• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಅಮೃತ ಸಿನಿ ಕ್ರಾಫ್ಟ್’ ನಿರ್ಮಾಣದ ಎರಡು ಚಿತ್ರಗಳ ಸ್ಕ್ರಿಪ್ಟ್ ಪೂಜೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 5, 2025 - 10:06 pm
in ಸಿನಿಮಾ
0 0
0
Whatsapp image 2025 08 05 at 11.20.29 am

ಸ್ಯಾಂಡಲ್‌‌ವುಡ್‌ಗೆ ಮತ್ತೆ ಶುಕ್ರದೆಸೆ ಆರಂಭವಾಗಿದೆ ಎನ್ನಬಹುದು. ಇತ್ತೀಚಿಗಷ್ಟೇ ಖ್ಯಾತ ಉದ್ಯಮಿ ವಿಜಯ್ ಟಾಟಾ ಕನ್ನಡ ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಲು ಮುಂದಾಗಿದ್ದು, ಒಟ್ಟೊಟ್ಟಿಗೆ ಆರು ಚಿತ್ರಗಳನ್ನು ನಿರ್ಮಾಣ ಮಾಡುವುದರ ಜೊತೆಗೆ ಚಿತ್ರೋದ್ಯಮಕ್ಕೆ ಬೆನ್ನೆಲುಬಾಗಿ ನಿಲ್ಲಲು ಸಿದ್ಧ ಎಂದು ಚಿತ್ರರಂಗದ ಗಣ್ಯರು ರಾಜಕೀಯದ ನಾಯಕರ ಸಮ್ಮುಖದಲ್ಲಿ ಹೇಳಿದ್ದರು. ಈ ಸಂಸ್ಥೆಯ ಲೋಗೋ ವನ್ನು ನಟ, ನಿರ್ದೇಶಕ , ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಹಾಗೂ ರೋರಿಂಗ್ ಸ್ಟಾರ್ ಶ್ರೀ ಮುರಳಿ ಚಾಲನೆ ನೀಡಿದ್ದು ವಿಶೇಷವಾಗಿತ್ತು. ಅಂದು ವಿಶೇಷ ಗುರುಪೂರ್ಣಿಮೆಯ ದಿನದಂದು ಹೇಳಿದಂತೆ ಆರು ಚಿತ್ರಗಳ ಪೈಕಿ ಈಗ ಎರಡು ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಮಾಡಿ ಕೆಲಸಕ್ಕೆ ಚಾಲನೆ ನೀಡಿದ್ದಾರೆ.

ಖ್ಯಾತ ಉದ್ಯಮಿ ವಿಜಯ್ ಟಾಟಾ ಅವರ ನೂತನ ನಿರ್ಮಾಣ ಸಂಸ್ಥೆಯಾದ ಅಮೃತ ಸಿನಿ ಕ್ರಾಫ್ಟ್ ಮೂಲಕ ಎರಡು ಚಿತ್ರದ ಪೂಜೆಯನ್ನ ಮಾಡಿದ್ದು , ಪ್ರೊಡಕ್ಷನ್ ನಂಬರ್ 2 ನಲ್ಲಿ ದೊಡ್ಮನೆ ಕುಡಿ ವರನಟ ಡಾ. ರಾಜಕುಮಾರ್ ರವರ ಮೊಮ್ಮಗ ವಿನಯ್ ರಾಜಕುಮಾರ್ ನಟನೆಯಲ್ಲಿ ಡಿ.ಎಸ್.ಪಿ ವರ್ಮ ನಿರ್ದೇಶನದ ಚಿತ್ರಕ್ಕೆ ಪೂಜೆ ಮಾಡುವ ಮೂಲಕ ತಮ್ಮ ಮೊದಲ ಸಿನಿಮಾ ಕೆಲಸಕ್ಕೆ ಚಾಲನೆ ನೀಡಿದ್ದಾರೆ.

RelatedPosts

‘ತಾಯವ್ವ’ ನಟಿ ಗೀತಪ್ರಿಯ ಈಗ ‘ಅಪರಿಚಿತೆ’: ಪೋಸ್ಟರ್ ಬಿಡುಗಡೆ ಮಾಡಿದ ಸಿ.ಎನ್. ಅಶ್ವಥ್ ನಾರಾಯಣ!

ದರ್ಶನ್ ಜಾಮೀನು ರದ್ದತಿಗೆ ಸರ್ಕಾರ ಫೈಟ್: ಸುಪ್ರೀಂಗೆ ಸರ್ಕಾರ ನೀಡಿರುವ ಕಾರಣಗಳೇನು?

