• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 16, 2026 - 6:52 pm
in ಸಿನಿಮಾ
0 0
0
Untitled design (89)

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ ಈಗ ತೀವ್ರ ಸಂಕಷ್ಟದಲ್ಲಿದ್ದಾರೆ. ಮೂರನೇ ಮದುವೆಯ ಬೆನ್ನಲ್ಲೇ ಅವರ ತಲೆಗೆ 5 ಕೋಟಿ ಬೆಲೆ ಕಟ್ಟಲಾಗಿದೆ. ‘ಲವ್ ಜಿಹಾದ್’ ಆರೋಪದ ಕೆನ್ನಾಲಗೆಯಲ್ಲಿ ಅಮಿರ್ ಸುಟ್ಟು ಕರಕಲಾಗುತ್ತಿದ್ದು, ಅಯೋಧ್ಯೆಯ ಧಾರ್ಮಿಕ ಮುಖಂಡರೊಬ್ಬರು ನೇರವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ. ಇಷ್ಟಕ್ಕೂ ಈ ವಿವಾದದ ಹಿಂದಿರುವ ಅಸಲಿ ರಹಸ್ಯವೇನು?

  • ಮೂರನೇ ಮದುವೆಯ ಬೆನ್ನಲ್ಲೇ ಆಮಿರ್‌ಗೆ ಕೊಲೆ ಬೆದರಿಕೆ
  • ಆಮಿರ್‌ಗೆ ‘ಲವ್ ಜಿಹಾದ್’ ಬ್ರಾಂಡ್ ಅಂಬಾಸಿಡರ್ ಪಟ್ಟ
  • ಆಮಿರ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಣೆ
  • ಆಮಿರ್ ಸ್ಪಷ್ಟನೆಗೂ ತಣ್ಣಗಾಗದ ವಿವಾದ… ಮತ್ತಷ್ಟು ಕಾವು!

ಬಾಲಿವುಡ್ ಅಂಗಳದಲ್ಲಿ ಲವ್ ಬರ್ಡ್ಸ್ ಹಾರಾಟ ಹೊಸದೇನಲ್ಲ, ಆದರೆ ಆಮಿರ್ ಖಾನ್ ಅವರ ಮೂರನೇ ಮದುವೆ ಮಾತ್ರ ಬಾಂಬ್ ಬ್ಲಾಸ್ಟ್‌ನಂತೆ ಸದ್ದು ಮಾಡಿದೆ. ಜುಲೈ 5ರಂದು ಬೆಂಗಳೂರಿನ ಬ್ಯೂಟಿ ಎಂಟರ್‌ಪ್ರೆನ್ಯೂರ್ ಗೌರಿ ಸ್ಪ್ರ್ಯಾಟ್ ಅವರ ಕೈಹಿಡಿದ ಆಮಿರ್ ಖಾನ್, ಸದ್ದಿಲ್ಲದೆ ಹೊಸ ಬಾಳಿನ ಹಾದಿ ತುಳಿದಿದ್ದರು. ಆದರೆ ಈ ಮದುವೆ ವೈಯಕ್ತಿಕ ಸಂಭ್ರಮವಾಗಿ ಉಳಿಯದೆ, ರಾಷ್ಟ್ರಮಟ್ಟದ ವಿವಾದದ ಕೇಂದ್ರಬಿಂದುವಾಗಿ ಬದಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಟೀಕೆಗಳು ಈಗ ಸಾಂವಿಧಾನಿಕ ಮಿತಿಗಳನ್ನು ಮೀರಿ ಬೆದರಿಕೆಯ ಹಂತಕ್ಕೆ ತಲುಪಿದ್ದು, ಆಮಿರ್ ಸುತ್ತಲೂ ಕಪ್ಪು ಮೋಡಗಳು ಕವಿದಿವೆ.

RelatedPosts

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

ADVERTISEMENT
ADVERTISEMENT

ನಟನ ಈ ಮದುವೆಗೆ ಬಲಪಂಥೀಯ ಸಂಘಟನೆಗಳು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿವೆ. ಅದರಲ್ಲೂ ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ, ಆಮಿರ್ ಖಾನ್ ಅವರನ್ನು ‘ಲವ್ ಜಿಹಾದ್‌ನ ಬ್ರಾಂಡ್ ಅಂಬಾಸಿಡರ್’ ಎಂದು ಹೇಳಿದ್ದು, ಈ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಆಮಿರ್ ಖಾನ್ ಅವರ ಹಿಂದಿನ ಇತಿಹಾಸವನ್ನು ಕೆದಕುತ್ತಾ, ಅವರು ಮದುವೆಯಾದ ಮಹಿಳೆಯರ ಧರ್ಮ ಮತ್ತು ನಟನ ಉದ್ದೇಶಗಳ ಬಗ್ಗೆ ಕಟು ಟೀಕೆಗಳು ವ್ಯಕ್ತವಾಗುತ್ತಿವೆ. ಬಜರಂಗದಳದ ಪ್ರತಿಭಟನೆಗಳ ಮೂಲಕ ಶುರುವಾದ ಈ ಕಿಚ್ಚು, ಈಗ ಖಾನ್ ಅವರ ವೃತ್ತಿ ಜೀವನ ಮತ್ತು ವೈಯಕ್ತಿಕ ಭದ್ರತೆಯ ಮೇಲೆ ತೂಗುಗತ್ತಿಯಾಗಿ ಪರಿಣಮಿಸಿದೆ.

