• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್‌ ಬಾಸ್‌ ಕನ್ನಡ 12: ಡಬಲ್ ಎಲಿಮಿನೇಷನ್‌ನಲ್ಲಿ ಸೂರಜ್ ಸಿಂಗ್ ಔಟ್‌..ಕಣ್ಣೀರಿಟ್ಟ ರಾಶಿಕಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 27, 2025 - 11:37 pm
in ಬಿಗ್ ಬಾಸ್
0 0
0
Untitled design 2025 12 27T233348.832

ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada 12) ದಿನದಿಂದ ದಿನಕ್ಕೆ ರೋಚಕತೆ ಹೆಚ್ಚಿಸಿಕೊಳ್ಳುತ್ತಿದ್ದು, ಫ್ಯಾಮಿಲಿ ವೀಕ್ ಮುಕ್ತಾಯವಾದ ಬೆನ್ನಲ್ಲೇ ಸ್ಪರ್ಧಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಸೀಸನ್ ಅಂತ್ಯದ ಹಂತಕ್ಕೆ ಕಾಲಿಟ್ಟಿರುವ ಈ ಹೊತ್ತಿನಲ್ಲಿ ಎಲಿಮಿನೇಷನ್ ಬಿಸಿ ಮನೆಮಂದಿಗೆ ತಟ್ಟಿದ್ದು, ಈ ವಾರ ಡಬಲ್ ಎಲಿಮಿನೇಷನ್ ಘೋಷಣೆ ಮಾಡಲಾಗಿದೆ. ಇದೀಗ ಮನೆಯಿಂದ ಹೊರಬಂದ ಮೊದಲ ಸ್ಪರ್ಧಿಯಾಗಿ ಸೂರಜ್ ಸಿಂಗ್ ಎಲಿಮಿನೇಟ್ ಆಗಿದ್ದಾರೆ.

ಈ ವಾರ ಬಿಗ್ ಬಾಸ್ ಮನೆಗೆ ಅತಿಥಿಗಳಾಗಿ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದರು. ನಿರ್ದೇಶಕ ಪ್ರೇಮ್, ‘ಕೆಡಿ: ದಿ ಡೆವಿಲ್’ ಸಿನಿಮಾ ತಂಡ ಹಾಗೂ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ತಂಡದ ಆಗಮನದಿಂದ ಮನೆಮಂದಿಗೆ ಸಂಭ್ರಮದ ಕ್ಷಣಗಳು ಸಿಕ್ಕಿದ್ದವು. ಆದರೆ ಈ ಸಂತಸ ಹೆಚ್ಚು ದಿನ ಉಳಿಯಲಿಲ್ಲ. ಡಬಲ್ ಎಲಿಮಿನೇಷನ್ ವಿಷಯ ತಿಳಿಯುತ್ತಿದ್ದಂತೆ ಸ್ಪರ್ಧಿಗಳು ಆತಂಕಕ್ಕೆ ಒಳಗಾಗಿದ್ದರು.

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

ಈ ವಾರ ಕಾವ್ಯಾ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಸದಸ್ಯರು ನಾಮಿನೇಷನ್ ಎದುರಿಸಿದ್ದರು. ಇದೇ ವೇಳೆ ಸ್ಪಂದನಾ ಸೋಮಣ್ಣ ಅವರು ದೊಡ್ಮನೆಯಿಂದ ಗೇಟ್ ಪಾಸ್ ಪಡೆದುಕೊಂಡಿದ್ದಾರೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿದೆ. ಇಂತಹ ಗೊಂದಲದ ಮಧ್ಯೆ ಸೂರಜ್ ಸಿಂಗ್ ಹೊರ ಹೋಗಿದ್ದು, ಅನೇಕ ಅಭಿಮಾನಿಗಳಿಗೆ ನಿರಾಶೆ ತಂದಿದೆ.

ಸೂರಜ್ ಸಿಂಗ್- ಸರಳ ವ್ಯಕ್ತಿತ್ವ, ಸ್ಟ್ರಾಟಜಿಕ್ ಆಟ

ಮೈಸೂರಿನ ಹುಡುಗನಾದ ಸೂರಜ್ ಸಿಂಗ್, ಐಟಿ ಉದ್ಯೋಗಿಯಾಗಿ ಕೆಲಸ ಮಾಡಿದ್ದವರು. ಅವರು ಮಾಡೆಲಿಂಗ್‌ನಲ್ಲೂ ಸಕ್ರಿಯರಾಗಿದ್ದಾರೆ. ಉನ್ನತ ಶಿಕ್ಷಣಕ್ಕಾಗಿ ಕೆನಡಾಕ್ಕೆ ತೆರಳಿದ್ದ ಸೂರಜ್, ಅಲ್ಲಿ ಶೆಫ್ ಆಗಿಯೂ ಕೆಲಸ ಮಾಡಿದ್ದ ಅನುಭವವನ್ನು ಬಿಗ್ ಬಾಸ್ ಮನೆಯಲ್ಲಿ ಹಂಚಿಕೊಂಡಿದ್ದರು.

