• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಗಿಲ್ಲಿ-ಕಾವ್ಯ ಮಧ್ಯೆ ಮನಸ್ತಾಪ: “ನಿಮ್ಮನ್ನು ಇಷ್ಟಪಡುವವರಿಗೆ ವ್ಯಾಲ್ಯೂ ಕೊಡಿ” ಎಂದ ರಕ್ಷಿತಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 5:59 pm
in ಬಿಗ್ ಬಾಸ್
0 0
0
Untitled design 2026 01 10T175802.445

ಬಿಗ್ ಬಾಸ್ ಕನ್ನಡ ಸೀಸನ್ 12 ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಆಟದ ಜೊತೆಗೆ ಮನೆಯೊಳಗಿನ ಸಂಬಂಧಗಳು ಮನಸ್ತಾಪಗಳು ಕೂಡ ವೀಕ್ಷಕರ ಗಮನ ಸೆಳೆಯುತ್ತಿವೆ. ಇತ್ತೀಚೆಗೆ ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ, ಕಾವ್ಯ ಶೈವ ಮತ್ತು ರಕ್ಷಿತಾ ಶೆಟ್ಟಿ ನಡುವೆ ನಡೆಯುತ್ತಿರುವ ಘಟನೆಗಳು ಮತ್ತೆ ಹಾಟ್ ಟಾಪಿಕ್ ಆಗಿವೆ.

ರಕ್ಷಿತಾ ಶೆಟ್ಟಿ ಅವರು ಕಾವ್ಯ ಶೈವ ಅವರನ್ನು ಪದೇ ಪದೇ ನಾಮಿನೇಟ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಇತ್ತೀಚಿನ ವಾರಗಳಲ್ಲಿ ಹೆಚ್ಚಾಗಿದ್ದು, ಈ ವಿಷಯ ಗಿಲ್ಲಿಗೂ ತಿಳಿದು ಬಂದಿದೆ. ಇದರ ಪರಿಣಾಮವಾಗಿ ಗಿಲ್ಲಿ ಮತ್ತು ಕಾವ್ಯ ನಡುವೆ ಸಣ್ಣ ಮನಸ್ತಾಪ ಉಂಟಾಗಿದೆ.

RelatedPosts

‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!

ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ

ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್

ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್

ADVERTISEMENT
ADVERTISEMENT

ಮನಸ್ತಾಪದ ಬಳಿಕ ಗಿಲ್ಲಿ ಪದೇ ಪದೇ ಕಾವ್ಯ ಬಳಿ ಹೋಗಿ ಕ್ಷಮೆ ಕೇಳುತ್ತಿದ್ದಾರೆ. ಆದರೆ ಕಾವ್ಯ ಮನಸ್ಸು ಇನ್ನೂ ಸರಿ ಹೋದಂತಿಲ್ಲ. ಈ ಎಲ್ಲದನ್ನು ಗಮನಿಸಿದ ರಕ್ಷಿತಾ ಶೆಟ್ಟಿ, ಒಬ್ಬ ಒಳ್ಳೆಯ ಸ್ನೇಹಿತೆಯಾಗಿ ಗಿಲ್ಲಿಗೆ ಕೆಲವು ಬುದ್ಧಿಮಾತುಗಳನ್ನು ಹೇಳಿದ್ದಾರೆ.

“ಸಮಯ ಕೊಡು ಅಂತ ಯಾರಿಗೂ ಒತ್ತಾಯ ಮಾಡಬೇಡಿ”

ರಕ್ಷಿತಾ ಶೆಟ್ಟಿ ಗಿಲ್ಲಿಗೆ ಹೇಳಿದ ಪ್ರಮುಖ ಸಲಹೆ ಎಂದರೆ “ನನ್ನ ಜೊತೆ ಮಾತಾಡಿ, ನನಗೆ ಲವ್ ಮಾಡು, ಗೆಳತನ ಮಾಡು, ಸಮಯ ಕೊಡು ಅಂತ ಯಾರಿಗೂ ಒತ್ತಾಯ ಮಾಡಬೇಡಿ.” ಯಾರಾದರೂ ನಿಮ್ಮನ್ನು ಬಲವಂತವಾಗಿ ಇಷ್ಟಪಡಬೇಕೆಂದು ನೀವು ಒತ್ತಾಯಿಸಿದರೆ, ಅದರಲ್ಲಿ ಸ್ವಾಭಿಮಾನ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ ಎಂದು ಅವರು ಹೇಳಿದ್ದಾರೆ.

“ನೀವು ಒಬ್ಬರಿಗೆ ನೂರು ಪರ್ಸೆಂಟ್ ಕೊಟ್ಟರೂ, ಅವರು ನಿಮಗೆ ಕೇವಲ ಹತ್ತು ಪರ್ಸೆಂಟ್ ಸಮಯ ಕೊಡಬಹುದು. ಆದರೆ ಯಾರು ನಿಮ್ಮನ್ನು ನಿಜವಾಗಿಯೂ ಇಷ್ಟಪಡ್ತಾರೋ, ಅವರಿಗೆ ನೀವು ಹತ್ತು ಪರ್ಸೆಂಟ್ ಕೊಟ್ಟರೂ, ಅವರು ನಿಮಗೆ 200 ಪರ್ಸೆಂಟ್ ವ್ಯಾಲ್ಯೂ ಕೊಡ್ತಾರೆ” ಎಂದು ರಕ್ಷಿತಾ ಹೇಳಿದ್ದಾರೆ. ಈ ಮಾತು ಗಿಲ್ಲಿಗೆ ಮಾತ್ರವಲ್ಲ, ಮನೆಮಂದಿಯಲ್ಲಿರುವ ಎಲ್ಲರಿಗೂ ಒಂದು ಪಾಠದಂತಿತ್ತು.

