• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಅಣ್ಣಾವ್ರ ಗತ್ತು ಇಂಡಿಯಾ ಲೆವೆಲ್‌‌‌‌ಗೆ ಗೊತ್ತು ಮಾಡಿದ ಬಿಗ್‌ಬಿ

ಸರಳತೆಯ ಸಾರ್ವಭೌಮ ಜೊತೆಗಿನ ಹಳೆಯ ನೆನಪು ಮೆಲುಕು..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 23, 2025 - 5:02 pm
in ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 23t165237.052

ಕನ್ನಡದ ಅಸ್ಮಿತೆ ನಟಸಾರ್ವಭೌಮ ಡಾ. ರಾಜ್‌ಕುಮಾರ್ ಕುರಿತು ಬಾಲಿವುಡ್ ಶೆಹೆನ್ ಷಾ ಅಮಿತಾಬ್ ಬಚ್ಚನ್ ಮಾತನಾಡಿದ್ದಾರೆ. ಅಣ್ಣಾವ್ರ ಗತ್ತುನ್ನು ಇಡೀ ಇಂಡಿಯಾ ಲೆವೆಲ್‌ಗೆ ಗೊತ್ತು ಮಾಡುವ ಕಾರ್ಯವನ್ನು ಮತ್ತೊಮ್ಮೆ ಕೌನ್ ಬನೇಗಾ ಕರೋಡ್‌‌ಪತಿ ಶೋನಲ್ಲಿ ಮಾಡಿದ್ದಾರೆ. ಅದಕ್ಕೆ ಕಾರಣ ಕಾಂತಾರ ಕಿಂಗ್ ರಿಷಬ್ ಶೆಟ್ಟಿ. ಅದ್ಹೇಗೆ ಅನ್ನೋದನ್ನ ನೀವೇ ನೋಡಿ.

ಕರುನಾಡ ತಿಲಕ, ಕನ್ನಡ ಚಿತ್ರರಂಗ ಹಾಗೂ ಸಾಂಸ್ಕೃತಿಕ ರಾಯಭಾರಿ, ದೊಡ್ಮನೆಯ ದಿವ್ಯಶಕ್ತಿ, ಭಾರತೀಯ ಚಿತ್ರರಂಗ ಕಂಡ ಅಪರೂಪದ ಸಿನಿಸಂತ, ನಟಸಾರ್ವಭೌಮ, ಪದ್ಮಭೂಷಣ ಡಾ. ರಾಜ್‌‌ಕುಮಾರ್ ನಮ್ಮ ಕನ್ನಡದ ಅಸ್ಮಿತೆ. ಅವರು ಬರೀ ವ್ಯಕ್ತಿಯಲ್ಲ.. ನಮ್ಮ ಕರ್ನಾಟಕದ ಶಕ್ತಿ. ಚಿತ್ರರಂಗ ಇಷ್ಟು ಸಮೃದ್ಧವಾಗಿ ಬೆಳೆಯೋಕೆ ಕಾರಣೀಭೂತರಾದ ಮೇರು ನಟರು. ಕನ್ನಡ ಚಿತ್ರರಂಗದ ತಾಯಿಬೇರಾಗಿರೋ ಡಾ. ರಾಜ್‌‌ಕುಮಾರ್ ಬಗ್ಗೆ ಇಂದಿಗೂ ಇಡೀ ದೇಶವೇ ಕೊಂಡಾಡುತ್ತೆ. ಅಂಥದ್ದೊಂದು ಅಪರೂಪದ ಕ್ಷಣಕ್ಕೆ ಇತ್ತೀಚೆಗೆ ಸಾಕ್ಷಿಯಾಯ್ತು ಅಮಿತಾಬ್ ಬಚ್ಚನ್ ನಡೆಸಿಕೊಡೋ ಕೌನ್ ಬನೇಗಾ ಕರೋಡ್‌ಪತಿ ವೇದಿಕೆ.

RelatedPosts

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಲನಚಿತ್ರ ʼಮಾರ್ಕ್ʼ ಟ್ರೇಲರ್ ಅನಾವರಣ

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

ADVERTISEMENT
ADVERTISEMENT

ಅಣ್ಣಾವ್ರ ಗತ್ತು ಇಂಡಿಯಾ ಲೆವೆಲ್‌‌‌‌ಗೆ ಗೊತ್ತು ಮಾಡಿದ ಬಿಗ್‌ಬಿ

ರಾಜ್‌‌ಕುಮಾರ್ ದೇವರು.. KBCಯಲ್ಲಿ ರಾಜ ಮರ್ಯಾದೆ..!

