• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬೆಳ್ಳಿ-ಬಂಗಾರ ಖರೀದಿ ಮಾಡಲು ಬಯಸಿದರೆ: ಇಂದು ಚಿನ್ನ ಖರೀದಿಸುವವರಿಗೆ ಜಾಕ್‌ಪಾಟ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 2, 2025 - 8:30 am
in ವಾಣಿಜ್ಯ
0 0
0
Whatsapp Image 2025 01 25 At 4.06.37 Pm 768x384 1 350x250 1 300x214 1

ಮಾರ್ಚ್ 2, 2025ರಂದು, ಕರ್ನಾಟಕದಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಹಿಂದಿನ ದಿನಕ್ಕಿಂತ ಸ್ಥಿರವಾಗಿ ಉಳಿದಿವೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹8,055 ಮತ್ತು 24 ಕ್ಯಾರೆಟ್ ಚಿನ್ನದ ದರ ₹8,458 ಪ್ರತಿ ಗ್ರಾಂಗೆ ನಿಗದಿಯಾಗಿದೆ. ಬೆಳ್ಳಿಯ ದರವು ಪ್ರತಿ 100 ಗ್ರಾಂಗೆ ₹92,854 ಆಗಿದೆ.

ಇಂದು ನೀವೂ ಬೆಳ್ಳಿ-ಬಂಗಾರ ಖರೀದಿ ಮಾಡಲು ಬಯಸಿದರೆ, ಖರೀದಿಗೆ ಹೋಗುವ ಮುನ್ನ ಇಂದಿನ ದರವನ್ನು ಮೊದಲು ಚೆಕ್‌ ಮಾಡಿಕೊಳ್ಳಿ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆ ಗಗನಕ್ಕೇರಿದೆ. ಚಿನ್ನ ಕೊಳ್ಳೋದಿರಲಿ ಬೆಲೆ ಕೇಳಿದರೇನೇ ಒಂದು ಕ್ಷಣ ಎದೆ ಝಲ್‌ ಎನ್ನುತ್ತದೆ. ಹೇಗಪ್ಪಾ ಬಂಗಾರ ಖರೀದಿಸೋದು ಎನಿಸುತ್ತದೆ. ಆದರೆ ಈಗ ನಿಮಗೆ ಗುಡ್‌ನ್ಯೂಸ್ ಸಿಕ್ಕಿದೆ.

RelatedPosts

ಬಂಗಾರ ಖರೀದಿಸುವ ಮುನ್ನ ಇಂದಿನ ಬೆಲೆ ತಿಳಿದುಕೊಳ್ಳಿ..ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ

ಐಟಿ ರಿಟರ್ನ್ಸ್ ಫೈಲ್ ಮಾಡಿಲ್ವಾ? ಡೆಡ್​​ಲೈನ್​​ ವಿಸ್ತರಣೆ ಆಗಿದೆ..!

ಚಿನ್ನದ ಬೆಲೆ ಭರ್ಜರಿ ಏರಿಕೆ : ಇಂದು 1,02,600 ರೂಪಾಯಿ, ಹೊಸ ದಾಖಲೆ!

ಆಭರಣ ಖರೀದಿಗೆ ಒಳ್ಳೆಯ ಸಮಯ: ಚಿನ್ನ-ಬೆಳ್ಳಿ ಬೆಲೆ ಇಳಿಕೆ!

