• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್

ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಬಿಡುಗಡೆ

admin by admin
November 2, 2025 - 4:46 pm
in ಸಿನಿಮಾ
0 0
0
Web (2)

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಪ್ರಸ್ತುತ “45” ಚಿತ್ರದ”AFRO ಟಪಾಂಗ” ಅದ್ದೂರಿ ಪ್ರಮೋಷನ್ ಸಾಂಗ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಪ್ರಮೋಷನ್ ಸಾಂಗ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಹಾಡಿನಲ್ಲಿ ಉಗಾಂಡ ದೇಶದ ಹೆಸರಾಂತ ಜಿಟೊ ಕಿಡ್ಸ್ ಜೊತೆಗೆ ಚಿತ್ರದ ನಾಯಕರಾದ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ

ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್

ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್

‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ

ADVERTISEMENT
ADVERTISEMENT

Whatsapp image 2025 11 02 at 3.36.21 pm

ನಮ್ಮ ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಅದ್ದೂರಿಯಾಗಿ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಈ ಹಾಡಿಗೆ ನೃತ್ಯ ಮಾಡಲು ಉಗಾಂಡದಿಂದ ಜಿಟೊ ಕಿಡ್ಸ್ ಎಂಬ ಹೆಸರಾಂತ ನೃತ್ಯಗಾರರು ಭಾರತಕ್ಕೆ ಬಂದಿದ್ದಾರೆ. ಅವರು ಅಭಿನಯಿಸಿರುವ ಮೊದಲ ಭಾರತದ ಚಿತ್ರ ಕೂಡ “45” ಆಗಿದೆ.

ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದೇವೆ. ತೆರೆಯ ಮೇಲೆ ನೋಡಿದಾಗ ಹಾಡು‌ ತುಂಬಾ ಚೆನ್ನಾಗಿ ಮೂಡಿಬಂದಿದೆ. ಇದರ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ, ನಮ್ಮ ಚಿತ್ರ ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.

Web (2)

ನಾನು ನಿರ್ದೇಶಕನಾಗಲು ಶಿವರಾಜಕುಮಾರ್ ಅವರೆ ಕಾರಣ ಎಂದು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ನಮ್ಮ “45” ಚಿತ್ರದಲ್ಲಿ ಹಾಡಿಲ್ಲ. ಆದರೆ, ಪ್ರಮೋಷನಲ್ ಸಾಂಗ್ ಮಾಡಬೇಕೆಂಬ ಆಸೆ ಇತ್ತು. ಮಾಮೂಲಿ ತರಹ ಮಾಡುವುದು ಬೇಡ ಅಂದುಕೊಂಡೆವು. ಆಗ ನನಗೆ ಉಗಾಂಡದ ಜಿಟೊ ಕಿಡ್ಸ್ ಈ ಪ್ರಮೋಷನ್ ಸಾಂಗ್ ನಲ್ಲಿ ಅಭಿನಯಿಸಿದರೆ ಚೆಂದ ಎನಿಸಿತು.

Whatsapp image 2025 11 02 at 3.36.20 pm

ಕಷ್ಟಪಟ್ಟು ಅವರನ್ನು ಸಂಪರ್ಕ ಮಾಡಿದ್ದೆವು. ಇವರ ಜೊತೆಗೆ ನಮ್ಮ ಚಿತ್ರದ ಮೂರು ಜನ ನಾಯಕರು ಅಭಿನಯಿಸಿದ್ದಾರೆ. ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡು ಇಷ್ಟು ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಹಾಗೂ ವಿಶೇಷವಾಗಿ ನಿರ್ಮಾಪಕರಿಗೆ ಧನ್ಯವಾದ ಎಂದರು.

