• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದಿನ ಗೋಲ್ಡ್ ರೇಟ್ ಬಿಗ್‌‌‌‌‌‌‌‌ ಶಾಕ್: ಬಡವರು ಚಿನ್ನ ಮುಟ್ಟೋದು ಕನಸೇ?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 23, 2025 - 7:34 am
in ವಾಣಿಜ್ಯ
0 0
0
Whatsapp image 2025 01 25 at 4.06.37 pm 768x384 1 350x250 1 300x214 1

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯ ಹಾದಿ ಹಿಡಿದಿದ್ದು, ಗ್ರಾಹಕರಿಗೆ ಆತಂಕ ತಂದಿದೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಚಿನ್ನದ ಖರೀದಿ ಅನಿವಾರ್ಯವಾಗಿದ್ದರೂ, ಗಗನಕ್ಕೇರಿರುವ ಬೆಲೆಯಿಂದಾಗಿ ಸಾಮಾನ್ಯ ಜನರು ಚಿನ್ನವನ್ನು ಮುಟ್ಟುವುದೇ ಕಷ್ಟವಾಗಿದೆ. ಮೊದಲಿನ ಕಾಲದಲ್ಲಿ ಚಿನ್ನವನ್ನು ಯಾವಾಗ ಬೇಕಾದರೂ ಕೊಂಡುಕೊಳ್ಳಬಹುದು ಎಂಬ ನಿರಾಳತೆ ಇದ್ದರೆ, ಇಂದು ಬೆಲೆ ಇಳಿಕೆಯಾದ ಕೂಡಲೇ ಖರೀದಿಗೆ ಮುಂದಾಗುವ ಸ್ಥಿತಿ ನಿರ್ಮಾಣವಾಗಿದೆ.

ಒಮ್ಮೆ ಚಿನ್ನದ ಬೆಲೆ ಗಗನಕ್ಕೇರಿದರೆ, ಮತ್ತೊಮ್ಮೆ ಕೆಳಮಟ್ಟಕ್ಕೆ ಇಳಿಯುತ್ತದೆ. ಈ ಏರಿಳಿತದಿಂದ ಜನರು ಬೆಲೆ ಇಳಿದಾಗಲೇ ಚಿನ್ನವನ್ನು ಕೊಂಡು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದಾರೆ. “ಚಿನ್ನದ ಬೆಲೆ ತಗ್ಗಿದರೆ ಕೊಂಚವಾದರೂ ಲಾಭವಿದೆ” ಎಂಬ ಆಗ್ರಹ ಗ್ರಾಹಕರದ್ದಾಗಿದೆ.

RelatedPosts

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

500 ರೂಪಾಯಿ ನೋಟು ಬ್ಯಾನ್? ಕೇಂದ್ರ ಸರ್ಕಾರ ಹೇಳಿದ್ದೇನು?

RBI ಸಿಹಿಸುದ್ದಿ: ಇನ್ಮುಂದೆ ಚಿನ್ನದ ಜೊತೆ ಬೆಳ್ಳಿಗೂ ಸಾಲ ಸಿಗುತ್ತೆ, ಹೊಸ ನಿಯಮ ಜಾರಿ!

ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಬೆಲೆ ಇಳಿಕೆಯ ಸಾಧ್ಯತೆ!

ADVERTISEMENT
ADVERTISEMENT

ಚಿನ್ನವನ್ನು ಆಪತ್ಕಾಲದ ಬಾಂಧವ ಎಂದು ಕರೆಯಲಾಗುತ್ತದೆ. ಅನಾದಿ ಕಾಲದಿಂದಲೂ ಚಿನ್ನವು ವೈಭವ, ಸಂಪತ್ತಿನ ಪ್ರತೀಕವಾಗಿದೆ. ಒಂದು ಕಾಲದಲ್ಲಿ “ಚಿನ್ನ ಕೊಳ್ಳಲು ಕಾರಣ ಬೇಕಿಲ್ಲ” ಎಂಬ ಮಾತಿತ್ತು. ಆದರೆ ಇಂದು, ಬೆಲೆಯ ಏರಿಳಿತವನ್ನು ಗಮನಿಸಿ, ತಗ್ಗಿದ ಕೂಡಲೇ ಖರೀದಿಸುವ ಮನಸ್ಥಿತಿ ಜನರದ್ದಾಗಿದೆ. ಚಿನ್ನದ ಸ್ಕೀಮ್‌ಗಳಿಗೆ ಸೇರಿಕೊಂಡು, ತಿಂಗಳಿಗೊಮ್ಮೆ ಸ್ವಲ್ಪ ಸ್ವಲ್ಪ ಹಣವನ್ನು ಹೂಡಿಕೆ ಮಾಡಿ, ಚಿನ್ನವನ್ನು ಸಂಗ್ರಹಿಸುವವರ ಸಂಖ್ಯೆಯೂ ಹೆಚ್ಚಾಗಿದೆ.

