• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ಶಿವಣ್ಣನ ‘A for ಆನಂದ್’ ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 3:19 pm
in ಸಿನಿಮಾ
0 0
0
111 (34)

ಸ್ಯಾಂಡಲ್ವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಪಾಠ ಹೇಳಿ ಕೊಡುವ ಗುರುವಾಗಿ ಕಾಣಿಸಿಕೊಳ್ಳುತ್ತಿರುವ ‘A for ಆನಂದ್’ ಚಿತ್ರದ ಮುಹೂರ್ತ ಇಂದು ಅದ್ಧೂರಿಯಾಗಿ ನೆರವೇರಿದೆ. ಶುಭ ಶುಕ್ರವಾರವಾದ ಇಂದು ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ನಿರ್ಮಾಪಕಿ ಗೀತಾ ಶಿವರಾಜ್‌ ಕುಮಾರ್‌ ಕ್ಲ್ಯಾಪ್‌ ಮಾಡಿದರು. ಮಗುವಿನಿಂದ ಕ್ಯಾಮೆರಾಗೆ ಚಾಲನೆ ನೀಡಿಸಿದರು. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಹಾಜರಿತ್ತು.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್

ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್

‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ

ADVERTISEMENT
ADVERTISEMENT

ಮುಹೂರ್ತದ ಬಳಿಕ ಸುದ್ದಿಗೋಷ್ಠಿ ಏರ್ಪಡಿಸಲಾಗಿತ್ತು. ಈ ಸುದ್ದಿಗೋಷ್ಠಿಯ ಪ್ರಮುಖ ಆಕರ್ಷಣೆ ಮಕ್ಕಳು. ‘A for ಆನಂದ್’ ಮಕ್ಕಳ ಸಿನಿಮಾವಾಗಿರುವುದರಿಂದ ವಿಶೇಷವಾಗಿ ಸುದ್ದಿಗೋಷ್ಠಿ ನಡೆಸಲಾಯಿತು. ವೇದಿಕೆ ಅತಿಥಿಗಳನ್ನು ಮಕ್ಕಳು ಸ್ವಾಗತಿಸಿದರು. ಇದೇ ವೇಳೆ ಹಾಡು ಹೇಳಿ ನೆರೆದಿದ್ದವರನ್ನು ಮಕ್ಕಳು ರಂಜಿಸಿದರು.

ಬಳಿಕ ಮಾತನಾಡಿದ ಶಿವಣ್ಣ, ಶ್ರೀನಿ ಜೊತೆ ಎರಡನೇ ಸಿನಿಮಾ. ಅವರು ನನಗೆ ಹದಿನೈದು ವರ್ಷದಿಂದ ಸ್ನೇಹಿತರು. ಶಿವ ಸಿನಿಮಾಗಾಗಿ ಫೋಟೋಶೂಟ್‌ ಮಾಡಿದ್ದರು. ಅಂದಿನಿಂದ ಪರಿಚಯ. ಅಂದಿನಿಂದ ಒಂದು ಕಥೆ ಇದೆ ಎಂದು ಹೇಳುತ್ತಿದ್ದರು. ತುಂಬಾ ಬಾರಿ ಮೀಟ್‌ ಮಾಡಿದಾಗ ಏನೋ ಮಿಸ್‌ ಆಗುತಿತ್ತು. ಈ ಸಿನಿಮಾಗೆ ಅಟಾಚ್‌ ಮೆಂಟ್‌ ಮುಖ್ಯ. ಮಕ್ಕಳನ್ನು ಯಾವ ರೀತಿ ಓದಿಸಬೇಕು, ಅವರನ್ನು ದಾರಿಗೆ ತರಬೇಕು ಅನ್ನೋದೇ ‘A for ಆನಂದ್’ ಕಥೆ ತಿರುಳು. ಸ್ಕ್ರೀನ್‌ ಪ್ಲೇಯನ್ನು ಶ್ರೀನಿ ತುಂಬಾ ಚೆನ್ನಾಗಿ ಮಾಡಿದ್ದಾರೆ. ಅಕ್ಟೋಬರ್‌ ತಿಂಗಳಾತ್ಯಂಕ್ಕೆ ಶೂಟಿಂಗ್‌ ಹೊರಡುತ್ತೇವೆ. ಈ ಚಿತ್ರದಲ್ಲಿ ಆರು ಹಾಡುಗಳು ಬರುತ್ತವೆ. ನನ್ನ ಚಿತ್ರದಲ್ಲಿ ತುಂಬಾ ದಿನಗಳ ಬಳಿಕ ಇಷ್ಟು ಹಾಡು ಇರುತ್ತಿವೆ. ಆನಂದ್‌ ನಮ್ಮ ತಾಯಿ ಹೆಸರಿಟ್ಟಿದ್ದು, ಈ ಆನಂದ್‌ ಮಕ್ಕಳ ಮುಖದಲ್ಲಿ ಆನಂದ ತರುತ್ತಾನೆ ಎಂದರು.

