• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್

50ನೇ ಚಿತ್ರದ ಮೂಲಕ ಮಲಯಾಳಂಗೂ ಕಾಲಿಟ್ರು ಕನ್ನಡತಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 2, 2026 - 7:27 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 02T193131.649

ಕಥನಾರ್ ಮೂಲಕ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ ಬಾಹುಬಲಿ ದೇವಸೇನಾ ಅನುಷ್ಕಾ ಶೆಟ್ಟಿ. ಯೆಸ್.. ತಮ್ಮ 50ನೇ ಸಿನಿಮಾ ಮೂಲಕ ಮಲಯಾಳಂಗೂ ಕಾಲಿಟ್ಟಿರೋ ಕನ್ನಡತಿ, ಸದ್ಯ ವಿಶ್ವ ಸಿನಿದುನಿಯಾ ಹುಬ್ಬೇರಿಸಿ ನೋಡುವಂತೆ ಮಾಡಿದ್ದಾರೆ. ಇಷ್ಟಕ್ಕೂ ಕಥನಾರ್ ಮೂವಿ ವಿಶೇಷತೆ ಏನು..? ಅರುಂಧತಿ, ಭಾಗಮತಿಗಿಂತ ಅದು ಹೇಗೆ ವಿಭಿನ್ನ ಅನ್ನೋ ನಿಮ್ಮ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ ನೋಡಿ..

  • ಅರುಂಧತಿ, ಭಾಗಮತಿ ಮೀರಿಸುವಂತಿದೆ ಅನುಷ್ಕಾ ಕಥನಾರ್
  • 50ನೇ ಚಿತ್ರದ ಮೂಲಕ ಮಲಯಾಳಂಗೂ ಕಾಲಿಟ್ರು ಕನ್ನಡತಿ
  • 9ನೇ ಶತಮಾನದ ಕಥಾನಕ.. 14 ಭಾಷೆಗಳಲ್ಲಿ ರೆಡಿ ಕಥನಾರ್
  • ಕ್ರಿಶ್ಚಿಯನ್ ಧರ್ಮಗುರು ಮ್ಯಾಜಿಕಲ್ ಪವರ್ಸ್ ಕುರಿತ ಕಥೆ

ಇಂದ್ರಜಾಲವನ್ನ ನಾನು ನಂಬಲ್ಲ. ಅವಗಾಹನೆಯಿಂದ ರಹಸ್ಯ ಮಾರ್ಗಗಳಲ್ಲಿ ಅವರು ಅದನ್ನ ಪರಿಶೋಧಿಸುತ್ತಿದ್ದಾರೆ. ಯಾರ ಊಹೆಗೂ ಎಟುಕದ. ಎಲ್ಲರೂ ಆಶ್ಚರ್ಯದಿಂದ ನೋಡುವಂತಹ ಒಂದು ಮಾಯಾಜಾಲ. ನಮ್ಮ ಆತ್ಮದ ಜೊತೆ ಬೆರೆತು, ನಮ್ಮ ಜ್ಞಾಪಗಳ ಜೊತೆಗೇ ಐಕ್ಯ ಆಗುವಂತಹ ಒಂದು ಘಟನೆ.

RelatedPosts

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ

ADVERTISEMENT
ADVERTISEMENT

ನೋಡಿದ್ದು, ಕೇಳಿದ್ದು ಯಾವುದೂ ಬರಲ್ಲ. ಬರೋದು ಒಂದೇ. ಕಷ್ಟ ಕಾಲದಲ್ಲಿ ಬರೋ ಮಹಾ ಮಾನವ. ಅದೇ ಅಗ್ನಿ. ಇದು ಇತ್ತೀಚಗೆ ಬಿಡುಗಡೆ ಆಗಿರೋ ಮಲಯಾಳಂನ ಕಥನಾರ್ ಮೂವಿಯ ಟ್ರೈಲರ್ ಝಲಕ್‌‌ನಲ್ಲಿರೋ ಹಿನ್ನೆಲೆ ಧ್ವನಿ. ಇದರಲ್ಲೇ ಗೊತ್ತಾಗುತ್ತೆ ಇದೊಂದು ಪೀರಿಯಡ್ ಫ್ಯಾಂಟಸಿ ಥ್ರಿಲ್ಲರ್. ರೋಜಿನ್ ಥಾಮಸ್ ನಿರ್ದೇಶನದ ಈ ಚಿತ್ರದಲ್ಲಿ ಮಲಯಾಳಂ ನಟ ಜಯಸೂರ್ಯ ಹಾಗೂ ನಮ್ಮ ಕನ್ನಡತಿ, ಬಾಹುಬಲಿ ದೇವಸೇನಾ ಖ್ಯಾತಿಯ ಅನುಷ್ಕಾ ಶೆಟ್ಟಿ ಲೀಡ್‌‌ನಲ್ಲಿ ಕಾಣಸಿಗುತ್ತಾರೆ.

