• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಪ್ಪು ಬರೀ ಹೆಸರಲ್ಲ ಎಮೋಷನ್..ಆರಡಿ ಕಟೌಟ್ ಹೇಳಿದ್ದೇನು?

ಭಾವನಾತ್ಮಕ ಟ್ರೈಲರ್.. ‘ಜೊತೆಗಿರದ ಆ ಜೀವ ಸದಾ ಜೀವಂತ’..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 18, 2025 - 4:19 pm
in ಸಿನಿಮಾ
0 0
0
Untitled design 2025 10 18t161822.404

ರಾಜರತ್ನ ಅಪ್ಪು ನಮ್ಮನ್ನ ಅಗಲಿ ನಾಲ್ಕು ವರ್ಷಗಳಾಗ್ತಿದೆ. ಜೊತೆಗಿರದ ಜೀವ ಸದಾ ಜೀವಂತ ಎನ್ನುವಂತೆ ಆ ಆಪ್ತ ಜೀವ ನಮ್ಮೊಂದಿಗಿಲ್ಲ ಅನ್ನೋ ಭಾವನೆ ಎಂದೂ ಮೂಡಿಲ್ಲ. ನಗುವಿನ ಒಡೆಯನನ್ನ ನೆನೆಯದ ಕ್ಷಣವೇ ಇಲ್ಲ. ಅಪ್ಪು ಬರೀ ವ್ಯಕ್ತಿಯಲ್ಲ.. ಕನ್ನಡಿಗರ ಎಮೋಷನ್. ವರ್ಲ್ಡ್‌ನಲ್ಲಿ ಇದೇ ಮೊದಲ ಬಾರಿಗೆ ಒಬ್ಬ ಸ್ಟಾರ್‌‌ಗಾಗಿ ಆ್ಯಪ್ ತಯಾರಾಗಿದೆ. ಯೆಸ್.. ಅಪ್ಪು ಆ್ಯಪ್ ಟ್ರೈಲರ್ ಲಾಂಚ್ ಆಗಿದ್ದು, ಕಿಚ್ಚನ ವಾಯ್ಸ್‌‌ನಲ್ಲಿ ನೋಡುಗರ ಕಣ್ಮನ ತಣಿಸುತ್ತಿದೆ.

  • ಅಪ್ಪು ಬರೀ ಹೆಸರಲ್ಲ ಎಮೋಷನ್.. ಆರಡಿ ಕಟೌಟ್ ಹೇಳಿದ್ದೇನು?
  • ಭಾವನಾತ್ಮಕ ಟ್ರೈಲರ್.. ‘ಜೊತೆಗಿರದ ಆ ಜೀವ ಸದಾ ಜೀವಂತ’..!
  • ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ಸ್ಟಾರ್‌‌ಗಾಗಿ ಸ್ಪೆಷಲ್ ಆ್ಯಪ್
  • ಕಿಚ್ಚನ ವಾಯ್ಸ್‌.. ಅರ್ಥಪೂರ್ಣ ದೃಶ್ಯಗುಚ್ಚ.. ಅ-25ಕ್ಕೆ ಲಾಂಚ್..!!

ದೇವತಾ ಮನುಷ್ಯ ಅಣ್ಣಾವ್ರನ್ನೇ ಮೀರಿಸುವಂತಹ ಪ್ರೀತಿ, ಅಭಿಮಾನ, ಗೌರವಕ್ಕೆ ಪಾತ್ರರಾದ ರಾಜರತ್ನ, ಕರ್ನಾಟಕ ರತ್ನ ಡಾ. ಪುನೀತ್ ರಾಜ್‌‌ಕುಮಾರ್ ನಮ್ಮೊಂದಿಗಿಲ್ಲ. ಆದ್ರೆ ಕನ್ನಡಿಗರಾದ ನಾವು ಅವರನ್ನ ಸ್ಮರಿಸದ ದಿನವೇ ಇಲ್ಲ. ಪ್ರತೀ ದಿನ ಪ್ರತೀ ಕ್ಷಣ ಅಪ್ಪು ಒಂಥರಾ ಹೃದಯದ ಮಿಡಿತವಾಗಿಬಿಟ್ಟಿದ್ದಾರೆ. ಅಷ್ಟರ ಮಟ್ಟಿಗೆ ಕನ್ನಡಿಗರ ಮನೆ, ಮನಸುಗಳನ್ನ ಆವರಿಸಿದ್ದಾರೆ ಸರಳತೆಯ ಸಾರ್ವಭೌಮ ಅಪ್ಪು.