ಗಿಲ್ಲಿ ಬಗ್ಗೆ ರಕ್ಷಿತಾ ಶೆಟ್ಟಿ ಅಭಿಮಾನ

ರಕ್ಷಿತಾ ಶೆಟ್ಟಿ ಅವರಿಗೆ ಗಿಲ್ಲಿ ತರಹದ ಹುಡುಗ ಇಷ್ಟ ಎಂಬ ವಿಷಯವನ್ನು ಅವರು ಈ ಹಿಂದೆ ಹಲವು ಬಾರಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಮೊದಲಿಗೆ ‘ಗೌರಿ ಕಲ್ಯಾಣ’ ಧಾರಾವಾಹಿ ತಂಡ ಬಿಗ್ ಬಾಸ್ ಮನೆಗೆ ಬಂದ ಸಂದರ್ಭದಲ್ಲಿ ಮದುವೆ ವಿಚಾರ ಚರ್ಚೆಗೆ ಬಂದಿತ್ತು. ಆಗ ಅನುಪಮಾ ಗೌಡ, “ನಿನಗೆ ಮದುವೆ ಆಗಬೇಕಾದ ಹುಡುಗ ಹೇಗಿರಬೇಕು?” ಎಂದು ಕೇಳಿದಾಗ, ರಕ್ಷಿತಾ ನೇರವಾಗಿ “ಗಿಲ್ಲಿ ಹಾಗಿರಬೇಕು” ಎಂದು ಹೇಳಿದ್ದರು.

ಈ ಮಾತು ಕೇಳಿ ಮನೆಮಂದಿಯೆಲ್ಲಾ ನಗುತ್ತಾ ರಕ್ಷಿತಾ ಅವರನ್ನು ಕಾಲೆಳೆದಿದ್ದರು. ಅಷ್ಟೇ ಅಲ್ಲ, ಕಿಚ್ಚ ಸುದೀಪ್ ಕೂಡ ಈ ವಿಚಾರವಾಗಿ ಪ್ರಶ್ನೆ ಕೇಳಿದಾಗ, “ಜಾಸ್ತಿ ಯೋಚಿಸದವರು, ಒಳ್ಳೆಯ ಸೆನ್ಸ್ ಆಫ್ ಹ್ಯೂಮರ್ ಇರುವವರು ನನಗೆ ಇಷ್ಟ. ಹೀಗಾಗಿ ಗಿಲ್ಲಿ ನನಗೆ ಇಷ್ಟ” ಎಂದು ಸುದೀಪ್ ಮುಂದೆಯೇ ಹೇಳಿದ್ದಾರೆ.

ಈಗ ಮತ್ತೆ ಗಿಲ್ಲಿ, ಕಾವ್ಯ ವಿಚಾರದಲ್ಲಿ ರಕ್ಷಿತಾ ಹೇಳಿದ ಮಾತುಗಳು, ಸಂಬಂಧಗಳಲ್ಲಿ ಸ್ವಾಭಿಮಾನ ಮತ್ತು ವ್ಯಾಲ್ಯೂ ಎಷ್ಟು ಮುಖ್ಯ ಎಂಬುದನ್ನು ನೆನಪಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (13)

ಆಟೋ-ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಲಿಯಲು 1 ವರ್ಷ ಗಡುವು ನೀಡಿದ ಫಡ್ನವೀಸ್

by ಕವಿತಾ
August 27, 2026 - 11:14 pm
0

ಸರ್ಟಿಫಿಕೇಟ್ (12)

‘ಟಾಕ್ಸಿಕ್’ ರಿವ್ಯೂ: ಯೂಟ್ಯೂಬರ್‌ಗೆ ಲೀಗಲ್ ನೋಟಿಸ್

by ಕವಿತಾ
August 27, 2026 - 10:29 pm
0

ಸರ್ಟಿಫಿಕೇಟ್ (10)

‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ವಿಶ್ವಾದ್ಯಂತ 150 ಕೋಟಿ ಕಲೆಕ್ಷನ್‌!

by ಕವಿತಾ
August 27, 2026 - 9:42 pm
0

ಸರ್ಟಿಫಿಕೇಟ್ (11)

ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆ*ತ್ಮಹ*ತ್ಯೆ

by ಕವಿತಾ
August 27, 2026 - 9:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T134048.314
    ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ವೀಕ್ಷಿಸಿ, ಪಾಯಿಂಟ್ಸ್ ಗೆಲ್ಲಿ: ಬಿಗ್ ಬಾಸ್ ಮನೆ ಅತಿಥಿಯಾಗುವ ಅವಕಾಶ ಗಳಿಸಿ!
    August 26, 2026 | 0
  • ChatGPT Image Aug 24, 2026, 11 10 43 AM
    ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳ ಆಯ್ಕೆ ವೀಕ್ಷಕರ ಕೈಯಲ್ಲಿ; ವೋಟಿಂಗ್ ಆರಂಭ
    August 24, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (6)
    ಬಿಗ್‌ಬಾಸ್ ಸೀಸನ್ 13ಕ್ಕೆ ಕೌಂಟ್‌ಡೌನ್: ಪೈಲಟ್ ಅವತಾರದಲ್ಲಿ ಕಿಚ್ಚ ಸುದೀಪ್
    August 22, 2026 | 0
  • Untitled design 2026 08 21T221141.162
    ಬಿಗ್ ಬಾಸ್ ಕನ್ನಡ 13 ಡೇಟ್ ಫಿಕ್ಸ್; ಸೆ.6ಕ್ಕೆ ಗ್ರ್ಯಾಂಡ್ ಪ್ರೀಮಿಯರ್
    August 21, 2026 | 0
  • ಮಾಡುವ ಎಐ (5)
    ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version