• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಸೀಕ್ರೆಟ್ ರೂಮ್ ಪಂಚಾಯ್ತಿ: ಧೃವಂತ್‌ ಮುಖ ನೋಡಿ ಅಳು ಬರುತ್ತೆ ಎಂದ ರಕ್ಷಿತಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 20, 2025 - 6:35 pm
in ಬಿಗ್ ಬಾಸ್
0 0
0
Untitled design (30)

RelatedPosts

ರಣಹದ್ದು ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ಬಿಗ್ ಬಾಸ್‌ ಪ್ರೋಗ್ರಾಂ ಹೆಡ್‌ಗೆ ನೋಟಿಸ್‌

‘ಹೊರಗೆ ಹೋದ್ರೆ ಬ್ಲಾಕ್ ಮಾಡ್ತೀನಿ’: ಗಿಲ್ಲಿಗೆ ಕಾವ್ಯಾ ಬ್ಲ್ಯಾಕ್‌ಮೇಲ್‌

ಬಿಗ್‌ಬಾಸ್‌ 12: ನನ್ ಮದುವೆ ಹಾಳಾದ್ರೆ ಗಿಲ್ಲಿನೇ ಕಾರಣ ಎಂದಿದ್ದೇಕೆ ಕಾವ್ಯಾ ?

ನಲ್ಲಿಮೂಳೆ ತಿಂದ ಗಿಲ್ಲಿ ಆರೋಗ್ಯದಲ್ಲಿ ಏರುಪೇರು..! ರಘು ಎದುರು ಗೋಳಾಡಿದ ಗಿಲ್ಲಿ

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಮನೆಯ ರಹಸ್ಯಗಳಿಗೆ ಎಂದಿಗೂ ಕೊರತೆಯಿಲ್ಲ. ಇತ್ತೀಚೆಗೆ, ಸೀಕ್ರೆಟ್ ರೂಮ್‌ನಲ್ಲಿರುವ ಇಬ್ಬರು ಸ್ಪರ್ಧಿಗಳಾದ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ ನಡುವಿನ ಕಿರುಚಾಟ ಹೊಸದೇನಲ್ಲ ಈ ಬಾರಿಯ ವೀಕೆಂಡ್ ಪಂಚಾಯಿತಿಯಲ್ಲಿ ಬಹುತೇಕ ಅವರ ಬಗ್ಗೆಯೇ ಬಾದ್‌ಷಾ ಚರ್ಚೆ ಮಾಡಲಿದ್ದಾರೆ.

ಸೀಕ್ರೆಟ್ ರೂಮ್ಗೆ ಕಾಲಿಟ್ಟ ಮೊದಲ ದಿನದಿಂದಲೇ ರಕ್ಷಿತಾ, ಧ್ರುವಂತ್ ಜೊತೆ ಇರುವುದು ತನಗೆ ಹೇಗೆ ಸಾಧ್ಯ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದರು. ಈಗ, ಈ ಚರ್ಚೆ ಸುದೀಪ್ ಅವರ ವೀಕೆಂಡ್ ಪಂಚಾಯಿತಿ ವೇದಿಕೆಗೂ ಬಂದಿದೆ. ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಹೊಸ ಪ್ರೋಮೋದಲ್ಲಿ, ಧೃವಂತ್‌ನ ಜೊತೆಗಿರೊ ರಕ್ಷಿತಾ ತಮ್ಮ ಗೋಳನ್ನ ಕಿಚ್ಚನೊಂದಿಗೆ ಹೇಳಿಕೊಂಡಿದ್ದಾರೆ.