ಚಿತ್ರೀಕರಣ ಮುಗಿಸಿದ ‘ಮತ್ತೆ ಮಳೆ ಹೊಯ್ಯುತ್ತಿದೆ’

ಬಾಲಿವುಡ್‌ನತ್ತ ASN ಸಾರಥಿ.. ಟೈಗರ್ ಶ್ರಾಫ್‌ಗೆ ಆ್ಯಕ್ಷನ್ ಕಟ್

ADVERTISEMENT
ADVERTISEMENT

ಹಾಗೆಯೇ ಮತ್ತೊಂದು ಪ್ರೊಡಕ್ಷನ್ ನಲ್ಲಿ ಮಹಿಳಾ ನಿರ್ದೇಶಕಿ ಮಾನಸ ಸಾರಥ್ಯದಲ್ಲಿ ಚಿತ್ರಕ್ಕೂ ಪೂಜೆ ನೆರವೇರಿಸುವ ಮೂಲಕ ಕೆಲಸಕ್ಕೆ ಮುಂದಾಗಿದ್ದಾರೆ. ಈ ಎರಡು ಚಿತ್ರದ ಕೆಲಸ ವೇಗವಾಗಿ ಚಾಲನೆ ಪಡೆದಿದ್ದು ಆದಷ್ಟು ಬೇಗ ಹೆಚ್ಚಿನ ಮಾಹಿತಿಯನ್ನು ನೀಡುವುದರ ಮೂಲಕ ಚಿತ್ರದ ಮಹೂರ್ತವನ್ನು ನೆರವೇರಿಸಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಒಂದು ಪರ್ಫೆಕ್ಟ್ ಪ್ಲಾನ್ ಮೂಲಕ ಚಿತ್ರ ನಿರ್ಮಾಣ ಮಾಡಿದರೆ ಖಂಡಿತ ಯಶಸ್ಸನ್ನ ಕಾಣಬಹುದು ಎಂಬ ನಂಬಿಕೆಯೊಂದಿಗೆ ಬಂದಿರುವಂತಹ ಖ್ಯಾತ ಉದ್ಯಮಿ ವಿಜಯ್ ಟಾಟಾ ಪ್ರಕಾರ ಪ್ರತಿಯೊಂದುಕ್ಕೂ ಪೂರ್ವ ಸಿದ್ಧತೆ ಬಹಳ ಮುಖ್ಯ, ಆ ನಿಟ್ಟಿನಲ್ಲಿ ನಮ್ಮ ತಂಡ ಬಹಳ ಅಚ್ಚುಕಟ್ಟಾದಂತ ಕೆಲಸ ಮಾಡುತ್ತಿದೆ. ನಾವು ಬರೀ ಚಿತ್ರ ನಿರ್ಮಾಣ ಮಾಡುವುದಷ್ಟೇ ಕೆಲಸವಲ್ಲ , ಚಿತ್ರದ ಬಗ್ಗೆ ಮಾರ್ಕೆಟಿಂಗ್ ಮಾಡಿ ಯಾವ ಸಮಯದಲ್ಲಿ ಚಿತ್ರ ರಿಲೀಸ್ ಮಾಡಬೇಕು , ಚಿತ್ರದ ಕಂಟೆಂಟ್ ತಕ್ಕ ಹಾಗೆ ಪ್ರಚಾರ , ಬಿಸಿನೆಸ್ ಸೇರಿದಂತೆ ಎಲ್ಲಾ ವಿಭಾಗದಲ್ಲೂ ಚರ್ಚೆ ಮಾಡಿ ಚಿತ್ರಮಂದಿರಕ್ಕೆ ಬರುತ್ತೇವೆ. ಒಂದಷ್ಟು ರಿಸರ್ಚ್ ಮಾಡಿದ್ದೇವೆ.

