• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಗೋಲ್ಡ್‌ ಖರೀದಿಸಲು ಇಂದು ಸೂಕ್ತ ಸಮಯವೇ?: ಚಿನ್ನ-ಬೆಳ್ಳಿ ದರ ವಿವರ ಹೀಗಿವೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 9, 2025 - 11:09 am
in ವಾಣಿಜ್ಯ
0 0
0
Untitled design 2025 11 09T110734.047

ಭಾರತೀಯರಿಗೆ ಚಿನ್ನ ಎಂದರೆ ಕೇವಲ ಆಭರಣವಲ್ಲ. ಅದು ಸಂಸ್ಕೃತಿ, ಗೌರವ ಮತ್ತು ಭದ್ರತೆಯ ಸಂಕೇತ. ಹಬ್ಬಗಳು, ಮದುವೆಗಳು, ಹಾಗೂ ಶುಭಸಮಾರಂಭಗಳಲ್ಲಿ ಚಿನ್ನದ ಖರೀದಿ ಕಡ್ಡಾಯ ಎನ್ನುವ ನಂಬಿಕೆಯಿದೆ. ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ನಡೆದ ಅನಿಶ್ಚಿತತೆಗಳು, ಡಾಲರ್ ಮೌಲ್ಯದ ಬದಲಾವಣೆ, ಯುದ್ಧ ಪರಿಸ್ಥಿತಿಗಳು ಮತ್ತು ಚಿನ್ನದ ಪೂರೈಕೆ ಹಾಗೂ ಬೇಡಿಕೆಯ ವ್ಯತ್ಯಾಸಗಳಿಂದಾಗಿ ದರಗಳು ಏರಿಳಿಕೆಗೆ ಒಳಪಟ್ಟಿವೆ. ಆದರೆ ದೀಪಾವಳಿ ನಂತರ ಈಗ ಚಿನ್ನದ ಮಾರುಕಟ್ಟೆ ಸ್ವಲ್ಪ ಶಾಂತವಾಗಿದೆ.

ಬೇಡಿಕೆ ಮತ್ತು ಹಣದುಬ್ಬರದಿಂದಾಗಿ ಭಾರತದಲ್ಲಿ ಚಿನ್ನದ ಬೆಲೆಗಳು ಸದ್ಯಕ್ಕೆ ಸ್ವಲ್ಪ ಕಡಿಮೆಯಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಕಂಡುಬಂದಿದೆ. 18, 22 ಮತ್ತು 24 ಕ್ಯಾರೆಟ್ ಚಿನ್ನದ ಮೌಲ್ಯವು ನಿನ್ನೆಯ 1 ಗ್ರಾಂ ಚಿನ್ನದ ಬೆಲೆಗಿಂತ ಇಳಿಕೆಯನ್ನು ತೋರಿಸಿದೆ.

RelatedPosts

ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್

ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ

ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?

ಚಿನ್ನದ ದರದಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

ADVERTISEMENT
ADVERTISEMENT

ಭಾರತದ ಪ್ರಮುಖ ನಗರಗಳಲ್ಲಿ ಇಂದಿನ (ನವೆಂಬರ್ 9) ಚಿನ್ನದ ದರಗಳು (ಪ್ರತಿ ಗ್ರಾಂ)

ನಗರ 24 ಕ್ಯಾರೆಟ್ (₹) 22 ಕ್ಯಾರೆಟ್ (₹) 18 ಕ್ಯಾರೆಟ್ (₹)
ಚೆನ್ನೈ 12,328 11,300 9,425
ಮುಂಬೈ 12,202 11,185 9,152
ದೆಹಲಿ 12,217 11,200 9,167
ಕೋಲ್ಕತ್ತಾ 12,202 11,185 9,152
ಬೆಂಗಳೂರು 12,202 11,185 9,152
ಹೈದರಾಬಾದ್ 12,202 11,185 9,152
ಕೇರಳ 12,202 11,185 9,152
ಪುಣೆ 12,202 11,185 9,152
ವಡೋದರಾ 12,207 11,190 9,157
ಅಹಮದಾಬಾದ್ 12,207 11,190 9,157

ದೀಪಾವಳಿ ನಂತರದ ಈ ಶಾಂತ ಮಾರುಕಟ್ಟೆ ಚಿನ್ನದ ಖರೀದಿಗೆ ಅತ್ಯುತ್ತಮ ಸಮಯ. ಹೀಗಾಗಿ, ಮುಂದಿನ ಕೆಲವು ವಾರಗಳಲ್ಲಿ ದರಗಳಲ್ಲಿ ಮತ್ತೆ ಏರಿಕೆ ಸಾಧ್ಯತೆಯಿದ್ದರೂ, ಪ್ರಸ್ತುತ ಪರಿಸ್ಥಿತಿ ಖರೀದಿದಾರರಿಗೆ ಅನೂಕೂಲವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T232714.176

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

by ಶಾಲಿನಿ ಕೆ. ಡಿ
March 3, 2026 - 11:33 pm
0

Untitled design 2026 03 03T231148.574

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

by ಶಾಲಿನಿ ಕೆ. ಡಿ
March 3, 2026 - 11:18 pm
0

Untitled design 2026 03 03T224212.154

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

by ಶಾಲಿನಿ ಕೆ. ಡಿ
March 3, 2026 - 10:51 pm
0

Untitled design 2026 03 03T222927.384

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

by ಶಾಲಿನಿ ಕೆ. ಡಿ
March 3, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್
    March 3, 2026 | 0
  • ಬೆಂಗಳೂರು ಡ್ರೈಫ್ರೂಟ್ಸ್ ಬೆಲೆ ಏರಿಕೆ
    ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ
    March 3, 2026 | 0
  • Untitled design (33)
    ರಾಜ್ಯ ಬಜೆಟ್ 2026: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 1 ರೂ. ಏರಿಕೆ ?
    March 3, 2026 | 0
  • Untitled design (32)
    ಚಿನ್ನದ ದರದಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ
    March 3, 2026 | 0
  • Untitled design (11)
    ಇರಾನ್ ಸಂಘರ್ಷದ ಎಫೆಕ್ಟ್: ಷೇರು ಮಾರುಕಟ್ಟೆಯಲ್ಲಿ 7.8 ಲಕ್ಷ ಕೋಟಿ ರೂ. ನಷ್ಟ..!
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version