RelatedPosts

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ADVERTISEMENT
ADVERTISEMENT

ಇಡೀ ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಒಬ್ಬ ಸ್ಟಾರ್ ನಟನಿಗಾಗಿ ಒಂದು ಸ್ಪೆಷಲ್ ಮೊಬೈಲ್ ಆ್ಯಪ್ ತಯಾರಾಗಿದೆ. ಅದೇ ಅಪ್ಪು ಆ್ಯಪ್. ಇದರಲ್ಲಿ ಪುನೀತ್ ರಾಜ್‌‌ಕುಮಾರ್ ಕುರಿತ ಕಂಪ್ಲೀಟ್ ಮಾಹಿತಿ, ಫೋಟೋಗಳು, ವಿಡಿಯೋಗಳು, ಅವರ ಆ ನಗು, ಅಭಿಮಾನಿ ದೇವರುಗಳ ಅಭಿಮಾನ ಹೀಗೆ ಎಲ್ಲವನ್ನು ಹಿಡಿದಿಡುವ ಕಾರ್ಯ ನಡೆದಿದೆ. ಇತ್ತೀಚೆಗೆ ಪಿಆರ್‌ಕೆ ಒಡತಿ ಅಶ್ವಿನಿ ಪುನೀತ್ ರಾಜ್‌‌ಕುಮಾರ್ ಒಂದು ಟೀಸರ್ ಮೂಲಕ ಅಪ್ಪು ಆ್ಯಪ್ ಟ್ರೈಲರ್ ಹಿಂಟ್ ನೀಡಿದ್ರು.

ಇದೀಗ ಆ ಅಪ್ಪು ಆ್ಯಪ್ ಟ್ರೈಲರ್ ಅಫಿಶಿಯಲಿ ಲಾಂಚ್ ಆಗಿದೆ. ಅಭಿನಯ ಚಕ್ರವರ್ತಿ ಬಾದ್‌ಷಾ ಸುದೀಪ್ ಅದಕ್ಕೆ ಹಿನ್ನೆಲೆ ಧ್ವನಿ ನೀಡಿದ್ದು, ಅಪ್ಪು ಮೇಲೆ ಕಿಚ್ಚನಿಗಿರೋ ಭಾವನಾತ್ಮಕ ಬಾಂಧವ್ಯ ಹಾಗೂ ಆ ಸ್ನೇಹ ಸಂಬಂಧಕ್ಕೆ ಇದು ಸಾಕ್ಷಿಯಾಗಿದೆ. ಈ ಟ್ರೈಲರ್‌‌ನಲ್ಲಿ ಅಪ್ಪು ಜನನದಿಂದ ಮರಣದವರೆಗೆ ಎಲ್ಲವೂ ಸೇರಿದೆ. ಅಷ್ಟೇ ಅಲ್ಲ, ಅವರ ಅಗಲಿಕೆಯ ನಂತರ ಅವರ ಆಶಯಗಳು, ಜನ ಅವ್ರನ್ನ ದೇವರಂತೆ ಪೂಜಿಸಿದ ಪರಿ ಕೂಡ ಇದೆ. ಟೆಕ್ನಾಲಜಿ ಸಹಾಯದಿಂದ ತಯಾರಿಸಿರೋ ಈ ಟ್ರೈಲರ್ ನಗುಮುಖದ ಒಡೆಯನನ್ನ ಮತ್ತಷ್ಟು ಹತ್ತಿರ ಆಗಿಸ್ತಿದೆ.

ಅಂದಹಾಗೆ ಇದೇ ಅಕ್ಟೋಬರ್ 29ಕ್ಕೆ ಅಪ್ಪು ನಾಲ್ಕನೇ ಪುಣ್ಯಸ್ಮರಣೆ. ಅದಕ್ಕೂ ಮುನ್ನ ಅಕ್ಟೋಬರ್ 25ರಂದು ಈ ಅಪ್ಪು ಆ್ಯಪ್‌‌ ಅನ್ನು ಡಿಸಿಎಂ ಡಿಕೆ ಶಿವಕುಮಾರ್ ಲಾಂಚ್ ಮಾಡಲಿದ್ದಾರೆ ಅನ್ನೋದು ಇಂಟರೆಸ್ಟಿಂಗ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಏರ್ ಪೋರ್ಟ್ ನಲ್ಲಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

by ಶಾಲಿನಿ ಕೆ. ಡಿ
August 13, 2026 - 12:37 pm
0

Untitled design 2026 08 13T121855.731

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 13, 2026 - 12:20 pm
0

Untitled design 2026 08 13T120036.917

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

by ಶಾಲಿನಿ ಕೆ. ಡಿ
August 13, 2026 - 12:01 pm
0

Untitled design 2026 08 13T114943.841

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ

by ಶಾಲಿನಿ ಕೆ. ಡಿ
August 13, 2026 - 11:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T120036.917
    ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
    August 13, 2026 | 0
  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version