• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಅಭಿಮಾನ್ ಸ್ಟುಡಿಯೋ’ ಮುಟ್ಟುಗೋಲು.. ಜೈಹೋ ದಾದಾ

15 ವರ್ಷಗಳ ವಿಷ್ಣು ಅಭಿಮಾನಿಗಳ ಕಣ್ಣೀರಿಗೆ ಸಿಕ್ತು ನ್ಯಾಯ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2025 - 7:14 pm
in Flash News, ಸಿನಿಮಾ
0 0
0
Untitled design 2025 08 29t185035.977

ಹಣದ ದಾಹಕ್ಕಾಗಿ ತಂದೆ ಸಮಾಧಿ ಜೊತೆ ವಿಷ್ಣುವರ್ಧನ್ ಸಮಾಧಿ ಕೂಡ ನೆಲಸಮ ಮಾಡಿಸಿದ್ದ ಬಾಲಣ್ಣ ಕುಟುಂಬಕ್ಕೆ, ಕರ್ನಾಟಕ ಸರ್ಕಾರ ಬಿಗ್ ಶಾಕ್ ನೀಡಿದೆ. ಅಭಿಮಾನ್ ಸ್ಟುಡಿಯೋ ಸೇರಿದಂತೆ ಸುಮಾರು 20 ಎಕರೆ ಜಮೀನನ್ನು ಸರ್ಕಾರ ಅರಣ್ಯ ಭೂಮಿ ಎಂದು ಘೋಷಿಸಿ, ಮುಟ್ಟುಗೋಲು ಹಾಕಿಕೊಂಡಿದೆ. 15 ವರ್ಷಗಳ ವಿಷ್ಣು ಫ್ಯಾನ್ಸ್ ಕಣ್ಣೀರಿಗೆ ನಿಜಕ್ಕೂ ನ್ಯಾಯ ದೊರೆತಂತಾಗಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್‌ ಇಲ್ಲಿದೆ.

  • ‘ಅಭಿಮಾನ್ ಸ್ಟುಡಿಯೋ’ ಮುಟ್ಟುಗೋಲು.. ಜೈಹೋ ದಾದಾ
  • 15 ವರ್ಷಗಳ ವಿಷ್ಣು ಅಭಿಮಾನಿಗಳ ಕಣ್ಣೀರಿಗೆ ಸಿಕ್ತು ನ್ಯಾಯ..!
  • 1 ಎಕರೆ 14 ಕೋಟಿ 37 ಲಕ್ಷಕ್ಕೆ ಮಾರಾಟ ಮಾಡಲು ಅಗ್ರಿಮೆಂಟ್
  • 20ಎಕರೆ ಸರ್ಕಾರದ ವಶಕ್ಕೆ.. ಬಾಲಣ್ಣ ಮೊಮ್ಮಗನಿಗೆ ಮುಖಭಂಗ

ಅಭಿಮಾನ್ ಸ್ಟುಡಿಯೋ, ಕನ್ನಡದ ಮೊಟ್ಟ ಮೊದಲ ಫಿಲ್ಮ್ ಸ್ಟುಡಿಯೋ ಕೂಡ ಹೌದು. 1960ರಲ್ಲಿ ದಿವಂಗತ ಹಿರಿಯನಟ ಬಾಲಕೃಷ್ಣ ಅವರಿಗೆ ಸರ್ಕಾರ, ಸುಮಾರು 20 ಎಕರೆ ಭೂಮಿಯನ್ನ 20 ವರ್ಷಗಳ ಮಟ್ಟಿಗೆ ಲೀಸ್‌ಗೆ ನೀಡಿತ್ತು. ನಂತರ ಅದನ್ನು ಕಲೆಗಾಗಿ ಸದುಪಯೋಗ ಪಡಿಸುವಂತೆ ಹೇಳಿದ ಸರ್ಕಾರ, ಸ್ಟುಡಿಯೋ ನಿರ್ಮಾಣ ಮಾಡುವಂತೆ ಹೇಳಿತ್ತು. ಆದ್ರೆ ಅದ್ಯಾವುದೂ ಆಗಿಲ್ಲ. ಅಲ್ಲಿ ಬಾಲಕೃಷ್ಣ ಅವ್ರ ಸಮಾಧಿ ಜೊತೆ ಸಾಹಸಸಿಂಹ ಡಾ ವಿಷ್ಣವರ್ಧನ್ ಅವರ ಸಮಾಧಿ ಕೂಡ ನೆಲಸಮ ಮಾಡಲಾಗಿದೆ.

