• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಮೆರಿಕದ ಪ್ಲೋರಿಡಾದಲ್ಲಿ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2025 - 6:56 pm
in ಸಿನಿಮಾ
0 0
0
Untitled design 2025 05 30t185231.332

ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್‌ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ RP ಪಂಡಿಂಗ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಗಸ್ಟ್ 29ರಿಂದ 31ರವರೆಗೆ ಈ ಐತಿಹಾಸಿಕ ಸಮಾವೇಶ ನಡೆಯಲಿದೆ.‌ ಈ ಕುರಿತು ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ನಾವಿಕ ಅಧ್ಯಕ್ಷರಾದ ಶಿವಕುಮಾರ್, ಸಮಾವೇಶ ಸಂಚಾಲಕರಾದ ಹರ್ಷಿತ್ ಗೌಡ, ಹಿರಿಯ ನಟ ಪ್ರಣಯರಾಜ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಗಾಯಕ ಅಲೋಕ್ ಬಾಬು (ಆಲ್ ಓಕೆ) ಭಾಗವಹಿಸಿ, 8ನೇ ನಾವಿಕ ಕನ್ನಡ ಸಮಾವೇಶ -2025ರ ಬಗ್ಗೆ ಮಾಹಿತಿ ಹಂಚಿಕೊಂಡರು.

RelatedPosts

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’

ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್

ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ

ADVERTISEMENT
ADVERTISEMENT

ಹಿರಿಯ ನಟ ಶ್ರೀನಾಥ್‌ ಮಾತನಾಡಿ, ವಿಶ್ವದಲ್ಲಿ ಎಲ್ಲೆಲ್ಲೋ ಚದುರಿ ಹೋಗಿರುವ ಕನ್ನಡಿಗರು ಅನೇಕ ಜನ ನಾವಿಕ ವಿಶ್ವ ಕನ್ನಡ ಸಮಾವೇಶ ಬರ್ತಾರೆ. ಅಮೆರಿಕಾ ಮಾತ್ರವಲ್ಲ, ಬೇರೆ ಬೇರೆ ಕಡೆಯಿಂದ ಬರುತ್ತಾರೆ. ಅಮೆರಿಕಾದಲ್ಲಿ ಜನ ಸುಖ ಸಂತೋಷದಿಂದ ಇದ್ದಾರೆ. ಆದ್ರೆ ಅವರಲ್ಲಿ ಸೆಂಟಿಮೆಂಟ್‌ ಕೊರತೆ ಇದೆ. ಇಲ್ಲಿ ಎಲ್ಲಾ ಕೊರತೆ ಇದೆ. ಸೆಂಟಿಮೆಂಟ್‌ ತುಂಬಾ ಇದೆ. ಆ ಸೆಂಟಿಮೆಂಟ್‌ ಹೃದಯದಲ್ಲಿ ತುಂಬಿಕೊಂಡೆ ಇಲ್ಲಿಂದ ಅಮೆರಿಕಾ ಹೋಗಿದ್ದಾರೆ. ಸೆಂಟಿಮೆಂಟ್‌ ಅವರು ಹತೋರೆಯುತ್ತಾರೆ. ಈ ಸಮಾರಂಭದಲ್ಲಿ ಆ ಸೆಂಟಿಮೆಂಟ್‌ ಅನುಭವಿಸುತ್ತಾರೆ. ದೋಣಿ ನಡೆಸುವವರು ನಾವಿಕರು. ಪ್ರತಿ ವರ್ಷವೂ ನಾನು ಅಲ್ಲಿಗೆ ಬಂದಿದ್ದೇನೆ. ಚದುರಿ ಹೋಗಿರುವ ಪ್ರತಿಯೊಬ್ಬ ಕಲಾವಿದನ ಜೊತೆ ಮಾತನಾಡಬೇಕು ಎಂಬ ಆಸೆ. ಅದನ್ನು ಈ ರೀತಿ ಕಾರ್ಯಕ್ರಮಗಳ ಮೂಲಕ ಈಡೇರಿಸಿಕೊಳ್ಳುತ್ತೇವೆ. ಮೂರು ದಿನ ಅಲ್ಲಿ ಕನ್ನಡ, ಕನ್ನಡ ಕಲರವ ಇರಲಿದೆ ಎಂದು ಹೇಳಿದರು.