ಯೆಸ್.. ಕಾಂತಾರ ಚಾಪ್ಟರ್-1 ರಿಲೀಸ್ ವೇಳೆ ಪ್ರಮೋಷನ್‌‌ಗಾಗಿ ಬಾಲಿವುಡ್ ಶೆಹೆನ್‌ಷಾ ಅಮಿತಾಬ್‌ ಬಚ್ಚನ್ ನಡೆಸಿಕೊಡೋ ಕೆಬಿಸಿ ವೇದಿಕೆಗೆ ತೆರಳಿದ್ದ ರಿಷಬ್ ಶೆಟ್ಟಿ, ಅಲ್ಲಿ ಅಣ್ಣಾವ್ರನ್ನ ನೆನೆದಿದ್ದಾರೆ. ನಮಗಂತೂ ಅವ್ರನ್ನ  ಭೇಟಿ ಆಗುವ ಸೌಭಾಗ್ಯ ಸಿಗಲಿಲ್ಲ. ನೀವು ಅವರೊಂದಿಗಿನ ಯಾವುದಾದರೊಂದು ಅವಿಸ್ಮರಣೀಯ ಕ್ಷಣವನ್ನು ನೆನೆಯಬಹುದಾ ಅಂದಾಗ, ಅಮಿತಾಬ್ ಆಡಿದ ಒಂದೊಂದು ಮಾತು ಕೂಡ ಕನ್ನಡಿಗರಾದ ನಮಗೆ ಮೈ ರೋಮಾಂಚನಗೊಳಿಸುತ್ತೆ.

ಬಿಗ್ ಬಿ ಆಡಿದ ಮಾತುಗಳು ನೂರಕ್ಕೆ ಇನ್ನೂರು ಪರ್ಸೆಂಟ್ ಸತ್ಯ. ಡಾ ರಾಜ್‌ಕುಮಾರ್ ಕರ್ನಾಟಕದ ಪಾಲಿಗೆ ದೇವರು. ಹಾಗಾಗಿಯೇ ದೇವತಾ ಮನುಷ್ಯರಾದರು. ಅಷ್ಟು ದೊಡ್ಡ ಸೂಪರ್ ಸ್ಟಾರ್ ಆದ್ರೂ, ಸರಳತೆಯ ಸಾರ್ವಭೌಮರಾಗಿ ಮಾದರಿ ಸೂಪರ್ ಸ್ಟಾರ್ ಆದ್ರು. ಸದ್ಯ ಪರಭಾಷೆಗಳಲ್ಲಿರೋ ಸೂಪರ್ ಸ್ಟಾರ್‌‌ಗಳಾದ ರಜನೀಕಾಂತ್, ಅಮಿತಾಬ್ ಬಚ್ಚನ್,  ಚಿರಂಜೀವಿಯೆಲ್ಲಾ ಇವರ ಸರಳತೆಯಿಂದ ಪ್ರಭಾವಿತರಾದವರು. ಹಾಗಾಗಿಯೇ ಅಣ್ಣಾವ್ರ ಮೇಲೆ ಅವರಿಗೆ ಅಭಿಮಾನದ ಜೊತೆ ಗೌರವವೂ ಇದೆ.

ಸರಳತೆಯ ಸಾರ್ವಭೌಮ ಜೊತೆಗಿನ ಹಳೆಯ ನೆನಪು ಮೆಲುಕು

ಕೂಲಿ ಶೂಟಿಂಗ್, ಆ್ಯಕ್ಸಿಡೆಂಟ್, ಅಣ್ಣಾವ್ರ ಹರಕೆ.. ಬಿಗ್‌ಬಿ ಪುಳಕ

ಅಲ್ಲದೆ, ಕೂಲಿ ಸಿನಿಮಾದ ಶೂಟಿಂಗ್ ವೇಳೆ ಅಮಿತಾಬ್ ಬಚ್ಚನ್‌‌ಗೆ ಅಪಘಾತವಾಗಿತ್ತಂತೆ. ಅದಕ್ಕಾಗಿ ಅಣ್ಣಾವ್ರು ದೇವರಿಗಾಗಿ ಹರಕೆ ಹೊತ್ತು, ಪ್ರಾರ್ಥಿಸಿದ ಪರಿ ನಿಜಕ್ಕೂ ಅನನ್ಯ. ಇದನ್ನ ರಿಷಬ್ ಶೆಟ್ಟಿ ಎದುರು ಬಿಗ್‌ಬಿ ಬಹಳ ದಿಟ್ಟವಾಗಿ, ಹಳೆಯ ನನೆಪುಗಳ ಬುತ್ತಿ ಬಿಚ್ಚಿಟ್ಟರು. ಇದಲ್ಲವೇ ಅಣ್ಣಾವ್ರ ಗತ್ತು. ಇಂದಿನ ಜನರೇಷನ್ ಅಷ್ಟೇ ಅಲ್ಲ, ಮುಂದಿನ ಪೀಳಿಗೆಗಳಿಗೂ ಸ್ಫೂರ್ತಿ ಆಗಬಲ್ಲಂತಹ ಬಂಗಾರದ ಮನುಷ್ಯ ಡಾ ರಾಜ್‌‌ಕುಮಾರ್.

