• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿವೋರ್ಸ್ ವಿಷಯ ನನಗೆ ಗೊತ್ತಿಲ್ಲ, ಪತ್ನಿ ಜತೆ ಮಾತನಾಡಿ ಹೇಳ್ತೀನಿ: ನಟ ಅಜಯ್ ಸ್ಪಷ್ಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 16, 2025 - 6:10 pm
in ಸಿನಿಮಾ
0 0
0
Untitled design (11)

ಸ್ಯಾಂಡಲ್‌ವುಡ್‌ನ ಖ್ಯಾತ ನಟ ಅಜಯ್ ರಾವ್‌ ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಅವರ ಪತ್ನಿ ಸ್ವಪ್ನಾ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ವಿಚ್ಛೇದನಕ್ಕೆ ಮುಂದಾಗಿದ್ದಾರೆ.  ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ 11 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸಲು ಸ್ವಪ್ನಾ ನಿರ್ಧರಿಸಿದ್ದಾರೆ. ಆದರೆ, ಈ ವಿಷಯದ ಬಗ್ಗೆ ಅಜಯ್, “ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪತ್ನಿಯ ಜತೆ ಮಾತನಾಡಿ ಹೇಳುತ್ತೇನೆ” ಎಂದು ಪ್ರತಿಕ್ರಿಯಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

ಸ್ವಪ್ನಾ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು, ಯಾವುದೇ ಪ್ರತಿಕ್ರಿಯೆಗೆ ಸಿಗುತ್ತಿಲ್ಲ. ಇದರ ಜೊತೆಗೆ, ಸ್ವಪ್ನಾ ತಮ್ಮ ಹೆಸರಿನ ಜೊತೆಗಿದ್ದ ಅಜಯ್‌ ರಾವ್‌ ಹೆಸರನ್ನು ತೆಗೆದುಹಾಕಿರುವುದು ಸಂದೇಹಕ್ಕೆ ಕಾರಣವಾಗಿದೆ. ಆದರೆ, ವಿಚ್ಛೇದನಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

RelatedPosts

ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್

ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ADVERTISEMENT
ADVERTISEMENT

ಅಜಯ್ ರಾವ್‌ ಮತ್ತು ಸ್ವಪ್ನಾ 2014ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ 2019ರಲ್ಲಿ ಹೆಣ್ಣು ಮಗು ಚೆರಿಷ್ಮಾ ಜನಿಸಿದ್ದಳು. ಕಳೆದ ವರ್ಷ ಇವರು ತಮ್ಮ ನೂತನ ಮನೆಯ ಗೃಹಪ್ರವೇಶವನ್ನು ಅದ್ಧೂರಿಯಾಗಿ ಆಚರಿಸಿದ್ದರು. ಇವರಿಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಅನ್ಯೋನ್ಯವಾಗಿ ಕಾಣಿಸಿಕೊಂಡಿದ್ದರು. ಆದರೆ, ಇದ್ದಕ್ಕಿದ್ದಂತೆ ದೂರವಾಗಲು ನಿರ್ಧರಿಸಿದ್ದು ಎಲ್ಲರಿಗೂ ಆಶ್ಚರ್ಯ ತಂದಿದೆ.

ನಟನಾಗಿ ಮಾತ್ರವಲ್ಲ, ಅಜಯ್ ರಾವ್‌ ನಿರ್ಮಾಪಕರಾಗಿಯೂ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ‘ಯುದ್ಧಕಾಂಡ ಚಾಪ್ಟರ್-2’ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರಕ್ಕಾಗಿ ಅವರು ತಮ್ಮ ಬಿಎಂಡಬ್ಲ್ಯು ಕಾರನ್ನು ಮಾರಾಟ ಮಾಡಿದ್ದರು. ಈ ವೇಳೆ ಚೆರಿಷ್ಮಾ ಕಾರು ಮಾರಾಟಕ್ಕೆ ಒಪ್ಪದೆ ಬಿಕ್ಕಿ ಬಿಕ್ಕಿ ಅತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. “ಇದು ನಿನ್ನ ಫೇವರಿಟ್‌ ಕಾರಾ?” ಎಂದು ಅಜಯ್‌ ಕೇಳಿದಾಗ, “ಹೌದು” ಎಂದು ಚೆರಿಷ್ಮಾ ಉತ್ತರಿಸಿದ್ದಳು. “ಸಾರಿ ಪುಟ್ಟ, ಇನ್ನೊಂದು ಹೊಸ ಕಾರು ತರೋಣ” ಎಂದು ಅಜಯ್‌ ಸಮಾಧಾನ ಮಾಡಿದ್ದರು. ಆದರೆ, “ನನಗೆ ಇದೇ ಕಾರು ಬೇಕು” ಎಂದು ಚೆರಿಷ್ಮಾ ಹಠ ಹಿಡಿದಿದ್ದಳು. ಈ ಭಾವುಕ ಕ್ಷಣದ ವಿಡಿಯೊ ಜನರ ಮನ ಗೆದ್ದಿತ್ತು. ಅಜಯ್‌ ರಾವ್‌ ಮತ್ತು ಚೆರಿಷ್ಮಾಗೆ ಅಭಿಮಾನಿಗಳಿಂದ ಬೆಂಬಲ ವ್ಯಕ್ತವಾಗಿತ್ತು. ಈಗ ಈ ದಾಂಪತ್ಯದ ಬಿರುಕಿನ ಸುದ್ದಿ ಅಜಯ್ ರಾವ್‌ ಅವರ ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T123744.951

ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 12:52 pm
0

Untitled design 2026 06 29T122648.814

ರಾಮ ಮಂದಿರ ದೇಣಿಗೆ ಅಕ್ರಮ ಪ್ರಕರಣ: ಟ್ರಸ್ಟ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಚಾರಣೆ

by ಶಾಲಿನಿ ಕೆ. ಡಿ
June 29, 2026 - 12:28 pm
0

Untitled design 2026 06 29T112440.911

ಜುಲೈ 1ರಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ

by ಶಾಲಿನಿ ಕೆ. ಡಿ
June 29, 2026 - 11:27 am
0

Untitled design 2026 06 29T103033.921

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 29, 2026 - 10:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T123744.951
    ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
  • Untitled design 2026 06 28T224352.842
    ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?
    June 28, 2026 | 0
  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
  • Untitled design 2026 06 28T174620.894
    ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version