• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಡ್ಡಿ ರಹಿತ ಸಾಲ ಬೇಕಾ.. ಇಲ್ಲಿದೆ 5 ಸರಳ ವಿಧಾನಗಳು!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 5, 2025 - 4:41 pm
in ವಾಣಿಜ್ಯ
0 0
0
Untitled design 2024 12 15t192904.032 1140x570

ಬಡ್ಡಿ ಇಲ್ಲದೆ ಸಾಲ ಸಿಗುತ್ತೆ ಅಂದ್ರೆ ಯಾರು ತಾನೇ ಬೇಡ ಅಂತಾರೆ ಹೇಳಿ.. ಆದರೆ ಬಡ್ಡಿ ರಹಿತ ಸಾಲ ಸಿಗೋಕೆ ಬ್ಯಾಂಕ್‌ಗಳು ಹಲವಾರು ಮಾನದಂಡಗಳನ್ನ ನೋಡುತ್ತದೆ. ಬಡ್ಡಿ ಇಲ್ಲದೆ ಸಾಲ ತಗೊಳ್ಳೋ ಆಸೆ ಸಣ್ಣ ವ್ಯಾಪಾರಿಗಳಿಂದ ಹಿಡಿದು ದೊಡ್ಡ ಉದ್ಯಮಿವರೆಗೂ ಇರುತ್ತದೆ. ಆದರೆ ಈ ಸಾಲಗಳಿಗೆ ಇರುವ ನಿಯಮಗಳ ಬಗ್ಗೆ ಸಾಕಷ್ಟು ಜನರಿಗೆ ಗೊತ್ತಿಲ್ಲ. ಬಡ್ಡಿ ಇಲ್ಲದೆ ಸಾಲ ಪಡೆಯೋದು ಹೇಗೆ? ಯಾರಿಗೆಲ್ಲಾ ಸಿಗುತ್ತೆ? ಎಲ್ಲದರ ಕಂಪ್ಲೀಟ್‌ ಡೀಟೈಲ್ಸ್‌ ಇಲ್ಲಿದೆ ನೋಡಿ..

ಚಿಲ್ಲರೆ ವ್ಯಾಪಾರದಲ್ಲಿ ಬಡ್ಡಿ ರಹಿತ ಸಾಲ ಪಡೆಯಬಹುದು. ಇಎಂಐ ಯೋಜನೆಗಳ ಮೂಲಕ ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳು ಮುಂತಾದ ಮನೆಗೆ ಬೇಕಾದ ವಸ್ತುಗಳನ್ನ ಕೊಳ್ಳೋಕೆ ಬಡ್ಡಿ ಇಲ್ಲದ ಸಾಲಗಳು ತುಂಬಾ ಸಹಾಯಕಾರಿಯಾಗಿದೆ. ಇದರ ಮೂಲಕ ಹೆಚ್ಚಿನ ಬಡ್ಡಿ ಇಲ್ಲದೆ ಮೂಲ ಬೆಲೆಯನ್ನೇ ಕಂತುಗಳಲ್ಲಿ ಕಟ್ಟಬಹುದು. ಉದಾಹರಣೆಗೆ ನೀವು 60,000 ರೂ. ಮೌಲ್ಯದ ಸ್ಮಾರ್ಟ್‌ಫೋನ್‌ ಅನ್ನು 12 ತಿಂಗಳಲ್ಲಿ 5,000 ರುಪಾಯಿ ಕಂತುಗಳಲ್ಲಿ ಕೊಳ್ಳಬಹುದು.

RelatedPosts

ಚಿನ್ನದ ಬೆಲೆ ಇಂದು ಭಾರೀ ಇಳಿಕೆ..!

ಪಾಕಿಸ್ತಾನ-ಭಾರತ ಉದ್ವಿಗ್ನತೆ ಮಧ್ಯೆ ಪೆಟ್ರೋಲ್-ಡೀಸೆಲ್ ಬೆಲೆಗೆ ಪರಿಣಾಮ ಬೀರಿದ್ಯಾ? ಹೇಗಿದೆ ಇಂದಿನ ಇಂಧನ ಬೆಲೆ

ಚಿನ್ನದ ದರ ದಾಖಲೆ: 10 ಗ್ರಾಂಗೆ 1,00,750 ರೂ.ಗೆ ಏರಿಕೆ!

