• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅರಮನೆ ಮೈದಾನದಲ್ಲಿ ದುಷ್ಯಂತ್ ರಾಯಲ್ ವೆಡ್ಡಿಂಗ್: ಗತವೈಭವ ಹೀರೋ ಕೈ ಹಿಡಿದ ಚೆಲುಗೆ ರಚನಾ ಯಾರು ಗೊತ್ತಾ ?

ಗತವೈಭವ ಹೀರೋ ಕೈ ಹಿಡಿದ ಚೆಲುಗೆ ರಚನಾ ಯಾರು ಗೊತ್ತಾ?

admin by admin
February 26, 2026 - 5:35 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 26T172141.749

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಮೊನ್ನೆಯಷ್ಟೇ ಆಶಿಕಾ ಜೊತೆ ಗತ ವೈಭವ ಚಿತ್ರದ ಮೂಲಕ ಸ್ಯಾಂಡಲ್‌ವುಡ್ ಹೀರೋ ಆದಂತಹ ದುಷ್ಯಂತ್, ಇದೀಗ ತಮ್ಮ ಜೀವನದ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದಾರೆ. ಮುದ್ದುಹನುಮೇಗೌಡರ ಕುಟುಂಬದ ಮುದ್ದಿನ ಚೆಲುವೆ ಜೊತೆ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ADVERTISEMENT
ADVERTISEMENT

ಕನ್ನಡ ಚಿತ್ರರಂಗದಲ್ಲಿ ಮದುವೆ ಸಂಭ್ರಮ ಜೋರಾಗಿರುವ ನಡುವೆ ‘ಗತ ವೈಭವ’ ನಟ ದುಷ್ಯಂತ್ ಅವರ ವಿವಾಹವು ವಿಶೇಷ ಗಮನ ಸೆಳೆದಿದೆ. ದುಷ್ಯಂತ್ ತಂದೆ ಶ್ರೀನಿವಾಸ್ ಅವರು ಗುಬ್ಬಿ ಕ್ಷೇತ್ರದ ಶಾಸಕರಾಗಿರುವ ಹಿನ್ನೆಲೆ, ಈ ಮದುವೆಗೆ ರಾಜಕೀಯ ಮಹತ್ವವೂ ಹೆಚ್ಚಿಸಿದೆ. ಸಿನಿ ಜಗತ್ತು ಮತ್ತು ರಾಜಕೀಯ ವಲಯ ಎರಡನ್ನೂ ಒಂದೇ ವೇದಿಕೆಯಲ್ಲಿ ಸೇರಿಸಿದ ಈ ಮದುವೆ, ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಚಾಮರ ವಜ್ರದಲ್ಲಿ ಅದ್ದೂರಿಯಾಗಿ ನೆರವೇರಿತು. ಸಂಪ್ರದಾಯಬದ್ಧ ವಿಧಿವಿಧಾನಗಳ ಮಧ್ಯೆ ದುಷ್ಯಂತ್ ಹಾಗೂ ರಚನಾ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಅರಮನೆ ಮೈದಾನದಲ್ಲಿ ದುಷ್ಯಂತ್ ರಾಯಲ್ ವೆಡ್ಡಿಂಗ್ ರಂಗು!

ಗತವೈಭವ ಹೀರೋ ಕೈ ಹಿಡಿದ ಚೆಲುಗೆ ರಚನಾ ಯಾರು ಗೊತ್ತಾ?

ದುಷ್ಯಂತ್ ಅವರು ಹಿರಿಯ ರಾಜಕಾರಣಿ ಮುದ್ದಹನುಮೇಗೌಡ ಅವರ ಪುತ್ರಿ ರಚನಾ ಅವರನ್ನು ವರಿಸಿದ್ದಾರೆ. ಈ ಮದುವೆಯ ಮೂಲಕ ಎರಡು ಪ್ರಭಾವಿ ರಾಜಕೀಯ ಕುಟುಂಬಗಳು ಒಂದಾಗಿವೆ ಎಂಬುದು ವಿಶೇಷ. ರಾಜಕೀಯವಾಗಿ ಬಲಿಷ್ಠ ಹಿನ್ನೆಲೆಯಿದ್ದರೂ ದುಷ್ಯಂತ್ ತಮ್ಮದೇ ಆದ ಗುರುತನ್ನು ಕನ್ನಡ ಚಿತ್ರರಂಗದಲ್ಲಿ ನಿರ್ಮಿಸಿಕೊಂಡಿದ್ದಾರೆ. ಸಿನಿ ಪಯಣದ ಜೊತೆ ಕುಟುಂಬದ ಪರಂಪರೆ ಎರಡನ್ನೂ ಕಾಪಾಡಿಕೊಂಡು ನಡೆದಿರುವ ಈ ವಿವಾಹ ‘ಪಕ್ಕಾ ಅರೇಂಜ್ಡ್ ಮ್ಯಾರೇಜ್’ ಎಂಬುದು ಅವರೇ ಹೇಳಿಕೊಂಡ ಸಂಗತಿ. “ಮೊದಲಿನಿಂದ ಪರಿಚಯದ ಕುಟುಂಬ, ನನಗೂ ಇಷ್ಟವಿತ್ತು. ಸಿನಿಮಾ ಬಿಡುಗಡೆಗೂ ಮುನ್ನವೇ ಮದುವೆ ನಿಶ್ಚಯವಾಗಿತ್ತು,” ಎಂದು ದುಷ್ಯಂತ್ ಈ ಹಿಂದೆ ತಿಳಿಸಿದ್ದಾರೆ.

