• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Iran-Israel war ಎಫೆಕ್ಟ್‌: ಹೂಡಿಕೆದಾರರ 12.49 ಲಕ್ಷ ಕೋಟಿ ರೂ. ನೀರು ಪಾಲು..!

admin by admin
March 19, 2026 - 6:22 pm
in Flash News, ವಾಣಿಜ್ಯ
0 0
0
Untitled design 2026 03 19T182210.314

RelatedPosts

ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆಯಲ್ಲೂ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

E20 ಇಂಧನದ ಬಗ್ಗೆ ಆತಂಕ ಬೇಡ: ಕ್ಲೋರೈಡ್ ಆರೋಪಕ್ಕೆ OMCಗಳ ಸ್ಪಷ್ಟನೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ADVERTISEMENT
ADVERTISEMENT

ಮುಂಬೈ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಇಂಧನ ಪೂರೈಕೆಯ ಮೇಲೆ ಆತಂಕ ಮೂಡಿಸಿದೆ. ಇದರ ನೇರ ಪರಿಣಾಮವಾಗಿ ಮುಂಬೈ ಷೇರು ಮಾರುಕಟ್ಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 2,496 ಅಂಕಗಳಷ್ಟು ಪಾತಾಳಕ್ಕೆ ಕುಸಿದಿದೆ. ಈ ಒಂದೇ ದಿನದ ವಹಿವಾಟಿನಲ್ಲಿ ಹೂಡಿಕೆದಾರರು ಬರೋಬ್ಬರಿ 12.49 ಲಕ್ಷ ಕೋಟಿ ರೂ. (12 ಟ್ರಿಲಿಯನ್) ಸಂಪತ್ತನ್ನು ಕಳೆದುಕೊಂಡಿದ್ದಾರೆ.

ಕೆಲವು ದಿನಗಳ ಕಾಲ ಸ್ಥಿರವಾಗಿದ್ದ ಮಾರುಕಟ್ಟೆ, ಗುರುವಾರ ವಹಿವಾಟು ಆರಂಭವಾಗುತ್ತಿದ್ದಂತೆಯೇ ಮಾರಾಟದ ಒತ್ತಡಕ್ಕೆ ಸಿಲುಕಿತು. ವಹಿವಾಟಿನ ಅಂತ್ಯಕ್ಕೆ ಬಿಎಸ್‌ಇ ಸೆನ್ಸೆಕ್ಸ್ 2,496.89 ಅಂಕಗಳ ಕುಸಿತ ಕಂಡು 74,207.24 ಕ್ಕೆ ಸ್ಥಿರವಾಯಿತು. ಇತ್ತ ಎನ್‌ಎಸ್‌ಇ ನಿಫ್ಟಿ ಕೂಡ 775.65 ಅಂಕಗಳಷ್ಟು ಕುಸಿದು 23,002.15 ರ ಮಟ್ಟಕ್ಕೆ ತಲುಪಿದೆ. ಬ್ಯಾಂಕಿಂಗ್ ವಲಯವೂ ಇದಕ್ಕೆ ಹೊರತಾಗಿಲ್ಲ. ನಿಫ್ಟಿ ಬ್ಯಾಂಕ್ 1,875 ಅಂಕಗಳ ಕುಸಿತ ದಾಖಲಿಸಿದೆ.

ಕುಸಿತಕ್ಕೆ ಪ್ರಮುಖ ಕಾರಣಗಳೇನು ?
  1. ಯುದ್ಧದ ತೀವ್ರತೆ: ಇರಾನ್ ತನ್ನ ನೆರೆಹೊರೆಯ ರಾಷ್ಟ್ರಗಳಾದ ಸೌದಿ ಅರೇಬಿಯಾ, ಕತಾರ್ ಮತ್ತು ಕುವೈತ್‌ನಲ್ಲಿರುವ ತೈಲ ಹಾಗೂ ಎಲ್‌ಎನ್‌ಜಿ ಘಟಕಗಳ ಮೇಲೆ ದಾಳಿ ನಡೆಸಿರುವುದು ಜಾಗತಿಕ ಮಾರುಕಟ್ಟೆಯನ್ನು ನಡುಗಿಸಿದೆ.

