• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಂಕ ಕಡಿತದ ಹೊರತಾಗಿಯೂ ಪೆಟ್ರೋಲ್ ದರ ಸ್ಥಿರ: ಏನಿದು ಕೇಂದ್ರದ ಲೆಕ್ಕಾಚಾರ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
March 28, 2026 - 7:56 am
in Flash News, ವಾಣಿಜ್ಯ
0 0
0
Untitled design (22)

RelatedPosts

CSK ಫ್ಯಾನ್ಸ್‌ಗೆ ಬಿಗ್ ಶಾಕ್: IPL 2026ರ ಆರಂಭಿಕ ಪಂದ್ಯಗಳಿಂದ ಎಂ.ಎಸ್.ಧೋನಿ ಔಟ್ ?

IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

29ನೇ ದಿನಕ್ಕೆ ಕಾಲಿಟ್ಟ ಯುದ್ಧ: ಶಾಂತಿ ಹೆಸರಿನಲ್ಲಿಯೇ ಇರಾನ್ ಮೇಲೆ ಅಮೆರಿಕಾ ದಾಳಿ..!

IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?

ADVERTISEMENT
ADVERTISEMENT

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಂಘರ್ಷದ ಪರಿಣಾಮವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಗಗನಕ್ಕೇರುತ್ತಿದೆ. ಈ ಏರಿಕೆಯ ಬಿಸಿಯಿಂದ ದೇಶೀಯ ತೈಲ ಕಂಪನಿಗಳನ್ನು ರಕ್ಷಿಸಲು ಮತ್ತು ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ತಡೆಯಲು ಕೇಂದ್ರ ಸರ್ಕಾರ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹10 ರಷ್ಟು ಕಡಿತಗೊಳಿಸಿದೆ. ಆದರೆ, ಇದರಿಂದ ಗ್ರಾಹಕರಿಗೆ ಯಾವುದೇ ಬದಲಾವಣೆಗಳಿಲ್ಲ.

ಏನಿದು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ?

ಸಾಮಾನ್ಯವಾಗಿ ಅಬಕಾರಿ ಸುಂಕ ಕಡಿತವಾದಾಗ ಪೆಟ್ರೋಲ್ ಬಂಕ್‌ಗಳಲ್ಲಿ ದರ ಇಳಿಕೆಯಾಗುತ್ತದೆ. ಆದರೆ, ಈ ಬಾರಿ ಕಡಿತಗೊಳಿಸಿರುವುದು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ. ಇದು ತೈಲ ಮಾರುಕಟ್ಟೆ ಕಂಪನಿಗಳು (OMC) ಸರ್ಕಾರಕ್ಕೆ ಪಾವತಿಸುವ ತೆರಿಗೆಯಾಗಿದೆ. ಪ್ರಸ್ತುತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಳೆದ ಒಂದು ತಿಂಗಳಲ್ಲಿ ಬರೋಬ್ಬರಿ 30 ಡಾಲರ್‌ನಷ್ಟು ಏರಿಕೆಯಾಗಿದೆ. ಇಷ್ಟು ಬೆಲೆ ಏರಿಕೆಯಾದರೂ ಭಾರತದಲ್ಲಿ ತೈಲ ಕಂಪನಿಗಳು ಮಾರಾಟ ದರವನ್ನು ಹೆಚ್ಚಿಸಿಲ್ಲ. ಇದರಿಂದಾಗಿ ಕಂಪನಿಗಳಿಗೆ ಉಂಟಾಗುತ್ತಿರುವ ಭಾರಿ ನಷ್ಟವನ್ನು ಸರಿದೂಗಿಸಲು ಸರ್ಕಾರ ತಾನು ಪಡೆಯುವ ತೆರಿಗೆಯನ್ನು ಕಡಿಮೆ ಮಾಡಿದೆ.

ಸರ್ಕಾರ ಸುಂಕ ಇಳಿಸಿದರೂ ತೈಲ ಕಂಪನಿಗಳು ಬಂಕ್‌ಗಳಲ್ಲಿ ಮಾರಾಟ ದರವನ್ನು ಇಳಿಸುವುದಿಲ್ಲ. ಬದಲಾಗಿ, ಇಳಿಕೆಯಾದ ಸುಂಕದ ಮೊತ್ತವನ್ನು ಕಂಪನಿಗಳು ತಮ್ಮ ನಷ್ಟವನ್ನು ಸರಿದೂಗಿಸಲು ಬಳಸಿಕೊಳ್ಳುತ್ತವೆ. ಅಂದರೆ, ಒಂದು ವೇಳೆ ಸರ್ಕಾರ ಸುಂಕ ಇಳಿಸದಿದ್ದರೆ, ತೈಲ ಕಂಪನಿಗಳು ನಷ್ಟ ತಡೆಯಲು ಪೆಟ್ರೋಲ್ ದರವನ್ನು ಏರಿಸಬೇಕಾಗುತ್ತಿತ್ತು. ಈಗ ಸುಂಕ ಇಳಿಕೆಯಾಗಿರುವುದರಿಂದ ಬೆಲೆ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರಕ್ಕೆ ಆಗುವ ನಷ್ಟದ ಲೆಕ್ಕಾಚಾರ

