• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಮಕರ ಸಂಕ್ರಾಂತಿ ದಿನ ಬಂಗಾರ ಖರೀದಿಗೆ ಸುವರ್ಣಾವಕಾಶ: ಚಿನ್ನ-ಬೆಳ್ಳಿ ದರ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 9:31 am
in ವಾಣಿಜ್ಯ
0 0
0
Untitled design 2026 01 15T091733.038

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮುಗಿಯುತ್ತಿದ್ದಂತೆ, ಆಭರಣ ಪ್ರಿಯರ ಗಮನ ಸಂಪೂರ್ಣವಾಗಿ ಚಿನ್ನದ ಮಾರುಕಟ್ಟೆಯತ್ತ ಹರಿದಿದೆ. ಕಳೆದ ಕೆಲ ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ, ಇಂದು (ಗುರುವಾರ) ಸ್ವಲ್ಪ ಇಳಿಕೆಯನ್ನು ಕಂಡಿದ್ದು, ಗ್ರಾಹಕರಿಗೆ ತಾತ್ಕಾಲಿಕ ನೆಮ್ಮದಿ ತಂದಿದೆ. ವಿಶೇಷವಾಗಿ ಮದುವೆ ಸೀಸನ್ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ, ಚಿನ್ನ ಖರೀದಿಗೆ ಇದು ಸೂಕ್ತ ಸಮಯವಾಗಬಹುದು ಎಂಬ ಮಾತು ಮಾರುಕಟ್ಟೆಯಲ್ಲಿ ಕೇಳಿಬರುತ್ತಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯದ ಏರಿಳಿತ, ಜಾಗತಿಕ ಆರ್ಥಿಕ ಅನಿಶ್ಚಿತತೆ ಹಾಗೂ ಹೂಡಿಕೆದಾರರ ನಡೆ ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತಿದೆ.

RelatedPosts

ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ

ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ADVERTISEMENT
ADVERTISEMENT
ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಇಂದಿನ ಚಿನ್ನದ ದರ

ಜನವರಿ 16, 2026ರಂದು ಬೆಳಿಗ್ಗೆ 7 ಗಂಟೆಗೆ ಲಭ್ಯವಿರುವ ಮಾರುಕಟ್ಟೆ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ₹1,44,010 ಆಗಿದೆ. ಅದೇ ವೇಳೆ 22 ಕ್ಯಾರಟ್ 10 ಗ್ರಾಂ ಚಿನ್ನದ ದರ ₹1,32,010ಕ್ಕೆ ನಿಂತಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ ₹2,57,900 ಆಗಿದೆ.

ಒಂದು ಗ್ರಾಂ ಚಿನ್ನದ ದರ (ಕರ್ನಾಟಕ):

  • 18 ಕ್ಯಾರಟ್ ಆಭರಣ ಚಿನ್ನ – ₹10,801

  • 22 ಕ್ಯಾರಟ್ ಆಭರಣ ಚಿನ್ನ – ₹13,201

  • 24 ಕ್ಯಾರಟ್ ಅಪರಂಜಿ ಚಿನ್ನ – ₹14,401

8 ಗ್ರಾಂ ಚಿನ್ನದ ದರ:

  • 18 ಕ್ಯಾರಟ್ – ₹86,408

  • 22 ಕ್ಯಾರಟ್ – ₹1,05,608

  • 24 ಕ್ಯಾರಟ್ – ₹1,15,208

10 ಗ್ರಾಂ ಚಿನ್ನದ ದರ:

  • 18 ಕ್ಯಾರಟ್ – ₹1,08,010

  • 22 ಕ್ಯಾರಟ್ – ₹1,32,010

  • 24 ಕ್ಯಾರಟ್ – ₹1,44,010

100 ಗ್ರಾಂ ಚಿನ್ನದ ದರ:

  • 18 ಕ್ಯಾರಟ್ – ₹10,80,100

  • 22 ಕ್ಯಾರಟ್ – ₹13,20,100

  • 24 ಕ್ಯಾರಟ್ – ₹14,40,100

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)

ಚೆನ್ನೈನಲ್ಲಿ ₹13,281 ದರ ಇದ್ದರೆ, ಬೆಂಗಳೂರು, ಮುಂಬೈ, ಹೈದರಾಬಾದ್, ಕೋಲ್ಕತ್ತಾ, ಕೇರಳ ಮತ್ತು ಪುಣೆಯಲ್ಲಿ ₹13,201 ದರ ಮುಂದುವರಿದಿದೆ. ದೆಹಲಿಯಲ್ಲಿ ₹13,216 ಇದ್ದು, ವಡೋದರಾ ಹಾಗೂ ಅಹಮದಾಬಾದ್‌ನಲ್ಲಿ ₹13,206 ದರ ದಾಖಲಾಗಿದೆ.

