• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್: ನಾಳೆಯಿಂದ ಹೊಸ ಆರ್ಥಿಕ ನಿಯಮ ಜಾರಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 31, 2026 - 8:43 pm
in Flash News, ವಾಣಿಜ್ಯ
0 0
0
Untitled design 2026 03 31T204220.850

ನವದೆಹಲಿ: ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ನಾಳೆಯಿಂದ (ಏಪ್ರಿಲ್ 1, 2026) ಹೊಸ ಆರ್ಥಿಕ ವರ್ಷ 2026-27 ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಕಾಯ್ದೆಯಡಿ ನಗದು ವ್ಯವಹಾರಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇನ್ಮುಂದೆ ನೀವು ಬೇಕಾಬಿಟ್ಟಿ ನಗದು ಹಣವನ್ನು ಕೈ ಬದಲಾಯಿಸುವಂತಿಲ್ಲ, ನಿಯಮ ಉಲ್ಲಂಘಿಸಿದರೆ ನೀವು ಪಡೆಯುವ ಮೊತ್ತಕ್ಕೆ ಸಮನಾದ ಅಂದರೆ ಶೇ. 100 ರಷ್ಟು ದಂಡ ತೆರಬೇಕಾಗಬಹುದು!

ಹೊಸ ನಿಯಮದ ಪ್ರಕಾರ, ಒಬ್ಬ ವ್ಯಕ್ತಿಯಿಂದ ಒಂದೇ ದಿನದಲ್ಲಿ ನೀವು 2 ಲಕ್ಷ ರೂಪಾಯಿಗಿಂತ ಹೆಚ್ಚು ನಗದು ಹಣವನ್ನು ಪಡೆಯುವಂತಿಲ್ಲ. ಒಂದು ವೇಳೆ ವ್ಯಾಪಾರಸ್ಥರು ಅಥವಾ ವ್ಯಕ್ತಿಗಳು ಈ ಮಿತಿಗಿಂತ ಹೆಚ್ಚು ನಗದು ಪಡೆದರೆ, ಪಡೆದ ಅಷ್ಟೂ ಮೊತ್ತವನ್ನು ದಂಡದ ರೂಪದಲ್ಲಿ ಸರ್ಕಾರಕ್ಕೆ ಕಟ್ಟಬೇಕಾಗುತ್ತದೆ.

RelatedPosts

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ: ಸ್ಥಗಿತಗೊಳ್ಳಲಿದೆಯೇ ವಿಶ್ವಾದ್ಯಂತ ಇಂಟರ್ನೆಟ್ ಸಂಪರ್ಕ..?

ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ

ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರತಿಷ್ಠಿತ KUWJ ಪ್ರಶಸ್ತಿ

ಆರ್‌ಸಿಬಿ ಪಂದ್ಯದಲ್ಲಿ ಪೋನ್‌ ಕದ್ದಿದ್ದ ಆರೋಪಿಗಳು ಅರೆಸ್ಟ್‌: 18 ಲಕ್ಷ ಮೌಲ್ಯದ 28 ಮೊಬೈಲ್ ವಶ

ADVERTISEMENT
ADVERTISEMENT

ಅಲ್ಲದೆ, ಕೈಸಾಲ ಪಡೆಯುವಾಗಲೂ ಎಚ್ಚರವಿರಲಿ. 20,000 ರೂಪಾಯಿಗಿಂತ ಹೆಚ್ಚಿನ ಸಾಲವನ್ನು ನಗದು ರೂಪದಲ್ಲಿ ಪಡೆಯುವಂತಿಲ್ಲ ಮತ್ತು ಮರಳಿಸುವಂತಿಲ್ಲ. ಇದು ಮನೆ ಅಥವಾ ಕಚೇರಿ ಬಾಡಿಗೆಗೆ ನೀಡುವ ‘ಸೆಕ್ಯುರಿಟಿ ಡೆಪಾಸಿಟ್’ಗೂ ಅನ್ವಯಿಸುತ್ತದೆ. 20 ಸಾವಿರಕ್ಕಿಂತ ಹೆಚ್ಚು ಅಡ್ವಾನ್ಸ್ ಹಣವನ್ನು ನಗದು ರೂಪದಲ್ಲಿ ಪಡೆದರೆ ಅಥವಾ ವಾಪಸ್ ನೀಡಿದರೆ ಶೇ. 100 ರಷ್ಟು ಪೆನಾಲ್ಟಿ ಬೀಳಲಿದೆ.

