• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್!: ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್!

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24x7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು 'ಗುರು'?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2026 - 11:48 am
in ವಾಣಿಜ್ಯ
0 0
0
ಮಾಡುವ ಎಐ

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು ಲಾಭದಾಯಕವಾಗಿಸಲು ‘ಗುರು’ ಎಂಬ 24×7 ಕಾರ್ಯನಿರ್ವಹಿಸುವ ಕೃತಕ ಬುದ್ಧಿಮತ್ತೆ ಆಧಾರಿತ ಬಿಸಿನೆಸ್ ಪಾರ್ಟ್ನರ್ ಅನ್ನು ಬಿಡುಗಡೆ ಮಾಡಿದೆ.

ಏನಿದು ಸ್ವಿಗ್ಗಿಯ ‘ಗುರು’?

‘ಗುರು’ ಎನ್ನುವುದು ಸ್ವಿಗ್ಗಿಯ ರೆಸ್ಟೋರೆಂಟ್ ಪಾಲುದಾರರ ಆ್ಯಪ್‌ನಲ್ಲಿ ಲಭ್ಯವಿರುವ ಒಂದು ಎಐ ಅಸಿಸ್ಟೆಂಟ್. ಇದೊಂದು ಸ್ಮಾರ್ಟ್ ಚಾಟ್‌ಬಾಟ್ ರೀತಿಯಲ್ಲಿ ಕೆಲಸ ಮಾಡಲಿದ್ದು, ಹೋಟೆಲ್ ಮಾಲೀಕರು ತಮ್ಮ ಬಿಸಿನೆಸ್‌ಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಸೆಕೆಂಡುಗಳಲ್ಲಿ ಪಡೆಯಲು ಇದು ಸಹಾಯ ಮಾಡಲಿದೆ.

RelatedPosts

ಇಂದಿನ ಗೋಲ್ಡ್ ರೇಟ್: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!

ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಇಳಿಕೆ

ADVERTISEMENT
ADVERTISEMENT

ವಿಶೇಷವೆಂದರೆ, ಹೋಟೆಲ್ ಮಾಲೀಕರಿಗೆ ಇಂಗ್ಲಿಷ್ ಬರಲೇಬೇಕು ಎಂದೇನಿಲ್ಲ. ಈ ‘ಗುರು’, ಕನ್ನಡ, ಹಿಂದಿ ಸೇರಿದಂತೆ 20ಕ್ಕೂ ಹೆಚ್ಚು ಸ್ಥಳೀಯ ಭಾಷೆಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಹೋಟೆಲ್ ಮಾಲೀಕರು ತಮ್ಮ ಭಾಷೆಯಲ್ಲೇ ಚಾಟ್ ಮಾಡುವ ಮೂಲಕ ಇದರ ಲಾಭ ಪಡೆಯಬಹುದು.

ಹೋಟೆಲ್ ಮಾಲೀಕರಿಗೆ ಏನೆಲ್ಲಾ ಲಾಭ?

ಹೋಟೆಲ್ ಮಾಲೀಕರಿಗೆ ತಮ್ಮ ರೆಸ್ಟೋರೆಂಟ್‌ನ ಆಫರ್‌ಗಳು, ಡಿಸ್ಕೌಂಟ್‌ಗಳು ಮತ್ತು ಜಾಹೀರಾತುಗಳನ್ನು ತಕ್ಷಣವೇ ಪ್ರಾರಂಭಿಸಲು ಅಥವಾ ಬದಲಾಯಿಸಲು ‘ಗುರು’ ಸಹಾಯ ಮಾಡುತ್ತದೆ. ಕೇವಲ ಒಂದು ಮೆಸೇಜ್ ಮಾಡಿದರೆ ಸಾಕು.

ಪ್ರತಿದಿನದ ಲೆಕ್ಕಾಚಾರ, ಟ್ಯಾಕ್ಸ್ ರಿಪೋರ್ಟ್, ಪಾವತಿ ಸಾರಾಂಶ ಸೇರಿದಂತೆ ಹಣಕಾಸಿನ ಸಂಪೂರ್ಣ ಮಾಹಿತಿಯನ್ನು ಇದು ನಿಖರವಾಗಿ ನೀಡುತ್ತದೆ.

ಇದಲ್ಲದೆ, ನಿಮ್ಮ ಹೋಟೆಲ್‌ನಲ್ಲಿ ಯಾವುದು ಹೆಚ್ಚು ಮಾರಾಟವಾಗುತ್ತಿದೆ? ಯಾವ ಉತ್ಪನ್ನಕ್ಕೆ ಬೇಡಿಕೆ ಇಲ್ಲ? ಯಾವ ಕೊಡುಗೆಗಳು ವರ್ಕ್ ಆಗುತ್ತಿಲ್ಲ? ಎಂಬಿತ್ಯಾದಿ 30ಕ್ಕೂ ಹೆಚ್ಚು ಬಿಸಿನೆಸ್ ಮೆಟ್ರಿಕ್‌ಗಳನ್ನು ವಿಶ್ಲೇಷಿಸಿ, ಉದ್ಯಮ ಬೆಳೆಸಲು ಬೇಕಾದ ಉಚಿತ ಸಲಹೆಗಳನ್ನು ಸಹ ಇದು ನೀಡುತ್ತದೆ.