ಆಪರೇಷನ್ ಸಿಂಧೂರ್: ಪಾಕ್ ಷೇರುಪೇಟೆಯಲ್ಲಿ ಭಾರೀ ಕುಸಿತ, ಕರಾಚಿ-ಇಂಡೆಕ್ಸ್ ತೀವ್ರ ಇಳಿಕೆ

ADVERTISEMENT
ADVERTISEMENT

ರೈತರು ಹಲವಾರು ಸರ್ಕಾರಿ ಯೋಜನೆಗಳ ಅಡಿಯಲ್ಲಿ ಬಡ್ಡಿ ರಹಿತ ಸಾಲ ಪಡೆಯಬಹುದು. ಈ ಸಾಲಗಳ ಮೂಲಕ ರೈತರು ಬೀಜ, ಗೊಬ್ಬರಗಳನ್ನ ಕೊಳ್ಳಬಹುದು. ವ್ಯವಸಾಯದ ಉಪಕರಣಗಳನ್ನು ಖರೀದಿಸಲು ಈ ಹಣವನ್ನು ಉಪಯೋಗಿಸಬಹುದು. ಸಕಾಲಕ್ಕೆ ಹಣ ವಾಪಸ್ ಕೊಟ್ಟರೆ ಯಾವುದೇ ದಂಡ ಕಟ್ಟುವ ಅವಶ್ಯಕತೆ ಇರುವುದಿಲ್ಲ. ರೈತರಿಗೆ ಇದು ತುಂಬಾ ಸಹಾಯ ಆಗುತ್ತದೆ.
ಕೆಲವು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ತುರ್ತು ವೈದ್ಯಕೀಯ ವೆಚ್ಚಕ್ಕೆ , ವಿದ್ಯಾಭ್ಯಾಸ ಮುಂತಾದ ತುರ್ತು ವೈಯಕ್ತಿಕ ಅವಶ್ಯಕತೆಗಳಿಗೆ ಬಡ್ಡಿ ಇಲ್ಲದ ಸಾಲಗಳನ್ನು ನೀಡುತ್ತಿವೆ. ಕಷ್ಟದ ಸಮಯದಲ್ಲಿ ಉದ್ಯೋಗಿಗಳಿಗೆ ಆರ್ಥಿಕ ನೆರವು ಒದಗಿಸುತ್ತವೆ. ಸಾಮಾಜಿಕ ಅಭಿವೃದ್ಧಿಗಾಗಿ ಬಡ್ಡಿ ಇಲ್ಲದ ಸಾಲಗಳನ್ನು ನೀಡುವಲ್ಲಿ ಕೆಲವು ಸೂಕ್ಷ್ಮ ಹಣಕಾಸು ಸಂಸ್ಥೆಗಳು, ಸ್ವಯಂಸೇವಾ ಸಂಸ್ಥೆಗಳು ಸಾಕಷ್ಟು ಉಪಯುಕ್ತವಾಗಿವೆ.  ಈ ಸಾಲಗಳು ಸಣ್ಣ ಉದ್ಯಮಿಗಳು, ಹೊಸದಾಗಿ ವ್ಯಾಪಾರ ಶುರು ಮಾಡಲು ಬಯಸುವ ಮಹಿಳೆಯರಿಗೆ ಸಹಾಯ ಮಾಡುತ್ತವೆ.

ಹಿಂದುಳಿದ ವರ್ಗದವರು ಆರ್ಥಿಕವಾಗಿ ಶಕ್ತಿವಂತರಾಗುವ ಉದ್ದೇಶದಿಂದ ಸರ್ಕಾರಗಳು ಬಡ್ಡಿ ಇಲ್ಲದೆ ಸಾಲಗಳನ್ನು ನೀಡುತ್ತಿವೆ. ನಿಮಗೆ ಅರ್ಹತೆ ಇದ್ದರೆ ನೀವೂ ಸಹ ಪಡೆಯಬಹುದು.
ಇದಲ್ಲದೆ, ಕ್ರೆಡಿಟ್ ಕಾರ್ಡ್‌ಗಳು ಸಹ ಕೆಲವೊಮ್ಮೆ ಶೂನ್ಯ ಬಡ್ಡಿದರದಲ್ಲಿ ಇಎಂಐ ಆಯ್ಕೆಗಳೊಂದಿಗೆ ಸಾಲಗಳನ್ನು ಕೊಡುತ್ತವೆ. ಈ ಕೊಡುಗೆಗಳು ಕ್ರೆಡಿಟ್‌ ಕಾರ್ಡ್ ಹೊಂದಿರುವವರು ನಿಯಮಗಳಿಗೆ ಅನುಗುಣವಾಗಿದ್ದರೆ, ಇಷ್ಟಪಡುವ ವಸ್ತುಗಳನ್ನು ಬಡ್ಡಿ ಇಲ್ಲದೆ ಖರೀದಿಸಬಹುದಾಗಿದೆ.

