• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

Hemanth Kumar S by Hemanth Kumar S
June 27, 2026 - 10:45 pm
in ವಾಣಿಜ್ಯ
0 0
0
Untitled design 2026 06 27T224444.432

ನವದೆಹಲಿ: ಆರ್ಥಿಕವಾಗಿ ಸದೃಢವಾಗಿ ಬೆಳೆಯುತ್ತಿರುವ ಭಾರತ ದೇಶದಲ್ಲಿ ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಾತ್ರ ಗಗನಕ್ಕೇರಿದೆ. ಪ್ರಮುಖ ನಗರಗಳಲ್ಲಿ ಲೀಟರ್‌ಗೆ ₹110 ರಿಂದ ₹116 ರ ಆಸುಪಾಸಿನಲ್ಲಿ ದರಗಳಿದ್ದು, ಸಾರ್ವಜನಿಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಆದರೆ, ಇದೀಗ ಭಾರತೀಯ ವಾಹನ ಸವಾರರಿಗೆ ಶೀಘ್ರದಲ್ಲೇ ಭರ್ಜರಿ ಸಿಹಿ ಸುದ್ದಿ ಸಿಗುವ ಸಾಧ್ಯತೆಗಳು ದಟ್ಟವಾಗಿವೆ.

ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಮಾಲೀಕರಿಗೆ ಖುಷಿ ಸುದ್ದಿ ಸಿಗುವ ಕಾಲ ಹತ್ತಿರವಾಗಿದೆ. ಹೌದು, ಭಾರತದಲ್ಲಿ ಶೀಘ್ರವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ವಾಹನ ಪ್ರಿಯರಲ್ಲಿ ಆಶಾಭಾವನೆ ಮೂಡಿಸಿದೆ.

RelatedPosts

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

ವಾಹನ ಸವಾರರೇ ಗಮನಿಸಿ! ಬೆಂಗಳೂರು ಸೇರಿ ನಗರವಾರು ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ

ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!

ADVERTISEMENT
ADVERTISEMENT
ತಕ್ಷಣಕ್ಕೇನೂ ಇಳಿಯಲ್ಲ ಇಂಧನ ದರ; ಕಾರಣವೇನು?

ಇರಾನ್ ಹಾಗೂ ಅಮೆರಿಕ ನಡುವಿನ ಉದ್ವಿಗ್ನತೆ ಮತ್ತು ಮಧ್ಯಪ್ರಾಚ್ಯದ ಯುದ್ಧದ ವಾತಾವರಣದ ಬಳಿಕ ಭಾರತ ಮಾತ್ರವಲ್ಲದೆ ಇಡೀ ಏಷ್ಯಾ ಖಂಡದಲ್ಲಿಯೇ ಇಂಧನ ದರ ಇನ್ನಿಲ್ಲದಂತೆ ಏರಿಕೆ ಕಂಡಿತ್ತು. ಭಾರತದಲ್ಲಿ ಒಂದೇ ಬಾರಿಗೆ ಲೀಟರ್‌ಗೆ ₹10 ರವರೆಗೆ ದರ ಏರಿಕೆಯಾಗಿದ್ದು ಗ್ರಾಹಕರಲ್ಲಿ ಆತಂಕ ಹೆಚ್ಚಿಸಿತ್ತು. ಈ ಭಾರಿ ಬೆಲೆ ಏರಿಕೆಗೆ ದೇಶಾದ್ಯಂತ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು.

ಆದರೆ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸತತವಾಗಿ ಇಳಿಕೆಯಾಗುತ್ತಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಕೂಡ ಇತ್ತೀಚೆಗೆ ಪ್ರತಿಕ್ರಿಯಿಸಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಸ್ಥಿರವಾದರೆ ಭಾರತದಲ್ಲೂ ಅತಿ ಶೀಘ್ರದಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುವ ಮುನ್ಸೂಚನೆ ನೀಡಿದ್ದಾರೆ. ತೈಲ ಕಂಪನಿಗಳು ತಮ್ಮ ಹಳೆಯ ನಷ್ಟವನ್ನು ಭರ್ತಿ ಮಾಡಿಕೊಂಡ ತಕ್ಷಣವೇ ದರ ಕಡಿತದ ಲಾಭ ಗ್ರಾಹಕರಿಗೆ ಸಿಗಲಿದೆ.

