• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಹುನಿರೀಕ್ಷಿತ ‘ಅವತಾರ್-3’ ಟ್ರೈಲರ್ ರಿಲೀಸ್ ..!

ಮೂರು ವರ್ಷದ ನಂತರ ಬರ್ತಿದೆ ಅವತಾರ್-3

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2025 - 8:47 pm
in ಸಿನಿಮಾ
0 0
0
Untitled design 2025 07 30t204535.249

‘ಅವತಾರ್ 2’ ಸಿನಿಮಾದಿಂದ ಬಂದ ಟೀಕೆಯನ್ನು ನಿರ್ದೇಶಕ ಜೇಮ್ಸ್ ಕ್ಯಾಮರನ್ ಗಂಭೀರವಾಗಿ ಪರಿಗಣಿಸಿ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾವನ್ನ ತಯಾರಿ ಮಾಡಿದ್ದಾರೆ. ಹಾಗಾದ್ರೆ ಅವತಾರ್: ಫೈರ್ ಆಂಡ್ ಆಶ್ ಟ್ರೈಲರ್ ಹೇಗಿದೆ ಅಂತ ತೋರಿಸ್ತೀವಿ ಈ ಸ್ಟೋರಿ ನೋಡಿ.

  • ಬಹುನಿರೀಕ್ಷಿತ ‘ಅವತಾರ್’ -3 ಟ್ರೈಲರ್ ರಿಲೀಸ್ ..!
  • ಮೂರು ವರ್ಷದ ನಂತರ ಬರ್ತಿದೆ ಅವತಾರ್-3
  • ನಾವಿ ಜನಾಂಗ ಬುಡಕಟ್ಟುಗಳ ನಡುವಿನ ಸಂಘರ್ಷದ ಕತೆ
  • ಪ್ಯಾಂಡೋರಾದಲ್ಲಿ ಅಂತರ್ಯುದ್ಧ, ಡಿ.19ಕ್ಕೆ ಸಿನಿಮಾ ಬಿಡುಗಡೆ

ಅವತಾರ್ ಸಿನಿಮಾ ಸರಣಿಯ ಮೂರನೇ ಭಾಗ  ಬಿಡುಗಡೆಗೆ ಸಜ್ಜಾಗಿದೆ. 2009 ರಲ್ಲಿ ಬಿಡುಗಡೆ ಆಗಿದ್ದ ‘ಅವತಾರ್’ ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿಸಿತ್ತು. ಬಾಕ್ಸ್ ಆಫೀಸ್ನಲ್ಲಿ ದಾಖಲೆಯನ್ನೇ ನಿರ್ಮಿಸಿತ್ತು. ಅದಾದ 13 ವರ್ಷಗಳ ಬಳಿಕ 2022 ರಲ್ಲಿ ‘ಅವತಾರ್: ದಿ ವೇ ಆಫ್ ವಾಟರ್’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾ ಸಹ ಹಿಟ್ ಎನಿಸಿಕೊಂಡಿತು. ಇದೀಗ ಅದೇ ಸಿನಿಮಾ ಸರಣಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ.

RelatedPosts

ನಾಲ್ಕು ಹೊಸ ಚಿತ್ರಗಳಲ್ಲಿ ನಟಿಸಲಿದ್ದಾರೆ ಸುರದ್ರೂಪಿ ನಟ ಮಿಲಿಂದ್

‘ಕಾಂತಾರ ಚಾಪ್ಟರ್ 1’ ಚಿತ್ರದ ‘ಕನಕವತಿ’ಯ ಮೊದಲ ನೋಟ ಅನಾವರಣ

ವಿಷ್ಣುದಾದಾ ಪುಣ್ಯಭೂಮಿ ನಾಪತ್ತೆ.. ಫ್ಯಾನ್ಸ್ ಕೊತ ಕೊತ..!!