ನಿರ್ಮಾಪಕಿ ಗೀತಾ ಶಿವರಾಜ್‌ಕುಮಾರ್‌, ತುಂಬಾ ದಿನದಿಂದ ಮಕ್ಕಳ ಸಿನಿಮಾ ಮಾಡಬೇಕು ಎಂಬ ಆಸೆ ಇತ್ತು. ಮಕ್ಕಳಿಗೆ ಶಿಕ್ಷಣ ಮುಖ್ಯ. ಆದರೆ ಇಂದು ಅವರಿಗೆ ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ಒತ್ತಡ ಇಲ್ಲದೇ ಮಕ್ಕಳಿಗೆ ಯಾವ ರೀತಿ ಪಾಠ ಹೇಳಿಕೊಡಬಹುದು ಅನ್ನೋದನ್ನು ಈ ಸಿನಿಮಾ ಮೂಲಕ ಹೇಳುತ್ತೇವೆ. ಈ ಚಿತ್ರಕ್ಕೆ ವಾಸುಕಿ ವೈಭವ್‌ ಸಂಗೀತ ನಿರ್ದೇಶನ ಮಾಡುತ್ತಾರೆ. ಎ ಫಾರ್ ಆನಂದ್‌ ಚಿತ್ರದ ಟೈಟಲ್‌ ತುಂಬಾ ಇಷ್ಟವಾಯ್ತು. ಈ ಚಿತ್ರದಿಂದ ತಂದೆ ತಾಯಿ ಮಕ್ಕಳ ಹೇಗೆ ಓದಿಸಬೇಕು ಅಂತಾ ತಿಳಿದುಕೊಳ್ಳುತ್ತಾರೆ. ಜೊತೆಗೆ ಈ ಸಿನಿಮಾದಿಂದ ಜನ ಥಿಯೇಟರ್‌ಗೆ ಬರುವ ರೀತಿ ಆಗುತ್ತದೆ ಎಂಬ ನಂಬಿಕೆ ಇದೆ ಎಂದರು.

ನಿರ್ದೇಶಕ ಶ್ರೀನಿ ಮಾತನಾಡಿ, ಘೋಸ್ಟ್‌ ಆಕ್ಷನ್‌ ಥ್ರಿಲ್ಲರ್‌ ಸಿನಿಮಾ, ಇದು ಕಂಪ್ಲೀಟ್‌ ಡಿಫರೆಂಟ್‌ ಜಾನರ್‌ ಚಿತ್ರ. ‘A for ಆನಂದ್’ ಫ್ಯಾಮಿಲಿ ಎಂಟರ್‌ ಟೈನರ್‌ ಜೊತೆಗೆ ಮಕ್ಕಳಿಗೂ ಕನೆಕ್ಟ್‌ ಆಗುವ ಸಿನಿಮಾ. ಇದು ಚಾಲೆಂಜ್‌ ಕೆಲಸವೇ. ಅಕ್ಟೋಬರ್‌ ಸಮಯದಲ್ಲಿ ಶಿವಮೊಗ್ಗದ ಸಾಗರ ಆ ಕಡೆ ಚಿತ್ರೀಕರಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

ಈ ಹಿಂದೆ ಶಿವರಾಜ್ ಕುಮಾರ್ ಅವರಿಗಾಗಿ ‘ಘೋಸ್ಟ್’ ಹೆಸರಿನ ಭರ್ಜರಿ ಆಕ್ಷನ್ ಥ್ರಿಲ್ಲರ್ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀನಿ, ಈಗ ಶಿವಣ್ಣನ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಎ ಫಾರ್ ಆನಂದ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಒಬ್ಬ ಶಿಕ್ಷಕನ ಪಾತ್ರ ನಿರ್ವಹಿಸಲಿದ್ದಾರೆ.

