• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಬಯೋಫಾರ್ಮಾ ಶಕ್ತಿ ಯೋಜನೆ, ಶಿಕ್ಷಣಕ್ಕೆ ಮಹತ್ವದ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 1, 2026 - 12:44 pm
in Flash News, ವಾಣಿಜ್ಯ
0 0
0
Untitled design 2026 02 01T123158.576

RelatedPosts

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ

ADVERTISEMENT
ADVERTISEMENT

ನವದೆಹಲಿ: 2026–27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ದೇಶದ ಅಭಿವೃದ್ಧಿಗೆ ಪ್ರಮುಖವಾಗಿರುವ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ವಲಯಗಳಿಗೆ ವಿಶೇಷ ಒತ್ತು ನೀಡಿದರು. ಈ ಬಜೆಟ್‌ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ, ಗುಣಮಟ್ಟದ ಆರೋಗ್ಯ ಸೇವೆ ಮತ್ತು ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಯೇ ಪ್ರಮುಖ ಗುರಿಯಾಗಿದೆ.

ಆರೋಗ್ಯ ವಲಯಕ್ಕೆ ಮಹತ್ವದ ಉತ್ತೇಜನ

ದೇಶದ ನಾಗರಿಕರಿಗೆ ಉತ್ತಮ, ಸುಲಭ ಹಾಗೂ ಕೈಗೆಟುಕುವ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಮತ್ತು ಆಘಾತ (ಟ್ರಾಮಾ) ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವುದು ಎಂದು ವಿತ್ತ ಸಚಿವೆ ಘೋಷಿಸಿದರು. ಡಯಾಬಿಟೀಸ್, ಕ್ಯಾನ್ಸರ್ ಸೇರಿದಂತೆ ದೀರ್ಘಕಾಲೀನ ಕಾಯಿಲೆಗಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳ ಬೆಲೆಯನ್ನು ಇಳಿಸುವ ಮೂಲಕ ಸಾಮಾನ್ಯ ಜನರ ಆರೋಗ್ಯ ವೆಚ್ಚವನ್ನು ಕಡಿಮೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ಆರೋಗ್ಯ ಕ್ಷೇತ್ರದ ಸಂಶೋಧನೆ ಮತ್ತು ಉತ್ಪಾದನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಬಯೋಫಾರ್ಮಾ ಶಕ್ತಿ ಯೋಜನೆ, ಮೂರು ಹೊಸ ಫಾರ್ಮಸ್ಯುಟಿಕಲ್ ಸಂಸ್ಥೆಗಳ ಸ್ಥಾಪನೆ, ಹಾಗೂ ಕ್ಲಿನಿಕಲ್ ಟ್ರಯಲ್ ಸೆಂಟರ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಇದರಿಂದ ದೇಶದಲ್ಲಿ ಔಷಧ ಉತ್ಪಾದನೆ ವೇಗಗೊಳ್ಳುವ ಜೊತೆಗೆ ಉದ್ಯೋಗಾವಕಾಶಗಳೂ ಹೆಚ್ಚಾಗಲಿವೆ.

ಮೆಡಿಕಲ್ ಟೂರಿಸಂ ಮತ್ತು ಆಯುಷ್‌ ಕ್ಷೇತ್ರಕ್ಕೆ ಹೊಸ ದಿಕ್ಕು

ಭಾರತದ ಆರೋಗ್ಯ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಮೆಡಿಕಲ್ ಟೂರಿಸಂ ಅಭಿವೃದ್ಧಿಗೆ 5 ಪ್ರಾದೇಶಿಕ ಹಬ್‌ಗಳ ಸ್ಥಾಪನೆ ಘೋಷಿಸಲಾಗಿದೆ. ಈ ಹಬ್‌ಗಳಲ್ಲಿ ಆಯುಷ್‌ ಕೇಂದ್ರಗಳು, ರೋಗನಿರ್ಣಯ, ಶಸ್ತ್ರಚಿಕಿತ್ಸೆಯ ನಂತರದ ಆರೈಕೆ ಮತ್ತು ಪುನರ್ವಸತಿ ಕೇಂದ್ರಗಳು ಒಳಗೊಂಡಿರುತ್ತವೆ. ಇದರಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು, ಸಾವಿರಾರು ಆರೋಗ್ಯ ವೃತ್ತಿಪರರಿಗೆ ಉದ್ಯೋಗ ಸೃಷ್ಟಿಯಾಗಲಿದೆ.

ಯೋಗ ಮತ್ತು ಆಯುರ್ವೇದ ಪದ್ಧತಿಗಳಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದ್ದು, ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳು (ಆಯುರ್ವೇದ ಏಮ್ಸ್) ಸ್ಥಾಪಿಸಲಾಗುವುದು ಎಂದು ಘೋಷಿಸಲಾಗಿದೆ. ಜೊತೆಗೆ ಆಯುರ್ವೇದ ಔಷಧಗಳ ಉತ್ಪಾದನೆ, ಆಯುಷ್‌ ಫಾರ್ಮಸಿಗಳ ಸ್ಥಾಪನೆ ಮತ್ತು ರಫ್ತು ಹೆಚ್ಚಳಕ್ಕೂ ವಿಶೇಷ ಕ್ರಮ ಕೈಗೊಳ್ಳಲಾಗುತ್ತದೆ. ಜಾಮ್‌ನಗರದಲ್ಲಿ ಆರೋಗ್ಯ ಹಬ್ ನಿರ್ಮಿಸುವುದೂ ಈ ಯೋಜನೆಯ ಭಾಗವಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಭವಿಷ್ಯದ ಹೂಡಿಕೆ