ಸೀಕ್ರೆಟ್ ರೂಮ್ ನಿಮ್ಮ ಪ್ರಕಾರ ಹೇಗಿತ್ತು? ಎಂದು ಕಿಚ್ಚ ಸುದೀಪ್ ಪ್ರಶ್ನಿಸಿದಾಗ, ರಕ್ಷಿತಾ, ಧೃವಂತ್‌ ವುರುದ್ದ ದೂರುಗಳ ಸರಮಾಲೆಯನ್ನೇ ಹೇಳುತ್ತಾರೆ. ನೀವು (ಸುದೀಪ್) ಬಂದಾಗ ಇವರ ಮುಖ ಒಂಥರಾ ಇರುತ್ತದೆ. ನೀವು ಹೋದ ಮೇಲೆ ಇವರ ಮುಖ ಬೇರೆ ಥರ ಇರುತ್ತದೆ. ಇವರ ಮುಖ ನೋಡಿದರೆ ಅಳು ಬರುತ್ತದೆ ನನಗೆ…” ಎಂದು ಹೇಳಿದ್ದಾರೆ ರಕ್ಷಿತಾ.

Instagram ನಲ್ಲಿ ಈ ಪೋಸ್ಟ್ ವೀಕ್ಷಿಸಿ

 

Colors Kannada Official (@colorskannadaofficial) ರಿಂದ ಹಂಚಲಾದ ಪೋಸ್ಟ್


ಈ ಸಮಸ್ಯೆಗೆ ಪರಿಹಾರವೊಂದನ್ನು ಸೂಚಿಸುವ ಸುದೀಪ್, ಧ್ರುವಂತ್ ಅವರನ್ನು ರಕ್ಷಿತಾ ಮನವೊಲಿಸಿದರೆ, ಸೀಕ್ರೆಟ್ ರೂಮ್ನಿಂದ ಹೊರಬರಲು ಅವಕಾಶ ಇದೆ ಎಂದು ಸೂಚಿಸುತ್ತಾರೆ. ಇದರ ಜೊತೆಯೇ ಆರಂಭವಾಗುವ ಮನವೊಲಿಸುವ ಪ್ರಯತ್ನದ ಸಂಭಾಷಣೆಯೇ ಪ್ರೋಮೋದ ಹೈಲೈಟ್.

ನನಗೆ ಇಲ್ಲಿ ಅಷ್ಟೊಂದು ನೆಮ್ಮದಿ ಇಲ್ಲ. ಅದೇ ಥರ ನಿಮ್ಮನ್ನು ಇಲ್ಲಿ ನೆಮ್ಮದಿಯಾಗಿ ಮಲಗಲಿಕ್ಕೆ ಬಿಡುವುದಿಲ್ಲ, ಎಂದು ರಕ್ಷಿತಾ ಧ್ರುವಂತ್ರನಿಗೆ ಹೇಳಿದಾಗ, ನನ್ನ ನೆಮ್ಮದಿಯನ್ನು ನೀನು ಹೇಗೆ ಡಿಸೈಡ್ ಮಾಡ್ತಿಯಾ? ಎಂದು ಧೃವಂತ್‌ ಪ್ರಶ್ನಿಸುತ್ತಾರೆ. ಇದಕ್ಕೆ ರಕ್ಷಿತಾ ನಿಮ್ಮ ನೆಮ್ಮದಿ ನನ್ನ ಕೈಯಲ್ಲಿ ಉಂಟು ಎಂದು ಹೇಳುತ್ತಾರೆ. ಇದಕ್ಕೆ ಹಾಸ್ಯದ ಛಾಪೂ ಮೂಡಿಸುವ ಸುದೀಪ್, ನೀವು ಇಬ್ಬರು ಹೀಗೆ ಇದ್ದರೆ ವೈಯಕ್ತಿಕವಾಗಿ ನಮಗೆ ಮನರಂಜನೆ ಸಿಗುತ್ತಿದೆ ಎಂದು ಹೇಳುತ್ತಾರೆ. ಇದಕ್ಕೆ ರಕ್ಷಿತಾ ಇಲ್ಲಿ (ತಲೆಯಲ್ಲಿ) ನೋವಾಗ್ತ ಉಂಟು ಸಾರ್… ಎಂದು ಉತ್ತರಿಸಿದಾಗ, ಸುದೀಪ್ “ನಿಮಗೆ ಅಲ್ಲಿ ಮಾತ್ರ ನೋವಾಗ್ತ ಉಂಟು.. ನಮಗೆ ಎಲ್ಲಾ ಕಡೆ ನೋವಾಗ್ತ ಉಂಟು ಎಂದು ಎಂದು ಹೇಳಿ ನಗುತ್ತಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 16T234117.739