́ಎ ಫಾರ್ ಆನಂದ್’ ಸಿನಿಮಾವನ್ನು ಶಿವಣ್ಣನವರ ಹೋಮ್ ಬ್ಯಾನರ್ ಆಗಿರುವ ಗೀತಾ ಪಿಕ್ಚರ್ಸ್ ವತಿಯಿಂದಲೇ ನಿರ್ಮಾಣ ಮಾಡಲಾಗುತ್ತಿದೆ. ವೇದ, ಭೈರತಿ ರಣಗಲ್ ಅನ್ನು ಇದೇ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಮಾಡಲಾಗಿತ್ತು, ಗೀತಾ ಪಿಕ್ಚರ್ಸ್ಗೆ ಇದು ಮೂರನೇ ಸಿನಿಮಾ. ಶಿವರಾಜ್ ಕುಮಾರ್ ಹಾಗೂ ಶ್ರೀನಿ ಕಾಂಬಿನೇಷನ್ನ ‘ಘೋಸ್ಟ್’ ಸಿನಿಮಾಕ್ಕೆ ಕೆಲಸ ಮಾಡಿದ್ದ ಚಿತ್ರ ಹಾಗೂ ತಾಂತ್ರಿಕ ತಂಡವೇ ‘ಎ ಫಾರ್ ಆನಂದ್’ ಸಿನಿಮಾಕ್ಕೂ ಕೆಲಸ ಮಾಡಲಿದೆ. ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಬರೆದಿದ್ದಾರೆ. ವಾಸುಕಿ ವೈಭವ್‌ ಸಂಗೀತ ಒದಗಿಸಲಿದ್ದಾರೆ. ಎ ಫಾರ್ ಆನಂದ್‌ ಪಕ್ಕ ಫ್ಯಾಮಿಲಿ ಎಂಟರ್ ಟೈನರ್‌ ಜೊತೆಗೆ ಎಮೋಷನಲ್‌ ಸಿನಿಮಾ. ಪ್ರೇಕ್ಷಕರನ್ನಿ ಥಿಯೇಟರ್‌ಗೆ ಕರೆತರುವ ಒಂದೊಳ್ಳೆ ಚಿತ್ರವಾಗಲಿದೆ ಅನ್ನೋದು ತಂಡದ ಅಭಿಪ್ರಾಯ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ವ್ಯರ್ಥವಾಗಬಹುದು, (2)

ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 9, 2026 - 7:53 am
0

ವ್ಯರ್ಥವಾಗಬಹುದು, (1)

ತೂಕ ಇಳಿಕೆ, ಶುಗರ್ ಕಂಟ್ರೋಲ್‌ಗೆ ಯಾವ ಆಹಾರ ಬೆಸ್ಟ್? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
September 9, 2026 - 7:34 am
0

ವ್ಯರ್ಥವಾಗಬಹುದು,

ರಾಶಿಫಲ: ಈ ರಾಶಿಯವರ ಹಣ ವ್ಯರ್ಥವಾಗಬಹುದು, ಒರಟು ಸ್ವಭಾವದಿಂದ ಎಲ್ಲರಿಂದ ದೂರಾಗುವಿರಿ!

by ಶಾಲಿನಿ ಕೆ. ಡಿ
September 9, 2026 - 7:00 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (15)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ..
    ನಾಲ್ಕು ದಿನಕ್ಕೆ 150ಕೋಟಿ.. ಮಿರ್ಜಾಪುರ್ ಮೂವಿ ಸೆನ್ಸೇಷನ್
    September 8, 2026 | 0
  • Untitled design (36)
    ಬೃಂದಾವಿಹಾರಿ: ಮೆಲೋಡಿ ಪ್ರಿಯರ ಮನಗೆದ್ದ ಮತ್ತೊಂದು ಹೊಚ್ಚ ಹೊಸ ಸಾಂಗ್
    September 8, 2026 | 0
  • Untitled design (35)
    ‘ಲಕ್ಷ್ಮೀದೇವಿ ನಿಧನ’ ಸುದ್ದಿ ಸುಳ್ಳು: ಕುಟುಂಬದಿಂದ ಸ್ಪಷ್ಟನೆ
    September 8, 2026 | 0
  • Untitled design 2026 09 08T142842.605
    ‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version