• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೆಕ್ ಬೌನ್ಸ್ ಪ್ರಕರಣ: ನಟಿ ಅಮೀಶಾ ಪಟೇಲ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 17, 2026 - 4:13 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 02 17T161219.274

RelatedPosts

ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ADVERTISEMENT
ADVERTISEMENT

ಮುಂಬೈ/ಮೊರಾದಾಬಾದ್: ಬಾಲಿವುಡ್‌ನಲ್ಲಿ ‘ಗದರ್’ ಚಿತ್ರದ ಮೂಲಕ ಖ್ಯಾತಿ ಪಡೆದ ನಟಿ ಅಮೀಶಾ ಪಟೇಲ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್ ನ್ಯಾಯಾಲಯವು ಜಾಮೀನು ರಹಿತ ವಾರಂಟ್ (Non-Bailable Warrant) ಜಾರಿಗೊಳಿಸಿದೆ. ನಟಿಗೆ ಕಾನೂನು ಸಂಕಷ್ಟವನ್ನು ಉಂಟುಮಾಡಿದ್ದು, ಕೂಡಲೇ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಏನಿದು ಪ್ರಕರಣ?

2017ರ ನವೆಂಬರ್ 16ರಂದು ಮೊರಾದಾಬಾದ್‌ನಲ್ಲಿ ನಡೆಯಬೇಕಿದ್ದ ಮದುವೆ ಸಮಾರಂಭದಲ್ಲಿ ನೃತ್ಯ ಪ್ರದರ್ಶನ ನೀಡಲು ಅಮೀಶಾ ಪಟೇಲ್ ಅವರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಈವೆಂಟ್ ಮ್ಯಾನೇಜರ್ ಪವನ್ ವರ್ಮಾ ಅವರು, ನಟಿಗೆ 14.50 ಲಕ್ಷ ರೂಪಾಯಿ ಮುಂಗಡ ಹಣ ನೀಡಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ದೆಹಲಿ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿ ವಾಸ್ತವ್ಯಕ್ಕೂ ವ್ಯವಸ್ಥೆ ಮಾಡಲಾಗಿತ್ತು.

ಆದರೆ ನಿಗದಿತ ದಿನದಂದು ಅಮೀಶಾ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಾರ್ಯಕ್ರಮ ರದ್ದಾದ ಹಿನ್ನೆಲೆಯಲ್ಲಿ ಹಣ ಹಿಂತಿರುಗಿಸುವಂತೆ ಆಯೋಜಕರು ಒತ್ತಾಯಿಸಿದ್ದರು. ಬಳಿಕ ಮಾತುಕತೆ ನಡೆದಿದ್ದು, ಹಣವನ್ನು ಹಂತ ಹಂತವಾಗಿ ಮರಳಿಸುವುದಾಗಿ ಅಮೀಶಾ ಭರವಸೆ ನೀಡಿದ್ದರೆಂದು ವರದಿಯಾಗಿದೆ.

ಚೆಕ್ ಬೌನ್ಸ್ ಆರೋಪ

ಪವನ್ ವರ್ಮಾ ಅವರ ಪ್ರಕಾರ, 14.50 ಲಕ್ಷ ರೂಪಾಯಿಗಳಲ್ಲಿ 10 ಲಕ್ಷ ರೂಪಾಯಿಯನ್ನು ನಗದು ರೂಪದಲ್ಲಿ ಮರಳಿಸಲಾಗಿತ್ತು. ಆದರೆ ಉಳಿದ 4.50 ಲಕ್ಷ ರೂಪಾಯಿಗಾಗಿ ನೀಡಿದ್ದ ಚೆಕ್‌ ಬ್ಯಾಂಕ್‌ನಲ್ಲಿ ಬೌನ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾಯಾಲಯವು ಹಲವು ಬಾರಿ ಸಮನ್ಸ್ ಜಾರಿಗೊಳಿಸಿದರೂ ನಟಿ ವಿಚಾರಣೆಗೆ ಹಾಜರಾಗಿಲ್ಲವೆಂಬ ಕಾರಣದಿಂದ, ಇದೀಗ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಇದರೊಂದಿಗೆ ಅಮೀಶಾ ಪಟೇಲ್ ಅವರು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಮೀಶಾ ಪಟೇಲ್ ಸ್ಪಷ್ಟನೆ

