• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನದ ಬೆಲೆ ಇಳಿಕೆಯಾದ್ರೂ ಗೋಲ್ಡ್ ಕಾಯಿನ್ಸ್‌ಗೆ ಭಾರಿ ಡಿಮ್ಯಾಂಡ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2026 - 11:47 am
in Flash News, ವಾಣಿಜ್ಯ
0 0
0
Untitled design 2026 03 27T113930.350

ಬೆಂಗಳೂರು, ಮಾರ್ಚ್ 27: ರಾಜ್ಯ ರಾಜಧಾನಿ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ದಿನಕ್ಕೊಂದು ದಾಖಲೆ ಬರೆಯುತ್ತಿದೆ. ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ತೀವ್ರ ಅಸ್ಥಿರತೆ ಕಂಡುಬರುತ್ತಿದೆ. ಆದರೆ ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಸಾರ್ವಜನಿಕರು ಗೋಲ್ಡ್ ಕಾಯಿನ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರಿಂದಾಗಿ ಮಾರುಕಟ್ಟೆಯಲ್ಲಿ ಚಿನ್ನದ ನಾಣ್ಯಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದ್ದು, ಗ್ರಾಹಕರ ಬೇಡಿಕೆ ಪೂರೈಸಲು ಜ್ಯುವೆಲ್ಲರಿ ಮಳಿಗೆಗಳು ಹರಸಾಹಸ ಪಡುತ್ತಿವೆ.

ಆಭರಣಗಳ ಖರೀದಿಗೆ ಆಸಕ್ತಿ ತೋರುತ್ತಿದ್ದ ಗ್ರಾಹಕರು, ಈಗ ಹೂಡಿಕೆಯ ಉದ್ದೇಶದಿಂದ ಚಿನ್ನದ ನಾಣ್ಯಗಳ ಮೊರೆ ಹೋಗುತ್ತಿದ್ದಾರೆ. ನಗರದ ಪ್ರಮುಖ ಮಳಿಗೆಗಳಲ್ಲಿ ಬೆಳಗ್ಗೆ ವ್ಯಾಪಾರ ಆರಂಭವಾಗುತ್ತಿದ್ದಂತೆಯೇ ಗ್ರಾಹಕರು ಗೋಲ್ಡ್ ಕಾಯಿನ್‌ಗಳನ್ನು ಕೇಳುತ್ತಿದ್ದಾರೆ.

RelatedPosts

E20 ಇಂಧನದ ಬಗ್ಗೆ ಆತಂಕ ಬೇಡ: ಕ್ಲೋರೈಡ್ ಆರೋಪಕ್ಕೆ OMCಗಳ ಸ್ಪಷ್ಟನೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

2, 4, 6 ಮತ್ತು 8 ಗ್ರಾಂ ತೂಕದ ನಾಣ್ಯಗಳಿಗೆ ಅತಿ ಹೆಚ್ಚು ಬೇಡಿಕೆ ವ್ಯಕ್ತವಾಗುತ್ತಿದೆ. ಬೇಡಿಕೆ ಎಷ್ಟಿದೆಯೆಂದರೆ, ಬೆಳಗ್ಗೆ ಸ್ಟಾಕ್ ಬಂದ ನಾಣ್ಯಗಳು ಮಧ್ಯಾಹ್ನದ ವೇಳೆಗೆಲ್ಲಾ ಮಾರಾಟವಾಗಿ ಮಳಿಗೆಗಳ ಮುಂದೆ ‘ನೋ ಸ್ಟಾಕ್’ ಬೋರ್ಡ್ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಏರಿಕೆಯಾಗಿ ಉತ್ತಮ ಲಾಭ ತಂದುಕೊಡಬಹುದು ಎಂಬ ನಿರೀಕ್ಷೆಯಲ್ಲಿ ಜನರು ಸಣ್ಣ ಪ್ರಮಾಣದ ನಾಣ್ಯಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ.

ಏರಿಳಿತದ ದಾಖಲೆಗಳು

ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಗ್ರಾಹಕರನ್ನು ಕಂಗಾಲು ಮಾಡಿದೆ. ನಿನ್ನೆಯಷ್ಟೇ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹3,450 ಏರಿಕೆಯಾಗಿ ಆಘಾತ ನೀಡಿತ್ತು. ಮಾರ್ಚ್ 23ರಂದು 22 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆ ₹12,635 ಇತ್ತು. ಆದರೆ ಕೇವಲ ಎರಡೇ ದಿನಗಳಲ್ಲಿ ₹345 ಏರಿಕೆ ಕಂಡುಬಂದಿದೆ.

ಇಂದಿನ ಮಾರುಕಟ್ಟೆ ವಿದ್ಯಮಾನ ಗಮನಿಸಿದರೆ, ಬೆಳಗ್ಗೆ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹13,465ಕ್ಕೆ ತಲುಪಿ ದಾಖಲೆ ನಿರ್ಮಿಸಿತ್ತು. ಆದರೆ ಸಂಜೆ ವೇಳೆಗೆ ಬೆಲೆಯಲ್ಲಿ ₹215 ಇಳಿಕೆಯಾಗುವ ಮೂಲಕ ₹13,250ಕ್ಕೆ ಬಂದು ನಿಂತಿದೆ.