ಅಂದಹಾಗೆ ಈ ಟ್ರೈಲರ್ ಝಲಕ್ ನಿಜಕ್ಕೂ ವ್ಹಾವ್ ಫೀಲ್ ತರಿಸಿದ್ದು, ಅನುಷ್ಕಾ ಶೆಟ್ಟಿಯ ಈ ಹಿಂದಿನ ಅರುಂಧತಿ ಹಾಗೂ ಭಾಗಮತಿ ಸಿನಿಮಾಗಳ ಕಂಟೆಂಟ್‌ನ ಮೀರಿಸುವಂತಿದೆ. ಹೌದು.. ವಿಶ್ಯುವಲ್ ಪ್ರೆಸೆಂಟೇಷನ್, ಗ್ರಾಫಿಕ್ಸ್ ಹಾಗೂ ಸ್ಪೆಷಲ್ ಎಫೆಕ್ಟ್ಸ್ ನೋಡುಗರನ್ನ ಹೊಸ ಪ್ರಪಂಚಕ್ಕೆ ಕೊಂಡೊಯ್ಯಲಿದೆ. ಅಂದಹಾಗೆ ಈ ಸಿನಿಮಾದ ಕಥೆಯ ಎಳೆ ಕಡಮಟ್ಟು ಕಥನಾರ್‌ ಕುರಿತ ಕಥಾನಕ ಅನ್ನೋದು ವಿಶೇಷ. 9ನೇ ಶತಮಾನದಲ್ಲಿ ಕ್ರಿಶ್ಚಿಯರ್ ಧರ್ಮಗುರು ಆಗಿದ್ದ ಕಥನಾರ್, ಆತನ ಬಳಿ ಇದ್ದಂತಹ ಮ್ಯಾಜಿಕಲ್ ಪವರ್‌ನಿಂದ ಏನೆಲ್ಲಾ ಮಾಡ್ತಿದ್ರು ಅನ್ನೋದೇ ಚಿತ್ರದ ಅಸಲಿ ಕಥೆ.

ಇಲ್ಲಿ ಕಥನಾರ್ ಅನ್ನೋ ಟೈಟಲ್ ರೋಲ್‌‌ನಲ್ಲಿ ಜಯಸೂರ್ಯ ನಟಿಸಿದ್ದು, ಅನುಷ್ಕಾ ಶೆಟ್ಟಿ ಗಮನ ಸೆಳೆಯಲಿದ್ದಾರೆ. ಅಲ್ಲದೆ ಪ್ರಭುದೇವ ಕೂಡ ತಾರಾಗಣದಲ್ಲಿದ್ದು, ಟ್ರೈಲರ್‌ನಿಂದ ಚಿತ್ರಪ್ರೇಮಿಗಳಿಗೆ ಫ್ರೆಶ್ ಫೀಲ್ ಕೊಟ್ಟಿದೆ ಚಿತ್ರ. ಕಂಟೆಂಟ್ ಬೇಸ್ಡ್ ಸಿನಿಮಾಗಳನ್ನ ನೀಡುವುದರಲ್ಲಿ ಮಲಯಾಳಂ ಇಂಡಸ್ಟ್ರಿ ಎತ್ತಿದ ಕೈ. ಇದೀಗ ಈ ಕಥನಾರ್ ಚಿತ್ರದಿಂದ ಅದನ್ನ ಮತ್ತೊಮ್ಮೆ ಪ್ರೂವ್ ಮಾಡಲು ಹೊರಟಿದೆ ಟೀಂ. ಅನುಷ್ಕಾಗೆ ಇದು ಚೊಚ್ಚಲ ಮಲಯಾಳಂ ಮೂವಿ ಆಗಿದ್ದು, ಆಕೆಗಿದು 50ನೇ ಸಿನಿಮಾ ಕೂಡ ಹೌದು.

