• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಯಿಂದ ನಟಿ ಅಮೂಲ್ಯ ಪತಿ ಜಗದೀಶ್ ಆರ್ ಚಂದ್ರಗೆ ಮಹತ್ವದ ಹುದ್ದೆ..ಏನದು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 6:23 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 02T181758.290

RelatedPosts

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ ನಿಧನ

ಸೌದಿಯ ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ

ವಿಜಯ್‌ಗಿಂತ ಪತ್ನಿ ಸಂಗೀತಾ ಶ್ರೀಮಂತೆನಾ? ಎಷ್ಟು ಕೋಟಿ ಆಸ್ತಿ ಗೊತ್ತಾದ್ರೆ ಶಾಕ್ ಆಗ್ತೀರಾ?

‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’

ADVERTISEMENT
ADVERTISEMENT

ಬೆಂಗಳೂರು: ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಎ.ಆರ್. ಸಪ್ತಗಿರಿ ಗೌಡ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಳಲ್ಲಿ ನಟಿ ಅಮೂಲ್ಯ ಪತಿ ಜಗದೀಶ್ ಆರ್. ಚಂದ್ರ ಅವರಿಗೆ ನೀಡಲಾದ ಹುದ್ದೆ  ಗಮನ ಸೆಳೆದಿದೆ.

ಜಗದೀಶ್ ಆರ್. ಚಂದ್ರ ಅವರನ್ನು ಬೆಂಗಳೂರು ಕೇಂದ್ರ ಜಿಲ್ಲೆಯ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಕಳೆದ ಕೆಲವು ವರ್ಷಗಳಿಂದ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದು, ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾ ಬಂದಿದ್ದಾರೆ. ಇದೀಗ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕವಾಗಿದ್ದು, ರಾಜಕೀಯ ಪಯಣದಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ರಾಜಕೀಯ ಹಿನ್ನೆಲೆ

ಜಗದೀಶ್ ಆರ್. ಚಂದ್ರ ಅವರ ಕುಟುಂಬಕ್ಕೂ ರಾಜಕೀಯ ಹಿನ್ನೆಲೆ ಇದೆ. ಅವರ ತಂದೆ ಜಿ.ಎಚ್. ರಾಮಚಂದ್ರ ಉದ್ಯಮಿ ಹಾಗೂ ರಾಜಕಾರಣಿಯಾಗಿದ್ದಾರೆ. ಕುಟುಂಬದ ರಾಜಕೀಯ ಅನುಭವ ಜಗದೀಶ್ ಅವರಿಗೂ ಮಾರ್ಗದರ್ಶಕವಾಗಿದೆ ಎನ್ನಲಾಗುತ್ತಿದೆ.

2018ರ ವೇಳೆಯಲ್ಲಿ ಅವರು ಬಿಜೆಪಿಯಿಂದ ಜೆಡಿಎಸ್ ಪಕ್ಷಕ್ಕೆ ಸೇರಿ, ಬಳಿಕ ಮತ್ತೆ ಬಿಜೆಪಿಗೆ ವಾಪಸ್ಸಾಗಿದ್ದರು. ವಿಧಾನಸಭೆ ಟಿಕೆಟ್‌ಗಾಗಿ ಅವರು ಆಕಾಂಕ್ಷಿಯಾಗಿದ್ದರೂ, ಅವಕಾಶ ಕೈತಪ್ಪಿತ್ತು. ಆದರೂ ಪಕ್ಷದೊಂದಿಗೆ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ.

ಸಮಾಜ ಸೇವೆ 

ಕೊರೊನಾ ಮಹಾಮಾರಿಯ ಸಮಯದಲ್ಲಿ ಅಮೂಲ್ಯ ಕುಟುಂಬವು ಹಲವು ಜನರಿಗೆ ನೆರವು ನೀಡಿದ ಘಟನೆಗಳು ಗಮನ ಸೆಳೆದಿದ್ದವು. ಆಹಾರ ಕಿಟ್‌ಗಳ ವಿತರಣೆ, ವೈದ್ಯಕೀಯ ನೆರವು ಸೇರಿದಂತೆ ವಿವಿಧ ಸೇವಾ ಕಾರ್ಯಗಳಲ್ಲಿ ಜಗದೀಶ್ ಭಾಗವಹಿಸಿದ್ದರು. ಆರ್‌ಆರ್‌ ನಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ದನಿ ಎತ್ತಿ, ಸಾರ್ವಜನಿಕರ ಗಮನ ಸೆಳೆದಿದ್ದರು.