  2. ತೈಲ ಬೆಲೆ ಏರಿಕೆ: ಇರಾನ್‌ನ ಈ ದಾಳಿಯಿಂದಾಗಿ ಬ್ರೆಂಟ್ ಕಚ್ಚಾ ತೈಲ ಬೆಲೆ ಶೇ. 6.75 ರಷ್ಟು ಏರಿಕೆಯಾಗಿ ಬ್ಯಾರೆಲ್‌ಗೆ 114.8 ಡಾಲರ್‌ ತಲುಪಿದೆ. ಇದು ಭಾರತದಂತಹ ಆಮದು ಅವಲಂಬಿತ ದೇಶದ ಆರ್ಥಿಕತೆಗೆ ದೊಡ್ಡ ಹೊಡೆತ.

  3. ಹೆಚ್‌ಡಿಎಫ್‌ಸಿ ಬ್ಯಾಂಕ್ ಆಘಾತ: ನೈತಿಕ ಕಾರಣಗಳನ್ನು ನೀಡಿ ಹೆಚ್‌ಡಿಎಫ್‌ಸಿ ಬ್ಯಾಂಕ್ ಅಧ್ಯಕ್ಷ ಅತನು ಚಕ್ರವರ್ತಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬ್ಯಾಂಕ್ ಷೇರುಗಳು ಶೇ. 5.13 ರಷ್ಟು ಕುಸಿದವು.

  4. ಜಾಗತಿಕ ಮಾರುಕಟ್ಟೆ ಪ್ರಭಾವ: ಜಪಾನ್‌ನ ನಿಕ್ಕಿ ಮತ್ತು ದಕ್ಷಿಣ ಕೊರಿಯಾದ ಕೋಸ್ಪಿ ಸೇರಿದಂತೆ ಏಷ್ಯಾದ ಬಹುತೇಕ ಮಾರುಕಟ್ಟೆಗಳು ಕೆಂಪು ಬಣ್ಣಕ್ಕೆ ತಿರುಗಿದ್ದು ಭಾರತೀಯ ಮಾರುಕಟ್ಟೆಯ ಮೇಲೆ ಒತ್ತಡ ಹೇರಿತು.

ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಮಾರುಕಟ್ಟೆಯ ಏರಿಳಿತವನ್ನು ಅಳೆಯುವ ಇಂಡಿಯಾ VIX ಸೂಚ್ಯಂಕವು ಶೇ. 3 ಕ್ಕಿಂತ ಹೆಚ್ಚು ಏರಿಕೆಯಾಗಿದೆ. ಬಜಾಜ್ ಫೈನಾನ್ಸ್, ಮಹೀಂದ್ರಾ & ಮಹೀಂದ್ರಾ, ಮತ್ತು ಲಾರ್ಸೆನ್ & ಟೂಬೊ ಕಂಪನಿಗಳ ಷೇರುಗಳು ಅತಿ ಹೆಚ್ಚು ನಷ್ಟ ಅನುಭವಿಸಿದವು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾವುಕರಾದ (16)

ಬಿಡದಿ ಟೌನ್ ಶಿಪ್ ಏಕೆ?: ಸಿಎಂ ಡಿ.ಕೆ. ಶಿವಕುಮಾರ್‌ ವಿಡಿಯೋ ಮೂಲಕ ವಿವರಣೆ

by ದಿಶಾ ಕೆ. ಎಸ್.
August 9, 2026 - 11:06 am
0

ಭಾವುಕರಾದ (15)

NEET ಅಕ್ರಮದ ಬೆನ್ನಲ್ಲೇ ರಾಜೀನಾಮೆ: ಕೊನೆಗೂ ಮೌನ ಮುರಿದ ಧರ್ಮೇಂದ್ರ ಪ್ರಧಾನ್‌

by ದಿಶಾ ಕೆ. ಎಸ್.
August 9, 2026 - 10:51 am
0

ಭಾವುಕರಾದ (13)

ಬಿಡದಿ ಪಾದಯಾತ್ರೆಗೂ ಮುನ್ನ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಕುಮಾರಸ್ವಾಮಿ

by ದಿಶಾ ಕೆ. ಎಸ್.
August 9, 2026 - 10:34 am
0

ಭಾವುಕರಾದ (11)

ಬೆಂಗಳೂರು ವಿಮಾನ ನಿಲ್ದಾಣದಿಂದ ಆಗಸ್ಟ್ 15ರಿಂದ ಕೋಝಿಕ್ಕೋಡ್ ಗೆ KSRTC ಫ್ಲೈ ಬಸ್ ಸೇವೆ ಆರಂಭ

by ದಿಶಾ ಕೆ. ಎಸ್.
August 9, 2026 - 9:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version