• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೋಲ್ಡನ್‌ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು ‘ಆಪಲ್ ಕಟ್’ ಚಿತ್ರದ ಟ್ರೇಲರ್

‘ಆಪಲ್ ಕಟ್’ ಚಿತ್ರದ ಟ್ರೇಲರ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2025 - 8:47 pm
in ಸಿನಿಮಾ
0 0
0
Pak (9)

ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Whatsapp Image 2025 02 28 At 7.48.17 Pm (1)

RelatedPosts

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

ಜಾನಕಿ ಅಮ್ಮನ ಸ್ಮರಣಾರ್ಥ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಹಂಸಲೇಖ ಮನವಿ

ಎಸ್. ಜಾನಕಿ ನಿಧನ: ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ

ADVERTISEMENT
ADVERTISEMENT

ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು ಸಾಮಾನ್ಯವಾಗಿ‌ ನನ್ನ ಚಿತ್ರದ ಹೊರತು ಬೇರೆ ಸಮಾರಂಭಗಳಿಗೆ ಹೋಗುವುದು ಕಡಿಮೆ.‌ ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹಿರಿಯ ನಿರ್ದೇಶಕ ರಾಜಶೇಖರ್ ಅವರ ಪುತ್ರಿ ಈ ಚಿತ್ರದ ನಿರ್ದೇಶಕರು ಎಂದು ತಿಳಿದು ಸಂತೋಷವಾಯಿತು. ಆ ಕಾರಣಕ್ಕಾಗಿ ಹಾಗೂ ಸ್ನೇಹಿತರಾದ ದಾಸೇಗೌಡರ ಪ್ರೀತಿಯ ಆಹ್ವಾನಕ್ಕಾಗಿ ಇಲ್ಲಿಗೆ ಬಂದಿದ್ದೇನೆ.‌ ಟ್ರೇಲರ್ ನೋಡಿದಾಗ ವಿಭಿನ್ನ ಕಂಟೆಂಟ್ ವುಳ್ಳ ಚಿತ್ರ ಎಂದು ತಿಳಿಯುತ್ತದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಸಿಂಧು ಗೌಡ, ನಮ್ಮ ಅಪ್ಪನ ಕಾರ್ಯವೈಖರಿ ನೋಡಿ ನಿರ್ದೇಶನ ಕಲಿತ್ತಿದ್ದೇನೆ. ನಟಿಯಾಗಿ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ನನಗೆ ನಿರ್ದೇಶಕಿಯಾಗಿ ಮೊದಲ‌ ಚಿತ್ರ. ನಾನೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದೇನೆ. ಕಥೆ ಮೆಚ್ಚಿಕೊಂಡು ನಿರ್ಮಾಣ ಮಾಡಿದ ಶಿಲ್ಪ ಪ್ರಸನ್ನ ಅವರಿಗೆ ಧನ್ಯವಾದ. ‘ಆಪಲ್ ಕಟ್’, ಐದು ಜನ ಗೆಳೆಯರ ಸುತ್ತ ನಡೆಯುವ ಕಥೆ. ಜೊತೆಗೆ ನಾನು ಮಾನವಶಾಸ್ತ್ರ ಓದಿದ್ದು, ಚಿತ್ರದಲ್ಲಿ ಮಾನವಶಾಸ್ತ್ರದ ಒಂದು ಅಂಶ ಸೇರಿಸಲಾಗಿದೆ. ಶವವೊಂದನ್ನು ಸಹ ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅದು ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ.‌ ನಮ್ಮ ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ. ನನ್ನ ಮೊದಲ ಪ್ರಯತ್ನಕ್ಕೆ ನಿಮ್ಮ ಹಾರೈಕೆ ಇರಲಿ ಎಂದರು.

Whatsapp Image 2025 02 28 At 7.48.17 Pm

ಸಾನ್ವಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಮೊದಲಬಾರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಮಾರ್ಚ್ 7 ರಂದು ರಿಲೀಸ್ ಮಾಡುತ್ತಿದ್ದೇವೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣೇಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕಿ ಶಿಲ್ಪ ಪ್ರಸನ್ನ.