ಮುತ್ಸದ್ದಿ ರಾಜಕಾರಣಿ ಭೀಮಣ್ಣ ಖಂಡ್ರೆ ವಿಧಿವಶ

by ಯಶಸ್ವಿನಿ ಎಂ
January 16, 2026 - 11:44 pm
0

Untitled design 2026 01 16T231201.941

ಪದೇ ಪದೇ ತವರು ಮನೆಗೆ ಹೋಗ್ತಾಳೆಂದು ಪತ್ನಿಯನ್ನ ಕೊ*ಲೆಗೈದು, ಪರಾರಿಯಾದ ಪತಿ

by ಯಶಸ್ವಿನಿ ಎಂ
January 16, 2026 - 11:14 pm
0

Untitled design 2026 01 16T223823.105

ಡಿಜಿಟಲ್ ಜೂಜಾಟಕ್ಕೆ ಬ್ರೇಕ್: 242 ಅಕ್ರಮ ಬೆಟ್ಟಿಂಗ್ ಸೈಟ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

by ಯಶಸ್ವಿನಿ ಎಂ
January 16, 2026 - 10:39 pm
0

Untitled design 2026 01 16T214225.731

ಬಿಎಂಸಿ ವಶಪಡಿಸಿಕೊಂಡ ಮಹಾಯುತಿ ಮೈತ್ರಿಕೂಟಕ್ಕೆ ಮೋದಿ ಸಲಾಂ

by ಯಶಸ್ವಿನಿ ಎಂ
January 16, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 16T163452.976
    ರಣಹದ್ದು ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ಬಿಗ್ ಬಾಸ್‌ ಪ್ರೋಗ್ರಾಂ ಹೆಡ್‌ಗೆ ನೋಟಿಸ್‌
    January 16, 2026 | 0
  • BeFunky collage 2026 01 16T100647.021
    ‘ಹೊರಗೆ ಹೋದ್ರೆ ಬ್ಲಾಕ್ ಮಾಡ್ತೀನಿ’: ಗಿಲ್ಲಿಗೆ ಕಾವ್ಯಾ ಬ್ಲ್ಯಾಕ್‌ಮೇಲ್‌
    January 16, 2026 | 0
  • Untitled design 2026 01 15T223220.408
    ಬಿಗ್‌ಬಾಸ್‌ 12: ನನ್ ಮದುವೆ ಹಾಳಾದ್ರೆ ಗಿಲ್ಲಿನೇ ಕಾರಣ ಎಂದಿದ್ದೇಕೆ ಕಾವ್ಯಾ ?
    January 15, 2026 | 0
  • Untitled design 2026 01 15T154937.134
    ನಲ್ಲಿಮೂಳೆ ತಿಂದ ಗಿಲ್ಲಿ ಆರೋಗ್ಯದಲ್ಲಿ ಏರುಪೇರು..! ರಘು ಎದುರು ಗೋಳಾಡಿದ ಗಿಲ್ಲಿ
    January 15, 2026 | 0
  • Untitled design 2026 01 14T231627.212
    ಬಿಗ್ ಬಾಸ್ ಕನ್ನಡ 12: ಮಿಡ್‌ ವೀಕ್‌ ಎಲಿಮಿನೇಷನ್‌ನಲ್ಲಿ ಧೃವಂತ್‌ ಔಟ್‌
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version