• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರ ಸೆಪ್ಟೆಂಬರ್ 19ರಂದು ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 16, 2025 - 7:44 pm
in ಸಿನಿಮಾ
0 0
0
Web (84)

ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರಕ್ಕಾಗಿ ವಿಕ್ರಮ್ ವಸಿಷ್ಠ ಅವರು ಬರೆದಿರುವ,‌ ನಿತಿನ್ ರಾಜರಾಮ್ ಶಾಸ್ತ್ರಿ ಹಾಗೂ “ಜೋಗಿ” ಸುನಿತಾ ಅವರು ಹಾಡಿರುವ ಮತ್ತು ಪ್ರವೀಣ್ – ಪ್ರದೀಪ್ ಸಂಗೀತ ನೀಡಿರುವ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ ಹಾಗೂ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು.

ಚಂದನ್ ಶೆಟ್ಟಿ ಹಾಗೂ ಆರ್ ಚಂದ್ರು ಅವರು ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಿರ್ಮಾಪಕರಾದ ನವರಸನ್, ಸಂಜಯ್ ಗೌಡ, ಚೇತನ್ ಗೌಡ ಹಾಗೂ ವಿತರಕರಾದ ಜಗದೀಶ್ ಗೌಡ, ಕೃಷ್ಣ ಸಾರ್ಥಕ್, ಗುರುದೇವ್ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಸಮಂತಾ 2ನೇ ಮದುವೆ.. ರಾಜ್ ಜೊತೆ ದಾಂಪತ್ಯ ಜೀವನ

ಬಾಲಿವುಡ್ ಖಾನ್ ಮೀಟ್ಸ್ ಸ್ಯಾಂಡಲ್‌ವುಡ್ ಕಲ್ಟ್ ಖಾನ್

ಸಿಂಗಲ್ ಸಾಂಗ್‌..1 ಸಿನಿಮಾದಷ್ಟು ಎಫರ್ಟ್..ʻ45ʼ ಸೀಕ್ರೆಟ್

ಡೈರೆಕ್ಟರ್ ರಾಜ್ ನಿಡಿಮೋರು ಜೊತೆ 2ನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು

ADVERTISEMENT
ADVERTISEMENT

Whatsapp image 2025 09 16 at 7.08.25 pm (1)

ಕನ್ನಡದ ಜನರು ಉತ್ತಮ ಕಂಟೆಂಟ್ ವುಳ್ಳ ಚಿತ್ರವನ್ನು ನಿರಂತರವಾಗಿ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ‌. ನಮ್ಮ ಚಿತ್ರದಲ್ಲೂ ಅಂತಹ ಉತ್ತಮ ಕಂಟೆಂಟ್ ಇದೆ. ಈಗಾಗಲೇ ಹಾಡುಗಳು ಹಾಗೂ ಟ್ರೇಲರ್ ಜನರ ಮನಸ್ಸಿಗೆ ಹತ್ತಿರವಾಗಿದೆ. ಚಿತ್ರ ಸೆಪ್ಟೆಂಬರ್ 19 ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಮೈಸೂರಿನಲ್ಲಿ ಪೇಡ್ ಪ್ರೀಮಿಯರ್ ‌ನಡೆಯಲಿದೆ. ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಹಾಗೂ ಚಿತ್ರತಂಡದ ಸದಸ್ಯರಿಗೆ ನನ್ನ ಧನ್ಯವಾದ ಎಂದರು ನಿರ್ಮಾಪಕ ರಾಜೇಶ್ ಗೌಡ.

ಚಿತ್ರದ ಬಗ್ಗೆ ಸಾಕಷ್ಟು ಮಾತನಾಡಿದ್ದೇನೆ. ಇದೇ 19 ರಂದು ನಮ್ಮ ಚಿತ್ರ ನಿಮ್ಮ ಮುಂದೆ ಬರಲಿದೆ. ನೋಡಿ. ಪ್ರೋತ್ಸಾಹ ನೀಡಿ ಎಂದು ನಿರ್ದೇಶಕ ಜೆ.ವಿ.ಆರ್ ದೀಪು ಹೇಳಿದರು.

ನಮ್ಮ ಚಿತ್ರಕ್ಕೆ ಪ್ರೋತ್ಸಾಹ ನೀಡುತ್ತಿರುವ ಪ್ರತಿಯೊಬ್ಬ ಗಣ್ಯರಿಗೆ ಹಾಗೂ ಚಿತ್ರತಂಡದ ಸದಸ್ಯರಿಗೆ ಅನಂತ ಧನ್ಯವಾದ ಎಂದು ಮಾತನಾಡಿದ ನಾಯಕ ಮಹಾಂತೇಶ್ ಹಿರೇಮಠ, ನಮ್ಮ ಚಿತ್ರದ ಬಗ್ಗೆ ಒಂದಂತೂ ಹೇಳಬಹುದು. ಪ್ರೇಕ್ಷಕರು ಕೊಟ್ಟ ದುಡ್ಡಿಗೆ ಯಾವುದೇ ಮೋಸ ಆಗದಂತ ಸಿನಿಮಾ ಇದು. ಮನೋರಂಜನೆಯ ಪ್ರಧಾನವಾಗಿರುವ ನಮ್ಮ “ಅರಸಯ್ಯನ ಪ್ರೇಮ ಪ್ರಸಂಗ”ವನ್ನು ಚಿತ್ರಮಂದಿರಗಳಲ್ಲಿ ನೋಡುವ ಮೂಲಕ ಪ್ರೋತ್ಸಾಹ ನೀಡಬೇಕೆಂದರು.