ಫ್ಯಾಮಿಲಿ ವೀಕ್ ವೇಳೆ ಸೂರಜ್ ಹೇಳಿದ ಮಾತುಗಳು ಸಾಕಷ್ಟು ಭಾವುಕತೆ ಮೂಡಿಸಿತ್ತು. “ಅಕ್ಕನ ಮದುವೆಯ ನಂತರ ನನ್ನ ತಾಯಿ ಒಬ್ಬರೇ ಉಳಿದರು. ಅವರನ್ನು ಒಬ್ಬರನ್ನೇ ಬಿಡಲು ಆಗಲಿಲ್ಲ. ಅದಕ್ಕಾಗಿ ವಿದೇಶ ಬಿಟ್ಟು ಭಾರತಕ್ಕೆ ವಾಪಸ್ ಬಂದೆ” ಎಂದು ಹೇಳಿ ಕಣ್ಣೀರಿಟ್ಟಿದ್ದರು. ಈ ಮಾತುಗಳು ಪ್ರೇಕ್ಷಕರ ಹೃದಯ ಗೆದ್ದಿದ್ದವು.

ರಾಶಿಕಾ–ಸೂರಜ್ ಜೋಡಿ

ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಮತ್ತು ಸೂರಜ್ ಸಿಂಗ್ ನಡುವಿನ ಸ್ನೇಹವೇ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಇವರಿಬ್ಬರ ಒಡನಾಟ ಮನೆಯೊಳಗೆ ಮಾತ್ರವಲ್ಲದೆ ಹೊರಗೂ ಸಾಕಷ್ಟು ಟ್ರೋಲ್‌ಗಳಿಗೆ ಕಾರಣವಾಗಿತ್ತು. ವಾರಾಂತ್ಯ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್ ಕೂಡ ಈ ವಿಚಾರವಾಗಿ ಸೂರಜ್‌ಗೆ ಎಚ್ಚರಿಕೆ ನೀಡಿದ್ದರು.

ರಾಶಿಕಾ ಕಾರಣಕ್ಕೆ ಸೂರಜ್ ತಮ್ಮ ಅಸಲಿ ಆಟವನ್ನು ತೋರಿಸುತ್ತಿಲ್ಲ ಎಂಬ ಆರೋಪಗಳು ಮನೆಮಂದಿಯಲ್ಲೂ, ಪ್ರೇಕ್ಷಕರಲ್ಲೂ ಕೇಳಿಬಂದಿದ್ದವು. ಜಗಳವಾಗಲಿ, ಟಾಸ್ಕ್ ಆಗಲಿ ಹೆಚ್ಚು ಟೀಕೆ ಎದುರಿಸಿದ್ದು ರಾಶಿಕಾವೇ. ಆದರೆ ಸೂರಜ್ ಮೇಲಿದ್ದ ನಿರೀಕ್ಷೆ ಮಾತ್ರ ಕೊನೆಗೆ ಸುಳ್ಳಾಯಿತು ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ.

ಸೂರಜ್ ಎಲಿಮಿನೇಟ್ ಆಗುತ್ತಿದ್ದಂತೆ ರಾಶಿಕಾ ಶೆಟ್ಟಿ ಕಣ್ಣೀರಿಟ್ಟಿದ್ದು, ಅವರ ಸ್ನೇಹ ಎಷ್ಟು ಆಳವಾಗಿತ್ತು ಎನ್ನುವುದನ್ನು ಮತ್ತೊಮ್ಮೆ ತೋರಿಸಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (18)

ಬೇಕರಿ ಬಂದ್ ಬಿಸಿ: ಗುರುವಾರದಿಂದ ಟೀ-ಕಾಫಿಗೂ ಬ್ರೇಕ್?

by ಕವಿತಾ
June 16, 2026 - 5:13 pm
0

Untitled design 2026 06 16T170400.662

ಗೃಹಲಕ್ಷ್ಮಿ ಹೊಸ ಅರ್ಜಿ ಸಲ್ಲಿಕೆ ಯಾವಾಗ? ಸರ್ಕಾರದಿಂದ ಮಹತ್ವದ ಮಾಹಿತಿ

by ದಿಶಾ ಕೆ. ಎಸ್.
June 16, 2026 - 5:05 pm
0

Untitled design 2026 06 16T165403.680

ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್

by ಶಾಲಿನಿ ಕೆ. ಡಿ
June 16, 2026 - 4:54 pm
0

Untitled design 2026 06 16T163427.432

2 ತಿಂಗಳು ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ: 58 ರೈಲುಗಳ ಸಂಚಾರ ರದ್ದು

by ದಿಶಾ ಕೆ. ಎಸ್.
June 16, 2026 - 4:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version