ವಿಷ್ಣುವರ್ಧನ್ ಸಮಾಧಿ ತೆರವು ವಿಚಾರ ಗೊತ್ತಿರಲಿಲ್ಲ: ನಟ ಅನಿರುದ್ಧ ಫಸ್ಟ್‌ ರಿಯಾಕ್ಷನ್

ADVERTISEMENT
ADVERTISEMENT

ಪಾಂಡೋರಾ ಎಂಬ ಕಲ್ಪಿತ ಪ್ರದೇಶದಲ್ಲಿ ನಡೆಯುವ ಮಾನವ ಮತ್ತು ನಾವಿ ಜನಾಂಗದ ನಡುವಿನ ಸಂಘರ್ಷದ ಕತೆಯನ್ನು ಮೊದಲ ಎರಡು ‘ಅವತಾರ್’ ಸಿನಿಮಾಗಳು ಹೊಂದಿದ್ದವು. 2022 ರ ‘ವೇ ಆಫ್ ವಾಟರ್’ ಸಿನಿಮಾ ಮಾನವ ಹಾಗೂ ನಾವಿಗಳ ನಡುವೆ ನೀರಿನ ಮೇಲೆ ನಡೆಯುವ ಸಂಘರ್ಷದ ಕತೆಯನ್ನು ಒಳಗೊಂಡಿತ್ತು. ಚಿತ್ರ ವಿಚಿತ್ರ ಜಲಚರಗಳನ್ನು ಸಿನಿಮಾದ ನಿರ್ದೇಶಕ ಜೇಮ್ಸ್ ಕ್ಯಾಮರನ್ ಸೃಷ್ಟಿಸಿದ್ದರು. ಆದರೆ ಆ ಸಿನಿಮಾದ ಬಗ್ಗೆ ತುಸು ಟೀಕೆ ವ್ಯಕ್ತವಾಗಿತ್ತು.

2009 ರ ‘ಅವತಾರ್’ ಸಿನಿಮಾ 2022 ರ ‘ಅವತಾರ್’ ಸಿನಿಮಾದ ಕತೆ ನಡೆಯುವ ಸ್ಥಳ, ಫೈಟ್ ಕೊರಿಯೋಗ್ರಫಿ ಬಿಟ್ಟರೆ ಬೇರೇನೂ ವ್ಯತ್ಯಾಸವಿಲ್ಲ ಎಂದು ಟೀಕಿಸಲಾಗಿತ್ತು. ಆದ್ರೆ ನಿದೇರ್ಶಕ ಜೇಮ್ಸ್ ಇದನ್ನ ಗಂಭೀರವಾಗಿ ಪರಿಗಣಿಸಿ ಮೂರನೇ ಭಾಗವನ್ನ ನಿರ್ದೇಶಣ ಮಾಡಿದಂತೆ ಕಂಡಿದೆ.

ಅವತಾರ್: ಫೈರ್ ಆಂಡ್ ಆಶ್ ಸಿನಿಮಾನಲ್ಲಿ ನಾವಿ ಜನಾಂಗ ಬುಕಟ್ಟುಗಳ ನಡುವಿನ ಸಂಘರ್ಷದ ಕತೆಯನ್ನು ಒಳಗೊಂಡಿರುವ ಸುಳಿವನ್ನು ಸಿನಿಮಾದ ಟ್ರೈಲರ್ ನೀಡುತ್ತಿದೆ. ಪ್ರಕೃತಿಯನ್ನು ಆರಾಧಿಸುವ ನಾವಿಗಳು ಹಾಗೂ ಬೆಂಕಿಯನ್ನು ಆರಾಧಿಸುವ ಜನಾಂಗದ ನಡುವೆ ನಡೆಯುವ ಸಂಘರ್ಷದ ಕತೆಯನ್ನು ‘ಫೈರ್ ಆಂಡ್ ಆಶ್’ ಸಿನಿಮಾ ಒಳಗೊಂಡಿರುವಂತಿದೆ.

