• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪದ್ಮಭೂಷಣ್ ಪ್ರಶಸ್ತಿ ಸಮಗ್ರ ಕನ್ನಡ ಚಿತ್ರರಂಗದ ಸಾಧನೆಗೆ ಸಂದ ಗೌರವ:ಅನಂತ್‌ನಾಗ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
October 19, 2025 - 8:12 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 10 19t080713.589

RelatedPosts

ವಿಭಿನ್ನ ಶೀರ್ಷಿಕೆಯ “4.30-6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ

‘ದಿಗ್ಲುಪುರ’ ಸಾವಿನ ಊರಲ್ಲಿ ಮುಹೂರ್ತದ ಸಂಭ್ರಮ..ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ.!

ಬಾಸಿಲ್ ಜೋಸೆಫ್, ಟೊವಿನೋ ಥಾಮಸ್ ನಟನೆಯ ‘ಅತಿರಡಿ’ ಟೈಟಲ್ ಟೀಸರ್ ಬಿಡುಗಡೆ

ಸ್ಯಾಂಡಲ್‌ವುಡ್‌ಗೆ Jr. NTR ಗೆಳೆಯ ರಾಜೀವ್ ‘ಲವ್ ಓಟಿಪಿ’

ADVERTISEMENT
ADVERTISEMENT

ಹಿರಿಯ ನಟ ಅನಂತ್ ನಾಗ್ ಪದ್ಮಭೂಷಣ್ ಪ್ರಶಸ್ತಿ ಪಡೆದ ಹಿನ್ನೆಲೆ ಅಭಿನಂದನಾ ಸಮಾರಂಭವನ್ನ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಾತನಾಡಿದ ಅನಂತ್ ನಾಗ್, ಇದು ನನ್ನ ವೈಯಕ್ತಿಕ ಪ್ರಶಸ್ತಿ ಅಲ್ಲ. ಇದು ಸಮಗ್ರ ಕನ್ನಡ ಚಿತ್ರರಂಗದ ಸಾಧನೆಗೆ ಸಂದ ಗೌರವ. ಈ ಪ್ರಶಸ್ತಿಯನ್ನು ನಾನು ನಮ್ಮ ಕನ್ನಡ ಸಿನಿಮಾಕ್ಕೆ ಅರ್ಪಿಸುತ್ತೇನೆ ಎಂದು ಭಾವುಕವಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅನಂತ್ ನಾಗ್ ಕೃತಜ್ಞತೆ ಸಲ್ಲಿಸಿದರು. ಅರ್ಹರಿಗೆ ಪ್ರಶಸ್ತಿ ಕೊಡಬೇಕು ಎಂಬ ನೀತಿಯನ್ನು ಪ್ರಧಾನಿ ಮೋದಿ ಅವರು ಜಾರಿಗೆ ತಂದಿದ್ದಾರೆ. ಈ ಬಗ್ಗೆ ನನ್ನ ಸಹನಟ ಜಗ್ಗೇಶ್ ಅವರು ನನಗೆ ಹೇಳಿದ್ದು ಎಂದು ಹೇಳಿದರು

ತಮ್ಮ ಬಹುಮುಖ ವೃತ್ತಿಜೀವನದ ಹಲವಾರು ಅಂಶಗಳನ್ನು ಹಂಚಿಕೊಂಡ ಅನಂತ್ ನಾಗ್, ನಾನು ಮೊದಲ ಬಾರಿಗೆ ವಿಧಾನಸಭೆಗೆ ಹೋದಾಗ, ಡಿ.ಕೆ.ಶಿವಕುಮಾರ್ ಅವರನ್ನು ನೋಡಿದೆ. ಅವರು ಎಷ್ಟು ಸ್ಮಾರ್ಟ್‌ಗಾಗಿ ಕಾಣುತ್ತಿದ್ದರೆ! ಆಗಲೇ ನನಗೆ ಅನಿಸಿತು – ಇವರು ರಾಜಕೀಯದ ಬದಲು ಚಲನಚಿತ್ರೋದ್ಯಮಕ್ಕೆ ಬರಬೇಕಾಗಿತ್ತು ಎಂದು ಹೇಳಿದರು.

ಐವತ್ತಮೂರು ವರ್ಷಗಳ ತಮ್ಮ ಸಿನಿಮಾ ಯಾತ್ರೆಯನ್ನು ಮೆಲುಕು ಹಾಕಿಕೊಂಡ ಅನಂತ್ ನಾಗ್, ತಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಸಮರ್ಪಿಸಿದರು. ನಿರ್ದೇಶಕರು, ನಿರ್ಮಾಪಕರು, ಸಾಹಿತ್ಯಕಾರರು, ಸಂಭಾಷಣೆ ಲೇಖಕರು – ಅವರೆಲ್ಲರ ಸಹಕಾರ ಇಲ್ಲದೆ ನಾನು ಈ ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದರು..

ತಮ್ಮ ಜೀವನದ ಒಂದು ಸಂಗತಿಯನ್ನು ಹಂಚಿಕೊಂಡ ಅವರು, ಒಮ್ಮೆ ತಡರಾತ್ರಿಯವರೆಗೆ ಶೂಟಿಂಗ್ ಮುಗಿಸಿ ಮನೆಗೆ ಹೋದೆ. ಟಿವಿಯಲ್ಲಿ ನನ್ನ ಚಲನಚಿತ್ರ ಪ್ರಸಾರವಾಗುತ್ತಿತ್ತು. ಅದರಲ್ಲಿ ನಾನು ಗಮನಿಸಿದ ಹಾಗೆ,ನಾನು ಯಾವುದೇ ಡಾನ್ಸ್‌ ಅಥವಾ ಫೈಟಿಂಗ್‌ ಸೀನ್‌ನಲ್ಲಿ ಹೆಚ್ಚು ಕಾಣಿಸಿಲ್ಲ.ಜನ ಅದನ್ನು ಕ್ಷಮಿಸಿ ,300 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನನ್ನನ್ನು ಒಪ್ಪಿಕೊಂಡಿದ್ದಾರೆ ಎಂದು ಅವರಿಗೆ ಕೃತಜ್ಞತೆ ಸಲ್ಲಿಸಿದರು.

 ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ, ಡಿ.ಕೆ.ಶಿವಕುಮಾರ್ , ಇದೊಂದು ಅದ್ಭುತವಾದ ಸಂಭ್ರಮ ಎಂದು ಬಣ್ಣಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದು ಅತ್ಯಂತ ಪವಿತ್ರವಾದ ಕೆಲಸ. ನಾನು 35 ವರ್ಷಗಳ ಹಿಂದೆಯೇ ನಿರ್ದೇಶಕನಾಗಿದ್ದೆ. ಅನಂತ್ ನಾಗ್ ಅವರನ್ನು ಸನ್ಮಾನಿಸಲು ಮಾತ್ರ ಇಂದು ಇಲ್ಲಿ ಬಂದಿದ್ದೇನೆ ಎಂದು ಹೇಳಿದರು.

ಸದ್ಯದ ಚಲನಚಿತ್ರ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಶಿವಕುಮಾರ್, ನೀವೆಲ್ಲರೂ ಮೇಕಪ್ ಹಾಕಿಕೊಂಡು ನಾಟಕ ಮಾಡುತ್ತಿದ್ದೀರಿ, ನಾವು ಮೇಕಪ್ ಇಲ್ಲದೆ ನಾಟಕ ಮಾಡುತ್ತಿದ್ದೇವೆ ಎಂದು ಹಾಸ್ಯ ಮಾಡಿದರು. ಕಳೆದ ಮೂರು-ನಾಲ್ಕು ವರ್ಷಗಳಿಂದ ಸ್ಯಾಂಡಲ್ವುಡ್ ಬಾಲಿವುಡ್‌ನ ಟೇಕ್ ಓವರ್ ಮಾಡಿದೆ ಎಂದು ಕನ್ನಡ ಚಲನಚಿತ್ರೋದ್ಯಮದ ವೈಭವವನ್ನು ಹಾಡಿಹೊಗಳಿದರು

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ನಮ್ಮ ಮೆಟ್ರೊ (1)

ಬೆಂಗಳೂರಿನ ಸೌಲಭ್ಯ ಬಳಸಿ, ಬೆಳೆದವರು ಈಗ ಟೀಕೆ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

by ಯಶಸ್ವಿನಿ ಎಂ
October 19, 2025 - 1:26 pm
0

ನಮ್ಮ ಮೆಟ್ರೊ

ನಮ್ಮ ಮೆಟ್ರೋಗೆ 14 ವರ್ಷಗಳ ಸಂಭ್ರಮ..!

by ಯಶಸ್ವಿನಿ ಎಂ
October 19, 2025 - 1:00 pm
0

Untitled design 2025 10 19t123547.687

ಚಿತ್ತಾಪುರದಲ್ಲಿ RSS ಪಥಸಂಚಲನೆಗೆ ಹೈಕೋರ್ಟ್ ಗ್ರಿನ್‌ ಸಿಗ್ನಲ್‌..!

by ಯಶಸ್ವಿನಿ ಎಂ
October 19, 2025 - 12:37 pm
0

Untitled design 2025 10 19t121815.715

ದೀಪದ ಬೆಂಕಿ, ಆಯಿಲ್ ಗ್ರೀಸ್‌ಗೆ ತಗುಲಿ ಅಗ್ನಿ ಅವಘಡ: 3 ಬೈಕ್‌ಗಳು ಭಸ್ಮ..!

by ಯಶಸ್ವಿನಿ ಎಂ
October 19, 2025 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 18t205611.675
    ವಿಭಿನ್ನ ಶೀರ್ಷಿಕೆಯ “4.30-6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಚಿತ್ರಕ್ಕೆ ಚಾಲನೆ
    October 18, 2025 | 0
  • Untitled design 2025 10 18t202426.843
    ‘ದಿಗ್ಲುಪುರ’ ಸಾವಿನ ಊರಲ್ಲಿ ಮುಹೂರ್ತದ ಸಂಭ್ರಮ..ಸ್ಕೇರಿ ಹಳ್ಳಿಯಲ್ಲಿ ಒಂದು ಪಯಣ.!
    October 18, 2025 | 0
  • Untitled design 2025 10 18t184730.076
    ಬಾಸಿಲ್ ಜೋಸೆಫ್, ಟೊವಿನೋ ಥಾಮಸ್ ನಟನೆಯ ‘ಅತಿರಡಿ’ ಟೈಟಲ್ ಟೀಸರ್ ಬಿಡುಗಡೆ
    October 18, 2025 | 0
  • Untitled design 2025 10 18t174525.471
    ಸ್ಯಾಂಡಲ್‌ವುಡ್‌ಗೆ Jr. NTR ಗೆಳೆಯ ರಾಜೀವ್ ‘ಲವ್ ಓಟಿಪಿ’
    October 18, 2025 | 0
  • Untitled design 2025 10 18t170442.909
    ‘ಬ್ರ್ಯಾಟ್’ ಟ್ರೈಲರ್ ಮಸ್ತ್..ಭೇಷ್ ಎಂದ ಬಾದ್‌ಷಾ ಸುದೀಪ್
    October 18, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version