ಮಲಯಾಳಂನಲ್ಲಿ ತಯಾರಾಗಿರೋ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳಲ್ಲಿ ಬ್ಯುಸಿ ಆಗಿದ್ದು, ವಿಶ್ವ ಸಿನಿದುನಿಯಾದ ಬೆಳ್ಳಿತೆರೆಗೆ ಬರೋಬ್ಬರಿ 14 ಭಾಷೆಗಳಲ್ಲಿ ನೀಡುವ ದೊಡ್ಡ ಆಶಯ ಹೊತ್ತಿದೆ. ಹೌದು.. ಕನ್ನಡ, ತೆಲುಗು, ತಮಿಳು, ಹಿಂದಿ, ಬೆಂಗಾಳಿ, ಚೈನೀಸ್, ಫ್ರೆಂಚ್, ಕೊರಿಯನ್, ಇಟಾಲಿಯನ್, ರಷ್ಯನ್, ಇಂಡೋನೀಸ್, ಇಂಗ್ಲೀಷ್ ಹಾಗೂ ಜಾಪನೀಸ್ ಭಾಷೆಗಳಿಗೆ ಡಬ್ಬಿಂಗ್ ಕಾರ್ಯಗಳು ಭರದಿಂದ ಸಾಗುತ್ತಿವೆ. ಸಾಲು ಸಾಲು ಸಿನಿಮಾಗಳ ಸೋಲಿನಿಂದ ಕಂಗೆಟ್ಟಿರೋ ಅನುಷ್ಕಾಗೆ ಈ ಚಿತ್ರ ಕೈ ಹಿಡಿದ್ರೆ, ಆಕೆಯ ಹಣೆಬರಹ ಕಂಪ್ಲೀಟ್ ಆಗಿ ಬದಲಾಗೋದ್ರಲ್ಲಿ ಡೌಟೇ ಇಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (24)

ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!

by ಯಶಸ್ವಿನಿ ಎಂ
April 4, 2026 - 5:20 pm
0

Untitled design (23)

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:44 pm
0

Untitled design (22)

ನಿಮ್ಮ ಅವಧಿಯಲ್ಲೇ 5 ಲಕ್ಷ ಕೋಟಿ ಸಾಲ: ನೀವು ಸಾಲರಾಮಯ್ಯ ಅಲ್ಲವೇ ? ಸಿ.ಟಿ ರವಿ ವಾಗ್ದಾಳಿ

by ಯಶಸ್ವಿನಿ ಎಂ
April 4, 2026 - 4:24 pm
0

Untitled design (21)

ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್
    April 4, 2026 | 0
  • Untitled design (21)
    ಅನೂಪ್, ಸಂತು, ಸುಕ್ಕು ಶಿಷ್ಯ.. ಯಾರಿಗೆ ಬಾದ್‌ಷಾ ಕಿಚ್ಚ ಸುದೀಪ್‌ ಡೇಟ್ಸ್ ?
    April 4, 2026 | 0
  • Untitled design (20)
    ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ
    April 4, 2026 | 0
  • Untitled design 2026 04 03T215836.312
    ಇದು ಸಿಡಿದೆದ್ದ ಹೆಣ್ಣಿನ ಕಥೆ..‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ
    April 3, 2026 | 0
  • Untitled design 2026 04 03T204546.284
    ಸಿನಿಮೋತ್ಸಾಹಿ ಟೀಂ ಪೀಟರ್‌ಗೆ KVN ಪ್ರೊಡಕ್ಷನ್ಸ್ ಸಾಥ್
    April 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version