ಸಂಜೆಯ ಇಳಿಕೆಯನ್ನೇ ಲಾಭವಾಗಿ ಪರಿಗಣಿಸಿದ ಗ್ರಾಹಕರು

ಸಂಜೆ ವೇಳೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದನ್ನೇ ಲಾಭವಾಗಿ ಪರಿಗಣಿಸಿರುವ ಗ್ರಾಹಕರು, ಬೆಲೆ ಮತ್ತೆ ಏರಿಕೆಯಾಗುವ ಮೊದಲೇ ಖರೀದಿಗೆ ಮುಂದಾಗಿದ್ದಾರೆ. ಮಾರುಕಟ್ಟೆಯ ಅಸ್ಥಿರತೆಯು ಜನರಲ್ಲಿ ಒಂದು ಕಡೆ ಆತಂಕ ಸೃಷ್ಟಿಯಾಗಿದೆ. ಕಡಿಮೆ ಬೆಲೆ ಇದ್ದಾಗ ಖರೀದಿಸಿ ಭವಿಷ್ಯದ ಏರಿಕೆಯ ಲಾಭ ಪಡೆಯುವ ಹುರುಪು ಮೂಡಿಸಿದೆ.

ಏಕೆ ಈ ಡಿಮ್ಯಾಂಡ್?

ಜಾಗತಿಕ ಮಾರುಕಟ್ಟೆಯಲ್ಲಿನ ಅನಿಶ್ಚಿತತೆ, ಅಂತಾರಾಷ್ಟ್ರೀಯ ಸಂಘರ್ಷಗಳು ಮತ್ತು ಹಣದುಬ್ಬರದ ಭೀತಿಯಿಂದಾಗಿ ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳತ್ತ ವಾಲುತ್ತಿದ್ದಾರೆ. ಚಿನ್ನವು ಸದಾ ಕಾಲ ಸುರಕ್ಷಿತ ಹೂಡಿಕೆ ಎಂಬ ನಂಬಿಕೆ ಜನರಲ್ಲಿದೆ. ಆಭರಣಗಳಿಗೆ ಹೋಲಿಸಿದರೆ ಗೋಲ್ಡ್ ಕಾಯಿನ್‌‌ಗಳಲ್ಲಿ ಮೇಕಿಂಗ್ ಚಾರ್ಜ್ ಕಡಿಮೆ ಇರುವುದರಿಂದ ಅವುಗಳಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ.

ಬೇಡಿಕೆ ಹೆಚ್ಚಾದಂತೆ ಜ್ಯುವೆಲ್ಲರಿ ಮಳಿಗೆಗಳು ಹೊಸ ಸ್ಟಾಕ್ ತರುವುದರಲ್ಲೇ ನಿರತವಾಗಿವೆ. ಆದರೆ ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಸ್ಟಾಕ್ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಮಳಿಗೆ ಮಾಲೀಕರು ತಿಳಿಸಿದ್ದಾರೆ. ಅನೇಕ ಮಳಿಗೆಗಳು ಮುಂಗಡ ಬುಕಿಂಗ್ ಸಹ ಸ್ವೀಕರಿಸುತ್ತಿವೆ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (81)

ಮಹಿಳಾ ಮೀಸಲಾತಿ ಮಸೂದೆ: ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು

by ದಿಶಾ ಕೆ. ಎಸ್.
August 8, 2026 - 6:43 pm
0

ಕೈಗೊಳ್ಳಲಿರುವ (80)

ʼಅಮೃತವಷ್ಟೇ ಅಲ್ಲ ತಾಯಿಯ ಎದೆಹಾಲಿನ ಸೂಕ್ಷ್ಮಾಣುಗಳಲ್ಲಿ ಅಡಗಿದೆ ಮಗುವಿನ ಜೀವಿತಾವಧಿಯ ಆರೋಗ್ಯದ ಗುಟ್ಟು!ʼ

by ದಿಶಾ ಕೆ. ಎಸ್.
August 8, 2026 - 6:15 pm
0

ಕೈಗೊಳ್ಳಲಿರುವ (79)

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಉದ್ಯಮಿ ಮಗ ನಿಗೂಢವಾಗಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ

by ದಿಶಾ ಕೆ. ಎಸ್.
August 8, 2026 - 5:43 pm
0

ಕೈಗೊಳ್ಳಲಿರುವ (78)

ಸಚಿವರಾದ ಬಳಿಕ ಕ್ಷೇತ್ರಕ್ಕೆ ಮೊದಲ ಭೇಟಿ; ಬಸವಂತಪ್ಪಗೆ ಅದ್ಧೂರಿ ಸ್ವಾಗತ

by ದಿಶಾ ಕೆ. ಎಸ್.
August 8, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version