ಒಳ್ಳೆಯ ಚಿತ್ರಗಳ ನಿರ್ಮಾಣ ಜೊತೆಗೆ ಚಿತ್ರೀಕರಣ ಅರ್ಧಕ್ಕೆ ನಿಂತಿರುವ ಚಿತ್ರಗಳಿಗೂ ಸಾತ್ ಕೊಡಬೇಕು, ಹೊಸ ನಿರ್ದೇಶಕ , ಕಲಾವಿದರಿಗೆ ಅವಕಾಶ ಸಿಗುವಂತಾಗಬೇಕು, ಹಾಗೆಯೇ ಚಿತ್ರವನ್ನ ವಿತರಣೆ ಮಾಡುವದಕ್ಕೂ ನಿರ್ಧಾರ ಮಾಡಿದ್ದೇವೆ. ಅವಶ್ಯಕತೆ ಇರುವ ಚಿತ್ರ ನಿರ್ಮಾಪಕರಿಗೂ ಕೂಡ ಸಾತ್ ನೀಡುವ ಉದ್ದೇಶವಿದೆ. ನಿರಂತರವಾಗಿ ಚಿತ್ರೋದ್ಯಮದಲ್ಲಿ ನಮ್ಮನ್ನ ನಾವು ತೊಡಗಿಸಿಕೊಳ್ಳಬೇಕೆಂಬುದು ನಮ್ಮ ಆಸೆ ಎಂದಿದ್ದಾರೆ. ಸದ್ಯಕ್ಕೆ ಈಗ ಎರಡು ಪ್ರೊಡಕ್ಷನ್ ಸ್ಕ್ರಿಪ್ಟ್ ಪೂಜೆ ಆರಂಭವಾಗಿದ್ದು ಸದ್ಯದಲ್ಲೇ ಮತ್ತಷ್ಟು ಮಾಹಿತಿಯನ್ನು ಸಿದ್ಧತ ಚಿತ್ರ ತಂಡ ನೀಡಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (51)

ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಓಡಿಸಿದ ಸ್ಕೂಟರ್‌ಗೆ ₹18,500 ದಂಡ: ಇದು ಹೇಗೆ ಸಾಧ್ಯ?

by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 1:16 pm
0

Untitled design (50)

‘ತಾಯವ್ವ’ ನಟಿ ಗೀತಪ್ರಿಯ ಈಗ ‘ಅಪರಿಚಿತೆ’: ಪೋಸ್ಟರ್ ಬಿಡುಗಡೆ ಮಾಡಿದ ಸಿ.ಎನ್. ಅಶ್ವಥ್ ನಾರಾಯಣ!

by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 12:52 pm
0

Untitled design (49)

ಭಯೋತ್ಪಾದಕ ದಾಳಿ ಬೆದರಿಕೆ: ಭಾರತದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 12:36 pm
0

Untitled design (47)

ಮಠಾಧೀಶನಾಗಿದ್ದ ನಿಜಲಿಂಗ ಸ್ವಾಮೀಜಿಯ ನಿಜಸ್ವರೂಪ ಬಯಲು: ಸಲಿಂಗ ಕಾಮಪುರಾಣದ ವಿಡಿಯೋ ವೈರಲ್!

by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (50)
    ‘ತಾಯವ್ವ’ ನಟಿ ಗೀತಪ್ರಿಯ ಈಗ ‘ಅಪರಿಚಿತೆ’: ಪೋಸ್ಟರ್ ಬಿಡುಗಡೆ ಮಾಡಿದ ಸಿ.ಎನ್. ಅಶ್ವಥ್ ನಾರಾಯಣ!
    August 6, 2025 | 0
  • 0 (11)
    ದರ್ಶನ್ ಜಾಮೀನು ರದ್ದತಿಗೆ ಸರ್ಕಾರ ಫೈಟ್: ಸುಪ್ರೀಂಗೆ ಸರ್ಕಾರ ನೀಡಿರುವ ಕಾರಣಗಳೇನು?
    August 6, 2025 | 0
  • Untitled design 2025 08 05t205243.999
    ಚಿತ್ರೀಕರಣ ಮುಗಿಸಿದ ‘ಮತ್ತೆ ಮಳೆ ಹೊಯ್ಯುತ್ತಿದೆ’
    August 5, 2025 | 0
  • Untitled design 2025 08 05t185445.721
    ಬಾಲಿವುಡ್‌ನತ್ತ ASN ಸಾರಥಿ.. ಟೈಗರ್ ಶ್ರಾಫ್‌ಗೆ ಆ್ಯಕ್ಷನ್ ಕಟ್
    August 5, 2025 | 0
  • Untitled design 2025 08 05t180633.679
    ‘ಶೆಟ್ಟಿ ಮಾಫಿಯಾ’ ಅಂದವ್ರಿಗೆ ರಾಜ್ ಬಿ ಶೆಟ್ಟಿ ಖಡಕ್ ಉತ್ತರ..!
    August 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version