RelatedPosts

ಹಾಯ್ ನಾನ್ನ ನಿರ್ದೇಶಕರ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಗ್ಯಾರಂಟಿ ನ್ಯೂಸ್‌‌ ಜೊತೆ ಸೆನ್ಸೇಷನಲ್ ಡೈರೆಕ್ಟರ್ ಅನುರಾಗ್ ಕಶ್ಯಪ್ ಕಥೆ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

ADVERTISEMENT
ADVERTISEMENT

Untitled design 2025 08 29t185355.912ಬಾಲಕೃಷ್ಣ ಅವ್ರ ಮಕ್ಕಳು, ಮೊಮ್ಮಕ್ಕಳ ಹಣದ ದಾಹಕ್ಕೆ ಕೋಟ್ಯಂತರ ಮಂದಿ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅಭಿನಯ ಭಾರ್ಗವ ವಿಷ್ಣುವರ್ಧನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹೌದು, ಸರ್ಕಾರ ನೀಡಿದ ಆ ಜಮೀನನ್ನು ಪರಭಾರೆ ಮಾಡಬಾರದು ಅಂತ ಕಾನೂನಿದ್ದರೂ ಸಹ, ನಿಯಮಬಾಹಿರವಾಗಿ 12 ಎಕರೆ ಜಮೀನು ಮಾರಾಟ ಮಾಡಲು ಅಗ್ರಿಮೆಂಟ್ ಮಾಡಿಕೊಂಡು, ಅಡ್ವಾನ್ಸ್ ಪಡೆದಿದ್ರು ಬಾಲಣ್ಣ ಮೊಮ್ಮಗ ಕಾರ್ತಿಕ್. ಒಂದು ಎಕರೆಗೆ 14 ಕೋಟಿ 37 ಲಕ್ಷ 15 ಸಾವಿರ ರೂಪಾಯಿಯಂತೆ ಸುಮಾರು 12 ಎಕರೆಯನ್ನ ನುಂಗಲು ಸ್ಕೆಚ್ ಹಾಕಿದ್ರು.

ಕೋರ್ಟ್‌, ಕಾನೂನು, ವಿಷ್ಣು ಕುಟುಂಬ, ಅಸಂಖ್ಯಾತ ಅಭಿಮಾನಿಗಳನ್ನ ತಪ್ಪು ದಾರಿ ಹಿಡಿಸೋ ಕಾರ್ಯ ಮಾಡಿದ್ರು ಕಾರ್ತಿಕ್. ಆದ್ರೀಗ ಎಲ್ಲಕ್ಕೂ ತಾರ್ಕಿಕ ಅಂತ್ಯ ಸಿಗಲಿದೆ. ಸರ್ಕಾರ ಈ ವಿಚಾರದಲ್ಲಿ ಕೊನೆಗೂ ಎಚ್ಚೆತ್ತುಕೊಂಡಿದೆ. ಬಾಲಣ್ಣಗೆ ನೀಡಿದ್ದ ಆ 20 ಎಕರೆ ಜಮೀನನ್ನು ಮುಟ್ಟುಗೋಲು ಹಾಕಿಕೊಂಡಿದೆ. ಹೀಗಂತ ಆದೇಶ ಕೂಡ ಹೊರಡಿಸಿದೆ.

Untitled design 2025 08 29t185323.216ಅದು ಅರಣ್ಯ ಭೂಮಿಯಾಗಿದ್ದು, ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದು ತಪ್ಪು. ಕೂಡಲೇ ಜಮೀನನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ಡಿಸಿ ಆರ್ಡರ್ ಪಾಸ್ ಮಾಡಿದ್ದಾರೆ. ಇದು ವಿಷ್ಣು ಅವರ ಅಭಿಮಾನಿಗಳು ಸೇರಿದಂತೆ, ಅದಕ್ಕಾಗಿ ದಶಕದಿಂದ ಹೋರಾಟ ಮಾಡ್ತಿದ್ದ ವೀರಕಪುತ್ರ ಶ್ರೀನಿವಾಸ್, ರಾಜು ಗೌಡರಿಗೆ ಖುಷಿ ಕೊಟ್ಟಿದೆ. ಸರ್ಕಾರದ ಈ ನಿಲುವು, ಅತ್ತ ವಿಷ್ಣುದಾದಾ ಅಳಿಯ ಅನಿರುದ್ದ್‌‌ ಕೂಡ ಖುಷಿ ವ್ಯಕ್ತಪಡಿಸಿ, ಅಲ್ಲಿ 10 ಗುಂಟೆ ಜಾಗ ನೀಡಲು ಸರ್ಕಾರಕ್ಕೆ ಮನವಿ ಮಾಡ್ತೀವಿ ಎಂದಿದ್ದಾರೆ.