ಈ ಸಮಾವೇಶದಲ್ಲಿ ಬಿಸಿನೆಸ್ ಫೋರಮ್, ವುಮೆನ್ಸ್ ಫೋರಮ್ ಕವಿ ಗೋಷ್ಠಿ, ಯೂಥ್ ಫೋರಮ್, ಸಾಹಿತ್ಯ ಗೋಷ್ಠಿ ಹೀಗೆ ಅನೇಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ಸತತವಾಗಿ ನಡೆಯಲಿವೆ. ಈ ಸಮಾವೇಶದಲ್ಲಿ ಅನಿವಾಸಿಯರು ಮಾತ್ರವಲ್ಲದೇ ಕರ್ನಾಟಕದ ಖ್ಯಾತನಾಮ ಕಲಾವಿದರಿಂದ ವೈವಿದ್ಯಮಯ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ.

ಈ ಸಮಾವೇಶವ ವಿಶ್ವ ಕನ್ನಡಿಗರು ಸಂಸ್ಥೆಯು ಫ್ಲೋರಿಡಾ ರಾಜ್ಯದಲ್ಲಿರುವ ನಾಲ್ಕು ಪ್ರಮುಖ ಕನ್ನಡ ಸಂಘಗಳಾದ ಶ್ರೀಗಂಧ ಕನ್ನಡ ಕೂಟ. ಟಾಂಪ, ಒರ್ಲಾಂಡೋ ಕನ್ನಡ ಕೂಟ, ನಂದಿ ಕನ್ನಡ ಕೂಟ, ಮಯಾಮಿ, ಮತ್ತು ಸವಿಕನ್ನಡ ಕೂಟ ಜ್ಯಾಕ್ಸನ್ವೆಲ್ ಸಹಯೋಗದೊಂದಿಗೆ ಈ ಬೃಹತ್ ವಿಶ್ವ ಕನ್ನಡ ಸಮಾವೇಶವನ್ನು ಆಯೋಜಿಸುತ್ತಿದೆ. ಈ ಜಾಗತಿಕ ಸಮಾವೇಶವು ನಮ್ಮ ಭಾಷೆ, ಸಂಸ್ಕೃತಿ ಮತ್ತು ಏಕತೆಯನ್ನು ಆಚರಿಸಲು ಖಂಡಗಳಾದ್ಯಂತದ ಸಾವಿರಾರು ಕನ್ನಡಿಗರನ್ನು ಮತ್ತೊಮ್ಮೆ ಒಟ್ಟುಗೂಡಿಸುತ್ತದೆ.

