• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸನಾತನ ಧರ್ಮ ಸಾರಿದ ತ್ರಿಮೂರ್ತಿ ಶಿವಣ್ಣ-ರಾಜ್-ಉಪ್ಪಿ..!

ಆಲಯಗಳಾದ ಥಿಯೇಟರ್ಸ್.. ಶಿವ ತಾಂಡವಕ್ಕೆ ದೀಪದಾರತಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 27, 2025 - 2:57 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 27T144341.811

ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಬೇಸ್ಡ್ ಸಿನಿಮಾಗಳು ಬರ್ತಿಲ್ಲ ಅಂತಾರೆ ಜನ. ಸನಾತನ ಧರ್ಮದ ಸಂಸ್ಕೃತಿಯನ್ನ ಸಾರುವಂತಹ 45 ಸಿನಿಮಾವನ್ನು ಕೊಟ್ರೆ ಅದನ್ನೇ ಪೈರಸಿ ಮಾಡ್ತಾರೆ. ಒಂದಲ್ಲ ಎರಡಲ್ಲ.. ನೂರೆಂಟು ವಿಘ್ನಗಳು. ಒಂದ್ಕಡೆ ಅನ್ನದಾತ ರಮೇಶ್ ರೆಡ್ಡಿ ಪೈರಸಿ ಮಾಡಿರೋರ ವಿರುದ್ಧ ಕಿಡಿ ಕಾರುತ್ತಿದ್ರೆ, ಮತ್ತೊಂದ್ಕಡೆ ಥಿಯೇಟರ್‌‌ಗಳೇ ದೇವಾಲಯಗಳಾಗಿ ಬದಲಾಗ್ತಿವೆ. ನೂರಾರು ಹೆಣ್ಣು ಮಕ್ಕಳು ಸ್ಕ್ರೀನ್‌‌ಗಳ ಮುಂದೆ ದೀಪ ಬೆಳಗುವ ಮೂಲಕ ಗರುಡ ಪುರಾಣವನ್ನ ಕಣ್ತುಂಬಿಕೊಳ್ತಿದ್ದಾರೆ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

 

ಅನಾರೋಗ್ಯದ ನಡುವೆಯೂ ಬಣ್ಣ ಹಚ್ಚಿದ್ದ ಶಿವಣ್ಣನ ಸಿನಿಮಾ

ಸನಾತನ ಧರ್ಮ ಸಾರಿದ ತ್ರಿಮೂರ್ತಿ ಶಿವಣ್ಣ-ರಾಜ್-ಉಪ್ಪಿ..!

45.. ಮೊನ್ನೆಯಷ್ಟೇ ತೆರೆಕಂಡ ಸಿನಿಮಾ. ಶಿವರಾಜ್‌‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಂತಹ ಕಲಾವಿದರನ್ನ ಇಟ್ಕೊಂಡು ಅರ್ಜುನ್ ಜನ್ಯ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳಿರೋ ಚಿತ್ರವಿದು. ಅಂದಹಾಗೆ ಇದು ಪ್ರತೀ ವಾರ ಬರುವ ಸಿನಿಮಾಗಳಂತಹ ಸಿನಿಮಾ ಅಲ್ಲವೇ ಅಲ್ಲ. ಒನ್ಸ್ ಇನ್ ಎ ಲೈಫ್ ಟೈಮ್ ತೆಗೆಯಬಲ್ಲಂತಹ ಚಿತ್ರ. ಹೌದು.. ಇಲ್ಲಿಯವರೆಗೆ ಯಾರೋ ಮಾಡಲಾಗದಂತಹ ಗರುಡ ಪುರಾಣದ ಕಥೆಗೆ ದೃಶ್ಯರೂಪ ಕೊಡಲಾಗಿದೆ.

ಅನಾರೋಗ್ಯದ ನಡುವೆಯೂ ನಟ ಶಿವರಾಜ್‌‌ಕುಮಾರ್ ಬಂದು ಶೂಟಿಂಗ್ ಮುಗಿಸಿಕೊಟ್ಟಿರೋ ಚಿತ್ರವಿದು. ನಮ್ಮ ಸನಾತನ ಹಿಂದೂ ಧರ್ಮದ ಸಂಸ್ಕೃತಿಯನ್ನ ಸಾರುವ ಕಥಾನಕದ ಈ ಚಿತ್ರ ಮನುಷ್ಯನ ಪಾಪ-ಪುಣ್ಯಗಳ ಲೆಕ್ಕವನ್ನ ಹೇಳುತ್ತೆ. ಸಾವಿನ ಬಳಿಕ ಆತ್ಮದ ಪಯಣದ ಬಗ್ಗೆ ತಿಳಿಸುತ್ತೆ. ಆ ನಿಟ್ಟಿನಲ್ಲಿ ಶಿವಣ್ಣ ಜೊತೆ ಉಪೇಂದ್ರ ಹಾಗೂ ರಾಜ್ ಶೆಟ್ಟಿ ಜನಕ್ಕೆ ಬಹುದೊಡ್ಡ ಸಂದೇಶ ಸಾರಿದ್ದಾರೆ.