ಒಟ್ನಲ್ಲಿ ಸಂಘರ್ಷದ ಕತೆಯ ಜೊತೆಗೆ ‘ಅವತಾರ್’ ಸಿನಿಮಾ ಸರಣಿಯ ನಾಯಕ ಜೇಕ್ ಸೂಲಿ ಹಾಗೂ ಅವನ ಕುಟುಂಬದ ಕತೆ, ಸೆಂಟಿಮೆಂಟ್ ಇನ್ನಿತರೆಗಳನ್ನು ಸಹ ಸಿನಿಮಾ ಒಳಗೊಂಡಿರುವಂತಿದೆ. ‘ಅವತಾರ್: ದಿ ವೇ ಆಫ್ ವಾಟರ್’ ಸಿನಿಮಾದ ಅಂತ್ಯದಲ್ಲಿ ನಾವಿ ಅವರಿಂದ ಬೇರ್ಪಟ್ಟು ಮಾನವರನ್ನು ಸೇರಿದ್ದ ಸ್ಪೈಡರ್ ಗೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಇದ್ದಂತಿದೆ. ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಡಿಸೆಂಬರ್ 19 ರಂದು ಬಿಡುಗಡೆ ಆಗಲಿದೆ.

 ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

 

 

 

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 09t212801.282

ನಾಲ್ಕು ಹೊಸ ಚಿತ್ರಗಳಲ್ಲಿ ನಟಿಸಲಿದ್ದಾರೆ ಸುರದ್ರೂಪಿ ನಟ ಮಿಲಿಂದ್

by ಶಾಲಿನಿ ಕೆ. ಡಿ
August 9, 2025 - 9:28 pm
0

Untitled design 2025 08 09t204259.060

ಮಧ್ಯಪ್ರದೇಶದಲ್ಲಿ ವರ್ಣಮಾಲೆ ಚಾರ್ಟ್ ವಿವಾದ: ಎಬಿವಿಪಿ ಆಕ್ರೋಶ

by ಶಾಲಿನಿ ಕೆ. ಡಿ
August 9, 2025 - 9:21 pm
0

Untitled design 2025 08 09t211027.879

ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ: ಪ್ರಧಾನಿ ನರೇಂದ್ರ ಮೋದಿ

by ಶಾಲಿನಿ ಕೆ. ಡಿ
August 9, 2025 - 9:14 pm
0

Untitled design 2025 08 09t203412.897

‘ಕಾಂತಾರ ಚಾಪ್ಟರ್ 1’ ಚಿತ್ರದ ‘ಕನಕವತಿ’ಯ ಮೊದಲ ನೋಟ ಅನಾವರಣ

by ಶಾಲಿನಿ ಕೆ. ಡಿ
August 9, 2025 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 08 09t212801.282
    ನಾಲ್ಕು ಹೊಸ ಚಿತ್ರಗಳಲ್ಲಿ ನಟಿಸಲಿದ್ದಾರೆ ಸುರದ್ರೂಪಿ ನಟ ಮಿಲಿಂದ್
    August 9, 2025 | 0
  • Untitled design 2025 08 09t203412.897
    ‘ಕಾಂತಾರ ಚಾಪ್ಟರ್ 1’ ಚಿತ್ರದ ‘ಕನಕವತಿ’ಯ ಮೊದಲ ನೋಟ ಅನಾವರಣ
    August 9, 2025 | 0
  • Untitled design 2025 08 09t193725.172
    ವಿಷ್ಣುದಾದಾ ಪುಣ್ಯಭೂಮಿ ನಾಪತ್ತೆ.. ಫ್ಯಾನ್ಸ್ ಕೊತ ಕೊತ..!!
    August 9, 2025 | 0
  • Untitled design 2025 08 09t191522.443
    ವಿಷ್ಣುವರ್ಧನ್ ಸಮಾಧಿ ತೆರವು ವಿಚಾರ ಗೊತ್ತಿರಲಿಲ್ಲ: ನಟ ಅನಿರುದ್ಧ ಫಸ್ಟ್‌ ರಿಯಾಕ್ಷನ್
    August 9, 2025 | 0
  • Untitled design 2025 08 09t185751.564
    3.15 ಕೋಟಿ ವಂಚನೆ.. ಡೇಟ್ಸ್ ಕೊಡಲಿಲ್ವಾ ಧ್ರುವ ಸರ್ಜಾ..?
    August 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version