ಹಣಕ್ಕಾಗಿ ತಾತನ ಸಮಾಧಿಯನ್ನ ಕೂಡ ಕೆಡವಿ, ಅದ್ರಿಂದ ಬರೋ ದುಡ್ಡಿಂದ ಜೀವನ ನಡೆಸಲು ಸಜ್ಜಾಗಿದ್ದ ಬಾಲಣ್ಣನ ಮೊಮ್ಮಗ ಕಾರ್ತಿಕ್‌ಗೆ ಭಾರೀ ಮುಖಭಂಗವಾಗಿದೆ. 5 ಎಕರೆ ಪಾಲು ಬೇಕು ಅಂತ ಒದ್ದಾಡ್ತಿದ್ದ ಬಾಲಣ್ಣ ಪುತ್ರಿ ಗೀತಾಬಾಲಿಗೂ ಇದು ಶಾಕ್ ನೀಡಿದೆ. ಮಗಧೀರ ಚಿತ್ರದಲ್ಲಿರೋ ಡೈಲಾಗ್ ಪ್ರಸ್ತುತ ನೆನಪಿಸಿಕೊಳ್ಳಬೇಕಾದ ಅಗತ್ಯವಿದೆ. ನನಗೆ ಸಿಗದೇ ಇರೋದು ಬೇರೆ ಯಾರಿಗೂ ಸಿಗೋಕೆ ಬಿಡಲ್ಲ ಅನ್ನೋ ವಿಲನ್ ಮಾತಿನಂತೆ, ವಿಷ್ಣು ಸಮಾಧಿಗೆ ಸಿಗದೇ ಇರೋ ಜಾಗ ಬಾಲಣ್ಣ ಕುಟುಂಬಕ್ಕೆ ಯಾಕೆ ಸಿಗಬೇಕು ಅಲ್ಲವೇ..?

Untitled design 2025 08 29t185425.341ಅಭಿಮಾನ್ ಸ್ಟುಡಿಯೋಗೆ ಅಡಿಪಾಯ ಹಾಕಿ, ಗಣಪತಿ ಆಲಯದ ಪ್ರತಿಷ್ಠಾಪನಾ ಪೂಜೆಗೆ ಕುಳಿತು, ಅದನ್ನ ಸಾಕಾರ ಮಾಡಿದ್ದು ಇದೇ ಡಾ. ವಿಷ್ಣುವರ್ಧನ್ ಅನ್ನೋದು ಎಷ್ಟೋ ಮಂದಿಗೆ ಗೊತ್ತಿಲ್ಲ. ಆದ್ರೀಗ ಸುದೀಪ್ ಅರ್ಧ ಎಕರೆ ಜಾಗ ಖರೀದಿಸಿದ್ದು, ಈಗ ಈ ಅಭಿಮಾನ್ ಸ್ಟುಡಿಯೋ ಜಮೀನನ್ನ ಸರ್ಕಾರವೇ ವಶಕ್ಕೆ ಪಡೆದಿರೋದ್ರಿಂದ, ವಿಷ್ಣುರನ್ನ ಅಂತ್ಯಕ್ರಿಯೆ ಮಾಡಿದ ಜಾಗದಲ್ಲೇ ಪುಣ್ಯಸ್ಮಾರಕ ನಿರ್ಮಿಸಿದ್ರೆ ಅದ್ರ ಪಾವಿತ್ರ್ಯತೆ ಉಳಿಯಲಿದೆ. ಈ ವಿಚಾರದಲ್ಲಿ ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಕನ್ನಡಿಗರು ಸಿಕ್ಕಾಪಟ್ಟೆ ಖುಷಿ ಪಡ್ತಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (41)

ಅಕ್ಷಯ ತೃತೀಯದಂದು ವಾಹನ ಖರೀದಿಸುತ್ತಿದ್ದೀರಾ? ನಿಮ್ಮ ರಾಶಿಗೆ ಸೂಕ್ತ ಬಣ್ಣಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
April 19, 2026 - 7:29 am
0

BeFunky collage (39)

ಜಿಮ್‌ಗೆ ಹೋಗೋದೇ ಬೇಡ! ಮನೆಯಲ್ಲೇ ಈ ವಸ್ತುಗಳನ್ನು ಎತ್ತಿ 30 ದಿನದಲ್ಲಿ ಫಿಟ್ ಆಗಿ

by ಶ್ರೀದೇವಿ ಬಿ. ವೈ
April 19, 2026 - 6:00 am
0

BeFunky collage (40)

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

by ಶ್ರೀದೇವಿ ಬಿ. ವೈ
April 18, 2026 - 10:20 pm
0

BeFunky collage (44)

ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
April 18, 2026 - 9:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
  • BeFunky collage (31)
    ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ
    April 18, 2026 | 0
  • BeFunky collage (17)
    IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ ಧರಿಸಿ ಕಣಕ್ಕಿಳಿಯುವ ವಿಶೇಷತೆ ಏನು?
    April 17, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • BeFunky collage (13)
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version