• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೂಡಿ ಬಾಳುವ ಗುಡ್ ನ್ಯೂಸ್ ಕೊಟ್ಟ ನಟ ಅಜಯ್ ರಾವ್ & ಸ್ವಪ್ನ..!

ಖಾಸಗಿತನ ಗೌರವಿಸಲು ಅಜಯ್ ಮನವಿ.. ಸ್ವಪ್ನ ಸ್ಪಷ್ಟನೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 18, 2025 - 3:23 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
1 (1)

ನಟ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನ ರಾವ್ ನಡುವೆ ಎಲ್ಲವೂ ಸರಿಯಿಲ್ಲ. ಇಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದೆ, ವಿಚ್ಚೇದನ ಕೋರಿ ನ್ಯಾಯಾಲಯದ ಮೆಟ್ಟಿಲು ಕೂಡ ಏರಿದ್ದಾರೆ ಎನ್ನಲಾಗಿತ್ತು. ಆದ್ರೀಗ ಆ ಬ್ಯಾಡ್‌‌‌ನ್ಯೂಸ್‌‌ಗೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳಿಗಾಗಿ ಸಹಬಾಳ್ವೆ ನಡೆಸೋ ಸೂಚನೆ ನೀಡಿದ್ದಾರೆ ಸ್ವಪ್ನ.

  • ಮಗಳ ಭವಿಷ್ಯಕ್ಕಾಗಿ ನಿಲುವು ಬದಲಿಸಿದ ಅಜಯ್ ದಂಪತಿ
  • ಡಿವೋರ್ಸ್ ವಿಚಾರಕ್ಕೆ ಕೊನೆಗೂ ಬ್ರೇಕ್ ಹಾಕಿದ ಪತ್ನಿ ಸ್ವಪ್ನ
  • ಖಾಸಗಿತನ ಗೌರವಿಸಲು ಅಜಯ್ ಮನವಿ.. ಸ್ವಪ್ನ ಸ್ಪಷ್ಟನೆ..!
  • ಕೂಡಿ ಬಾಳುವ ಗುಡ್ ನ್ಯೂಸ್ ಕೊಟ್ಟ ಅಜಯ್ & ಸ್ವಪ್ನ..!

10 ವರ್ಷಗಳ ಹಿಂದೆ ಹೊಸಪೇಟೆಯಲ್ಲಿ ನಟ ಅಜಯ್ ರಾವ್ ಹಾಗೂ ಸ್ವಪ್ನ ರಾವ್ ಸರಳವಾಗಿ ಮದುವೆ ಆಗಿದ್ರು. ಇಬ್ಬರೂ ಪ್ರೀತಿಸಿ, ಪೋಷಕರನ್ನ ಒಪ್ಪಿಸಿ, ದಾಂಪತ್ಯಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಬ್ಬ ಮುದ್ದಿನ ಮಗಳಿದ್ದಾಳೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಪತಿ ಅಜಯ್ ರಾವ್ ವಿರುದ್ಧ ದೂರು ದಾಖಲಿಸುವ ಮೂಲಕ, ಪತ್ನಿ ಸ್ವಪ್ನ ರಾವ್ ವಿಚ್ಚೇದನ ಕೋರಿ ಕೌಟುಂಬಿಕ ಕೋರ್ಟ್ ಮೆಟ್ಟಿಲೇರಿದ್ರು. ಈ ಸುದ್ದಿ ಚಿತ್ರರಂಗ ಅಲ್ಲದೆ, ಇಡೀ ಕರುನಾಡಿನ ಮಂದಿಯನ್ನ ಘಾಸಿ ಗೊಳಿಸಿತ್ತು. ಆದ್ರೀಗ ಮನಸ್ಸು ಬಸಲಿಸಿಕೊಂಡು, ನಿರ್ಧಾರ ಬದಲಿಸಿದ್ದಾರೆ ಸ್ವಪ್ನ.

RelatedPosts

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಡಿಸೆಂಬರ್ 3ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ‘ಫೌಜಿ’

‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ

‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್

ADVERTISEMENT
ADVERTISEMENT

ಸ್ವಪ್ನ ಕೈಹಿಡಿದ ಬಳಿಕ ನಟ ಅಜಯ್‌ ರಾವ್‌, ಶ್ರೀಕೃಷ್ಣ ಆರ್ಟ್ ಅಂಡ್ ಕ್ರಿಯೇಷನ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ರು. ನಿರ್ಮಾಣ ಮಾಡ್ಬೇಡಿ ಅಂತ ಸ್ವಪ್ನ, ಪತಿಯನ್ನು ಎಚ್ಚರಿಸುತ್ತಿದ್ರಂತೆ. ಯುದ್ಧಕಾಂಡ ಬಿಡುಗಡೆಯ ನಂತರವೂ ಕೌಟುಂಬದಲ್ಲಿ ಪದೇ ಪದೇ ಈ ವಿಚಾರವಾಗಿ ಕಲಹ ನಡೆಯುತ್ತಿತ್ತು. ವಿಪರೀತ ಸಾಲ ಮಾಡಿಕೊಂಡಿದ್ದೇ ದಾಂಪತ್ಯದಲ್ಲಿ ಬಿರುಕಿಗೆ ಕಾರಣವಾಯ್ತು. ಇದೇ ಕಾರಣಕ್ಕೆ ಸ್ವಪ್ನ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ರು ಎನ್ನಲಾಗ್ತಿದೆ. ಯುದ್ಧಕಾಂಡ ಚಿತ್ರಕ್ಕಾಗಿ ಅಜಯ್ ತಮ್ಮ ಮಗಳ ನೆಚ್ಚಿನ ದುಬಾರಿ BMW ಕಾರನ್ನ ಮಾರಾಟ ಮಾಡಿದ್ರು. ಮಗಳು ಅಳುವ ಆ ವಿಡಿಯೋ ಎಲ್ಲೆಡೆ ವೈರಲ್ ಕೂಡ ಆಗಿತ್ತು.