ಆಸ್ತಿ ಅಥವಾ ಜಮೀನು ಖರೀದಿ ಮಾಡುವಾಗ ಇನ್ಮುಂದೆ ಕೇವಲ 20,000 ರೂಪಾಯಿ ತನಕ ಮಾತ್ರ ನಗದು ನೀಡಲು ಅವಕಾಶವಿದೆ. ಅದಕ್ಕಿಂತ ಹೆಚ್ಚಿನ ವ್ಯವಹಾರಗಳನ್ನು ಕಡ್ಡಾಯವಾಗಿ ಬ್ಯಾಂಕ್ ಮೂಲಕವೇ ಮಾಡಬೇಕು. ಹೋಟೆಲ್‌ಗಳಲ್ಲಿ ಭರ್ಜರಿ ಪಾರ್ಟಿ ಮಾಡುವವರಿಗೂ ಹೊಸ ನಿಯಮ ಅನ್ವಯವಾಗಲಿದ್ದು, 1 ಲಕ್ಷ ರೂಪಾಯಿಗಿಂತ ಹೆಚ್ಚಿನ ಬಿಲ್ ಪಾವತಿಗೆ ಪ್ಯಾನ್ (PAN) ಕಾರ್ಡ್ ನೀಡುವುದು ಕಡ್ಡಾಯವಾಗಿದೆ.

ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುವ ಮುನ್ನ ಈ ಮಿತಿಗಳನ್ನು ಗಮನಿಸಿ:

  • ಉಳಿತಾಯ ಖಾತೆ (Savings Account): ಪ್ಯಾನ್ ಕಾರ್ಡ್ ಇದ್ದವರಿಗೆ ವರ್ಷಕ್ಕೆ 10 ಲಕ್ಷ ರೂ., ಪ್ಯಾನ್ ಇಲ್ಲದವರಿಗೆ 5 ಲಕ್ಷ ರೂ. ಗರಿಷ್ಠ ಮಿತಿ.

  • ಚಾಲ್ತಿ ಖಾತೆ (Current Account): ವರ್ಷಕ್ಕೆ ಗರಿಷ್ಠ 50 ಲಕ್ಷ ರೂ. ಡೆಪಾಸಿಟ್ ಮಾಡಬಹುದು.

ಈ ಮಿತಿ ಮೀರಿದಲ್ಲಿ ಆದಾಯ ತೆರಿಗೆ ಇಲಾಖೆಗೆ ಸ್ಪಷ್ಟನೆ ನೀಡಬೇಕಾಗುತ್ತದೆ. ಸರಿಯಾದ ದಾಖಲೆ ನೀಡದಿದ್ದಲ್ಲಿ ಶೇ. 84 ರಷ್ಟು ತೆರಿಗೆ ಮತ್ತು ದಂಡ ವಿಧಿಸುವ ಅಧಿಕಾರ ಇಲಾಖೆಗೆ ಇರುತ್ತದೆ. ಹಣ ವಿತ್‌ಡ್ರಾ ಮಾಡುವಾಗಲೂ ಐಟಿ ರಿಟರ್ನ್ಸ್ ಸಲ್ಲಿಸದವರಿಗೆ 20 ಲಕ್ಷ ರೂ. ಮಿತಿಯಿದ್ದು, ಅದಕ್ಕಿಂತ ಹೆಚ್ಚು ಹಣ ತೆಗೆದರೆ ಶೇ. 2 ರಿಂದ ಶೇ. 5 ರಷ್ಟು ಟಿಡಿಎಸ್ (TDS) ಕಟ್ ಆಗಲಿದೆ.

