• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಲೆನಾಡಿನ ಒಡಲಿನ ನಿಗೂಢ ಕಥೆ ʼಅಜ್ಞಾತವಾಸಿʼ ಟ್ರೇಲರ್ ಅನಾವರಣ

ಕುತೂಹಲ ಹಾದಿಯಲ್ಲಿ ಸಾಗುವ ʼಅಜ್ಞಾತವಾಸಿʼ ಟ್ರೇಲರ್..ಏಪ್ರಿಲ್ 11ಕ್ಕೆ ರಂಗಾಯಣ ರಘು ಚಿತ್ರ ರಿಲೀಸ್

admin by admin
April 3, 2025 - 9:24 pm
in ಸಿನಿಮಾ
0 0
0
Untitled design 2025 04 03t212209.229

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಮರ್ಡರ್ ಮಿಸ್ಟರಿ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಈಗ ಬಿಡುಗಡೆಗೆ ಸಜ್ಜಾಗಿರುವ ಅಜ್ಞಾತವಾಸಿ ಸಿನಿಮಾ ಕೂಡ ಮರ್ಡರ್ ಮಿಸ್ಟರಿ ಕಥಾಹಂದರವನ್ನು ಹೊಂದಿದೆ. ಆದರೆ ಈ ಚಿತ್ರ ಬೇರೆಯದ್ದೇ ಕಂಟೆಂಟ್ ಹೊಂದಿದೆ ಅನ್ನೋದನ್ನು ಟ್ರೇಲರ್ ಹೇಳುತ್ತಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅಜ್ಞಾತವಾಸಿ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆಯಿತು. ಈ ವೇಳೆ ಇಡೀ ಚಿತ್ರತಂಡ ಹಾಜರಾಗಿತ್ತು.

ಟ್ರೇಲರ್ ಬಿಡುಗಡೆ ಬಳಿಕ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಮಾತನಾಡಿ, ಮಲೆನಾಡಿನಲ್ಲಿ ನಡೆಯುವ ಕಥೆ. ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಕಾಲ್ಪನಿಕ ಕಥೆ. ಹಳ್ಳಿಯಲ್ಲಿ ಪೊಲೀಸ್ ಸ್ಟೇಷನ್ ಸ್ಥಾಪನೆಯಾಗಿ 25 ವರ್ಷವಾಗಿರುತ್ತದೆ. ಯಾವುದೇ ಸಣ್ಣ ಕೇಸ್ ಕೂಡ ಅಲ್ಲಿ ರಿಪೋರ್ಟ್ ಆಗಿರುವುದಿಲ್ಲ. 1997ರಲ್ಲಿ ಮರ್ಡರ್ ಕೇಸ್ ದಾಖಲಾಗುತ್ತದೆ. ಅನುಭವಿ ಇಲ್ಲದ ಪೊಲೀಸ್ ಅಲ್ಲಿಗೆ ಬಂದಾಗ ಈ ಕೇಸ್ ಹೇಗೆ ಬಗೆಹರಿಸುತ್ತಾರೆ ಎಂಬುವುದೇ ಕಥೆ. ಗುಲ್ಟು ಬಳಿಕ ಏನೂ ಮಾಡಬೇಕು ಅಂದುಕೊಂಡಾಗ ಈ ಕಥೆ ನನ್ನನ್ನು ಎಕ್ಸೈಟ್ ಮಾಡಿತು. ಹೇಮಂತ್ ಅವರಿಗೆ ಕಥೆ ಹೇಳಿದ ಅವರಿಗೆ ಇಷ್ಟವಾಯ್ತು. ಏಪ್ರಿಲ್ 11ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಎಲ್ಲರೂ ನೋಡಿ ಹಾರೈಸಿ ಎಂದರು.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ನಿರ್ಮಾಪಕ ಹೇಮಂತ್ ಎಂ ರಾವ್ ಮಾತನಾಡಿ, ಗೋಧಿ ಬಣ್ಣ ಸಾಧಾರಾಣ ಮೈಕಟ್ಟು ಬಳಿಕ ನಾನು ರಕ್ಷಿತ್ ಮಾತಾಡಿಕೊಳ್ಳುತ್ತಿದ್ದೇವು. ಈ ರೀತಿ ಸಿನಿಮಾ ಮಾಡಲು ಯಾಕೆ ಇಷ್ಟು ಒದ್ದಾಟ ಮಾಡಬೇಕು. ಅವತ್ತು ನಾವಿಬ್ಬರು ಈ ರೀತಿಯ ಒಳ್ಳೆ ಕಥೆಗೆ ಬಂಡವಾಳ ಹಾಕಲು ತೀರ್ಮಾನ ಮಾಡಿಕೊಂಡಿದ್ದೇವು. ಅದರಂತೆ ಅಜ್ಞಾತವಾಸಿ ಸಿನಿಮಾ ಮಾಡಿದ್ದೇನೆ. ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಒಳ್ಳೆ ಸಿನಿಮಾ ಮೇಕರ್. ನಮ್ಮ ಇಂಡಸ್ಟ್ರೀಯ ಬ್ರೈಟ್ ಫಿಲ್ಮಂ ಮೇಕರ್. ರಘು ಸರ್ ಸೇರಿದಂತೆ ಇಡಿ ತಂಡ ಚಿತ್ರದಲ್ಲಿ ಸಾಕಷ್ಟು ಕೆಲಸ ಮಾಡಿದೆ. ಸಿನಿಮಾ ಚೆನ್ನಾಗಿ ಬಂದಿದೆ. ಜನರನ್ನು ನಂಬಿ ಈ ರೀತಿ ಸಿನಿಮಾ ಮಾಡಿದ್ದೇವೆ. ನೀವು ಈ ಚಿತ್ರಗಳಿಗೆ ಬೆಂಬಲ ಕೊಡಿ ಎಂದು ತಿಳಿಸಿದರು.