ಆಲಯಗಳಾದ ಥಿಯೇಟರ್ಸ್.. ಶಿವ ತಾಂಡವಕ್ಕೆ ದೀಪದಾರತಿ

ಗರುಡ ಪುರಾಣ ತೆರೆಗೆ ತರೋಕೆ ಒಂದಲ್ಲ 2 ಗುಂಡಿಗೆ ಬೇಕು..!

ಪುಸ್ತಕ ಓದಲ್ಲ.. ತತ್ವ ಕೇಳಲ್ಲ.. ಸಿನಿಮಾನೂ ನೋಡದಿದ್ರೆ ಹೇಗೆ ?

ಜನ ಪುಸ್ತಕಗಳ ಮೂಲಕ ಓದಿ ತಿಳಿದುಕೊಳ್ಳಲ್ಲ.. ತತ್ವಗಳನ್ನ ಹೇಳ್ತೀವಿ ಬನ್ನಿ ಅಂದ್ರೂ ಬರಲ್ಲ. ಅದೇ.. ಸಿನಿಮಾ ಮೂಲಕ ತೋರಿಸ್ತೀವಿ ಬನ್ನಿ ಅಂದಿದ್ದಾರೆ ನಿರ್ಮಾಪಕ ರಮೇಶ್ ರೆಡ್ಡಿ. ಈಗ ಅದನ್ನ ಕಣ್ತುಂಬಿಕೊಂಡು, ಗರುಡ ಪುರಾಣವನ್ನು ಫೀಲ್ ಮಾಡುವ ಸಮಯ ಪ್ರೇಕ್ಷಕರದ್ದು. ಈ ಗರುಡ ಪುರಾಣ ಮಾಡಲು ಒಂದಲ್ಲ ಎರಡೆರಡು ಗುಂಡಿಗೆ ಇರಬೇಕು. ಅದು ತಮಗಿದೆ ಅನ್ನೋದನ್ನ ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ನಿರ್ದೇಶಕ ಅರ್ಜುನ್ ಜನ್ಯ ಪ್ರೂವ್ ಮಾಡಿ ತೋರಿಸಿದ್ದಾರೆ.

ಎಲ್ಲೆಡೆ 45 ಸಿನಿಮಾ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ. ಇಂಟರೆಸ್ಟಿಂಗ್ ಅಂದ್ರೆ ಥಿಯೇಟರ್‌‌ಗಳು ಅಕ್ಷರಶಃ ದೇವಾಲಯಗಳಾಗಿ ಮಾರ್ಪಟ್ಟಿವೆ. ಅದಕ್ಕೆ ಕಾರಣ ಒನ್ ಅಂಡ್ ಓನ್ಲಿ ಶಿವರಾಜ್‌‌ಕುಮಾರ್. ಯೆಸ್.. ಶಿವಪ್ಪ ಪಾತ್ರದಲ್ಲಿ ಶಿವಣ್ಣ ಶಿವತಾಂಡವ ಆಡಿದ್ದಾರೆ. ಶಿವನ ಬರೋಬ್ಬರಿ 11 ಅವತಾರಗಳು ನೋಡುಗರನ್ನ ಮಂತ್ರಮುಗ್ಧಗೊಳಿಸುತ್ತವೆ. ಹಾಗಾಗಿಯೇ ಸಾವಿರಾರು ಮಂದಿ ಮಹಿಳೆಯರು ಸ್ಕ್ರೀನ್‌ಗೆ ದೀಪ ಬೆಳಗಿ, ಆರತಿ ಎತ್ತುತ್ತಿದ್ದಾರೆ. ದೀಪ ಬೆಳಗುತ್ತಲೇ ಶಿಳ್ಳೆ ಹೊಡೆಯುತ್ತಾ ಸಂಭ್ರಮಿಸ್ತಿದ್ದಾರೆ. ಇದೇ ಸಿನಿಮಾದ ರಿಯಲ್ ಸಕ್ಸಸ್.

