• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿನ್ನ ಕಳ್ಳಸಾಗಾಟ ಕೇಸ್: ನಟಿ ರನ್ಯಾ ರಾವ್ ಅವರಿಂದ ದೇಶಕ್ಕೆ ₹ 5 ಕೋಟಿ ನಷ್ಟ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2025 - 10:42 am
in ಸಿನಿಮಾ
0 0
0
Untitled design 2025 03 08t104225.646

ಬೆಂಗಳೂರು: ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದು, ಇದರಿಂದ ಸರ್ಕಾರಕ್ಕೆ ₹4.83 ಕೋಟಿ ಸುಂಕ ನಷ್ಟ ಆಗಿದೆ. ದೇಹದ ವಿವಿಧ ಭಾಗಗಳಲ್ಲಿ ಚಿನ್ನವನ್ನು ಮುಚ್ಚಿಟ್ಟುಕೊಂಡು ರನ್ಯಾ ಸಾಗಣೆ ಮಾಡಿದ್ದಾರೆ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ರನ್ಯಾ ತನ್ನ ಹೊಟ್ಟೆ, ಸೊಂಟ, ಮತ್ತು ಕಾಲುಗಳನ್ನು ಬ್ಯಾಂಡೇಜ್ ಬಟ್ಟೆಯಿಂದ ಸುತ್ತಿ, ಜಾಕೆಟ್‌ನ ಒಳಪಾಕೆಟ್‌ನಲ್ಲಿ ಚಿನ್ನದ ಬಿಸ್ಕತ್ತುಗಳನ್ನು ಇಟ್ಟು ಸಾಗಿಸುತ್ತಿದ್ದರು. ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಅವರನ್ನು ಸ್ಥಗಿತಗೊಳಿಸಿದ ನಂತರ ಈ ವಿವರಗಳು ಬಹಿರಂಗಗೊಂಡಿವೆ.

RelatedPosts

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!

ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ADVERTISEMENT
ADVERTISEMENT
ಸಿಂಡಿಕೇಟ್ ಜಾಲದ ಪಾತ್ರ

ಈ ಕಳ್ಳಸಾಗಣೆಯ ಹಿಂದೆ ದುಬೈ-ಆಧಾರಿತ ಸಂಘಟಿತ ಗುಂಪು ಕೆಲಸ ಮಾಡುತ್ತಿದ್ದು, ಅದರಲ್ಲಿ ರನ್ಯಾ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ನಲ್ಲಿ ಹೆಚ್ಚಿನ ಸಾಕ್ಷ್ಯಗಳಿವೆ ಎಂದು ಹೇಳಲಾಗುತ್ತದೆ.

ರನ್ಯಾ ಅಳಲು

ವಕೀಲರನ್ನು ಭೇಟಿಯಾದಾಗ ರನ್ಯಾ, “ನಾನು ತಪ್ಪು ಮಾಡಿದ್ದೇನೆ. ನನಗೆ ಇಂಥ ಸಂಕಷ್ಟದ ಪರಿಸ್ಥಿತಿ ಎದುರಿಸಲಾಗುತ್ತಿಲ್ಲ.  ಕಣ್ಣು ಮುಚ್ಚಿದರೂ ವಿಮಾನ ನಿಲ್ದಾಣದ ದೃಶ್ಯಗಳೇ ಕಂಡುಬರುತ್ತವೆ“ ಎಂದು ಕಣ್ಣೀರಿಟ್ಟಿದ್ದಾರೆ. ಬಂಧನದ ನಂತರ 5 ದಿನಗಳ ಕಾಲ ಅವರು ಒಂದೇ ಜೊತೆ ಬಟ್ಟೆ ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಿಯಲ್ ಎಸ್ಟೇಟ್ ಮತ್ತು ವಾರ್ಷಿಕ ವಿದೇಶ ಪ್ರವಾಸ

ರನ್ಯಾ ಕನ್ನಡ ಚಿತ್ರರಂಗದ ನಟಿ ಮಾತ್ರವಲ್ಲದೆ, ದುಬೈನಲ್ಲಿ ಫ್ರೀಲಾನ್ಸ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾರೆ. ಕಳೆದ ವರ್ಷದಲ್ಲಿ ಪ್ರತಿ 15 ದಿನಗಳಿಗೊಮ್ಮೆ ವಿದೇಶಕ್ಕೆ ಪ್ರಯಾಣಿಸಿದ್ದು, ಯುಕೆ ರಿಟರ್ನ್ ವೀಸಾ ಹೊಂದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (2)

ಇಂದು ಗುರು ಪೂರ್ಣಿಮೆ: ಮಹತ್ವ, ಪೂಜೆ, ದಾನ-ಧರ್ಮ ಮತ್ತು ಆಧ್ಯಾತ್ಮಿಕ ಸಂದೇಶ ಇಲ್ಲಿದೆ

by ಶಾಲಿನಿ ಕೆ. ಡಿ
July 29, 2026 - 7:57 am
0

Your paragraph text (1)

ಸೌತೆಕಾಯಿ ತಿಂದು ಅಲರ್ಜಿ, ಗ್ಯಾಸ್, ಅಜೀರ್ಣ ಸಮಸ್ಯೆಯೇ? ಇಲ್ಲಿದೆ ಸರಳ ಪರಿಹಾರ

by ಶಾಲಿನಿ ಕೆ. ಡಿ
July 29, 2026 - 7:21 am
0

Untitled design 2026 07 29T064109.344

ರಾಶಿಭವಿಷ್ಯ: ಇಂದು ಈ ರಾಶಿಯವರಿಗೆ ಅದೃಷ್ಟ, ಕೆಲವರಿಗೆ ಎಚ್ಚರಿಕೆಯ ದಿನ!

by ಶಾಲಿನಿ ಕೆ. ಡಿ
July 29, 2026 - 6:41 am
0

ಪೊಲೀಸರ (33)

ಆಗಸ್ಟ್ 13ರಿಂದ ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ

by ಕವಿತಾ
July 28, 2026 - 11:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸರ (24)
    ‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ
    July 28, 2026 | 0
  • ರದ್ದು (5)
    ಸಿನಿಮಾ ಪೈರಸಿಗೆ ಕೇಂದ್ರದ ಕಠಿಣ ಬ್ರೇಕ್‌ : ಸಾವಿರಾರು ಲಿಂಕ್‌ಗಳು ಬ್ಲಾಕ್‌..!
    July 28, 2026 | 0
  • ಪೊಲೀಸರ (4)
    ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ನನ್ನು ಭೇಟಿ ಮಾಡಿದ ಧನ್ವೀರ್
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • Untitled design (79)
    ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version