ಭಾರತ-ರಷ್ಯಾ ತೈಲ ಮೈತ್ರಿ ಮತ್ತಷ್ಟು ಬಲ ಮಧ್ಯಪ್ರಾಚ್ಯದ ಬಿಕ್ಕಟ್ಟಿನ ನಡುವೆಯೂ ಭಾರತ ಮತ್ತು ರಷ್ಯಾ ನಡುವಿನ ತೈಲ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ. ರಷ್ಯಾ ನೀಡುತ್ತಿರುವ ರಿಯಾಯಿತಿ ದರದ ಕಚ್ಚಾ ತೈಲದ (Discounted Crude Oil) ಆಫರ್ ಅನ್ನು ಭಾರತ ಅತ್ಯುತ್ತಮವಾಗಿ ಬಳಸಿಕೊಳ್ಳುತ್ತಿದೆ. ರಷ್ಯಾದಿಂದ ಬೃಹತ್ ಪ್ರಮಾಣದಲ್ಲಿ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವ ಭಾರತ, ಅದನ್ನು ತನ್ನ ಅತ್ಯಾಧುನಿಕ ರಿಫೈನರಿಗಳಲ್ಲಿ ಶುದ್ಧೀಕರಿಸುತ್ತಿದೆ. ಇದು ಭಾರತದ ಆರ್ಥಿಕತೆಗೆ ದೊಡ್ಡ ಬಲ ತಂದಿಟ್ಟಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿಯಂತ್ರಣಕ್ಕೆ ಸಹಕಾರಿಯಾಗುತ್ತಿದೆ.

ಭಾರತದಲ್ಲೇ ಸಿಗುತ್ತಾ ಕಚ್ಚಾ ತೈಲ?

ಕೆಲವು ದಿನಗಳ ಹಿಂದೆ ಭಾರತದ ಪ್ರಮುಖ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್‌ನ ಸಮುದ್ರ ತೀರದಲ್ಲಿ ಒಎನ್ಜಿಸಿ (ONGC) ಸಂಸ್ಥೆ ಮೊದಲ ಬಾರಿಗೆ ಬೃಹತ್ ತೈಲ ನಿಕ್ಷೇಪವನ್ನು ಪತ್ತೆಹಚ್ಚಿ ಇತಿಹಾಸ ನಿರ್ಮಿಸಿತ್ತು. ಅಂದಿನಿಂದಲೂ ಭಾರತದಲ್ಲೇ ದೇಶೀಯ ತೈಲ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತೈಲ ಘಟಕಗಳನ್ನು ಸ್ಥಾಪಿಸುವ ಚರ್ಚೆಗಳು ನಡೆಯುತ್ತಿವೆ. ಒಂದು ವೇಳೆ ಅಂಡಮಾನ್ನಲ್ಲಿ ವಾಣಿಜ್ಯ ಮಟ್ಟದ ಉತ್ಪಾದನೆ ಯಶಸ್ವಿಯಾದರೆ, ತೈಲಕ್ಕಾಗಿ ಬೇರೆ ದೇಶಗಳ ಮೇಲಿನ ಭಾರತದ ಅವಲಂಬನೆ ಗಣನೀಯವಾಗಿ ಕಡಿಮೆಯಾಗಲಿದೆ. ಇದು ಭಾರತೀಯರ ಪಾಲಿಗೆ ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (38)
    ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ
    August 12, 2026 | 0
  • WhatsApp Image 2026 08 12 at 10.38.29 AM
    ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ: ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!
    August 12, 2026 | 0
  • Untitled design 2026 08 12T105042.559
    ವಾಹನ ಸವಾರರೇ ಗಮನಿಸಿ! ಬೆಂಗಳೂರು ಸೇರಿ ನಗರವಾರು ಪೆಟ್ರೋಲ್-ಡೀಸೆಲ್ ಬೆಲೆ ಇಲ್ಲಿದೆ
    August 12, 2026 | 0
  • Untitled design 2026 08 12T094809.842
    ಶೀಘ್ರದಲ್ಲಿ ಚಲಾವಣೆಗೆ ಬರಲಿದೆ ₹10, ₹20 ಹೊಸ ಪ್ಲಾಸ್ಟಿಕ್ ನೋಟುಗಳು!
    August 12, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version