“45” ಚಿತ್ರ ಬರೀ ಕರ್ನಾಟಕ ಮಾತ್ರ ಅಲ್ಲ. ಭಾರತದಾದ್ಯಂತ ಯಶಸ್ವಿಯಾಗಲಿ. ಏಕೆಂದರೆ ಅಂತಹ ಕಂಟೆಂಟ್ ವುಳ್ಳ ಸಿನಿಮಾ ಇದು. ಅರ್ಜುನ್ ಜನ್ಯ ಈ ಚಿತ್ರದ ಕಥೆ ಹೇಳಿದಾಗ ನೀವೆ ನಿರ್ದೇಶನ ಮಾಡಿ ಎಂದು ಹೇಳಿದ್ದೆ. ಈಗ ಈ ಹಾಡು ನೋಡಿದಾಗ ಅವರ ನಿರ್ದೇಶನದ ಬಗ್ಗೆ ತಿಳಿಯುತ್ತಿದೆ. ನಾನು, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಮೂರು ಜನ ಈ ಚಿತ್ರದ ನಾಯಕರು. ಅಭಿನಯದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ ಎಂದು ಶಿವರಾಜಕುಮಾರ್ ತಿಳಿಸಿದರು.

Whatsapp image 2025 11 02 at 3.36.21 pm (1)

ಈ ಚಿತ್ರದ ಬಗ್ಗೆ ನನಗೆ ಆರಂಭದಿಂದಲೂ ಪ್ರೀತಿ. ಚಿತ್ರದ ಕುರಿತು ನಾನು ಅರ್ಜುನ್ ಜನ್ಯ ಅವರಿಗೆ ಕರೆ ಮಾಡಿ ಕೇಳುತ್ತಿರುತ್ತೇನೆ. ನಾನು ನೋಡಿ ಬೆಳೆದ ಇಬ್ಬರು ಕನ್ನಡ ಚಿತ್ರರಂಗದ ಮಹಾನ್ ನಟರ ಜೊತೆಗೆ ಅಭಿನಯಿಸಿರುವುದು ಬಹಳ ಖುಷಿಯಾಗಿದೆ. ಅವರಿಬ್ಬರು ತೆರೆಯ ಮೇಲೆ ಒಟ್ಟಿಗೆ ಬಂದಾಗ ವಿಷಲ್ ಹಾಕಿ ಸಂಭ್ರಮಿಸಿದ್ದೇನೆ ಎಂದು ರಾಜ್ ಬಿ ಶೆಟ್ಟಿ ಹೇಳಿದರು.

Whatsapp image 2025 11 02 at 3.36.19 pm

ವಿ.ಎಫ್.ಎಕ್ಸ್ ಉಸ್ತುವಾರಿ ವಹಿಸಿಕೊಂಡಿರುವ ಕೆನಡಾದ ಯಶ್ ಶೆಟ್ಟಿ ಮಾತನಾಡಿ, ಡಿಸೆಂಬರ್ 25 ಕ್ಕೆ ಚಿತ್ರ ತೆರೆಗೆ ಬರಲಿದೆ. ಅನೇಕ ಹಾಲಿವುಡ್ ಚಿತ್ರಗಳಿಗೆ ವಿ.ಎಫ್.ಎಕ್ಸ್ ಮಾಡಿರುವ ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಮಾಡಿರುವ ಮೊದಲ ಕನ್ನಡದ ಹಾಗೂ ಭಾರತದ ಚಿತ್ರ ಎಂದರು. ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸತ್ಯ ಹೆಗ್ಡೆ ಮಾತನಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

07

ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದಾಗಲೇ ದುರಂತ

by ಪವಿತ್ರಾ ಗಣಪತಿ
July 5, 2026 - 7:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Satish jarkiholi visits dhupdal falls as ghataprabha inflow rises (1)
    ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ
    July 5, 2026 | 0
  • Untitled design (74)
    ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್
    July 5, 2026 | 0
  • Untitled design (70)
    ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್
    July 5, 2026 | 0
  • Untitled design (67)
    ‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ
    July 5, 2026 | 0
  • Untitled design 2026 07 04T225251.038
    “ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version