ಅಂದಹಾಗೆ ಇತ್ತೀಚೆಗೆ ಪುನೀತ ಪರ್ವ ಕಾರ್ಯಕ್ರಮಕ್ಕೆ ಅಮಿತಾಬ್ ಶುಭಾಶಯ ಕೋರಿದ್ದರು. ರಾಜರತ್ನ ಅಪ್ಪು ಬಗ್ಗೆ ಇನ್ನಿಲ್ಲದೆ ಹೊಗಳಿದ್ದರು. ಅಪ್ಪುವಿನ ಆ ನಿಷ್ಕಲ್ಮಶ ನಗುವಿನ ಗುಣಗಾನ ಮಾಡಿದ್ರು ಶೆಹೆನ್‌ಷಾ.

ಶಬರಿಮಲೆ ಯಾತ್ರೆಯನ್ನ ಅಣ್ಣಾವ್ರ ಜೊತೆಗೂಡಿ ಮಾಡ್ತಿದ್ದ ಅಮಿತಾಬ್‌ಗೆ ಅಯ್ಯಪ್ಪನ ದರ್ಶನ ಸಿಕ್ಕಿದ್ದೇ ನಮ್ಮ ಕನ್ನಡದ ಹೆಮ್ಮೆಯ ರಾಜ್‌‌ಕುಮಾರ್‌ರ ಮೂಲಕ ಅನ್ನೋದು ವಿಶೇಷ. ಇದಲ್ಲದೆ, ಈ ಲೆಜೆಂಡ್‌‌ಗಳ ನಡುವೆ ಪರಸ್ಪರ ಪ್ರೀತಿ, ಗೌರವವಿತ್ತು. ಇದೀಗ ದೊಡ್ಮನೆಯ ಹಿರಿಯ ರಾಜಕುಮಾರ ಶಿವಣ್ಣನ ಜೊತೆಗೂ ಬಿಗ್‌ಬಿಗೆ ಅದೇ ನಂಟಿದೆ. ಒಟ್ಟಾರೆ ಒಬ್ಬ ಗ್ರೇಟೆಸ್ಟ್ ಲಿವಿಂಗ್ ಲೆಜೆಂಡ್ ಮತ್ತೊಬ್ಬ ಲೆಜೆಂಡ್‌ ಬಗ್ಗೆ ಹೀಗೆ ಅಭಿಮಾನ ತೋರಿಸೋದು ನಿಜಕ್ಕೂ ಅಪರೂಪದಲ್ಲಿ ಅಪರೂಪ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 03T165056.954
    ಕಾಂತಾರ ದೈವದ ಬಗ್ಗೆ ಅವಹೇಳನ: ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್‌
    December 3, 2025 | 0
  • Untitled design 2025 12 02T160748.098
    ನಿಲ್ಲದ ದೈವದ ಅನುಕರಣೆ.. ಜನಕ್ಕೆ ಬುದ್ಧಿ ಬರೋದ್ಯಾವಾಗ..?
    December 2, 2025 | 0
  • Untitled design 2025 11 30T124307.889
    ದೈವ ನರ್ತನವನ್ನು ‘ಫೀಮೇಲ್ ಘೋಸ್ಟ್’ ಎಂದ ರಣವೀರ್‌ ಸಿಂಗ್‌ ವಿರುದ್ದ ಭಾರಿ ಆಕ್ರೋಶ
    November 30, 2025 | 0
  • Untitled design 2025 11 29T155519.613
    ಡಿವೋರ್ಸ್ ನಂತರ ಮತ್ತೆ ಪ್ರೀತಿಯಲ್ಲಿ ನಟ ಧನುಷ್..!!
    November 29, 2025 | 0
  • Untitled design 2025 11 28T122127.504
    ಮಗಳಿಗೆ ‘ಸರಾಯಾ’ ಎಂದು ಹೆಸರಿಟ್ಟ ಸಿದ್ದಾರ್ಥ್ ಮಲ್ಹೋತ್ರಾ ದಂಪತಿ
    November 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version