• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿ ವಿಜಯಲಕ್ಷ್ಮೀ ಬರ್ತಡೇ ದಿನ ದಚ್ಚುಗೆ ಜೈಲುವಾಸ..!

ಜೈಲಿನಲ್ಲಿ ಪತ್ನಿ ಮಗನನ್ನ ಮಿಸ್ ಮಾಡಿಕೊಳ್ತೀರುವ ದರ್ಶನ್..!

admin by admin
November 11, 2025 - 8:27 pm
in Flash News, ಸಿನಿಮಾ
0 0
0
Web (47)

ರೇಣುಕಾಸ್ವಾಮಿ ಕೊಲೆ ಕೇಸ್‌‌‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ದಿನಕ್ಕೊಂದು ಸಂಕಟ ಎದುರಿಸುತ್ತಿದ್ದಾರೆ. ಈ ಹಿಂದೆ ಫ್ಯಾಮಿಲಿ ಜೊತೆಗೆ ಬರ್ತಡೇ, ಹಬ್ಬ ಹರಿದಿನಗಳನ್ನ ಆಚರಣೆ ಮಾಡ್ತಿದ್ದ ದಚ್ಚು ಸೆರೆವಾಸದಲ್ಲಿ ಏಕಾಂಗಿಯಾಗಿದ್ದಾರೆ. ಮಗನ ಬರ್ತಡೇ ಮಿಸ್ ಮಾಡ್ಕೊಂಡಿದ್ದ ದಚ್ಚು ಇಂದು ಮಡದಿಯ ಹುಟ್ಟುವನ್ನು ಜೊತೆಯಲ್ಲಿ ಆಚರಿಸಲಾಗದೆ ಜೈಲಿನ ನಾಲ್ಕು ಗೋಡೆಯ ಮಧ್ಯೆ ಮೌನಿಯಾಗಿದ್ದಾರೆ.

ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ದಚ್ಚುಗೆ ಆರೋಗ್ಯ ಸಮಸ್ಯೆಯ ಜೊತೆಗೆ ಪತ್ನಿ, ಮಗನನ್ನ ಮಿಸ್ ಮಾಡಿಕೊಂಡು ಒಂಟಿತನ ಕಾಡುತ್ತಿದೆ. ಎರಡನೇ ಬಾರಿ ಜೈಲಿಗೆ ಹೋಗಿರುವ ದರ್ಶನ್‌‌‌ಗೆ ಹಾಸಿಗೆ, ದಿಂಬು ಸೇರಿದಂತೆ ಕನಿಷ್ಠ ಸೌಲಭ್ಯ ಸಿಗದೆ ಕಂಗಾಲಾಗಿ ಹೋಗಿದ್ದಾರೆ. ಇದರ ಜೊತೆಗೆ ಕಳೆದ ಅಕ್ಟೋಬರ್ 31ನೇ ತಾರೀಖಿನಂದು ದರ್ಶನ್‌‌ರ ಮುದ್ದಿನ ಮಗ ವಿನೀಶ್ ಬರ್ತಡೇ ಸೆಲೆಬ್ರೇಷನ್‌‌ನಲ್ಲಿ ಜೊತೆಯಲ್ಲಿ ಇರಲಾಗದೆ ಸಂಕಟ ಅನುಭವಿಸಿದ್ರು. ಮಗನ ಜೊತೆ ಕಾಲ ಕಳೆದ ಕ್ಷಣಗಳನ್ನು ಸಹ ವಿಚಾರಣಾಧೀನ ಕೈದಿಗಳ ಜೊತೆ ಮೆಲುಕು ಹಾಕಿ ಜೈಲಿನ ಸೇಲ್‌‌‌‌ನಲ್ಲಿ ಮೌನಕ್ಕೆ ಶರಣಾಗಿದ್ರು.

RelatedPosts

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ADVERTISEMENT
ADVERTISEMENT

WhatsApp Image 2025 11 11 at 6.10.33 PM

ಇಂದು ಪತ್ನಿ ವಿಜಯಲಕ್ಷ್ಮೀ ಬರ್ತಡೇ ಇದ್ದು, ಜೈಲಿನ ನಾಲ್ಕು ಗೋಡೆಯ ಮಧ್ಯೆ ಸೆರೆವಾಸದಲ್ಲಿರುವ ಸ್ಥಿತಿ ದಾಸನಿಗೆ ಎದುರಾಗಿದೆ. ಪತ್ನಿ ಹುಟ್ಟುಹಬ್ಬ ಆಗಿರುವುದರಿಂದ ಬೆಳಿಗ್ಗೆ 6 ಗಂಟೆಗೆ ಎದ್ದು ಕುಳಿತಿದ್ದ ದಚ್ಚು ದೇವರ ಪೋಟೋಗೆ ನಮಸ್ಕರಿಸಿ ಬ್ಯಾರಕ್‌‌‌‌‌ನಲ್ಲಿ ಕೆಲವೊತ್ತು ವಾಕ್ ಮಾಡಿ ಜೈಲು ಸಿಬ್ಬಂದಿ ನೀಡಿದ ತಿಂಡಿಯನ್ನು ಸವಿದು ಏಕಾಂಗಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ರು ಎನ್ನಲಾಗಿದೆ.