ADVERTISEMENT
ADVERTISEMENT

ಇದಕ್ಕೆ ಕಾರಣ ಬಂಗಾರಕ್ಕಿರುವ ಮೌಲ್ಯ. ಚಿನ್ನದೊಡವೆ ಎಂಬುದು ಅಂದಕ್ಕೆ ಮಾತ್ರವಲ್ಲ, ಅದೊಂದು ಸಂಪತ್ತು. ಹೂಡಿಕೆಯ ರೂಪದಲ್ಲಿ ಕೂಡ ಚಿನ್ನ ಆಪತ್ಬಾಂಧ ಎಂದೇ ಕರೆಯಿಸಿಕೊಂಡಿದ್ದು, ಚಿನ್ನ ಕೂಡಿಟ್ಟರೆ ಸೋಲಿಲ್ಲ ಎಂಬ ಮಾತೇ ಇದೆ. ಚಿನ್ನ ಖರೀದಿಗೂ ಮುನ್ನ ಇಂದಿನ ರೇಟ್ ಹೇಗಿದೆ ಎಂಬುದನ್ನು ತಿಳ್ಕೊಳ್ಳೋಣ.

ಚಿನ್ನದ ದರಗಳ ವಿವರ:

22 ಕ್ಯಾರೆಟ್ ಚಿನ್ನ:

1 ಗ್ರಾಂ = ₹8,055

8 ಗ್ರಾಂ = ₹64,440

10 ಗ್ರಾಂ = ₹80,550

24 ಕ್ಯಾರೆಟ್ ಚಿನ್ನ:

1 ಗ್ರಾಂ = ₹8,458

8 ಗ್ರಾಂ = ₹67,664

10 ಗ್ರಾಂ = ₹84,580

ಬೆಳ್ಳಿಯ ದರ:

ಚಿನ್ನದಂತೆ ಬೆಳ್ಳಿ ಕೂಡ ಪೂಜನೀಯ ಲೋಹವಾಗಿ ಬಳಕೆಯಲ್ಲಿದ್ದು, ಬೆಳ್ಳಿಯ ಅನೇಕ ಪರಿಕರಗಳನ್ನು ದಿನಬಳಕೆಯಲ್ಲಿ ಬಳಸುತ್ತಿದ್ದಾರೆ. ಬೆಳ್ಳಿಯ ಕಾಲ್ಗೆಜ್ಜೆ, ಬೆಳ್ಳಿಯ ಆಭರಣಗಳು, ಪೂಜಾ ಸಾಮಾಗ್ರಿ ಎಂದು ಬೆಳ್ಳಿಯ ವಸ್ತುಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಬೆಳ್ಳಿ ಖರೀದಿಗೂ ಮುನ್ನ ಇಂದಿನ ಬೆಲೆಯನ್ನು ತಿಳಿದುಕೊಳ್ಳೋಣ.

100 ಗ್ರಾಂ ಬೆಳ್ಳಿಯ ಬೆಲೆ ₹92,854. ಹೂಡಿಕೆದಾರರು ಮತ್ತು ಉಪಯೋಗದಾರರು ಈ ದರಗಳನ್ನು ಆನ್ಲೈನ್ ಪ್ಲಾಟ್ಫಾರ್ಮ್ಗಳು ಅಥವಾ ಸ್ಥಳೀಯ ಆಭರಣ ಅಂಗಡಿಗಳಲ್ಲಿ ಪರಿಶೀಲಿಸಬಹುದು.

22 vs 24 ಕ್ಯಾರೆಟ್ ಚಿನ್ನದ ವ್ಯತ್ಯಾಸ:

24 ಕ್ಯಾರೆಟ್ ಚಿನ್ನವು 99.9% ಶುದ್ಧತೆಯನ್ನು ಹೊಂದಿದ್ದು, ಆಭರಣ ತಯಾರಿಕೆಗಿಂತ ಹೂಡಿಕೆಗೆ ಹೆಚ್ಚು ಉಪಯುಕ್ತ. 22 ಕ್ಯಾರೆಟ್ ಚಿನ್ನವು 91.6% ಶುದ್ಧತೆಯೊಂದಿಗೆ ಆಭರಣಗಳಿಗೆ ಸೂಕ್ತವಾಗಿದೆ.