ಚಿನ್ನದ ಖರೀದಿಗೆ ವಿಶೇಷ ದಿನದ ಅಗತ್ಯವಿಲ್ಲ. ಆದರೆ, ಆರ್ಥಿಕ ಭದ್ರತೆಗಾಗಿ ಚಿನ್ನವು ಒಂದು ವಿಶ್ವಾಸಾರ್ಹ ಹೂಡಿಕೆಯಾಗಿದೆ. “ಬಂಗಾರವಿದ್ದರೆ ಆಪತ್ತಿಗೆ ಆದೀತು” ಎಂಬ ನಂಬಿಕೆಯಿಂದ ಜನರು ಚಿನ್ನಕ್ಕೆ ಹಣವನ್ನು ಹೂಡಿಕೆ ಮಾಡುತ್ತಿದ್ದಾರೆ.

ಮಹಾನಗರಗಳ ಚಿನ್ನದ ರೇಟ್ ಹೇಗಿದೆ?

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 92,900 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 92,900, ರೂ. 92,900, ರೂ. 92,900 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 93,050 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,601 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,290 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,135 ಆಗಿದೆ.

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 60,808 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 74,320 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 81,080 ಆಗಿದೆ.

ಇನ್ನು ಹತ್ತು ಗ್ರಾಂ (10GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 76,010 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 92,900 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 1,01,350 ಆಗಿದೆ.

ನೂರು ಗ್ರಾಂ (100GM)18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,60,100 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,29,000 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,13,500 ಆಗಿದೆ.

ಬೆಳ್ಳಿಯ ಬೆಲೆ ಏನು?

ಬೆಳ್ಳಿಯ ಬೆಲೆ ಕೂಡ ಏರಿಕೆಯಾಗಿದ್ದು, ಚಿನ್ನದಂತೆ ಬೆಳ್ಳಿಯ ಆಭರಣಗಳು ಬಳಕೆಯಲ್ಲಿವೆ. ವಿಶೇಷವಾಗಿ ಪೂಜೆ ಪುನಸ್ಕಾರಗಳಲ್ಲಿ ಬೆಳ್ಳಿಯ ಪರಿಕರಗಳ ಬಳಕೆ ಮಾಡುತ್ತಾರೆ.

ಅದೂ ಅಲ್ಲದೆ ಬೆಳ್ಳಿಯ ಕಾಲ್ಗೆಜ್ಜೆ, ಬೆಳ್ಳಿಯ ಆಭರಣಗಳು, ಪೂಜಾ ಸಾಮಾಗ್ರಿ ಎಂದು ಬೆಳ್ಳಿಯ ವಸ್ತುಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಬೆಳ್ಳಿ ಖರೀದಿಗೂ ಮುನ್ನ ಇಂದಿನ ಬೆಲೆಯನ್ನು ತಿಳಿದುಕೊಳ್ಳೋಣ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,01,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,010, ರೂ. 10,100 ಹಾಗೂ ರೂ. 1,01,000 ಗಳಾಗಿವೆ.

ಮಿಕ್ಕಂತೆ ದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 1,11,000 ಆಗಿದ್ದರೆ, ದೆಹಲಿಯಲ್ಲಿ ರೂ. 1,01,000 ಮುಂಬೈನಲ್ಲಿ ರೂ. 1,01,000 ಹಾಗೂ ಕೊಲ್ಕತ್ತದಲ್ಲೂ ರೂ. 1,01,000 ಗಳಾಗಿದೆ.

ಚಿನ್ನ ಖರೀದಿಗೆ ಸಲಹೆ:

ಚಿನ್ನದ ಬೆಲೆಯ ಏರಿಳಿತವು ಗ್ರಾಹಕರಿಗೆ ಸವಾಲಾಗಿದೆ. ಆದರೆ, ಬೆಲೆ ಇಳಿಕೆಯ ಸಂದರ್ಭವನ್ನು ಬುದ್ಧಿವಂತಿಕೆಯಿಂದ ಬಳಸಿಕೊಂಡರೆ ಲಾಭವನ್ನು ಗಳಿಸಬಹುದು. ಚಿನ್ನ ಖರೀದಿಸುವ ಮುನ್ನ, ಮಾರುಕಟ್ಟೆಯ ಬೆಲೆಯನ್ನು ಚೆನ್ನಾಗಿ ತಿಳಿದುಕೊಳ್ಳಿ. ವಿಶ್ವಾಸಾರ್ಹ ಆಭರಣ ಮಳಿಗೆಗಳಿಂದ ಖರೀದಿಸಿ ಮತ್ತು ಚಿನ್ನದ ಶುದ್ಧತೆಯನ್ನು ಪರಿಶೀಲಿಸಿ. ಚಿನ್ನದ ಸ್ಕೀಮ್‌ಗಳು ದೀರ್ಘಕಾಲೀನ ಹೂಡಿಕೆಗೆ ಉತ್ತಮ ಆಯ್ಕೆಯಾಗಿವೆ.

