• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 23, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಅಪ್ಪು ಕಪ್ ಸೀಸನ್ 3” ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 22, 2025 - 11:14 pm
in ಸಿನಿಮಾ
0 0
0
ಶಿವಪ್ಪ (8)

ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ “ಅಪ್ಪು ಕಪ್”(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಎರಡು ಸೀಸನ್ ಅದ್ದೂರಿಯಾಗಿ ನಡೆದಿದೆ. ಜುಲೈನಲ್ಲಿ ” ಅಪ್ಪು ಕಪ್ ಸೀಸನ್ 3″ ಲೀಗ್ ಪಂದ್ಯಗಳು ಆರಂಭವಾಗಲಿದೆ.

RelatedPosts

ನಟ ಸಲ್ಮಾನ್ ಖಾನ್‌ಗೆ ಗಂಭೀರ ಕಾಯಿಲೆ

ವಿಷ್ಣುವರ್ಧನ್ 75ನೇ ಜನ್ಮದಿನದಂದು ‘ಯಜಮಾನರ ಅಮೃತ ಮಹೋತ್ಸವ’

ಹಿಂದೂ ದೇವರ ವೇಷ ಧರಿಸಿ ಅಶ್ಲೀಲವಾಗಿ ಫೋಸ್‌ ಕೊಟ್ಟ ಗಾಯಕಿ!

ದಿಗ್ಗಜ ಕಲಾವಿದರ ಅಭಿಮಾನಿಗಳಿಂದ ಫಸ್ಟ್ ಡೇ ಫಸ್ಟ್ ಶೋ ಟ್ರೇಲರ್ ರಿಲೀಸ್

ADVERTISEMENT
ADVERTISEMENT

ಇತ್ತೀಚೆಗೆ “ಅಪ್ಪು ಕಪ್ ಸೀಸನ್ 3” ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಅಶ್ವಿನಿ ಪುನೀತ್ ರಾಜಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸರವಣ, ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಶಾಸಕರಾದ ರಾಜು ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸ್ಟಾರ್ ರಾಯಭಾರಿಗಳಾದ ಪ್ರಿಯಾಂಕ ಉಪೇಂದ್ರ, ಅನಿರುದ್ಧ ಜಟ್ಕರ್, ಸೃಜನ್ ಲೋಕೇಶ್ , ರಾಜವರ್ಧನ್ ಹಾಗೂ ಗುಡ್ ವಿಲ್ ಸ್ಟಾರ್ ರಾಯಭಾರಿ ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಕಲಾವಿದರು ಉಪಸ್ಥಿತರಿದ್ದರು.

STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ “ಅಪ್ಪು ಕಪ್ ಸೀಸನ್ 3” ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಉದ್ಘಾಟನಾ ಸಮಾರಂಭ ನಡೆದಿದೆ.
ಕಳೆದೆರೆಡು ಸೀಸನ್ ಗಳಿಂದ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಮ್ಮ ಜೊತೆಗೆ ಇದ್ದಾರೆ. ಅವರಿಗೆ ಹಾಗೂ ಸರವಣ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ಧನ್ಯವಾದ. ಈ ಬಾರಿಯ “ಅಪ್ಪು ಕಪ್” ನ ವಿಶೇಷವೆಂದರೆ ಜುಲೈ 25,26,27 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆಗಸ್ಟ್ 16, 17 ರಂದು ಗೋವಾದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಒಟ್ಟು ಹತ್ತು ತಂಡಗಳಿರುತ್ತದೆ. ಅದರಲ್ಲಿ ನಾಲ್ಕು ತಂಡಗಳು ಫೈನಲ್ ಪ್ರವೇಶಿಸಲಿದೆ ಎಂದು ಆಯೋಜಕರಾದ ಚೇತನ್ ಸೂರ್ಯ ಹೇಳಿದರು‌.

ಅಶ್ವಿನಿ ಪುನೀತ್ ರಾಜಕುಮರ್ “ಅಪ್ಪು ಕಪ್” ಯಶಸ್ವಿಯಾಗಲೆಂದು ಹಾರೈಸಿದರು. ಸದಾ ನಾನು ಚೇತನ್ ಅವರ ಜೊತೆಗೆ ಇರುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಸಾಯಿ ಗೋಲ್ಡ್ ಪ್ಯಾಲೆಸ್ ನ ಮಾಲೀಕರಾದ ಸರವಣ ತಿಳಿಸಿದರು.

