• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಥಿಯೇಟರ್‌ಗೆ ಹೋಗಿ ಹಣ ವೇಸ್ಟ್ ಮಾಡಬೇಡಿ: ‘ಧುರಂಧರ್ 2’ ಚಿತ್ರತಂಡದ ವಿರುದ್ಧ ರಮ್ಯಾ ಗರಂ

admin by admin
March 20, 2026 - 3:36 pm
in ಬಾಲಿವುಡ್, ಸಿನಿಮಾ, ಸಿನಿಮಾ ವಿಮರ್ಶೆ
0 0
0
Untitled design 2026 03 20T152107.117

ನಿನ್ನೆಯಷ್ಟೇ ಧುರಂಧರ್ 2 ಸಿನಿಮಾ ತೆರೆಕಂಡಿದ್ದು, ಚಿತ್ರಮಂದಿರಗಳಲ್ಲಿ ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ ಬಗ್ಗೆ ಸ್ಯಾಡಂಲ್‌ಡುಡ್‌ ಕ್ವೀನ್‌ ರಮ್ಯಾ ಟ್ವಿಟ್‌ ಮಾಡಿದ್ದು, ಸಿನಿ ರಂಗದಲ್ಲಿ ಭಾರಿ ಸಂಚಲನ ಮೂಡಿಸಿದೆ.

ನಟಿ ರಮ್ಯಾ ತಮ್ಮ ಪೋಸ್ಟ್‌ನಲ್ಲಿ, ಥಿಯೇಟರ್‌ಗೆ ಹೋಗಿ ಹಣ ವ್ಯರ್ಥ ಮಾಡಬೇಡಿ, ಇದು ಕೇವಲ ಒಟಿಟಿಯಲ್ಲಿ ನೋಡುವಂತಹ ಸ್ಮಾಲಿಂಗ್ ಕಂಟೆಂಟ್ ಎಂದು ನೇರವಾಗಿ ಕಿಡಿಕಾರಿದ್ದಾರೆ. ಚಿತ್ರವು ಕೇವಲ ನೀರಸ ನಿರೂಪಣೆಯಷ್ಟೇ ಅಲ್ಲದೆ, ಪ್ರೇಕ್ಷಕರ ತಾಳ್ಮೆಯನ್ನು ಪರೀಕ್ಷಿಸುವ ಒಂದು ಪ್ರಯೋಗದಂತಿದೆ ಎಂದು ಬರೆದಿದ್ದಾರೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಕಾಲುಗಳು ತುಂಡಾಗಿದ್ದರೂ, ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡಿದ್ದರೂ ನಟರು ಟೆಡ್-ಟಾಕ್ (TED Talk) ನೀಡುವಂತೆ ಸುದೀರ್ಘ ಡೈಲಾಗ್ ಹೊಡೆಯುತ್ತಾರೆ, ಇಲ್ಲಿ ವೈದ್ಯಕೀಯ ವಿಜ್ಞಾನಕ್ಕೆ ಬೆಲೆಯೇ ಇಲ್ಲ. ಇಂತಹ ದೃಶ್ಯಗಳಿಗಾಗಿ ಆಸ್ಕರ್ ಅಲ್ಲ, ನೋಬೆಲ್ ಪ್ರಶಸ್ತಿಯೇ ನೀಡಬೇಕು ಎಂದು ತಮಾಷೆ ಮಾಡಿದ್ದಾರೆ. ಚಿತ್ರದಲ್ಲಿ ಚಾಕು, ಕೊಡಲಿ ಮಾತ್ರವಲ್ಲದೆ ಇಂಜೆಕ್ಷನ್ ಸಿರಿಂಜ್‌ವರೆಗೆ ಪ್ರತಿಯೊಂದನ್ನೂ ಹಿಂಸೆಯ ಶಸ್ತ್ರವನ್ನಾಗಿ ಬಳಸಿರುವುದು ಪ್ರೇಕ್ಷಕರಿಗೆ ಅಸಹ್ಯ ಹುಟ್ಟಿಸುವಂತಿದೆ.

Just watched Dhurandhar 2 and wow! what a masterclass in how to turn something promising into an endurance test.
It’s like reading a textbook of the most boring subject with never-ending chapters and at some point, your brain just gives up and starts laughing out of sheer despair…

— Ramya/Divya Spandana (@divyaspandana) March 20, 2026

ರಣವೀರ್ ಈ ಸಿನಿಮಾವನ್ನು ತನ್ನ ಹೆಗಲ ಮೇಲೆ ಹೊತ್ತಿದ್ದಾರೆ ಎನ್ನುವವರಿಗೆ ಒಂದು ಪ್ರಶ್ನೆ- ಅವರು ಹೊತ್ತಿರುವುದು ಏನನ್ನು? ಇಲ್ಲಿ ಕಾಣುವುದು ಬರೀ ಅವರ ಕೂದಲು ಮಾತ್ರ!” ಎಂದು ಹಾಸ್ಯ ಮಾಡಿದ್ದಾರೆ. ಮೊದಲ ಭಾಗದಲ್ಲಿದ್ದ ಆ ಗತ್ತು ಮತ್ತು ಖದರ್ ಈ ಬಾರಿ ಮಾಯವಾಗಿದ್ದು, ರಣವೀರ್ ಅವರ ಕೂದಲಿಗೇ ಈ ಬಾರಿ ಪೋಷಕ ನಟ ಪ್ರಶಸ್ತಿ ನೀಡಬಹುದು ಎಂಬಂತಿದೆ ಎಂದು ಟೀಕಿಸಿದ್ದಾರೆ.

ಚಿತ್ರದ ಸಂಕಲನ, ಹಿನ್ನೆಲೆ ಸಂಗೀತ ಮತ್ತು ಚಿತ್ರಕಥೆ ಎಲ್ಲವೂ ತೀರಾ ಕಳಪೆಯಾಗಿವೆ. ಮಾರ್ಚ್ 19ರ ಡೆಡ್ ಲೈನ್‌ಗೆ ಹೇಗೋ ಮುಗಿಸಬೇಕು ಎಂದು ಅವಸರದಲ್ಲಿ ಸಿನಿಮಾ ಮಾಡಿದಂತಿದೆ ಎಂಬುದು ಪ್ರೇಕ್ಷಕರ ಮತ್ತು ವಿಮರ್ಶಕರ ಸಾಮಾನ್ಯ ಅಭಿಪ್ರಾಯ. ಒಟ್ಟಾರೆಯಾಗಿ ‘ಧುರಂಧರ್ 2’ ಸಿನಿಮಾ ಒಂದು ದೊಡ್ಡ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗುವ ಮುನ್ನ ಪ್ರೇಕ್ಷಕರು ಎರಡು ಬಾರಿ ಯೋಚಿಸುವಂತಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version