ಒಟ್ಟಿನಲ್ಲಿ, ಚಿನ್ನದ ಬೆಲೆಯ ಏರಿಳಿತವನ್ನು ಗಮನಿಸಿ, ಆರ್ಥಿಕ ಯೋಜನೆಯೊಂದಿಗೆ ಚಿನ್ನವನ್ನು ಖರೀದಿಸುವುದು ಗ್ರಾಹಕರಿಗೆ ಲಾಭದಾಯಕವಾಗಿದೆ. ಹಬ್ಬದ ಸಮಯದಲ್ಲಿ ಚಿನ್ನದ ಖರೀದಿಯ ಉತ್ಸಾಹವನ್ನು ಕಾಯ್ದುಕೊಂಡು, ಬೆಲೆಯ ಏರಿಳಿತವನ್ನು ಎದುರಿಸಲು ಸಿದ್ಧರಾಗಿರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 08t163116.298

ಜೈಲಿನಿಂದ ಬಿಡುಗಡೆ ಆದ ಮನುಗೆ ಮತ್ತೆ ಶಾಕ್..!

by ಶಾಲಿನಿ ಕೆ. ಡಿ
June 8, 2025 - 4:32 pm
0

Untitled design 2025 06 08t161153.624

ಮುಸುಕು ಧರಿಸಿ ತನ್ನ ಸಿನಿಮಾದ ಬಗ್ಗೆ ಪ್ರೇಕ್ಷಕರ ಅಭಿಪ್ರಾಯ ಕೇಳಿದ ಸ್ಟಾರ್ ನಟ

by ಶಾಲಿನಿ ಕೆ. ಡಿ
June 8, 2025 - 4:15 pm
0

Untitled design 2025 06 08t154943.502

ರಿಂಕು ಸಿಂಗ್ & ಪ್ರಿಯಾ ಸರೋಜ್ ಅದ್ಧೂರಿ ನಿಶ್ಚಿತಾರ್ಥ: ಮದುವೆ ಯಾವಾಗ?

by ಶಾಲಿನಿ ಕೆ. ಡಿ
June 8, 2025 - 3:51 pm
0

1 (11)

ಪತ್ರಿಕೋದ್ಯಮ ಅಧ್ಯಯನಕ್ಕೆ ಶಿಕ್ಷಣ ಸಾಲ ಪಡೆಯುವುದು ಹೇಗೆ? ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು?

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 2:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (5)
    ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ
    June 8, 2025 | 0
  • Web 2025 06 07t134836.005
    500 ರೂಪಾಯಿ ನೋಟು ಬ್ಯಾನ್? ಕೇಂದ್ರ ಸರ್ಕಾರ ಹೇಳಿದ್ದೇನು?
    June 7, 2025 | 0
  • ಇನ್ಮುಂದೆ ಭಾರತದಲ್ಲೇ ತಯಾರಿ ಆಗಲಿವೆ ರಫೇಲ್ ಯುದ್ಧ ವಿಮಾನ
    RBI ಸಿಹಿಸುದ್ದಿ: ಇನ್ಮುಂದೆ ಚಿನ್ನದ ಜೊತೆ ಬೆಳ್ಳಿಗೂ ಸಾಲ ಸಿಗುತ್ತೆ, ಹೊಸ ನಿಯಮ ಜಾರಿ!
    June 7, 2025 | 0
  • Gold
    ಗೋಲ್ಡ್ ಖರೀದಿದಾರರಿಗೆ ಸಿಹಿ ಸುದ್ದಿ: ಬೆಲೆ ಇಳಿಕೆಯ ಸಾಧ್ಯತೆ!
    June 7, 2025 | 0
  • Your paragraph text (5)
    ಬೆಳ್ಳಿಪ್ರಿಯರಿಗೆ ಬಿಗ್ ಶಾಕ್: ಚಿನ್ನದ ದರ ಸ್ಥಿರ! ಇಲ್ಲಿದೆ ಇಂದಿನ ದರ ಪಟ್ಟಿ
    June 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version