• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲಂಡನ್​ನಲ್ಲಿ ಕಾಲ ಕಳೆಯುತ್ತಿರುವ ಆ್ಯಂಕರ್ ಅನುಶ್ರೀ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2025 - 8:25 pm
in ಸಿನಿಮಾ
0 0
0
Untitled design (49)

ಸ್ಯಾಂಡಲ್‌ವುಡ್‌ನ ಜನಪ್ರಿಯ ಆ್ಯಂಕರ್ ಅನುಶ್ರೀ ಲಂಡನ್ ಪ್ರವಾಸ ಮಾಡಿದ್ದು ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡ್ ಆಗುತ್ತಿದೆ. ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಲಂಡನ್‌ನ ಸುಂದರ ಸ್ಥಳಗಳ ಫೋಟೋಗಳನ್ನು ಹಂಚಿಕೊಂಡಿರುವ ಅವರು, ತಮ್ಮ ಅನುಭವವನ್ನು ಕನ್ನಡದಲ್ಲಿ ಮನದಾಳದ ಮಾತುಗಳ ಮೂಲಕ ವ್ಯಕ್ತಪಡಿಸಿದ್ದಾರೆ.

ಸುಂದರ ತಾಣ ..ಅಲ್ಲೊಂದು ಸುಂದರ ಕ್ಷಣ !!!!london is lovely @aish rangarajan thanku for capturing beautiful images and hearts through ur singing (1)

RelatedPosts

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ADVERTISEMENT
ADVERTISEMENT
ಅನುಶ್ರೀ ಲಂಡನ್ ಪ್ರವಾಸ 

ಕನ್ನಡದ ಆ್ಯಂಕರ್‌‌ ಅನುಶ್ರೀ ಲಂಡನ್‌ಗೆ ತೆರಳಿದ್ದರು. ಅಲ್ಲಿ ಕಾಲ ಕಳೆಯುತ್ತಿದ್ದಾರೆ. ಅವರ ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೂಲಕ ಪ್ರವಾಸದ ಅನುಭವವನ್ನು ಹಂಚಿಕೊಂಡಿದ್ದಾರೆ. ವಿಶಿಷ್ಟ ಫೋಟೋಶೂಟ್‌ ಮಾಡಿರುವ ಅವರು, ಲಂಡನ್ ಬ್ರಿಡ್ಜ್ ಸೇರಿದಂತೆ ಹಲವು ಐಕಾನಿಕ್ ಸ್ಥಳಗಳಲ್ಲಿ ನಿಂತು ಫೋಸ್‌‌ ಕೊಟ್ಟ ಸುಂದರ ಫೋಟೊಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.

ಸುಂದರ ತಾಣ ..ಅಲ್ಲೊಂದು ಸುಂದರ ಕ್ಷಣ !!!!london is lovely @aish rangarajan thanku for capturing beautiful images and hearts through ur singing

ಅಲ್ಲದೆ, ಒಂದು ಫೋಟೋದಲ್ಲಿ ರಸ್ತೆ ಪಕ್ಕದ ಫುಟ್‌ಪಾತ್ ಮೇಲೆ ನಿಂತು ಪೋಸ್ ಕೊಟ್ಟಿರುವ ಅನುಶ್ರೀ, ಮತ್ತೊಂದು ಫೋಟೋದಲ್ಲಿ ಕಂಬಕ್ಕೆ ಒರಗಿ ಸ್ಟೈಲಿಷ್ ಆಗಿ ಪೋಸ್ ನೀಡಿದ್ದಾರೆ. ಅಲ್ಲದೇ ಲಂಡನ್‌ನಲ್ಲಿ ಅನಿಶ್ರೀ ಖುಷಿಯಿಂದ ಎಂಜಾಯ್ ಮಾಡುತ್ತಿದ್ದಾರೆ.

ಸುಂದರ ತಾಣ ..ಅಲ್ಲೊಂದು ಸುಂದರ ಕ್ಷಣ !!!!london is lovely @aish rangarajan thanku for capturing beautiful images and hearts through ur singing (5)

ಲಂಡನ್ ಪ್ರವಾಸದ ವೇಳೆ ಅನುಶ್ರೀ ಒಬ್ಬರೇ ಇರಲಿಲ್ಲ. ಅವರು ಮಾಡಿರುವ ರೀಲ್ಸ್‌ಗಳಲ್ಲಿ ಗಾಯಕಿ ಐಶ್ವರ್ಯಾ ರಂಗರಾಜ್ ಕೂಡ ಕಾಣಿಸಿಕೊಂಡಿದ್ದಾರೆ. ಲಂಡನ್ ಬ್ರಿಡ್ಜ್ ಮೇಲೆ ಅವರು ಹಾಡಿರುವ “ಮೋಹಕ ಚುಂಬಕ ನಾಡಿಗೆ ಮನಸು ಜಿಗಿದು ಹಾರಿದೆ” ಗೀತೆಯ ರೀಲ್ಸ್‌ ಈಗ ನೆಟ್ಟಿಗರ ಗಮನ ಸೆಳೆಯುತ್ತಿದೆ.