ಬೆಳ್ಳಿ ದರದಲ್ಲೂ ಸ್ಥಿರತೆ

ಬೆಳ್ಳಿಯ ದರದಲ್ಲೂ ಇಂದು ಹೆಚ್ಚಿನ ಬದಲಾವಣೆ ಇಲ್ಲ. ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಹಲವು ನಗರಗಳಲ್ಲಿ 100 ಗ್ರಾಂ ಬೆಳ್ಳಿ ₹23,790ಕ್ಕೆ ಮಾರಾಟವಾಗುತ್ತಿದೆ. ಚೆನ್ನೈ, ಹೈದರಾಬಾದ್ ಹಾಗೂ ಕೇರಳದಲ್ಲಿ ₹25,590 ದರ ಇದೆ. ಇದರಿಂದ ಬೆಳ್ಳಿ ದೀಪ, ತಟ್ಟೆ, ಪೂಜಾ ಸಾಮಗ್ರಿ ಖರೀದಿಸುವವರಿಗೆ ಇದು ಅನುಕೂಲಕರ ಸಮಯವಾಗಿದೆ.

ಚಿನ್ನದ ಮಾರುಕಟ್ಟೆ ತಜ್ಞರ ಪ್ರಕಾರ, ಜನವರಿ ತಿಂಗಳ ಅಂತ್ಯದ ವೇಳೆಗೆ ಚಿನ್ನದ ದರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಮದುವೆ ಸೀಸನ್, ಹೂಡಿಕೆ ಬೇಡಿಕೆ ಮತ್ತು ಜಾಗತಿಕ ಅಂಶಗಳು ಬೆಲೆಯನ್ನು ಮತ್ತೆ ಮೇಲಕ್ಕೆತ್ತುವ ಸಾಧ್ಯತೆ ಇದೆ. ಆದ್ದರಿಂದ ಒಡವೆ ಮಾಡಿಸುವುದು ಅಥವಾ ಹೂಡಿಕೆ ಮಾಡುವ ಯೋಚನೆ ಇದ್ದರೆ, ಈಗಲೇ ಬುಕ್ಕಿಂಗ್ ಮಾಡುವುದು ಜಾಣತನ ಎಂದು ತಜ್ಞರು ಸಲಹೆ ನೀಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T200610.610

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

by ಶಾಲಿನಿ ಕೆ. ಡಿ
September 19, 2026 - 8:06 pm
0

Untitled design 2026 09 19T194715.635

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

by ಶಾಲಿನಿ ಕೆ. ಡಿ
September 19, 2026 - 7:47 pm
0

Untitled design 2026 09 19T193349.677

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
September 19, 2026 - 7:34 pm
0

Untitled design 2026 09 19T192255.811

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

by ಶಾಲಿನಿ ಕೆ. ಡಿ
September 19, 2026 - 7:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (9)
    ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ
    September 18, 2026 | 0
  • Untitled design 2026 09 17T184328.742
    ಆಟೊಮೇಷನ್ ತಂತ್ರಜ್ಞಾನದತ್ತ ಆಕ್ಸಿಸ್ ಬ್ಯಾಂಕ್: ಟೆಕ್‌ ದೈತ್ಯ ಕಾಗ್ನಿಜೆಂಟ್ ಜೊತೆ ಮಹತ್ವದ ಒಪ್ಪಂದ
    September 17, 2026 | 0
  • Your paragraph text 2026 09 16T214407.551
    ಯುಪಿಐ ಎಂಡಿಆರ್ ಶುಲ್ಕ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
    September 16, 2026 | 0
  • ಹ್ಮೋ (10)
    ₹2,000 ವರೆಗಿನ UPI ಪಾವತಿಗೆ ಶುಲ್ಕವಿಲ್ಲ; ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
    September 15, 2026 | 0
  • ಹ್ಮೋ (4)
    iPhone ಬಳಕೆದಾರರಿಗೆ ಗುಡ್‌ನ್ಯೂಸ್: iOS 27 ಅಪ್‌ಡೇಟ್ ರಿಲೀಸ್!
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version