• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು: ಪತ್ನಿ ಸ್ವಪ್ನಾ ವಿಚ್ಚೇದನ ಕೋರಿ ಕೋರ್ಟ್‌ಗೆ ಅರ್ಜಿ.!

admin by admin
August 16, 2025 - 2:53 pm
in Flash News, ಸಿನಿಮಾ
0 0
0
1 (11)

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಜಯ್ ರಾವ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದ್ದು, ಆತನ ಪತ್ನಿ ಸ್ವಪ್ನಾ ರಾವ್ ವಿಚ್ಚೇದನ ಕೋರಿ ಬೆಂಗಳೂರಿನ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅಜಯ್ ರಾವ್ ಮತ್ತು ಸ್ವಪ್ನಾ 2014ರಲ್ಲಿ ಪರಸ್ಪರ ಪ್ರೀತಿಸಿ ಧರ್ಮಸ್ಥಳದಲ್ಲಿ ಸರಳವಾಗಿ ವಿವಾಹವಾಗಿದ್ದರು. ಅಜಯ್ ಚಿತ್ರರಂಗದಲ್ಲಿ ತೊಡಗಿದ್ದರೆ, ಸ್ವಪ್ನಾ ಸಾಫ್ಟ್‌ವೇರ್ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 10 ವರ್ಷಗಳ ದಾಂಪತ್ಯ ಜೀವನದ ಬಳಿಕ, ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಸ್ವಪ್ನಾ ಅವರು ಪತಿಯ ವಿರುದ್ಧ ಕೌಟುಂಬಿಕ ದೌರ್ಜನ್ಯದ ಆರೋಪದಡಿ ಕೇಸ್ ದಾಖಲಿಸಿ, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

ADVERTISEMENT
ADVERTISEMENT

ಸ್ವಪ್ನಾ ಅವರು ಕೌಟುಂಬಿಕ ದೌರ್ಜನ್ಯದ ಆಧಾರದ ಮೇಲೆ ಕೇಸ್ ದಾಖಲಿಸಿದ್ದು, ವಿಚ್ಚೇದನಕ್ಕಾಗಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಘಟನೆಯು ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ. ಪ್ರಕರಣವು ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದ್ದು, ಮುಂದಿನ ತೀರ್ಪು ಏನಾಗಲಿದೆ ಎಂಬುದು ಕಾದು ನೋಡಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (47)

ಎಲ್‌ಪಿಜಿ ಸಿಲಿಂಡರ್‌ ಗುಡ್ ನ್ಯೂಸ್! ಮೋದಿ ಯುಎಇ ಪ್ರವಾಸದಿಂದ ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 13, 2026 - 11:35 pm
0

BeFunky collage (46)

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

by ಶ್ರೀದೇವಿ ಬಿ. ವೈ
May 13, 2026 - 11:17 pm
0

BeFunky collage (44)

ಬೆಂಗಳೂರಿನಲ್ಲಿ ₹2,384 ಕೋಟಿ ನಕಲಿ GST ಸ್ಕ್ಯಾಮ್ ಪತ್ತೆ: ಇಬ್ಬರು ಕಿಂಗ್‌ಪಿನ್‌ಗಳ ಬಂಧನ

by ಶ್ರೀದೇವಿ ಬಿ. ವೈ
May 13, 2026 - 10:43 pm
0

BeFunky collage (45)

ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ

by ಶ್ರೀದೇವಿ ಬಿ. ವೈ
May 13, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (45)
    ಹಾಲಿನ ದರ 2 ರೂ. ಹೆಚ್ಚಳ! ನಾಳೆಯಿಂದಲೇ ಹೊಸ ಬೆಲೆ ಅನ್ವಯ
    May 13, 2026 | 0
  • BeFunky collage (39)
    ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version