• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಗಾಸಿಪ್

ಅರ್ಚನಾ ಉಡುಪ ಅವರಿಗೆ ಕ್ಯಾನ್ಸರ್ ಇಲ್ಲ: ಸೋಷಿಯಲ್ ಮೀಡಿಯಾ ಗಾಸಿಪ್‌ಗೆ ಗಾಯಕಿಯ ಸ್ಪಷ್ಟನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 16, 2025 - 7:07 pm
in ಗಾಸಿಪ್, ಸಿನಿಮಾ
0 0
0
Web 2025 05 16t190330.868

ಕನ್ನಡದ ಖ್ಯಾತ ಗಾಯಕಿ, ನಿರೂಪಕಿ ಮತ್ತು ನಟಿ ಅರ್ಚನಾ ಉಡುಪ ಅವರ ಆರೋಗ್ಯದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಊಹಾಪೋಹಗಳಿಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. “ನನಗೆ ಕ್ಯಾನ್ಸರ್ ಇದೆ ಎಂಬ ಮಾತು ಸಂಪೂರ್ಣ ಸುಳ್ಳು. ನಾನು ಆರೋಗ್ಯವಾಗಿದ್ದೇನೆ,” ಎಂದು ಅವರು ವಿಡಿಯೋ ಮೂಲಕ ತಿಳಿಸಿದ್ದಾರೆ. ಈ ಅಪಪ್ರಚಾರದಿಂದ ತಮ್ಮ ಕುಟುಂಬಕ್ಕೆ ಮತ್ತು ಸ್ನೇಹಿತರಿಗೆ ನೋವಾಗಿದೆ ಎಂದು ತಿಳಿಸಿರುವ ಅರ್ಚನಾ, ಜನರಿಗೆ ಸತ್ಯ ತಿಳಿಯದೇ ಗಾಸಿಪ್ ಹರಡದಂತೆ ಮನವಿ ಮಾಡಿದ್ದಾರೆ.

ಅರ್ಚನಾ ಉಡುಪ ಅವರು ತಮ್ಮ ವಿಡಿಯೋ ಸಂದೇಶದಲ್ಲಿ, ಮೂರು-ನಾಲ್ಕು ವರ್ಷಗಳ ಹಿಂದೆ ಒಂದು ಸಂದರ್ಶನದಲ್ಲಿ ತಮ್ಮ ಗಂಟಲಿನ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದನ್ನು ಉಲ್ಲೇಖಿಸಿದ್ದಾರೆ. “20 ವರ್ಷಗಳ ಹಿಂದೆ ನನಗೆ ಗಂಟಲಿನ ಸಣ್ಣ ಸಮಸ್ಯೆಯಿಂದ ಹಾಡಲು ಕಷ್ಟವಾಗಿತ್ತು. ಆದರೆ, ಆ ತೊಂದರೆಯಿಂದ ನಾನು ಚೇತರಿಸಿಕೊಂಡಿದ್ದೇನೆ. ಈಗ ಮೊದಲಿಗಿಂತ ಹೆಚ್ಚು ಹಾಡುಗಳನ್ನು ಹಾಡುತ್ತಿದ್ದೇನೆ, ಬ್ಯುಸಿಯಾಗಿದ್ದೇನೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಆ ಸಂದರ್ಶನದ ಕೆಲವು ತುಣುಕುಗಳನ್ನು ತಪ್ಪಾಗಿ ಬಳಸಿಕೊಂಡು, ಅವರು ಹಾಡುವುದನ್ನು ನಿಲ್ಲಿಸಿದ್ದಾರೆ ಎಂದು ಕೆಲವರು ಗಾಸಿಪ್ ಹರಡಿದ್ದಾರೆ ಎಂದು ತಿಳಿಸಿದ್ದಾರೆ.

RelatedPosts

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ

ADVERTISEMENT
ADVERTISEMENT

View this post on Instagram

 

A post shared by Archana Udupa (@archana.udupa)