ಈ ವಿಚಾರಕ್ಕೆ ಸಂಬಂಧಿಸಿ ಅಮೀಶಾ ಪಟೇಲ್ ಇನ್‌ಸ್ಟಾಗ್ರಾಮ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರಕಾರ, ಈ ಪ್ರಕರಣವು ಹಳೆಯದು ಮತ್ತು ಈಗಾಗಲೇ ಪೂರ್ಣವಾಗಿ ಸೆಟಲ್ ಆಗಿದೆ. ಪವನ್ ವರ್ಮಾ ಅವರು ಸೆಟಲ್‌ಮೆಂಟ್ ಒಪ್ಪಂದಕ್ಕೆ ಸಹಿ ಹಾಕಿ ಸಂಪೂರ್ಣ ಹಣವನ್ನು ಸ್ವೀಕರಿಸಿದ್ದರೂ, ಸುಳ್ಳು ಆರೋಪಗಳನ್ನು ಮುಂದುವರೆಸುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

“ಇದು ಸಂಪೂರ್ಣ ಸುಳ್ಳು ಮತ್ತು ದಾರಿ ತಪ್ಪಿಸುವ ದೂರು. ನನ್ನ ವಿರುದ್ಧ ಅನಗತ್ಯವಾಗಿ ಕಾನೂನು ಕ್ರಮಗಳನ್ನು ಮುಂದುವರೆಸಲಾಗುತ್ತಿದೆ. ಅವರ ವಿರುದ್ಧ ನನ್ನ ವಕೀಲರು ವಂಚನೆ ಪ್ರಕರಣ ದಾಖಲಿಸಲಿದ್ದಾರೆ,” ಎಂದು ಅಮೀಶಾ ತಿಳಿಸಿದ್ದಾರೆ.

ಒಂದು ಕಡೆ ಪವನ್ ವರ್ಮಾ ತಮ್ಮ ಹಣ ವಾಪಸ್ ಪಡೆಯಲು ಕಾನೂನು ಹೋರಾಟ ಮುಂದುವರಿಸಿದ್ದರೆ, ಇನ್ನೊಂದು ಕಡೆ ಅಮೀಶಾ ಪಟೇಲ್ ಇದನ್ನು ಸಂಪೂರ್ಣ ಸುಳ್ಳು ದೂರು ಎಂದು ತಳ್ಳಿಹಾಕಿದ್ದಾರೆ.

ಮೊರಾದಾಬಾದ್ ನ್ಯಾಯಾಲಯದಿಂದ ಜಾರಿಗೊಂಡಿರುವ ಜಾಮೀನು ರಹಿತ ವಾರಂಟ್ ಹಿನ್ನೆಲೆಯಲ್ಲಿ, ಅಮೀಶಾ ಪಟೇಲ್ ನ್ಯಾಯಾಲಯಕ್ಕೆ ಹಾಜರಾಗುವುದು ಅನಿವಾರ್ಯವಾಗಿದೆ. ಅವರು ಹಾಜರಾಗದಿದ್ದಲ್ಲಿ ಮುಂದಿನ ಕಾನೂನು ಕ್ರಮಗಳು ಮತ್ತಷ್ಟು ಕಠಿಣವಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದಿನಭವಿಷ್ಯ (2)

ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?

by ಶಾಲಿನಿ ಕೆ. ಡಿ
August 13, 2026 - 7:45 am
0

ದಿನಭವಿಷ್ಯ (1)

ವಿಟಮಿನ್ ಬಿ12, ವಿಟಮಿನ್ ಡಿ ಮತ್ತು ಪೋಷಕಾಂಶಗಳ ಕೊರತೆಯೇ? ಅವುಗಳನ್ನು ತಡೆಗಟ್ಟುವುದು ಹೇಗೆ?

by ಶಾಲಿನಿ ಕೆ. ಡಿ
August 13, 2026 - 7:27 am
0

ದಿನಭವಿಷ್ಯ

ದಿನಭವಿಷ್ಯ: ಇಂದು ಈ ರಾಶಿಯವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು!

by ಶಾಲಿನಿ ಕೆ. ಡಿ
August 13, 2026 - 6:47 am
0

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದಿನಭವಿಷ್ಯ (2)
    ಕಾವೇರಿಗಾಗಿ ಇಂದು ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?
    August 13, 2026 | 0
  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T123253.993
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version