ಇದರ ಜೊತೆಗೆ ಮೆನುಗೆ ಹೊಸ ತಿನಿಸುಗಳನ್ನು ಸೇರಿಸಲು, ಅವುಗಳ ಬಗ್ಗೆ ಆಕರ್ಷಕ ವಿವರಣೆ ಬರೆಯಲು ಹಾಗೂ ಹೆಚ್ಚಾಗಿ ಮಾರಾಟವಾಗುವ ಉತ್ಪನ್ನಗಳನ್ನು ಹೈಲೈಟ್ ಮಾಡಲು ಇದು ನೆರವಾಗುತ್ತದೆ.

ಈ ಬಗ್ಗೆ ಮತ್ತಷ್ಟು ವಿವರಗಳನ್ನು ಹಂಚಿಕೊಂಡಿರುವ ಸ್ವಿಗ್ಗಿ ಫುಡ್ ಮಾರ್ಕೆಟ್‌ಪ್ಲೇಸ್‌ನ ಸಿಇಒ ರೋಹಿತ್ ಕಪೂರ್, “ಇಂದಿನ ಯುಗದಲ್ಲಿ ಎಐ ತಂತ್ರಜ್ಞಾನ ಪ್ರತಿಯೊಂದು ಉದ್ಯಮವನ್ನೂ ಬದಲಾಯಿಸುತ್ತಿದೆ. ಕಳೆದ 12 ವರ್ಷಗಳಿಂದ ಹೋಟೆಲ್ ಮಾಲೀಕರ ಜೊತೆ ಕೆಲಸ ಮಾಡುತ್ತಿರುವ ನಮಗೆ, ಅವರ ದಿನನಿತ್ಯದ ಉದ್ಯಮದ ಒತ್ತಡಗಳ ಅರಿವಿದೆ. ಹೀಗಾಗಿ, ಅವರ ದೈನಂದಿನ ಕೆಲಸವನ್ನು ಸುಲಭಗೊಳಿಸಲು ಹಾಗೂ ಉದ್ಯಮ ಬೆಳೆಸಲು ಸಹಾಯ ಮಾಡುವ ನಿಟ್ಟಿನಲ್ಲಿ 24×7 ಬೆಂಬಲ ನೀಡುವ ಗುರು ಎಂಬ ಸ್ಮಾರ್ಟ್ ಅಸಿಸ್ಟೆಂಟ್ ಅನ್ನು ಪರಿಚಯಿಸಿದ್ದೇವೆ,” ಎಂದು ಮಾಹಿತಿ ನೀಡಿದರು.

2.7 ಲಕ್ಷಕ್ಕೂ ಹೆಚ್ಚು ಹೋಟೆಲ್‌ಗಳಿಗೆ ಲಾಭ!

ಸ್ವಿಗ್ಗಿಯ ಈ ಹೊಸ ಆವಿಷ್ಕಾರದಿಂದ ದೇಶದ 720ಕ್ಕೂ ಹೆಚ್ಚು ನಗರಗಳಲ್ಲಿರುವ ಬರೋಬ್ಬರಿ 2.7 ಲಕ್ಷ ರೆಸ್ಟೋರೆಂಟ್‌ಗಳಿಗೆ (ಸಣ್ಣ ಹೋಟೆಲ್‌ಗಳಿಂದ ಹಿಡಿದು ದೊಡ್ಡ ರೆಸ್ಟೋರೆಂಟ್‌ಗಳವರೆಗೆ) ನೇರ ಲಾಭ ಸಿಗಲಿದೆ.

ಒಟ್ಟಿನಲ್ಲಿ, ಹೋಟೆಲ್ ಮಾಲೀಕರ ಶ್ರಮವನ್ನು ಕಡಿಮೆ ಮಾಡಿ, ಅವರ ಉದ್ಯಮಕ್ಕೆ ಡಿಜಿಟಲ್ ಟಚ್ ನೀಡುವಲ್ಲಿ ಸ್ವಿಗ್ಗಿ ʼಗುರುʼ ಮಹತ್ವದ ಪಾತ್ರ ವಹಿಸಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Image 7ae8aeaf

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
August 18, 2026 - 12:45 pm
0

ಮಾಡುವ ಎಐ (2)

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

by ಶಾಲಿನಿ ಕೆ. ಡಿ
August 18, 2026 - 12:40 pm
0

Image e4703889

ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

by ಕವಿತಾ
August 18, 2026 - 12:19 pm
0

ಮಾಡುವ ಎಐ (1)

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

by ಶಾಲಿನಿ ಕೆ. ಡಿ
August 18, 2026 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಇಂದಿನ ಗೋಲ್ಡ್ ರೇಟ್: ಬೆಂಗಳೂರು, ದೆಹಲಿ ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ
    August 17, 2026 | 0
  • Untitled design (72)
    ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ
    August 16, 2026 | 0
  • Untitled design (69)
    ವಾಹನ ಸವಾರರಿಗೆ ಶಾಕ್: ಕರ್ನಾಟಕದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಶುಲ್ಕ ಹೆಚ್ಚಳ!
    August 16, 2026 | 0
  • Untitled design 2026 08 16T123640.363
    ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಇಳಿಕೆ
    August 16, 2026 | 0
  • Untitled design (34)
    ಈಶಾನ್ಯ ರಾಜ್ಯಗಳ ವಿಶಿಷ್ಟ ಕೃಷಿ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ಮಾರುಕಟ್ಟೆ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version