ದುಷ್ಯಂತ್- ರಚನಾ ಮದುವೆ ಮಂಟಪವೇ ಒಂದು ರಾಜಮಹಲ್‌ ನೆನಪಿಸುವಂತಿದೆ. ಬೆಂಗಳೂರಿನ ಅರಮನೆ ಮೈದಾನದ ಚಾಮರ ವಜ್ರ ಸಂಪೂರ್ಣವಾಗಿ ಚಿನ್ನದ ಹೊಳಪಿನ ಥೀಮ್‌ನಲ್ಲಿ ಮಿಂಚಿದೆ. ಪ್ರವೇಶದ್ವಾರದಲ್ಲೇ ಹೂವಿನ ಕಮಾನುಗಳು, ಕೆಂಪು ಕಾರ್ಪೆಟ್‌ಗಳು ಅತಿಥಿಗಳಿಗೆ ರಾಜಮರ್ಯಾದೆ ಮೂಲಕ ಸ್ವಾಗತ ಕೋರಿವೆ.

ಸಿನಿ ಲೈಫ್ ಪರ್ಸನಲ್ ವೈಫ್.. ದುಷ್ಯಂತ್‌‌ಗೆ ಡಬಲ್ ಧಮಾಕ

ಡಾಲಿ, ಆಶಿಕಾ, ಅಮೂಲ್ಯ, ಅನುಷಾ.. ಜೋಡಿಗೆ ಶುಭ ಹಾರೈಕೆ

ಸಪ್ತಪದಿಗೆ ಡಿಕೆಶಿ, ಅಶ್ವತ್ಥ್ ನಾರಾಯಣ್, ಲಕ್ಷ್ಮಿ ಹೆಬ್ಬಾಳ್ಕರ್ ಸಾಕ್ಷಿ

ಮದುವೆ ಸಮಾರಂಭಕ್ಕೆ ರಾಜಕೀಯ ಹಾಗೂ ಸಿನಿ ಕ್ಷೇತ್ರದ ಗಣ್ಯರು ಸಾಕ್ಷಿಯಾಗಿದ್ದರು. ಡಾಲಿ ಧನಂಜಯ್, ಅಶ್ವತ್ ನಾರಾಯಣ್, ಲಕ್ಷ್ಮಿ ಹೆಬ್ಬಾಳ್ಕರ್, ಡಿ.ಕೆ. ಶಿವಕುಮಾರ್, ಮಧು ಬಂಗಾರಪ್ಪ, ಕೆ.ಜೆ. ಜಾರ್ಜ್ ಸೇರಿದಂತೆ ಅನೇಕರು ನೂತನ ದಂಪತಿಗೆ ಶುಭ ಹಾರೈಸಿದರು. ಚಿತ್ರರಂಗದ ತಾರೆಯರಾದ ಅಮೂಲ್ಯ, ಅನುಷಾ ರೈ, ಆಶಿಕಾ ರಂಗನಾಥ್ ಸೇರಿದಂತೆ ಹಲವರು ಹಾಜರಾಗಿ ಮದುವೆಗೆ ಮೆರುಗು ತಂದರು. ಪತ್ನಿ ರಚನಾ ಕೈಗೆ ಮೆಹಂದಿ ಹಚ್ಚಿ ಸಂಭ್ರಮಿಸಿದ ದುಷ್ಯಂತ್ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಇನ್ನು ಮಾರ್ಚ್ 1ರಂದು ಬೆಂಗಳೂರಿನ ಅರಮನೆಯಲ್ಲಿ ಬೀಗರ ಔತಣಕೂಟ ಹಾಗೂ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಮತ್ತಷ್ಟು ಗಣ್ಯರ ಆಗಮನದ ನಿರೀಕ್ಷೆಯಿದೆ. ಒಟ್ಟಾರೆ, ರಾಜಕೀಯ ಪ್ರಭಾವ ಮತ್ತು ಸಿನಿ ಗ್ಲಾಮರ್ ಒಂದೇ ವೇದಿಕೆಯಲ್ಲಿ ಮೆರೆದ ಲಕ್ಸುರಿ ವೆಡ್ಡಿಂಗ್ ಆಗಿತ್ತು. ಎನಿವೇ ನವ ಜೋಡಿಗೆ ನಮ್ಮ ಕಡೆಯಿಂದ ಹ್ಯಾಪಿ ಮ್ಯಾರೀಡ್ ಲೈಫ್.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels (2)
    ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್
    August 16, 2026 | 0
  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version