ನಾವಿಕ ಸಂಸ್ಥೆಯ ಅಧ್ಯಕ್ಷರಾದ ಶಿವಕುಮಾರ್ ಮತ್ತು ಸಮ್ಮೇಳನ ಸಂಚಾಲಕರಾದ ಹರ್ಷಿತ್ ಗೌಡ, ಈ ಸಾಂಸ್ಕೃತಿಕ ವೈಭವವನ್ನು ‘ಸಾರುವ ಸಮಾವೇಶವನ್ನು ಉತ್ಸಾಹ ಮತ್ತು ದೂರದೃಷ್ಟಿಯಿಂದ ಮುನ್ನಡೆಸುತ್ತಿದ್ದು, ಜನಶಕ್ತಿಯ ಉತ್ಸವವನ್ನಾಗಿ ಮಾಡಲು ಎಲ್ಲ ಕನ್ನಡಿಗರಿಗೆ ಕರೆ ನೀಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅನೇಕ ಸಚಿವರನ್ನು ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು, ಭಾಗವಹಿಸುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ, ಕರ್ನಾಟಕ ಮತ್ತು ಅಮೆರಿಕದಾದ್ಯಂತ ಇರುವ ಪ್ರಮುಖ ಮಠಗಳ ಗೌರವಾನ್ವಿತ ಸ್ವಾಮೀಜಿಗಳನ್ನು ಸಹ ಆಶೀರ್ವದಿಸಲು ಆಹ್ವಾನಿಸಲಾಗಿದೆ. ನಟ, ನಿರ್ದೇಶಕ ಹಾಗೂ ನಿರೂಪಕ ರಮೇಶ್ ಅರವಿಂದ್, ಹಿರಿಯ ನಟ, ನಿರ್ಮಾಪಕ ಹಾಗೂ ನಿರ್ದೇಶಕ ಶ್ರೀನಾಥ್ ಮತ್ತು ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ರಾಯಭಾರಿ ರಕ್ಷಿತ್ ಶೆಟ್ಟಿ ಈ ಸಮಾವೇಶದಲ್ಲಿ ಭಾಗವಹಿಸುವುದು ಖಚಿತವಾಗಿದೆ. ಅಲ್ಲದೆ, ಇನ್ನಷ್ಟು ಗಣ್ಯ ವ್ಯಕ್ತಿಗಳು ಈ ಮಹಾ ಕನ್ನಡ ಉತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಕರ್ನಾಟಕದ ದಸರಾ ಶೈಲಿಯ ಜಂಬೂ ಸವಾರಿಯಿಂದ ಪ್ರೇರಿತವಾದ ವರ್ಣರಂಜಿತ ಮೆರವಣಿಗೆ ನಡೆಯಲಿದೆ. ಪ್ರಪಂಚದಾದ್ಯಂತದ ಕನ್ನಡ ಕೂಟಗಳು ಕರ್ನಾಟಕ ಜಿಲ್ಲೆಗಳನ್ನು ಪ್ರತಿನಿಧಿಸಲಿವೆ. ಈ ಮೆರವಣಿಗೆಯ ಉದ್ದಕ್ಕೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಜಾನಪದ ಪ್ರದರ್ಶನಗಳು, ಸ್ತಬ್ಧ ಚಿತ್ರಗಳ ಮೂಲಕ ಸಾಂಪ್ರದಾಯಿಕ ಸ್ಮಾರಕಗಳ ಪುನರ್ನಿಮಾಣ ಹಾಗೂ ಕನ್ನಡ ಅಸ್ಮಿತೆಯನ್ನು ಪ್ರತಿಧ್ವನಿಸುವ ಧ್ವಜಗಳು ಮತ್ತು ಸಂಗೀತ ಪ್ರಕಾರಗಳು ಸಾಂಸ್ಕೃತಿಕ ವೈಭವವನ್ನು ಸಾರಲಿವೆ.

ಸಂಗೀತ ರಸ ಸಂಜೆ ಕಾರ್ಯಕ್ರಮ

ನಾವಿಕ ಕ್ರಿಕೆಟ್ ಟೂರ್ನಮೆಂಟ್ , ಆಧುನಿಕ ವಿಜ್ಞಾನ ಮತ್ತು ಕಾಲಾತೀತ ಆಧ್ಯಾತ್ಮಿಕ ಕಾರ್ಯಕ್ರಮ, ನಾಟಕ, ಕಥೆ ಹೇಳುವುದು, ಕನ್ನಡ ಸಾಹಿತ್ಯದ ಕಿರು ನಾಟಕ ಕಾರ್ಯಕ್ರಮ ಸೇರಿದಂತೆ ಸಂಗೀತ ರಸ ಸಂಜೆ ಕಾರ್ಯಕ್ರಮ ಕೂಡ ನಡೆಯಲಿದೆ. ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಹಾಗೂ ಆಲ್ ಒಕೆ ಮ್ಯೂಸಿಕಲ್ ನೈಟ್ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
  • Untitled design 2026 06 07T161948.868
    ನೀವು ನೋಡಿದ್ದು ಸತ್ಯ..ಡಿ ಬಾಸ್ ದರ್ಶನ್ 20KG ವೆಯ್ಟ್ ಲಾಸ್
    June 7, 2026 | 0
  • Untitled design 2026 06 07T121217.898
    ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಟ ಸಲೀಂ ಕುಮಾರ್ ಇನ್ನಿಲ್ಲ
    June 7, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version