45 ಅನ್ನದಾತನ ಅಳಲು.. ಮೋಸ ಮಾಡಿದವ್ರಿಗೆ ದೇವರೇ ಶಿಕ್ಷೆ..!

ಕೋಟಿ ಕೋಟಿ ಸುರಿದ ನಿರ್ಮಾಪಕರ ಮೊಬೈಲ್‌ಗೆ ಪೈರಸಿ ಫಿಲ್ಮ್

ಯೆಸ್.. ಕನ್ನಡದ ಜೊತೆ ಹಿಂದಿ, ಮಲಯಾಳಂನಲ್ಲೂ ಸಿನಿಮಾಗಳನ್ನ ಮಾಡಿ ಅನುಭವ ಇರುವ ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ 45 ಸಿನಿಮಾದ ಪೈರಸಿ ಇನ್ನಿಲ್ಲದೆ ಕಾಡಿದೆ. ಕೋಟ್ಯಂತರ ರೂಪಾಯಿ ಸುರಿದು ಒಂದೊಳ್ಳೆ ಸಿನಿಮಾ ಮಾಡಿದ್ರೆ, ರಿಲೀಸ್ ಆದ ದಿನವೇ ತಮ್ಮದೇ ಮೊಬೈಲ್‌ಗೆ ಪೈರಸಿ ಕಾಪಿ ಬಂದ್ರೆ ಎಷ್ಟು ನೋವಾಗಬೇಡ ಅಲ್ಲವೇ..? ನನಗೆ ಈ ರೀತಿ ಮೋಸ ಮಾಡದವರಿಗೆ ಆ ದೇವರೇ ಶಿಕ್ಷೆ ಕೊಡ್ತಾರೆ. ಅವರೇ ನೋಡಿಕೊಳ್ತಾರೆ ಅಂತ ನೋವಿನಿಂದ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡರು ರಮೇಶ್ ರೆಡ್ಡಿ.

ರಿಲೀಸ್ ದಿನವೇ ಪೈರಸಿ ಆದ 45.. ಪ್ರೊಡ್ಯೂಸರ್ ಕೆಂಡಾಮಂಡಲ

ಕೋರ್ಟ್‌ನಿಂದ ಆರ್ಡರ್.. ಚಿತ್ರಕ್ಕೆ ಹಾನಿ ಮಾಡಿದ್ರೆ ಬೀಳುತ್ತೆ ಕೇಸ್

ಇವೆಲ್ಲಾ ಬೆಳವಣಿಗೆಗಳ ನಡುವೆ ನಿರ್ಮಾಪಕರು ಕೋರ್ಟ್‌ ನಿಂದ ಪೈರಸಿ ಮಾಡುವವರ ಹಾಗೂ ಸಿನಿಮಾಗೆ ನಗೆಟೀವ್ ಕಮೆಂಟ್ಸ್ ಹಾಕಿ, ಅಪಪ್ರಚಾರ ಮಾಡಿ, ಸಿನಿಮಾದ ಗಳಿಕೆಗೆ ಚ್ಯುತಿ ತರುವವರ ವಿರುದ್ಧ ಸ್ಟೇ ಆರ್ಡರ್ ತಂದಿದ್ದಾರೆ. ಸೋ.. 45 ಸಿನಿಮಾಗೆ ನೆಗೆಟೀವ್ ಮಾಡೋಕೆ ಮುನ್ನ ಹತ್ತು ಸಲ ಯೋಚಿಸಿ.

ಒಂದಷ್ಟು ಮಂದಿ ಈ ಸಿನಿಮಾಗೆ ಉದ್ದೇಶಪೂರ್ವಕವಾಗಿ ಕೆಲಕ್ಷನ್‌ಗೆ ಹೊಡೆತ ಬೀಳುವಂತಹ ಕೆಲಸಗಳನ್ನ ಮಾಡ್ತಿದ್ದಾರೆ. ಅಂತವರಿಗೆ ಈ ನೋಟಿಸ್ ಎಚ್ಚರಿಕೆ ಗಂಟೆಯಾಗಲಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 20, 2026 - 8:00 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (5)

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 20, 2026 - 7:52 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (4)

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ಗೆ ಸರಣಿ ಜಯ: 2-1 ಅಂತರದಲ್ಲಿ ಭಾರತಕ್ಕೆ ಸೋಲು

by ದಿಶಾ ಕೆ. ಎಸ್.
July 20, 2026 - 7:26 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (3)

ರಾಜ್ಯದ ಹವಾಮಾನ ವರದಿ (20-07-2026): ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 20, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version