• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 5:10 pm
in Flash News, ಸಿನಿಮಾ
0 0
0
Untitled design 2026 05 24T170900.856

RelatedPosts

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ADVERTISEMENT
ADVERTISEMENT

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಅವರು ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿ ನೀಡಿದ್ದು, ಈ ವಿಶೇಷ ಕ್ಷಣಗಳ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ.

ಇತ್ತೀಚೆಗೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಸೋಲು ಕಂಡಿದ್ದರೂ, ವೆಂಕಟೇಶ್ ಅಯ್ಯರ್ ಅವರ ಸ್ಫೋಟಕ ಬ್ಯಾಟಿಂಗ್ ಅಭಿಮಾನಿಗಳ ಮನಗೆದ್ದಿತ್ತು. ಕೇವಲ 19 ಎಸೆತಗಳಲ್ಲಿ 44 ರನ್ ಸಿಡಿಸಿ ಆರ್‌ಸಿಬಿಗೆ ಭರ್ಜರಿ ಆರಂಭ ನೀಡಿದ್ದ ಅಯ್ಯರ್, ತಮ್ಮ ಆಕ್ರಮಣಕಾರಿ ಆಟದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಪಂದ್ಯ ಮುಗಿದ ಕೆಲವೇ ಗಂಟೆಗಳಲ್ಲೇ ವೆಂಕಟೇಶ್ ಅಯ್ಯರ್ ಅವರು ಅಲ್ಲು ಅರ್ಜುನ್ ನಿವಾಸಕ್ಕೆ ಭೇಟಿ ನೀಡಿದ್ದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿತು. ಈ ಭೇಟಿಯು, ಒಂದು ಪುಟ್ಟ ಅಭಿಮಾನಿಯ ಕನಸನ್ನು ನನಸಾಗಿಸಿದ ಕ್ಷಣವಾಗಿಯೂ ಉಳಿದಿದೆ.

ಅಲ್ಲು ಅರ್ಜುನ್ ಪುತ್ರ ಅಲ್ಲು ಆಯಾನ್ ಕ್ರಿಕೆಟ್ ಹಾಗೂ ವಿಶೇಷವಾಗಿ ಆರ್‌ಸಿಬಿ ತಂಡದ ದೊಡ್ಡ ಅಭಿಮಾನಿ ಎನ್ನಲಾಗುತ್ತಿದೆ. ಈ ವಿಚಾರ ತಿಳಿದಿದ್ದ ವೆಂಕಟೇಶ್ ಅಯ್ಯರ್, ಆರ್‌ಸಿಬಿ ತಂಡದ ಆಟಗಾರರ ಸಹಿ ಇರುವ ವಿಶೇಷ ಜರ್ಸಿಯನ್ನು ಆಯಾನ್‌ಗೆ ಉಡುಗೊರೆಯಾಗಿ ನೀಡಿದ್ದಾರೆ.

ಮಗನ ಮುಖದಲ್ಲಿದ್ದ ಆ ಸಂತೋಷವನ್ನು ಕಂಡು ನಟ ಅಲ್ಲು ಅರ್ಜುನ್ ಕೂಡ ಭಾವುಕರಾಗಿದ್ದಾರೆ. ಬಳಿಕ ಸಾಮಾಜಿಕ ಜಾಲತಾಣದ ಮೂಲಕ ವೆಂಕಟೇಶ್ ಅಯ್ಯರ್ ಅವರಿಗೆ ಧನ್ಯವಾದ ತಿಳಿಸಿದ ಅವರು, “ಆಯಾನ್‌ಗೆ ಇದು ತುಂಬಾ ವಿಶೇಷ ಕ್ಷಣ. ನಿಮ್ಮ ಪ್ರೀತಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಮುಂದಿನ ಪಂದ್ಯಗಳಲ್ಲಿ ಆರ್‌ಸಿಬಿ ತಂಡ ಹಾಗೂ ವೆಂಕಟೇಶ್ ಅಯ್ಯರ್ ಅವರಿಗೆ ಶುಭಾಶಯ ಕೋರಿದ್ದಾರೆ.

View this post on Instagram

 

A post shared by Allu Arjun (@alluarjunonline)

ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಿನಿ ಮತ್ತು ಕ್ರಿಕೆಟ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. “ಪುಷ್ಪ ಮತ್ತು RCB ಒಂದೇ ಫ್ರೇಮ್‌ನಲ್ಲಿ”, “ಆಯಾನ್ ಲಕ್ಕಿ ಬಾಯ್” ಎಂಬ ಕಾಮೆಂಟ್‌ಗಳು ಹರಿದುಬರುತ್ತಿವೆ.

ಇನ್ನೊಂದೆಡೆ, ಸನ್‌ರೈಸರ್ಸ್ ವಿರುದ್ಧದ ಸೋಲಿನ ನಡುವೆಯೂ ಆರ್‌ಸಿಬಿ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಆವೃತ್ತಿಯಲ್ಲಿ ಸಮತೋಲನದ ತಂಡ ಹಾಗೂ ಬಲಿಷ್ಠ ಆಟಗಾರರ ನೆರವಿನಿಂದ ಅದ್ಭುತ ಪ್ರದರ್ಶನ ನೀಡುತ್ತಿರುವ ಬೆಂಗಳೂರು ತಂಡ ಈಗ ಪ್ಲೇಆಫ್ ಹಂತಕ್ಕೆ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T200610.610

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

by ಶಾಲಿನಿ ಕೆ. ಡಿ
September 19, 2026 - 8:06 pm
0

Untitled design 2026 09 19T194715.635

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

by ಶಾಲಿನಿ ಕೆ. ಡಿ
September 19, 2026 - 7:47 pm
0

Untitled design 2026 09 19T193349.677

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
September 19, 2026 - 7:34 pm
0

Untitled design 2026 09 19T192255.811

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

by ಶಾಲಿನಿ ಕೆ. ಡಿ
September 19, 2026 - 7:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version