ಸೋಷಿಯಲ್ ಮೀಡಿಯಾದಲ್ಲಿ ಅರ್ಚನಾ ಅವರ ಶಾರ್ಟ್ ಹೇರ್‌ಕಟ್ ಕೂಡ ಗಾಸಿಪ್‌ಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, “ನಾನು ಒಂದು ಹೊಸ ಧಾರಾವಾಹಿಯಲ್ಲಿ ಪಾತ್ರವೊಂದನ್ನು ಒಪ್ಪಿಕೊಂಡಿದ್ದೇನೆ. ಆ ಪಾತ್ರಕ್ಕೆ ಶಾರ್ಟ್ ಹೇರ್‌ಕಟ್ ಅಗತ್ಯವಿತ್ತು. ಚಾನೆಲ್‌ನವರ ಸೂಚನೆಯಂತೆ ಈ ಹೇರ್‌ಕಟ್ ಮಾಡಿಸಿಕೊಂಡಿದ್ದೇನೆ. ಇದಕ್ಕೆ ಆರೋಗ್ಯ ಸಮಸ್ಯೆ ಯಾವ ಕಾರಣವೂ ಇಲ್ಲ,” ಎಂದು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಅರ್ಚನಾ ಉಡುಪ ಅವರಿಗೆ ಕ್ಯಾನ್ಸರ್ ಇದೆ ಎಂಬ ಗಾಸಿಪ್ ತೀವ್ರವಾಗಿ ಹರಡಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನನಗೆ ಯಾವುದೇ ಕ್ಯಾನ್ಸರ್ ಇಲ್ಲ. ಇಂತಹ ಗಾಸಿಪ್‌ಗಳಿಂದ ನನಗಿಂತ ಹೆಚ್ಚಾಗಿ ನನ್ನ ತಂದೆ-ತಾಯಿ, ಸಂಬಂಧಿಕರು ಮತ್ತು ಸ್ನೇಹಿತರಿಗೆ ನೋವಾಗಿದೆ. ದಯವಿಟ್ಟು ಸತ್ಯ ತಿಳಿಯದೇ ಊಹಾಪೋಹಗಳನ್ನು ಹರಡಬೇಡಿ,” ಎಂದು ಮನವಿ ಮಾಡಿದ್ದಾರೆ. ತಾವು ದೇವರ ದಯೆಯಿಂದ ಆರೋಗ್ಯವಾಗಿದ್ದೇನೆ ಎಂದು ಒತ್ತಿ ಹೇಳಿದ್ದಾರೆ.

ಅರ್ಚನಾ ಉಡುಪ ಅವರು ಜನರಿಗೆ ಸಂದೇಶ ನೀಡುತ್ತಾ, “ಪೂರ್ತಿ ವಿಷಯ ತಿಳಿಯದೇ, ಸೋಷಿಯಲ್ ಮೀಡಿಯಾದಲ್ಲಿ ಕಂಡ ಅರ್ಧಂಬರ್ಧ ಮಾಹಿತಿಯ ಆಧಾರದ ಮೇಲೆ ಊಹೆಗಳನ್ನು ಮಾಡಿಕೊಳ್ಳಬೇಡಿ. ಇದರಿಂದ ಒಬ್ಬರ ವೃತ್ತಿಜೀವನ ಮತ್ತು ಖಾಸಗಿ ಜೀವನಕ್ಕೆ ತೊಂದರೆಯಾಗಬಹುದು,” ಎಂದು ಕೇಳಿಕೊಂಡಿದ್ದಾರೆ. ತಮ್ಮ ಅಭಿಮಾನಿಗಳ ಆಶೀರ್ವಾದ ತಮ್ಮ ಮೇಲಿರಲಿ ಎಂದು ವಿನಂತಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

Untitled design 2026 03 12T180416.100

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

by ಯಶಸ್ವಿನಿ ಎಂ
March 12, 2026 - 6:07 pm
0

Untitled design 2026 03 12T174637.676

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 09 24t215000.825
    ರಮ್ಯಾ ಕೈಯಲ್ಲಿ ವಿನಯ್‌ ರಾಜ್‌ಕುಮಾರ್ ಕೊಟ್ಟ ವಜ್ರದ ಉಂಗುರ
    September 24, 2025 | 0
  • Untitled design (36)
    ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಮಂತಾ-ರಾಜ್ ನಿಡಿಮೋರು
    September 23, 2025 | 0
  • Befunky collage 2025 05 29t170759.675
    ವಿಜಯ್ ದೇವರಕೊಂಡ ಮನೆಯಲ್ಲಿ ರಶ್ಮಿಕಾ: ಲವ್ ಸ್ಟೋರಿಗೆ ಹೊಸ ಟ್ವಿಸ್ಟ್!
    May 29, 2025 | 0
  • Web (88)
    ‘New Beginning’ ಎಂದ ಸಮಂತಾ..! ರಾಜ್ ಜೊತೆ ಹೊಸ ಜೀವನ ಶುರು ಮಾಡ್ತಾರಾ?
    May 8, 2025 | 0
  • Film 2025 05 01t181214.005
    ಪಡಿಕ್ಕಲ್ ಜೆರ್ಸಿ ತೊಟ್ಟ ಧನ್ಯಾ: ಆರ್‌ಸಿಬಿ ಹೈದನಿಗೆ ಫಿದಾ ಆದ್ರಾ ದೊಡ್ಮನೆ ಹುಡ್ಗಿ?
    May 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version