಖ್ಯ ಎಂಬುದನ್ನು ನೆನಪಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 11T131545.759

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

by ಯಶಸ್ವಿನಿ ಎಂ
January 11, 2026 - 1:18 pm
0

WhatsApp Image 2026 01 11 at 12.41.12

ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ

by ಯಶಸ್ವಿನಿ ಎಂ
January 11, 2026 - 12:46 pm
0

Untitled design 2026 01 11T114849.287

ಮಣಿ ಸರ ಮಾರುತ್ತಿದ್ದ ಕುಂಭಮೇಳದ ಬೆಡಗಿ ಮೊನಾಲಿಸಾ ಸಾಂಗ್‌ ರಿಲೀಸ್‌: ಹೇಗಿದೆ ನೋಡಿ

by ಯಶಸ್ವಿನಿ ಎಂ
January 11, 2026 - 12:17 pm
0

Untitled design 2026 01 11T111500.121

ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌

by ಯಶಸ್ವಿನಿ ಎಂ
January 11, 2026 - 11:34 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
  • Untitled design 2026 01 11T100931.269
    ಗಿಲ್ಲಿ ನಟನಿಗೆ ತಪ್ಪದ ಕಿರಿಕಿರಿ: ಇಷ್ಟು ದಿನಗಳ ಕೋಪವನ್ನೆಲ್ಲಾ ಹೊರಹಾಕಿದ ಕಾವ್ಯಾ
    January 11, 2026 | 0
  • Untitled design 2026 01 10T232106.096
    Bigg Boss Kannada 12: ಫಿನಾಲೆಗೂ ಮೊದಲು ಅಶ್ವಿನಿ-ಧ್ರುವಂತ್‌ಗೆ ಕಿಚ್ಚನ ಚಪ್ಪಾಳೆ
    January 10, 2026 | 0
  • Untitled design 2026 01 10T223821.505
    BBK 12: ‘ಇದು ಯಾರಪ್ಪನ ಮನೆಯಲ್ಲ’ : ರಕ್ಷಿತಾ ಆಟಕ್ಕೆ ಕಿಚ್ಚ ಸುದೀಪ್ ಖಡಕ್ ವಾರ್ನಿಂಗ್
    January 10, 2026 | 0
  • Untitled design 2026 01 10T144600.695
    ಗಲ್ಲಿ ಗಲ್ಲಿಯಲ್ಲಿ ಗಿಲ್ಲಿ ಜಪ.. ಕಿಚ್ಚನ ಅಡ್ಡಾದಲ್ಲಿ ದಚ್ಚು ಹುಡ್ಗ
    January 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version