ಸ್ಥಳೀಯ ಆಭರಣ ಅಂಗಡಿಗಳು: ದರಗಳು ಪ್ರದೇಶಾನುಸಾರ ಸ್ವಲ್ಪ ಬದಲಾಗಬಹುದು, ಆದ್ದರಿಂದ ಖರೀದಿಗೆ ಮುಂಚೆ ಸ್ಥಳೀಯ ವ್ಯಾಪಾರಿಗಳನ್ನು ಸಂಪರ್ಕಿಸಿ.

ಚಿನ್ನ ಮತ್ತು ಬೆಳ್ಳಿಯ ದರಗಳು ಹೂಡಿಕೆ ಮತ್ತು ಖರೀದಿ ನಿರ್ಧಾರಗಳಿಗೆ ನಿರ್ಣಾಯಕವಾಗಿವೆ. ಮಾರ್ಚ್ 2025ರಲ್ಲಿ ದರಗಳು ಸ್ಥಿರವಾಗಿವೆಯಾದರೂ, ಮಾರುಕಟ್ಟೆ ಸ್ಥಿತಿಗತಿಗಳು ದೈನಂದಿನ ಬದಲಾವಣೆಗಳನ್ನು ಹೊಂದಿರುತ್ತವೆ. ಆದ್ದರಿಂದ, ನಿಮ್ಮ ನಗದು ವಹಿವಾಟುಗಳಿಗೆ ಮುಂಚೆ ನವೀಕೃತ ಮಾಹಿತಿಯನ್ನು ಪಡೆಯಿರಿ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

114 (12)

ಹ್ಯಾಂಡ್‌ಶೇಕ್‌ ವಿವಾದ: ಯುಎಇ ವಿರುದ್ಧ ಪಂದ್ಯ ಬಹಿಷ್ಕರಿಸಿದ ಪಾಕ್‌

by ಶಾಲಿನಿ ಕೆ. ಡಿ
September 17, 2025 - 7:45 pm
0

114 (11)

ಶಾಸಕ ಮುನಿರತ್ನಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್: ಅ*ತ್ಯಾಚಾರ ಆರೋಪ ಪ್ರಕರಣ ರದ್ದು

by ಶಾಲಿನಿ ಕೆ. ಡಿ
September 17, 2025 - 7:36 pm
0

114 (10)

ನಟಿ ಬಿ. ಸರೋಜಾದೇವಿ ಹೆಸರಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಣೆ

by ಶಾಲಿನಿ ಕೆ. ಡಿ
September 17, 2025 - 7:14 pm
0

114 (9)

ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ

by ಶಾಲಿನಿ ಕೆ. ಡಿ
September 17, 2025 - 7:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 17t102928.763
    ಬಂಗಾರ ಖರೀದಿಸುವ ಮುನ್ನ ಇಂದಿನ ಬೆಲೆ ತಿಳಿದುಕೊಳ್ಳಿ..ಇಲ್ಲಿದೆ ಚಿನ್ನ-ಬೆಳ್ಳಿ ದರ ವಿವರ
    September 17, 2025 | 0
  • Web (65)
    ಐಟಿ ರಿಟರ್ನ್ಸ್ ಫೈಲ್ ಮಾಡಿಲ್ವಾ? ಡೆಡ್​​ಲೈನ್​​ ವಿಸ್ತರಣೆ ಆಗಿದೆ..!
    September 16, 2025 | 0
  • Web (54)
    ಚಿನ್ನದ ಬೆಲೆ ಭರ್ಜರಿ ಏರಿಕೆ : ಇಂದು 1,02,600 ರೂಪಾಯಿ, ಹೊಸ ದಾಖಲೆ!
    September 16, 2025 | 0
  • Gold
    ಆಭರಣ ಖರೀದಿಗೆ ಒಳ್ಳೆಯ ಸಮಯ: ಚಿನ್ನ-ಬೆಳ್ಳಿ ಬೆಲೆ ಇಳಿಕೆ!
    September 15, 2025 | 0
  • 111 (38)
    ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಸಂಪೂರ್ಣ ಮಾಹಿತಿ ಇಲ್ಲಿದೆ
    September 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version