• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ‌ ನೋಟದಲ್ಲೇ ಮೋಡಿ ಮಾಡಿದ “ಅಮರ ಪ್ರೇಮಿ ಅರುಣ್”

admin by admin
February 19, 2025 - 5:24 pm
in ಸಿನಿಮಾ
0 0
0
Add a subheading (74)

ಕನ್ನಡದಲ್ಲೀಗ ಹೊಸ ತಂಡದಿಂದ ಹೊಸ ಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ. ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ದಿಗ್ದರ್ಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ಜಿ ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಡಾ||ಮಂಜಮ್ಮ ಜೋಗತಿ ಹಾಗೂ ಡಿ ಬಿಟ್ಸ್ ಸಂಸ್ಥೆಯ ಶೈಲಜಾ ನಾಗ್ ಇಬ್ಬರು ಜೊತೆಗೂಡಿ ಚಿತ್ರದ ಮೊದಲ ನೋಟ(ಫಸ್ಟ್ ಲುಕ್) ಹಾಗೂ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಡಾ||ಮಂಜಮ್ಮ ಜೋಗತಿ ಈ ಚಿತ್ರದ ವಿಶೇಷ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಟೀಸರ್ ಬಿಡುಗಡೆ ನಂತರ ಚಿತ್ರ ತಂಡದ ಸದಸ್ಯರು ಮಾತನಾಡಿದರು.

RelatedPosts

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ADVERTISEMENT
ADVERTISEMENT

“ಅಮರ ಪ್ರೇಮಿ ಅರುಣ್” ಬಳ್ಳಾರಿಯಲ್ಲಿ ‌ನಡೆಯುವ ಪ್ರೇಮಕಥೆ. ಬಳ್ಳಾರಿ ಹಾಗೂ ಸುತ್ತಮುತ್ತಲಿನಲ್ಲೇ ಚಿತ್ರಕ್ಕೆ 54. ದಿನಗಳ ಚಿತ್ರೀಕರಣ ನಡೆದಿದೆ. ಸಂಭಾಷಣೆ ಕೂಡ ಬಳ್ಳಾರಿ ಭಾಷೆಯಲ್ಲೇ ಇರುತ್ತದೆ. ನಾಯಕ ಹರಿಶರ್ವಾ ಮೆಡಿಕಲ್ ರೆಪ್ ಆಗಿ ಅರುಣ್ ಎಂಬ ಪಾತ್ರದಲ್ಲಿ ಹಾಗೂ ನಾಯಕಿ ದೀಪಿಕಾ ಆರಾಧ್ಯ ಕಾವ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಧರ್ಮಣ್ಣ ಕಡೂರು ಅವರದು ಬಳ್ಳಾರಿ ಸೀನ ಎಂಬ ಪಾತ್ರ. ಕ್ರಿತಿ ಭಟ್ ಧರ್ಮಣ್ಣ ಅವರ ಜೋಡಿಯಾಗಿ ಅಭಿನಯಿಸಿದ್ದಾರೆ. ಇದೊಂದು ಕೌಟುಂಬಿಕ ಚಿತ್ರವೂ ಹೌದು. ನಾಯಕ ಹಾಗು ನಾಯಕಿಗೆ ಅಪ್ಪ, ಅಮ್ಮ, ಅಜ್ಜಿ ಎಲ್ಲರೂ ಇರುತ್ತಾರೆ. ಈ ಪಾತ್ರಗಳಿಗೆ ಹಿರಿಯ ಕಲಾವಿದರು ಜೀವ ತುಂಬಿದ್ದಾರೆ. ಪ್ರವೀಣ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗು ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡಿ ಬೀಟ್ಸ್ ಸಂಸ್ಥೆ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಪ್ರವೀಣ್ ಕುಮಾರ್ ತಿಳಿಸಿದರು.

“ಕಹಿ” ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಾಯಕನಾಗಿದ್ದೇನೆ. ಮುಂಚೆ ರಂಗಭೂಮಿಯಲ್ಲಿ ನಾಟಕಗಳನ್ನು ಮಾಡಿದ ಅನುಭವವೇ ಹೆಚ್ಚು. ಈ ಚಿತ್ರದಲ್ಲಿ ಅರುಣ್ ನನ್ನ ಪಾತ್ರದ ಹೆಸರು. ಕಾವ್ಯ ನನ್ನ ಪ್ರೇಯಸಿಯ ಹೆಸರು. ಬಳ್ಳಾರಿ ಭಾಗದ ಕಥೆ. ಅರುಣ್ ಗೆ ಕಾವ್ಯ ಸಿಗುತ್ತಾಳಾ? ಎಂಬುದೆ ಕಥೆಯ ಒಂದೆಳೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಹರಿಶರ್ವಾ, ‌ನಾಯಕಿ ದೀಪಿಕಾ ಆರಾಧ್ಯ, ನಟ ಧರ್ಮಣ್ಣ ಕಡೂರು, ನಟಿ‌ ಕ್ರಿತಿ ಭಟ್, ನಟಿ ರಂಜಿತ ಪುಟ್ಟಸ್ವಾಮಿ ಹಾಗೂ ಹಿರಿಯ ನಟಿ ರಾಧಾ ರಾಮಚಂದ್ರ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಆರು ಹಾಡುಗಳಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ಪ್ರವೀಣ್ ಕುಮಾರ್ ಹಾಡುಗಳನ್ನು ಬರೆದಿದ್ದಾರೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಕಿರಣ್ ರವೀಂದ್ರನಾಥ್ ಮಾತನಾಡಿದರು.

ಇಡೀ ಸಿನಿಮಾ ಬಳ್ಳಾರಿ ಸೊಗಡಿನ ಮಾತುಗಳಲ್ಲೇ ಇರುವ, ಬಳ್ಳಾರಿ ಸೀಮೆಯಲ್ಲಿಯೇ ಚಿತ್ರೀಕರಣ ಆಗಿರುವ ಮೊದಲ ಕನ್ನಡ ಸಿನಿಮಾ “ಅಮರ ಪ್ರೇಮಿ ಅರುಣ್” ಎನ್ನುವುದು ಸಿನಿಮಾ ತಂಡದ ಹೆಮ್ಮೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಿಂತೆ ಕಾಡಬಹುದು.! (4)

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

by ಶಾಲಿನಿ ಕೆ. ಡಿ
September 8, 2026 - 8:43 am
0

ಚಿಂತೆ ಕಾಡಬಹುದು.! (3)

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 8, 2026 - 8:01 am
0

ಚಿಂತೆ ಕಾಡಬಹುದು.! (2)

ಬುದ್ಧಿಶಕ್ತಿ ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಬೇಕೆ..? ಈ ಆಹಾರಗಳನ್ನು ತಪ್ಪದೇ ಸೇವಿಸಿ!

by ಶಾಲಿನಿ ಕೆ. ಡಿ
September 8, 2026 - 7:37 am
0

ಚಿಂತೆ ಕಾಡಬಹುದು.! (1)

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

by ಶಾಲಿನಿ ಕೆ. ಡಿ
September 8, 2026 - 7:13 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (13)
    ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ
    September 7, 2026 | 0
  • ಪಿಜಿ (11)
    ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ
    September 7, 2026 | 0
  • ಪಿಜಿ (9)
    ‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ
    September 7, 2026 | 0
  • ಪಿಜಿ (7)
    ‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್
    September 7, 2026 | 0
  • ಪಿಜಿ (5)
    ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version