ರಂಗಾಯಣ ರಘು ಮಾತನಾಡಿ, ಒಬ್ಬರಿಗೊಬ್ಬರು ನಿರ್ದೇಶಕರು ಬೆಳೆಯಲಿ ಎಂದು ಈ ರೀತಿ ಸಿನಿಮಾಗಳನ್ನು ಮಾಡುತ್ತಿರುವುದು ಖುಷಿ ವಿಚಾರ. ಜನಾರ್ಧನ್ ಕಥೆ ಹೇಳಿದಾಗ ಎಲ್ಲಾ ಪಾತ್ರಗಳ ಮೇಲೆ ಹೊಟ್ಟೆ ಕಿಚ್ಚು ಬಂದಿತ್ತು. ಅಷ್ಟೂ ಚೆನ್ನಾಗಿವೆ ಪಾತ್ರಗಳು. ಇದು ಮರ್ಡರ್ ಮಿಸ್ಟ್ರಿ ಸಿನಿಮಾ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಒಳ್ಳೆ ಸಿನಿಮಾಗಳು ಬಂದಿವೆ. ಆ ಸಾಲಿಗೆ ಈ ಚಿತ್ರವನ್ನು ಜನಾರ್ಧನ್ ಹೇಮಂತ್ ಸೇರಿಸುತ್ತಾರೆ. ಆ ರೀತಿ ಕೆಲಸವನ್ನು ಎಲ್ಲರೂ ಮಾಡಿದ್ದಾರೆ. ಇದೊಂದು ಹೊಸ ಪ್ರಯತ್ನಕ್ಕೆ ನಿಮ್ಮೆಲ್ಲರ ಸಪೋರ್ಟ್ ಇರಲಿ ಎಂದು ತಿಳಿಸಿದರು.

2 ನಿಮಿಷ 6 ಸೆಕೆಂಡ್ ಇರುವ ಅಜ್ಞಾತವಾಸಿ ಟ್ರೇಲರ್ ಸಾಕಷ್ಟು ಕುತೂಹಲ ಹೆಚ್ಚಿಸಿದೆ. ಮಲೆನಾಡಿ ಸೊಬಗಿನಲ್ಲಿ ನಡೆಯುವ ರೋಚಕ ಮರ್ಡರ್ ಮಿಸ್ಟರಿ ಕಥೆ ರಣರೋಚಕವಾಗಿ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಕಟ್ಟಿಕೊಟ್ಟಿದ್ದಾರೆ. ಇನ್ನೂ ಎಂದಿನಂತೆ ರಂಗಾಯಣ ರಘು ತಮ್ಮ ಪಾತ್ರದಲ್ಲಿ ಜೀವಿಸಿದ್ದಾರೆ. ಪವನಾ ಗೌಡ, ಸಿದ್ದು ಮೂಲಿಮನೆ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಟ್ರೇಲರ್ ನಲ್ಲಿಒ ಗಮನಸೆಳೆಯುತ್ತಾರೆ. ಚರಣ್ ರಾಜ್ ಸಂಗೀತ, ಹಾಗೂ ಅದ್ವೈತ್ ಗುರುಮೂರ್ತಿ ಕ್ಯಾಮೆರಾ ವರ್ಕ್ ಟ್ರೇಲರ್ ಅಂದವನ್ನು ಹೆಚ್ಚಿಸಿದೆ.

ಅಜ್ಞಾತವಾಸಿ ಚಿತ್ರಕ್ಕೆ ‘ಗುಳ್ಟು’ ಸಾರಥಿ ಜನಾರ್ಧನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದಾರೆ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ಸಪ್ತ ಸಾಗರದಾಚೆ ಎಲ್ಲೋ ಸರಣಿ ಚಿತ್ರಗಳ ಸಾರಥಿ ಹೇಮಂತ್ ಎಂ ರಾವ್ ತಾಯಿ ನೆನಪಿನಲ್ಲಿ ಪ್ರಾರಂಭಿಸಿರುವ ದಾಕ್ಷಾಯಿಣಿ ಟಾಕೀಸ್ ಪ್ರೊಡಕ್ಷನ್ ಹೌಸ್ ನಡಿ ಚಿತ್ರ ನಿರ್ಮಿಸಿದ್ದಾರೆ. ಚಿತ್ರದಲ್ಲಿ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನಾ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ.

ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ. ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್ ಎಂ.ಸಿ ಸಂಕಲನಕಾರರಾಗಿ, ಉಲ್ಲಾಸ್ ಹೈದೂರು ಕಲಾ ನಿರ್ದೇಶಕರಾಗಿ ಅಜ್ಞಾತವಾಸಿ ಚಿತ್ರದಲ್ಲಿ ಕಾರ್ಯನಿರ್ವಾಹಿಸಿದ್ದಾರೆ. ಎನ್ ಹರಿಕೃಷ್ಣ ಸಹ ನಿರ್ದೇಶಕರಾಗಿ ದುಡಿದಿದ್ದು, ಜಿ.ಬಿ.ಭರತ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version