Whatsapp image 2025 09 16 at 7.08.23 pm

ನಾಯಕಿ ರಶ್ಮಿತ ಆರ್‌ ಗೌಡ, ನಿರ್ಮಾಪಕಿ ಮೇಘಶ್ರೀ ರಾಜೇಶ್, ಚಿತ್ರದಲ್ಲಿ ನಟಿಸಿರುವ ಪಿ.ಡಿ.ಸತೀಶ್, ವಿಜಯ್ ಚೆಂಡೂರ್, ಸುಜಿತ್, ಸುಧಾ, ಚಿಲ್ಲರ್ ಮಂಜು, ಮಹದೇವ್ ಲಾಲಿಪಾಳ್ಯ , ಸಂಗೀತ ನಿರ್ದೇಶಕ ಪ್ರವೀಣ್ – ಪ್ರದೀಪ್, ಛಾಯಾಗ್ರಾಹಕ ಗುರುಪ್ರಸಾದ್‌ ನಾರ್ನಾಡ್, ಸಂಕಲನಕಾರ ಸುನೀಲ್ ಕಶ್ಯಪ್, ಹಾಡು ಬರೆದಿರುವ ವಿಕ್ರಮ್ ವಸಿಷ್ಠ, ಗಾಯಕ ನಿತಿನ್ ರಾಜರಾಮ್ ಶಾಸ್ತ್ರಿ, ನೃತ್ಯ ನಿರ್ದೇಶಕ ರಾಮ್ ಪ್ರಸಾದ್ ಮುಂತಾದವರು ಪ್ರೀ ರಿಲೀಸ್ ಇವೆಂಟ್ ನಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 01T205543.909

ಗೋಲ್ಗಪ್ಪ ತಿನ್ನುವಾಗ ಎಚ್ಚರಿಕೆ: ಗೋಲ್ಗಪ್ಪ ತಿಂದಿದ್ದಕ್ಕೆ ದವಡೆ ಸ್ಥಳಾಂತರ..!

by ಯಶಸ್ವಿನಿ ಎಂ
December 1, 2025 - 8:57 pm
0

Untitled design 2025 12 01T203743.370

ದಿತ್ಯಾ ಚಂಡಮಾರುತ ಅಬ್ಬರ: ಭಾರತಕ್ಕೆ ಬಂದ ಬಾಂಗ್ಲಾದೇಶದ 13 ಮೀನುಗಾರರು

by ಯಶಸ್ವಿನಿ ಎಂ
December 1, 2025 - 8:38 pm
0

Untitled design 2025 12 01T193522.207

ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್-2026: ಚಾಂಪಿಯನ್ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ

by ಯಶಸ್ವಿನಿ ಎಂ
December 1, 2025 - 7:42 pm
0

Untitled design 2025 12 01T194937.253

ಇ-ಸ್ಟ್ಯಾಂಪ್‌ಗೆ ಗುಡ್‌ಬೈ..! ಕರ್ನಾಟಕದಲ್ಲಿ ಸಂಪೂರ್ಣ ಡಿಜಿಟಲ್ ಸ್ಟ್ಯಾಂಪ್‌..!

by ಯಶಸ್ವಿನಿ ಎಂ
December 1, 2025 - 7:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 01T164412.580
    ಸಮಂತಾ 2ನೇ ಮದುವೆ.. ರಾಜ್ ಜೊತೆ ದಾಂಪತ್ಯ ಜೀವನ
    December 1, 2025 | 0
  • Untitled design 2025 12 01T161900.547
    ಬಾಲಿವುಡ್ ಖಾನ್ ಮೀಟ್ಸ್ ಸ್ಯಾಂಡಲ್‌ವುಡ್ ಕಲ್ಟ್ ಖಾನ್
    December 1, 2025 | 0
  • Untitled design 2025 12 01T144747.444
    ಸಿಂಗಲ್ ಸಾಂಗ್‌..1 ಸಿನಿಮಾದಷ್ಟು ಎಫರ್ಟ್..ʻ45ʼ ಸೀಕ್ರೆಟ್
    December 1, 2025 | 0
  • Untitled design 2025 12 01T140345.444
    ಡೈರೆಕ್ಟರ್ ರಾಜ್ ನಿಡಿಮೋರು ಜೊತೆ 2ನೇ ಮದುವೆಯಾದ ನಟಿ ಸಮಂತಾ ರುತ್ ಪ್ರಭು
    December 1, 2025 | 0
  • Untitled design 2025 12 01T131550.594
    ಡಿಸೆಂಬರ್ 5ಕ್ಕೆ ಟ್ರೈಲರ್, 11ಕ್ಕೆ ದರ್ಶನ..ನಾಳೆ ಡೆವಿಲ್ 1st ಮೀಟ್..!
    December 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version