ಅಪ್ಪು ಕಪ್ ಸೀಸನ್ 3 ರಲ್ಲಿ ಭಾಗವಹಿಸುತ್ತಿರುವ ತಂಡಗಳ ವಿವರ

೧) “ವೀರ ಕನ್ನಡಿಗ ಬುಲ್ಸ್” ಮಾಲೀಕರು ಮೊನೀಶ್ ಸಿ, ನಾಯಕ ದಿಲೀಪ್ ರಾಜ್ ಹಾಗೂ ಸ್ಟಾರ್ ರಾಯಭಾರಿ ಸೃಜನ್ ಲೋಕೇಶ್.
೨) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ, ನಾಯಕ ದಿಗಂತ್, ಸ್ಟಾರ್ ರಾಯಭಾರಿ ಅವಿನಾಶ್ ದಿವಾಕರ್ .
೩) “ಜಾಕಿ ರೈಡರ್ಸ್” ಮಾಲೀಕರು ಶ್ರೀಹರ್ಷ, ‌ನಾಯಕ ಮನೋರಂಜನ್ ರವಿಚಂದ್ರನ್, ಸ್ಟಾರ್ ರಾಯಭಾರಿ ಪ್ರಿಯಾಂಕ ಉಪೇಂದ್ರ.
೪) “ಮೌರ್ಯ ಸ್ಟ್ರೈಕರ್ಸ್” ಮಾಲೀಕರು ವಿಜೇತ್, ನಾಯಕ ಪ್ರಮೋದ್ ಶೆಟ್ಟಿ, ಸ್ಟಾರ್ ರಾಯಭಾರಿ ರಾಜವರ್ಧನ್.
೫)”ಯುವರತ್ನ ಚಾಂಪಿಯನ್ಸ್ ” ಮಾಲೀಕರು ದಿವ್ಯ ರಂಗೇನಹಳ್ಳಿ, ನಾಯಕ ಇಂದ್ರಜಿತ್ ಲಂಕೇಶ್, ಸ್ಟಾರ್ ರಾಯಭಾರಿ ಧನ್ಯ ರಾಮಕುಮಾರ್.
೬) ಪವರ್ ಪೈತಾನ್ಸ್, ಮಾಲೀಕರು ರೂಪ, ನಾಯಕ ಸದಾಶಿವ ಶೆಣೈ, ಸ್ಟಾರ್ ರಾಯಭಾರಿ ಸಿಂಧೂ ಲೋಕನಾಥ್.
೭)ಗಂಧದಗುಡಿ ವಾರಿಯರ್ಸ್ ಮಾಲೀಕರು ಸತೀಶ್ ಎಂ, ನಾಯಕ ಹರೀಶ್ ನಾಗರಾಜ್, ಸ್ಟಾರ್ ರಾಯಭಾರಿ ವಿಕ್ರಮ್ ರವಿಚಂದ್ರನ್.
೮) “ಜೇಮ್ಸ್ ವಾರಿಯರ್ಸ್” ಮಾಲೀಕರು ಸತ್ಯ, ನಾಯಕ ರವಿಚೇತನ್, ಸ್ಟಾರ್ ರಾಯಭಾರಿ ಅನಿರುದ್ಧ ಜಟ್ಕರ್ .
೯)”ದೊಡ್ಮನೆ ಡ್ರಾಗನ್ಸ್” ಮಾಲೀಕರು ಸುರೇಶ್ & ನಿರಂತರ ಗಣೇಶ್, ನಾಯಕ ಪ್ರವೀಣ್ ತೇಜ್, ‌ಸ್ಟಾರ್ ರಾಯಭಾರಿ ವಸಿಷ್ಠ ಸಿಂಹ.
೧೦) “ಅರಸು ಹಂಟರ್ಸ್”, ಮಾಲೀಕರು ಆನಂದ್, ನಾಯಕ ಭುವನ್ ಗೌಡ, ಸ್ಟಾರ್ ರಾಯಭಾರಿ ಇಮ್ರಾನ್ ಸರ್ದಾರಿಯಾ .

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1 (28)

ಆಂಧ್ರದಲ್ಲಿ ಮತ್ತೊಂದು ನವವಿವಾಹಿತನ ಕೊಲೆ: ಕಾಲುವೆಯಲ್ಲಿ ಶವ ಪತ್ತೆ

by ಸಾಬಣ್ಣ ಎಚ್. ನಂದಿಹಳ್ಳಿ
June 23, 2025 - 12:57 pm
0

1 (27)

ಇನ್ನೆರಡು ದಿನದಲ್ಲಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಕಾಂಗ್ರೆಸ್ ಶಾಸಕ ರಾಜು ಕಾಗೆ

by ಸಾಬಣ್ಣ ಎಚ್. ನಂದಿಹಳ್ಳಿ
June 23, 2025 - 12:39 pm
0

Untitled design 2025 06 23t123258.043

13 ವರ್ಷದ ಬಾಲಕನನ್ನು ಎಳೆದೊಯ್ದ ಮೊಸಳೆ : ಭಯಾನಕ ವೀಡಿಯೋ ವೈರಲ್

by ಶಾಲಿನಿ ಕೆ. ಡಿ
June 23, 2025 - 12:33 pm
0

1 (25)

ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

by ಸಾಬಣ್ಣ ಎಚ್. ನಂದಿಹಳ್ಳಿ
June 23, 2025 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (24)
    ನಟ ಸಲ್ಮಾನ್ ಖಾನ್‌ಗೆ ಗಂಭೀರ ಕಾಯಿಲೆ
    June 23, 2025 | 0
  • ಶಿವಪ್ಪ (1)
    ವಿಷ್ಣುವರ್ಧನ್ 75ನೇ ಜನ್ಮದಿನದಂದು ‘ಯಜಮಾನರ ಅಮೃತ ಮಹೋತ್ಸವ’
    June 22, 2025 | 0
  • Untitled design 2025 06 22t181945.350
    ಹಿಂದೂ ದೇವರ ವೇಷ ಧರಿಸಿ ಅಶ್ಲೀಲವಾಗಿ ಫೋಸ್‌ ಕೊಟ್ಟ ಗಾಯಕಿ!
    June 22, 2025 | 0
  • Untitled design 2025 06 22t161358.005
    ದಿಗ್ಗಜ ಕಲಾವಿದರ ಅಭಿಮಾನಿಗಳಿಂದ ಫಸ್ಟ್ ಡೇ ಫಸ್ಟ್ ಶೋ ಟ್ರೇಲರ್ ರಿಲೀಸ್
    June 22, 2025 | 0
  • Untitled design 2025 06 22t154443.625
    ನಟ ವಿಜಯ್ ದೇವರಕೊಂಡ ವಿರುದ್ಧ ಎಫ್‌ಐಆರ್ ದಾಖಲು
    June 22, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version