ವಿವಾದದ ತೀವ್ರತೆ ಎಷ್ಟಿದೆಯೆಂದರೆ, ಅಯೋಧ್ಯೆಯ ತಪಸ್ವಿ ಛಾವಣಿಯ ಪೀಠಾಧೀಶ ಜಗದ್ಗುರು ಪರಮಹಂಸ ಆಚಾರ್ಯ ಅವರು ಅಕ್ಷರಶಃ ಆಮಿರ್ ಖಾನ್ ತಲೆಗೆ ಬೆಲೆ ಕಟ್ಟಿದ್ದಾರೆ. “ಆಮಿರ್ ಖಾನ್ ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ, ಅವರನ್ನು ಸದೆಬಡಿಯುವವರಿಗೆ 5 ಕೋಟಿ ರೂಪಾಯಿ ಬಹುಮಾನ ನೀಡುತ್ತೇನೆ, ಅಷ್ಟೇ ಅಲ್ಲದೆ ಅವರ ಮೇಲಾಗುವ ಎಲ್ಲಾ ಕಾನೂನು ಪ್ರಕರಣಗಳ ಜವಾಬ್ದಾರಿಯೂ ನನ್ನದೇ” ಎಂದು ಬಹಿರಂಗವಾಗಿ ಘೋಷಿಸಿ ಬಾಲಿವುಡ್‌ಗೆ ಶಾಕ್ ನೀಡಿದ್ದಾರೆ. ಪವಿತ್ರ ಅಯೋಧ್ಯೆಯ ಹೆಸರಿನಲ್ಲಿ ಬಂದ ಈ ಹೇಳಿಕೆ, ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ.

ಸುತ್ತಲೂ ಬೆಂಕಿ ಹತ್ತಿಕೊಂಡಿದ್ದರೂ, ಆಮಿರ್ ಖಾನ್ ಈ ಬಾರಿ ಮೌನ ಮುರಿಯಲೇಬೇಕಾದ ಪರಿಸ್ಥಿತಿ ಬಂದಿದೆ. “ನನ್ನ ಮೂವರು ಪತ್ನಿಯರು ತಮ್ಮ ಧರ್ಮ ಬದಲಾಯಿಸಿಲ್ಲ, ನಾವೆಲ್ಲರೂ ಸಿವಿಲ್ ಕಾನೂನಿನ ಅಡಿಯಲ್ಲಿ ಮದುವೆಯಾಗಿದ್ದೇವೆ” ಎಂದು ಖಾನ್ ಸ್ಪಷ್ಟನೆ ನೀಡಿದ್ದಾರೆ. ವಿಶೇಷವಾಗಿ ತಮ್ಮ ಹೊಸ ಪತ್ನಿ ಗೌರಿ ಸ್ಪ್ರ್ಯಾಟ್ ಬಗ್ಗೆ ಮಾತನಾಡಿ, ಅವರು ಹಿಂದೂ ಅಲ್ಲ, ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರು ಎಂದು ವಾದಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ. ಆದರೆ, ಅವರ ಈ ಸ್ಪಷ್ಟನೆ ವಿವಾದವನ್ನು ತಣ್ಣಗಾಗಿಸುತ್ತಾ ಅಥವಾ ಮತ್ತೆ ಕೆರಳಿಸುತ್ತಾ ಎಂಬುದೇ ಈಗ ಮಿಲಿಯನ್ ಡಾಲರ್ ಪ್ರಶ್ನೆ

ರೀನಾ ದತ್ತಾ, ಕಿರಣ್ ರಾವ್ ಬಳಿಕ ಈಗ ಗೌರಿ ಸ್ಪ್ರ್ಯಾಟ್ ಜೀವನಕ್ಕೆ ಬಂದಿದ್ದಾರೆ. ಆಮಿರ್ ಖಾನ್ ಅವರ ಈ ಮದುವೆ ವಿವಾದವು ಕೇವಲ ಅವರ ವೈಯಕ್ತಿಕ ವಿಚಾರವಾಗಿ ಉಳಿದಿಲ್ಲ. ಬಾಲಿವುಡ್‌ನ ಸೂಪರ್‌ಸ್ಟಾರ್‌ಗಳು ಧರ್ಮದ ವಿಷಯದಲ್ಲಿ ಹೇಗೆ ಸಿಲುಕಿಕೊಳ್ಳುತ್ತಾರೆ ಎಂಬುದಕ್ಕೆ ಇದು ಜ್ವಲಂತ ಉದಾಹರಣೆಯಾಗಿದೆ. ಒಂದು ಕಡೆ ಕಾನೂನು ಹೋರಾಟ, ಇನ್ನೊಂದು ಕಡೆ ಪ್ರಾಣ ಬೆದರಿಕೆ, ಮತ್ತೊಂದೆಡೆ ಸಾರ್ವಜನಿಕರ ಆಕ್ರೋಶ. ಒಟ್ಟಾರೆಯಾಗಿ ಹೇಳಬೇಕೆಂದರೆ, ಆಮಿರ್ ಖಾನ್ ಅವರ ಕೌಟುಂಬಿಕ ಬದುಕಿನ ಈ ಹೊಸ ಅಧ್ಯಾಯ, ಬಾಲಿವುಡ್‌ನಲ್ಲೇ ಅತಿ ದೊಡ್ಡ ವಿವಾದದ ಮೈಲಿಗಲ್ಲಾಗಿ ಉಳಿಯಲಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

Untitled design 2026 09 19T211039.427

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

by ಶಾಲಿನಿ ಕೆ. ಡಿ
September 19, 2026 - 9:11 pm
0

Untitled design 2026 09 19T200610.610

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

by ಶಾಲಿನಿ ಕೆ. ಡಿ
September 19, 2026 - 8:06 pm
0

Untitled design 2026 09 19T194715.635

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

by ಶಾಲಿನಿ ಕೆ. ಡಿ
September 19, 2026 - 7:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
  • ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ
    ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version