ಶಿಕ್ಷಣದಿಂದ ಉದ್ಯೋಗದವರೆಗೆ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಸ್ಪಷ್ಟ ದೃಷ್ಟಿಕೋನ ನೀಡಲಾಗಿದೆ. ಐದು ವಿಶ್ವವಿದ್ಯಾಲಯ ಟೌನ್‌ಶಿಪ್‌ಗಳ ಸ್ಥಾಪನೆ, ಪ್ರಮುಖ ಕೈಗಾರಿಕಾ ಮತ್ತು ಲಾಜಿಸ್ಟಿಕ್ಸ್ ಕಾರಿಡಾರ್‌ಗಳ ಬಳಿ ಜ್ಞಾನಕೇಂದ್ರಗಳನ್ನು ನಿರ್ಮಿಸುವ ಯೋಜನೆ ಘೋಷಿಸಲಾಗಿದೆ. ಇದರಿಂದ ಉದ್ಯಮ, ಸಂಶೋಧನೆ ಮತ್ತು ಶಿಕ್ಷಣದ ನಡುವೆ ನೇರ ಸಂಪರ್ಕ ನಿರ್ಮಾಣವಾಗಲಿದೆ.

ಅಷ್ಟೇ ಅಲ್ಲದೆ, ಸಂಶೋಧನಾ ಕಾಲೇಜುಗಳು ಮತ್ತು ಸಂಸ್ಥೆಗಳ ನಿರ್ಮಾಣ, ಆಸ್ಟ್ರೋಫಿಸಿಕ್ಸ್ ಮತ್ತು ಬಾಹ್ಯಾಕಾಶ ವಿಜ್ಞಾನ ಕಲಿಕೆಗೆ ಹೊಸ ಯೋಜನೆಗಳು, ಹಾಗೂ ಆತಿಥ್ಯ ವಲಯದ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಒತ್ತು ನೀಡಲಾಗಿದೆ.

ಮಹಿಳೆ ಮತ್ತು ಯುವಕರಿಗೆ ವಿಶೇಷ ಆದ್ಯತೆ

ಮಹಿಳೆಯರ ಶಿಕ್ಷಣ ಮತ್ತು ಸುರಕ್ಷತೆಗೆ ಆದ್ಯತೆ ನೀಡಿರುವ ಸರ್ಕಾರ, ಪ್ರತಿ ಜಿಲ್ಲೆಯಲ್ಲಿ ಮಹಿಳಾ ಹಾಸ್ಟೆಲ್ ನಿರ್ಮಾಣ ಮಾಡುವ ಘೋಷಣೆ ಮಾಡಿದೆ. ಜೊತೆಗೆ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಯೋಜನೆಗಳು ಮತ್ತು ಸ್ವಾವಲಂಬಿ ಭಾರತೀಯ ನಿಧಿಗೆ 2,000 ಕೋಟಿ ರೂ. ಮೀಸಲು ಯುವ ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಮುಖ ಹೆಜ್ಜೆಯಾಗಿದೆ.

 2026–27ರ ಕೇಂದ್ರ ಬಜೆಟ್‌ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ವಲಯಗಳನ್ನು ಸಮಗ್ರವಾಗಿ ಬಲಪಡಿಸುವ ಮೂಲಕ ಸಬಲ, ಸ್ವಾವಲಂಬಿ ಮತ್ತು ಆರೋಗ್ಯಕರ ಭಾರತ ನಿರ್ಮಾಣದತ್ತ ದೃಢ ಹೆಜ್ಜೆ ಇಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (49)

ಪುಟ್ಟಮಲ್ಲಿ ಸ್ಟೆಪ್: ಡಾಲಿಗಾಗಿ ಆ್ಯಕ್ಟರ್ ಆದ್ರಾ ಡಾಕ್ಟರ್ ಧನ್ಯತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 2:18 pm
0

ಪಶ್ಚಾತ್ತಾಪ (48)

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

by ದಿಶಾ ಕೆ. ಎಸ್.
September 5, 2026 - 1:45 pm
0

ಪಶ್ಚಾತ್ತಾಪ (47)

ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

by ದಿಶಾ ಕೆ. ಎಸ್.
September 5, 2026 - 1:33 pm
0

ಪಶ್ಚಾತ್ತಾಪ (46)

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

by ದಿಶಾ ಕೆ. ಎಸ್.
September 5, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
  • Your paragraph text 2026 09 04T205026.950
    ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ
    September 4, 2026 | 0
  • Your paragraph text 2026 09 04T202545.588
    ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ
    September 4, 2026 | 0
  • Your paragraph text 2026 09 04T192234.446
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ
    September 4, 2026 | 0
  • Your paragraph text 2026 09 04T181732.556
    ಇ-ಖಾತೆಗಾಗಿ ರಕ್ತದಲ್ಲಿ ಪತ್ರ ಬರೆದ ಯುವಕ: ಸಿಎಂಗೆ ಮನವಿ ಮಾಡಿದ ಮುನಿರಾಜು
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version