ಬೆಂಗಳೂರು ಕೇಂದ್ರ ಜಿಲ್ಲೆಯ ಮೋರ್ಚಾ ಅಧ್ಯಕ್ಷರು

ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲೆಯ ವಿವಿಧ ಮೋರ್ಚಾಗಳಿಗೆ ಕೆಳಕಂಡಂತೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ:

  • ಯುವ ಮೋರ್ಚಾ – ಜಗದೀಶ್ ಆರ್. ಚಂದ್ರ

  • ಮಹಿಳಾ ಮೋರ್ಚಾ – ನೀತಾ ಎಂ.ಎನ್. ರೆಡ್ಡಿ

  • ಎಸ್.ಸಿ. ಮೋರ್ಚಾ – ಮುನಿಯಲ್ಲಪ್ಪ

  • ಹಿಂದುಳಿದ ವರ್ಗಗಳ ಮೋರ್ಚಾ – ಹೆಚ್.ಆರ್. ಕೃಷ್ಣಪ್ಪ

  • ಎಸ್.ಟಿ. ಮೋರ್ಚಾ – ಗಿರೀಶ್ ಕುಮಾರ್ ಬಿ.

  • ರೈತ ಮೋರ್ಚಾ – ರುದ್ರಪ್ಪ ವೈ.

ಈ ನೇಮಕಾತಿಗಳ ಮೂಲಕ ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬಲು ಬಿಜೆಪಿ ಮುಂದಾಗಿದೆ.

ಹೊಸ ಜವಾಬ್ದಾರಿ

ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಜಗದೀಶ್ ಅವರು ಯುವಜನರೊಂದಿಗೆ ಸಂಪರ್ಕ ಬೆಳೆಸಿ, ಪಕ್ಷದ ತತ್ವಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ.

ನಟಿ ಅಮೂಲ್ಯ ಕೂಡ ರಾಜಕೀಯ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದು, ಕುಟುಂಬವೇ ಬಿಜೆಪಿಯ ಸಕ್ರಿಯ ಬೆಂಬಲಿಗರಾಗಿ ಗುರುತಿಸಿಕೊಂಡಿದೆ. ಇದೀಗ ಪತಿಗೆ ಮಹತ್ವದ ಹುದ್ದೆ ಲಭಿಸಿರುವ ಹಿನ್ನೆಲೆಯಲ್ಲಿ, ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 02T192947.646

ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ ನಿಧನ

by ಶಾಲಿನಿ ಕೆ. ಡಿ
March 2, 2026 - 7:36 pm
0

Untitled design 2026 03 02T191748.856

ಸೌದಿಯ ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ

by ಶಾಲಿನಿ ಕೆ. ಡಿ
March 2, 2026 - 7:19 pm
0

ವಿಜಯ್‌ಗಿಂತ ಸಂಗೀತಾ ಶ್ರೀಮಂತೆ!

ವಿಜಯ್‌ಗಿಂತ ಪತ್ನಿ ಸಂಗೀತಾ ಶ್ರೀಮಂತೆನಾ? ಎಷ್ಟು ಕೋಟಿ ಆಸ್ತಿ ಗೊತ್ತಾದ್ರೆ ಶಾಕ್ ಆಗ್ತೀರಾ?

by ಶ್ರೀದೇವಿ ಬಿ. ವೈ
March 2, 2026 - 7:03 pm
0

BeFunky collage 2026 03 02T182719.803

ಒಮನ್ ಕರಾವಳಿಯಲ್ಲಿ ಇರಾನ್ ದಾಳಿ: ತೈಲ ಟ್ಯಾಂಕರ್ ಸ್ಫೋಟದಲ್ಲಿ ಭಾರತೀಯ ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
March 2, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 02T192947.646
    ಇಸ್ರೇಲ್‌ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ ನಿಧನ
    March 2, 2026 | 0
  • Untitled design 2026 03 02T191748.856
    ಸೌದಿಯ ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ ದಾಳಿ
    March 2, 2026 | 0
  • ಟಾಕ್ಸಿಕ್ ಫಸ್ಟ್ ಸಾಂಗ್ ತಬಾಹಿ ರಿಲೀಸ್
    ‘ತಬಾಹಿ’ ಥಂಡರ್.. ಯಶ್ ಬಾಸ್ ‘ಕಿಂಗ್ ಆಫ್ ರೊಮ್ಯಾನ್ಸ್’
    March 2, 2026 | 0
  • Untitled design 2026 03 02T174349.781
    ಮದುವೆ ಬಳಿಕ ಸತ್ಯನಾರಾಯಣ ಪೂಜೆಯಲ್ಲಿ ರಶ್ಮಿಕಾ-ವಿಜಯ್‌ ಭಾಗಿ: ವಿಡಿಯೋ ವೈರಲ್
    March 2, 2026 | 0
  • Untitled design 2026 03 02T170622.620
    ಖಮೇನಿ ಹ*ತ್ಯೆಗೆ ಪ್ರತೀಕಾರ: ಇಸ್ರೇಲ್‌ ಪ್ರಧಾನಿ ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version