ಸುಂದರ ತಾಣ ..ಅಲ್ಲೊಂದು ಸುಂದರ ಕ್ಷಣ !!!!london is lovely @aish rangarajan thanku for capturing beautiful images and hearts through ur singing (6)

ಅಭಿಮಾನಿಗಳ ಕಾಮೆಂಟ್ಸ್!

ಅನುಶ್ರೀ ತಮ್ಮ ಲಂಡನ್ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದಂತೆ, ಅಭಿಮಾನಿಗಳು ಮತ್ತು ಸ್ನೇಹಿತರು ಕಾಮೆಂಟ್ ಮಾಡುತ್ತಿದ್ದಾರೆ. ಅನುಶ್ರೀ ಅವರ ಫೋಟೋಗೆ ಅಭಿಮಾನಿಯೊಬ್ಬ “ನಿಮ್ಮ ನಗು ಸೂಪರ್..! ಆದರೆ ನಿಮಗೆ ಲಂಡನ್‌ನಲ್ಲಿ ಜಾಸ್ತಿ ಟೈಮ್ ಸಿಗಲಿಲ್ಲ ಅನ್ನೋದೇ ಬೇಜಾರು. ಮತ್ತೆ ಬನ್ನಿ!” ಎಂದು ಬರೆದಿದ್ದಾರೆ.

ಸುಂದರ ತಾಣ ..ಅಲ್ಲೊಂದು ಸುಂದರ ಕ್ಷಣ !!!!london is lovely @aish rangarajan thanku for capturing beautiful images and hearts through ur singing (7)

ಆದರೆ, ಇನ್ನೊಬ್ಬರು ಮತ್ತಷ್ಟು ಕುತೂಹಲ ಮೂಡಿಸುವ ರೀತಿಯಲ್ಲಿ, “ಅನುಶ್ರೀ ಮದುವೆ ಆಗ್ಬೇಡಿ, ಈಗಲೇ ಸೂಪರ್‌ ಆಗಿದ್ದೀರಾ. ಸುಮ್ನೆ ಕಮಿಟ್‌ಮೆಂಟ್‌ಸ್” ಎಂಬ ಕಾಮೆಂಟ್ ಹಾಕಿದ್ದಾರೆ. ಈ ರೀತಿಯ ಪ್ರತಿಕ್ರಿಯೆಗಳು ಅನುಶ್ರೀ ಮದುವೆ ಕುರಿತಾದ ಚರ್ಚೆಗೆ ಮತ್ತಷ್ಟು ಆಸಕ್ತಿ ಹೆಚ್ಚಿಸುತ್ತವೆ.

ಅನುಶ್ರೀ ಸ್ಪಂದನೆ ಏನು?

ಅನುಶ್ರೀ ಲಂಡನ್ ಬಗ್ಗೆ “ಸುಂದರ ತಾಣ… ಅಲ್ಲೊಂದು ಸುಂದರ ಕ್ಷಣ” ಎಂದು ಕನ್ನಡದಲ್ಲಿಯೇ ಬರೆದಿದ್ದು ಅಭಿಮಾನಿಗಳನ್ನು ಹೆಚ್ಚು ಖುಷಿಪಡಿಸಿದೆ. ಇದನ್ನು ನೋಡಿದ ಬಹುತೇಕ ಜನರು ಅವರ ಶೈಲಿಗೆ ಫಿದಾ ಆಗಿದ್ದಾರೆ.

View this post on Instagram

 

A post shared by Aishwarya Rangarajan (@aish_rangarajan)

ಒಟ್ಟಾರೆ, ಆ್ಯಂಕರ್ ಅನುಶ್ರೀ ಲಂಡನ್ ಪ್ರವಾಸದ ಫೋಟೋಸ್ ಮತ್ತು ವಿಡಿಯೋಸ್ ವೈರಲ್ ಆಗುತ್ತಿದ್ದು, ಅವರ ಅಭಿಮಾನಿಗಳಿಗೆ ಹೊಸ ಸಂಭ್ರಮವನ್ನು ತಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (9)

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

by ಶ್ರೀದೇವಿ ಬಿ. ವೈ
May 31, 2026 - 1:43 pm
0

BeFunky collage (8)

ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಮಟನ್ ಆರ್ಡರ್ ಮಾಡಿದ್ದಕ್ಕೆ ಬಂದಿದ್ದು ದನದ ಮಾಂಸ!

by ಶ್ರೀದೇವಿ ಬಿ. ವೈ
May 31, 2026 - 1:27 pm
0

BeFunky collage (7)

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

by ಶ್ರೀದೇವಿ ಬಿ. ವೈ
May 31, 2026 - 12:50 pm
0

BeFunky collage (6)

ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್

by ಶ್ರೀದೇವಿ ಬಿ. ವೈ
May 31, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T232140.875
    “ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ
    May 30, 2026 | 0
  • Untitled design 2026 05 30T213838.833
    ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • Untitled design 2026 05 30T181044.059
    ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version