Whatsapp Image 2025 02 28 At 7.48.16 Pm (1)

ನಾನು ಈ ಚಿತ್ರದಲ್ಲಿ ಸತ್ಯ ಹೆಸರಿನ ಮಾನವಶಾಸ್ತ್ರ ಪ್ರೊಫೆಸರ್ ಪಾತ್ರ ಮಾಡಿದ್ದೇನೆ ಎಂದು ತಿಳಿಸಿದ‌ ನಾಯಕ ಸೂರ್ಯ ಗೌಡ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣೇಶ್ ಹಾಗೂ ದಾಸೇ ಗೌಡ ಅವರಿಗೆ ಧನ್ಯವಾದ ತಿಳಿಸಿದರು.

Whatsapp Image 2025 02 28 At 7.48.16 Pm

‘ನಾನು ಮೂಲತಃ ಬಾಗೆಪಲ್ಲಿ ಹುಡುಗಿ. ಒಳ್ಳೆ ಕಂಟೆಂಟ್ ಇರುವ ಮರ್ಡರ್ ಮಿಸ್ಟರಿ ಸಿನಿಮಾದಲ್ಲಿ ಸೈಕಾಲಜಿ ಸ್ಟೂಡೆಂಟ್ ಆಗಿ ನಟಿಸಿದ್ದೇನೆ” ಎಂದು ನಾಯಕಿ ಅಶ್ವಿ‌ನಿ ಪೋಲೆಪಲ್ಲಿ ಹೇಳಿದರು.

Whatsapp Image 2025 02 28 At 7.48.15 Pm

ಚಿತ್ರದಲ್ಲಿ ನಟಿಸಿರುವ ನಟಿಯರಾದ ಅಮೃತ‌ ಹಾಗೂ ಮೀನಾಕ್ಷಿ ತಮ್ಮ ಪಾತ್ರದ ಕುರಿತು ಮಾತನಾಡಿದರು. ವೀರ ಸಮರ್ಥ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 12T141135.828 (1)

ಹಾರ್ಮುಜ್‌ನಲ್ಲಿ ಭಾರತೀಯರಿದ್ದ ಹಡಗಿನ ಮೇಲೆ ದಾಳಿ: ಓರ್ವ ನಾಪತ್ತೆ

by ದಿಶಾ ಕೆ. ಎಸ್.
July 12, 2026 - 2:52 pm
0

Web Photo Editor 2026 07 12T124808.436

ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್

by ದಿಶಾ ಕೆ. ಎಸ್.
July 12, 2026 - 2:09 pm
0

Web Photo Editor 2026 07 12T124808.436

ಟಿ20 ಸರಣಿಯಲ್ಲಿ ಟೀಮ್ ಇಂಡಿಯಾಗೆ ವೈಟ್‌ವಾಶ್: 4 ವರ್ಷಗಳ ಬಳಿಕ ನಂ.1 ಸ್ಥಾನ ಕಳೆದುಕೊಂಡ ಭಾರತ

by ದಿಶಾ ಕೆ. ಎಸ್.
July 12, 2026 - 1:58 pm
0

Web Photo Editor 2026 07 12T124808.436

ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ

by ದಿಶಾ ಕೆ. ಎಸ್.
July 12, 2026 - 1:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 12T124808.436
    ಎಸ್. ಜಾನಕಿ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ; ಅಂತಿಮ ನಮನ ಸಲ್ಲಿಸಿ ಭಾವುಕರಾದ ವಿಜಯ್ ಪ್ರಕಾಶ್
    July 12, 2026 | 0
  • Web Photo Editor 2026 07 12T115010.542 (1)
    ‘ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ’: ಎಸ್. ಜಾನಕಿ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ
    July 12, 2026 | 0
  • Image (25)
    ಜಾನಕಿ ಅಮ್ಮನ ಸ್ಮರಣಾರ್ಥ ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಹಂಸಲೇಖ ಮನವಿ
    July 12, 2026 | 0
  • Image (21)
    ಎಸ್. ಜಾನಕಿ ನಿಧನ: ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಂತಾಪ
    July 12, 2026 | 0
  • Image (20)
    ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮೈಸೂರಿನಲ್ಲಿ ಎಸ್. ಜಾನಕಿ ಅಂತ್ಯಕ್ರಿಯೆ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version