WhatsApp Image 2025 11 11 at 6.11.17 PMಪ್ರತಿಯೊಂದು ಬರ್ತಡೇ, ಆನಿವರ್ಸರಿ, ಹಬ್ಬಗಳನ್ನು ಸಂಭ್ರಮದಿಂದ ದಚ್ಚು ಫ್ಯಾಮಿಲಿ ಜೊತೆಗೆ ಆಚರಣೆ ಮಾಡ್ತಿದ್ರು. ಆದ್ರೆ ಕೊಲೆ ಕೇಸ್‌‌‌‌‌ನಲ್ಲಿ ಜೈಲಿಗೆ ಹೋಗಿದ್ದರಿಂದ ಕಳೆದ ಬಾರಿಯೂ ಕೂಡ ದರ್ಶನ್ ಇಲ್ಲದೆ ಪತ್ನಿ ವಿಜಯಲಕ್ಷ್ಮೀ ಬರ್ತಡೇ ಆಚರಿಸಿಕೊಂಡಿರಲಿಲ್ಲ. ಈ ಬಾರಿಯು ಕೂಡ ದರ್ಶನ್ ಮತ್ತು ವಿಜಯಲಕ್ಷ್ಮೀ ಸ್ಥಿತಿ ನಾನೊಂದು ತೀರ ನೀನೊಂದು ತೀರ ಎನ್ನುವಂತಾಗಿದೆ.

WhatsApp Image 2025 11 11 at 6.11.18 PM

ಜೈಲಿನಲ್ಲಿ ಪತ್ನಿ ಮಗನನ್ನ ಮಿಸ್ ಮಾಡಿಕೊಳ್ತೀರುವ ದರ್ಶನ್‌‌‌‌‌ಗೆ ಆರೋಗ್ಯ ಸಮಸ್ಯೆ ಜೊತೆಗೆ ಒಂಟಿತನ ಕಾಡುತ್ತಿದೆ. ಇದರ ನಡುವೆಯೇ ವಿಜಯಲಕ್ಷ್ಮೀ ಕೇಕ್ ಕಟ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ದರ್ಶನ್ ಬಲಗೈ ಬಂಟ ಧನ್ವೀರ್ ಇನ್‍ಸ್ಟಾಗ್ರಾಂನಲ್ಲಿ ದರ್ಶನ್ ಮತ್ತು ವಿಜಯಲಕ್ಷ್ಮೀಯ ಪೋಟೋ ಅಪ್ಲೋಡ್ ಮಾಡಿ ಹುಟ್ಟು ಹಬ್ಬದ ಶುಭಾಶಯಗಳು ಅಕ್ಕ ಎಂದು ವಿಶ್ ಮಾಡಿದ್ದಾರೆ.

WhatsApp Image 2025 11 11 at 6.08.40 PM

ದರ್ಶನ್‌‌ಗೆ ಜೈಲಿನಲ್ಲಿ ಬೆನ್ನು ನೋವು, ಮೊಣಕೈ ನೋವಿನ ಜೊತೆಗೆ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಪತ್ನಿ, ಪುತ್ರನ ಬರ್ತಡೇ ಸೆಲೆಬ್ರೇಷನ್ ಮಿಸ್ ಮಾಡಿಕೊಂಡು ಒಂಟಿತನ ಕಾಡತೊಡಗಿದ್ದು ಮಾನಸಿಕವಾಗಿ ಕೂಗ್ಗಿ ಹೋಗಿದ್ದಾರೆ. ಇನ್ನೂ ಮುಂದಿನ ದಿನಗಳಲ್ಲಿ ದಚ್ಚು ಸಂಕಟಕ್ಕೆ ಮುಕ್ತಿ ಸಿಗುತ್ತ ಎಂದು ಕಾದು ನೋಡಬೇಕಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (8)
    ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
  • ಮೇಘಸ್ಫೋಟ (7)
    ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!
    July 19, 2026 | 0
  • ಮೇಘಸ್ಫೋಟ (6)
    IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (1)
    ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version