ನಿಮಗೆ ಬಡ್ಡಿ ಇಲ್ಲದೆ ಸಾಲ ಬೇಕು ಅಂದ್ರೆ ಈ 5 ವಿಭಾಗಗಳಲ್ಲಿ ಯಾವುದು ನಿಮ್ಮ ವ್ಯಾಪ್ತಿಗೆ ಬರುತ್ತದೆಯೋ ನೋಡಿಕೊಂಡು ಸದುಪಯೋಗ ಪಡೆಯಬಹುದಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:
https://whatsapp.com/channel/0029VafyCqRFnSzHn1JWKi1B

ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Befunky collage 2025 05 09t130212.778

ಪಾಕ್ ವಿರುದ್ಧ ಬಲೂಚ್ ಕಿಡಿ: ಸ್ವತಂತ್ರ ರಾಷ್ಟ್ರಕ್ಕಾಗಿ ವಿಶ್ವಸಂಸ್ಥೆಗೆ ಮನವಿ ಮಾಡಿದ ಬಲೂಚಿಸ್ತಾನ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 1:02 pm
0

Web 2025 05 09t125759.003

ಕನ್ನಡ ಕಿರುತೆರೆಯಲ್ಲಿ ಸಪ್ತಪದಿ ಸುಗ್ಗಿ: ಒಂದೇ ದಿನ ಮೂವರು ತಾರೆಯರು ಮದುವೆ ಸಂಭ್ರಮ!

by ಶ್ರೀದೇವಿ ಬಿ. ವೈ
May 9, 2025 - 1:00 pm
0

2222 (1)

ತಿನ್ನೋಕೆ ಬೇಕು ಭಾರತದ ಅನ್ನ.. ನೆಕ್ಕೋದು ಮಾತ್ರ ಉಗ್ರರ ಬೂಟು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 9, 2025 - 12:49 pm
0

Web 2025 05 09t123305.523

ಐಪಿಎಲ್ 2025 ರದ್ದು: ದೇಶದ ಭದ್ರತೆಗೆ ಬಿಸಿಸಿಐ ಆದ್ಯತೆ, ಆರ್‌ಸಿಬಿ ಕನಸು ಭಗ್ನ!

by ಶ್ರೀದೇವಿ ಬಿ. ವೈ
May 9, 2025 - 12:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Gold
    ಚಿನ್ನದ ಬೆಲೆ ಇಂದು ಭಾರೀ ಇಳಿಕೆ..!
    May 9, 2025 | 0
  • Petrol
    ಪಾಕಿಸ್ತಾನ-ಭಾರತ ಉದ್ವಿಗ್ನತೆ ಮಧ್ಯೆ ಪೆಟ್ರೋಲ್-ಡೀಸೆಲ್ ಬೆಲೆಗೆ ಪರಿಣಾಮ ಬೀರಿದ್ಯಾ? ಹೇಗಿದೆ ಇಂದಿನ ಇಂಧನ ಬೆಲೆ
    May 8, 2025 | 0
  • Gold
    ಚಿನ್ನದ ದರ ದಾಖಲೆ: 10 ಗ್ರಾಂಗೆ 1,00,750 ರೂ.ಗೆ ಏರಿಕೆ!
    May 8, 2025 | 0
  • Befunky collage (77)
    ಆಪರೇಷನ್ ಸಿಂಧೂರ್: ಪಾಕ್ ಷೇರುಪೇಟೆಯಲ್ಲಿ ಭಾರೀ ಕುಸಿತ, ಕರಾಚಿ-ಇಂಡೆಕ್ಸ್ ತೀವ್ರ ಇಳಿಕೆ
    May 7, 2025 | 0
  • Gold
    ಚಿನ್ನದ ಬೆಲೆ ಗಗನಕ್ಕೇರಿಕೆ: ಒಂದೇ ದಿನದಲ್ಲಿ 2,400 ರೂ. ಜಿಗಿತ!
    May 7, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version