ಡಿಜಿಟಲ್ ಯುಗದಲ್ಲಿ ಯುಪಿಐ (UPI) ಬಳಕೆದಾರರಿಗೂ ಸಣ್ಣ ಆಘಾತ ಕಾದಿದೆ. ಇನ್ಮುಂದೆ ಯುಪಿಐ ಮೂಲಕ ಹಣ ವಿತ್ ಡ್ರಾ ಮಾಡಿದರೆ 23 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ. ಹಾಗೆಯೇ, ಎಟಿಎಂನಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಬಾರಿ ಹಣ ತೆಗೆದರೆ ಪ್ರತಿ ಬಾರಿಗೆ 25 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಈ ಎಲ್ಲಾ ಬದಲಾವಣೆಗಳು ಹಣಕಾಸಿನ ಶಿಸ್ತು ತರಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ಡಿಜಿಟಲ್ ಪಾವತಿಗೆ ಹೆಚ್ಚು ಒತ್ತು ನೀಡುವುದು ಸೂಕ್ತ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 31T233429.720

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ: ಸ್ಥಗಿತಗೊಳ್ಳಲಿದೆಯೇ ವಿಶ್ವಾದ್ಯಂತ ಇಂಟರ್ನೆಟ್ ಸಂಪರ್ಕ..?

by ಯಶಸ್ವಿನಿ ಎಂ
March 31, 2026 - 11:42 pm
0

Untitled design 2026 03 31T230459.787

ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ

by ಯಶಸ್ವಿನಿ ಎಂ
March 31, 2026 - 11:06 pm
0

Untitled design 2026 03 31T223341.706

ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರತಿಷ್ಠಿತ KUWJ ಪ್ರಶಸ್ತಿ

by ಯಶಸ್ವಿನಿ ಎಂ
March 31, 2026 - 10:46 pm
0

Untitled design 2026 03 31T220615.734

ಆರ್‌ಸಿಬಿ ಪಂದ್ಯದಲ್ಲಿ ಪೋನ್‌ ಕದ್ದಿದ್ದ ಆರೋಪಿಗಳು ಅರೆಸ್ಟ್‌: 18 ಲಕ್ಷ ಮೌಲ್ಯದ 28 ಮೊಬೈಲ್ ವಶ

by ಯಶಸ್ವಿನಿ ಎಂ
March 31, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 31T233429.720
    ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧದ ಭೀತಿ: ಸ್ಥಗಿತಗೊಳ್ಳಲಿದೆಯೇ ವಿಶ್ವಾದ್ಯಂತ ಇಂಟರ್ನೆಟ್ ಸಂಪರ್ಕ..?
    March 31, 2026 | 0
  • Untitled design 2026 03 31T230459.787
    ರಕ್ಷಿತ್‌ ಶೆಟ್ಟಿಗೆ ದೆಹಲಿ ಹೈಕೋರ್ಟ್‌ನಿಂದ ಬಿಗ್‌ ಶಾಕ್‌: ಬ್ಯಾಚುಲರ್ ಪಾರ್ಟಿಯಲ್ಲಿ ಹಾಡು ಬಳಸಿದ್ದಕ್ಕೆ 25 ರೂ. ದಂಡ
    March 31, 2026 | 0
  • Untitled design 2026 03 31T223341.706
    ಗ್ಯಾರಂಟಿ ನ್ಯೂಸ್‌ನ ಮಾರುತಿ ಪಾವಗಡ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರತಿಷ್ಠಿತ KUWJ ಪ್ರಶಸ್ತಿ
    March 31, 2026 | 0
  • Untitled design 2026 03 31T220615.734
    ಆರ್‌ಸಿಬಿ ಪಂದ್ಯದಲ್ಲಿ ಪೋನ್‌ ಕದ್ದಿದ್ದ ಆರೋಪಿಗಳು ಅರೆಸ್ಟ್‌: 18 ಲಕ್ಷ ಮೌಲ್ಯದ 28 ಮೊಬೈಲ್ ವಶ
    March 31, 2026 | 0
  • Untitled design 2026 03 31T210710.074
    ನಾಳೆಯಿಂದ ಇನ್ಕಮ್ ಟ್ಯಾಕ್ಸ್ ನಿಯಮಗಳಲ್ಲಿ ಭಾರಿ ಬದಲಾವಣೆ: ಪೂರ್ಣ ವಿವರ ಇಲ್ಲಿದೆ
    March 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version