ಭಾರತದಲ್ಲಿ ವರ್ಷಕ್ಕೆ ಸುಮಾರು 17,500 ಕೋಟಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವಾಗುತ್ತಿದೆ. ಈಗ ಮಾಡಲಾದ ₹10 ರ ಸುಂಕ ಕಡಿತದಿಂದ ಕೇಂದ್ರ ಸರ್ಕಾರದ ಖಜಾನೆಗೆ ವಾರ್ಷಿಕ ಸುಮಾರು ₹1.75 ಲಕ್ಷ ಕೋಟಿ ಆದಾಯ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.

ಈ ನಿರ್ಧಾರದ ನಂತರ ಪೆಟ್ರೋಲ್ ಮೇಲಿನ ಒಟ್ಟಾರೆ ಅಬಕಾರಿ ಸುಂಕ ₹21.90 ರಿಂದ ₹11.9 ಕ್ಕೆ ಇಳಿಯಲಿದೆ. ಇದರಲ್ಲಿ ಮೂಲ ಅಬಕಾರಿ ಸುಂಕ, ಕೃಷಿ ಮೂಲಸೌಲಭ್ಯ ಸುಂಕ ಹಾಗೂ ರಸ್ತೆ ಅಭಿವೃದ್ಧಿ ಸುಂಕಗಳು ಸೇರಿವೆ. ಡೀಸೆಲ್ ಮೇಲಿನ ಸುಂಕ ₹17.80 ರಿಂದ ₹7.80 ಕ್ಕೆ ಇಳಿಕೆಯಾಗಲಿದ್ದು, ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಶೂನ್ಯಕ್ಕಿಳಿಯಲಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (33)

CSK ಫ್ಯಾನ್ಸ್‌ಗೆ ಬಿಗ್ ಶಾಕ್: IPL 2026ರ ಆರಂಭಿಕ ಪಂದ್ಯಗಳಿಂದ ಎಂ.ಎಸ್.ಧೋನಿ ಔಟ್ ?

by ಯಶಸ್ವಿನಿ ಎಂ
March 28, 2026 - 12:45 pm
0

Untitled design (32)

IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

by ಯಶಸ್ವಿನಿ ಎಂ
March 28, 2026 - 12:26 pm
0

Untitled design (31)

29ನೇ ದಿನಕ್ಕೆ ಕಾಲಿಟ್ಟ ಯುದ್ಧ: ಶಾಂತಿ ಹೆಸರಿನಲ್ಲಿಯೇ ಇರಾನ್ ಮೇಲೆ ಅಮೆರಿಕಾ ದಾಳಿ..!

by Hemanth Kumar S
March 28, 2026 - 11:57 am
0

Untitled design (29)

IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?

by ಯಶಸ್ವಿನಿ ಎಂ
March 28, 2026 - 11:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (33)
    CSK ಫ್ಯಾನ್ಸ್‌ಗೆ ಬಿಗ್ ಶಾಕ್: IPL 2026ರ ಆರಂಭಿಕ ಪಂದ್ಯಗಳಿಂದ ಎಂ.ಎಸ್.ಧೋನಿ ಔಟ್ ?
    March 28, 2026 | 0
  • Untitled design (32)
    IPL ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರಿಡಾಂಗಣ ಸಜ್ಜು: 2,000 ಪೊಲೀಸರಿಂದ ಬಿಗಿ ಬಂದೋಬಸ್ತ್
    March 28, 2026 | 0
  • Untitled design (31)
    29ನೇ ದಿನಕ್ಕೆ ಕಾಲಿಟ್ಟ ಯುದ್ಧ: ಶಾಂತಿ ಹೆಸರಿನಲ್ಲಿಯೇ ಇರಾನ್ ಮೇಲೆ ಅಮೆರಿಕಾ ದಾಳಿ..!
    March 28, 2026 | 0
  • Untitled design (29)
    IPL ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು ಯಾರು..?
    March 28, 2026 | 0
  • Untitled design (28)
    RCB ಸಂಭವನೀಯ ಪ್ಲೇಯಿಂಗ್ XI: ಹೈದರಾಬಾದ್ ವಿರುದ್ಧದ ಉದ್ಘಾಟನಾ ಪಂದ್ಯಕ್ಕೆ ಪಾಟೀದಾರ್ ಪಡೆ ಸಜ್ಜು
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version