ಸಿನಿಮಾ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಈ ವಿಚಾರವಾಗಿ ಸಪ್ನ-ಅಜಯ್ ನಡುವೆ ಪ್ರತಿನಿತ್ಯ ಜಗಳ ನಡೆಯುತ್ತಿತ್ತಂತೆ. ಸಣ್ಣ ಸಣ್ಣ ಜಗಳ ಮುನಿಸು, ಕೊನೆಗೆ ಡಿವೋರ್ಸ್ ಹಂತಕ್ಕೆ ತಲುಪಿದ್ದು ವಿಪರ್ಯಾಸ. ಇಬ್ಬರೋ ಬೇರೆ ಆಗುತ್ತಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದಂತೆ ಅಜಯ್ ಪೋಸ್ಟ್ ಮೂಲಕ ಸ್ಪಷ್ಟನೆ ಕೊಟ್ರು. ನಮ್ಮ ಖಾಸಗಿತನವನ್ನು ಎಲ್ಲರೂ ಗೌರವಿಸಿ ಎಂದಿದ್ರು. ಆದ್ರೆ ಈ ಡಿವೋರ್ಸ್ ವಿಚಾರಕ್ಕೆ ಬ್ರೇಕ್ ಹಾಕಿರೋ ಪತ್ನಿ ಸ್ವಪ್ನ, ಸಾಮಾಜಿಕ ಜಾಲತಾಣದಲ್ಲಿ, ತಾಯಿಯಾಗಿ ನನ್ನ ಮೊದಲ ಜವಾಬ್ದಾರಿ ನನ್ನ ಮಗಳ ಸುರಕ್ಷತೆ. ಅವಳ ಭವಿಷ್ಯಕ್ಕಾಗಿ ನಾನು ಪ್ರತಿದಿನ ಧೈರ್ಯವನ್ನು ಕೂಡಿಸಿ, ನನಗೆ ಬರ್ತಿರುವ ಸವಾಲುಗಳನ್ನು ಎದುರಿಸುತ್ತಿದ್ದೇನೆ. ಈ ಹಂತದಲ್ಲಿ ನಾನು ಮತ್ತು ನನ್ನ ಮಗಳು ನಮ್ಮ ಬದುಕನ್ನು ಪುನರ್‌ ನಿರ್ಮಿಸಿಕೊಳ್ಳಲು ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆ ಬೇಕು, ಅಂತ ಎಲ್ಲಕ್ಕೂ ಇತಿಶ್ರೀ ಹಾಡಿದ್ದಾರೆ.

ಗಂಡ ಹೆಂಡ್ತಿ ಜಗಳ ಉಂಡು ಮಲಗೋ ತನಕ ಅನ್ನೋ ಮಾತಿನಂತೆ, ಈ ಮುದ್ದಾದ ಚರಿಷ್ಮಾಗಾಗಿ ಆದ್ರೂ ಇವರುಗಳು ಸಹಬಾಳ್ವೆ ನಡೆಸಿದ್ರೆ ಅದಕ್ಕಿಂತ ಖುಷಿಯ ವಿಚಾರ ಮತ್ತೇನಿದೆ ಅಲ್ಲವೇ..?

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೃಷ್ಣ (6)

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

by ಕವಿತಾ
July 17, 2026 - 5:44 pm
0

Untitled design 2026 07 17T172418.329

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

by ಶಾಲಿನಿ ಕೆ. ಡಿ
July 17, 2026 - 5:35 pm
0

ಕೃಷ್ಣ (5)

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

by ಕವಿತಾ
July 17, 2026 - 5:19 pm
0

ಕೃಷ್ಣ (3)

ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ

by ಕವಿತಾ
July 17, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೃಷ್ಣ (5)
    ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    July 17, 2026 | 0
  • Untitled design (5)
    ಪ್ರಭಾಸ್ ಫ್ಯಾನ್ಸ್‌ಗೆ ಗುಡ್ ನ್ಯೂಸ್: ಡಿಸೆಂಬರ್ 3ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ‘ಫೌಜಿ’
    July 17, 2026 | 0
  • Untitled design (2)
    ‘ಬಾಸ್’ ಸಿನಿಮಾಗೆ ಗ್ರೀನ್ ಸಿಗ್ನಲ್: ದರ್ಶನ್ ಅರ್ಜಿ ವಜಾ
    July 17, 2026 | 0
  • Your paragraph text (2)
    ‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್
    July 17, 2026 | 0
  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version