• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘8’ರ ಹಿಂದೆ ಬಿದ್ದ ಬಾಲಿವುಡ್ ಸ್ಟಾರ್ ಡೈರೆಕ್ಟರ್…ಕನ್ನಡ ಚಿತ್ರರಂಗಕ್ಕೆ ಅನುರಾಗ್ ಕಶ್ಯಪ್ ಎಂಟ್ರಿ

ಸ್ಯಾಂಡಲ್ ವುಡ್ ಗೆ ಬಾಲಿವುಡ್ ಸ್ಟಾರ್ ಡೈರೆಕ್ಟರ್ ಎಂಟ್ರಿ...ಸುಜಯ್ ಶಾಸ್ತ್ರೀ ನಿರ್ದೇಶನದ '8' ಸಿನಿಮಾದಲ್ಲಿ ಅನುರಾಗ್ ಕಶ್ಯಪ್

admin by admin
March 8, 2025 - 5:21 pm
in ಸಿನಿಮಾ
0 0
0
Befunky collage 2025 03 08t171235.015

ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್.

ಅನುರಾಗ್ ಕಶ್ಯಪ್ ದಕ್ಷಿಣದ ಕಡೆಗೆ ಬಂದಾಗಿದೆ. ತಮಿಳಿನ ಮಹಾರಾಜ ಚಿತ್ರದಲ್ಲಿ ಅದ್ಭುತ ಪಾತ್ರದಲ್ಲಿ ಗಮನಸೆಳೆದಿದ್ದಾರೆ. ಈ ಮೂಲಕ ತಮಿಳು ಪ್ರೇಕ್ಷಕರನ್ನ ರಂಜಿಸಿದ್ದಾರೆ. ತೆಲುಗಿನ ಡಕಾಯಿತ್ ಚಿತ್ರದಲ್ಲಿ ಕಪಟ ಪೊಲೀಸ್ ಆಫೀಸರ್ ನಟಿಸಿರುವ ಅವರೀಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಸ್ಯ ನಟ-ನಿರ್ದೇಶಕ ಸುಜಯ್ ಶಾಸ್ತ್ರಿ ಈ ಚಿತ್ರವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಮೂಲಕ ಒಂದು ಒಳ್ಳೆ ಕಥೆಯನ್ನ ಹೇಳುತ್ತಿದ್ದಾರೆ.

RelatedPosts

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ಅಶ್ಲೀಲ ಕಾಮೆಂಟ್ ಗೆ ಬೇಸತ್ತು ಐಶ್ವರ್ಯಾ ಸಿಂಧೋಗಿ ದೂರು

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

ADVERTISEMENT
ADVERTISEMENT

Whatsapp image 2025 03 08 at 4.15.12 pm

8 ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು. ಈ ವೇಳೆ ನಿರ್ದೇಶಕ ಕಂ ನಟ ಅನುರಾಗ್ ಕಶ್ಯಪ್ ಮಾತನಾಡಿ, ಇದೊಂದು ಎಮೋಷನಲ್ ಕಥೆ. ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಚಿತ್ರ ಕೂಡ ಅದನ್ನೇ ಹೇಳುತ್ತದೆ. ಅರವಿಂದ್ ಹಾಗೂ ಸುಜಯ್ ಶಾಸ್ತ್ರೀಗೆ ಧನ್ಯವಾದ ಎಂದರು.

Whatsapp image 2025 03 08 at 4.15.13 pm

ಕನ್ನಡದ ‘8’ ಎಂಬ ಚಿತ್ರದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ. ಹಾಸ್ಯನಟ ಸುಜಯ್ ಶಾಸ್ತ್ರೀ ಈ ಚಿತ್ರದ ಸಾರಥಿ. ಎವಿಆರ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ.ಫುಟ್‌ಬಾಲ್ ಆಟದ ಸುತ್ತ ನಡೆಯುವ ಕಥೆ ‘8’ ಚಿತ್ರದಲ್ಲಿದೆ.

Whatsapp image 2025 03 08 at 4.15.13 pm (2)

AVR ಪ್ರೊಡಕ್ಷನ್ ಚೊಚ್ಚಲ ಸಿನಿಮಾ‌ 8

ಕನ್ನಡ ಚಿತ್ರರಂಗಕ್ಕೆ ಸದಾ ಅಭಿರುಚಿ ಸಿನಿಮಾಗಳನ್ನು ನೀಡುವ ಉದ್ದೇಶದಿಂದ ಶುರುವಾಗಿರುವ ಎವಿಆರ್ ಚೊಚ್ಚಲ ಕಾಣಿಕೆ 8. ಅರವಿಂದ್ ರೆಡ್ಡಿ ನಿರ್ಮಾಣದಲ್ಲಿ ಈ ಸಿನಿಮಾ‌ ಮೂಡಿ ಬರಲಿದೆ. ಈ ಚಿತ್ರದ ಜೊತೆಗೆ ಸಿಂಪಲ್ ಸುನಿ ಜೊತೆಗೂ ಎವಿಆರ್ ಕೈ ಜೋಡಿಸಿದೆ. ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕನಾಗಿ ನಟಿಸಲಿರುವ ಈ ಸಿನಿಮಾ ಈಗಾಗಲೇ ಘೋಷಣೆಯಾಗಿದೆ. ಸದ್ಯ 8 ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

Untitled design 2026 07 20T203942.702

“ನನ್ನ ಪತ್ನಿ ಅನ್ನಪೂರ್ಣೆ, ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ”: ಕಣ್ಣೀರಿಟ್ಟ ದೇವೇಗೌಡರು

by ಶಾಲಿನಿ ಕೆ. ಡಿ
July 20, 2026 - 8:41 pm
0

Untitled design 2026 07 20T202104.657

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

by ಶಾಲಿನಿ ಕೆ. ಡಿ
July 20, 2026 - 8:21 pm
0

Untitled design 2026 07 20T194845.806

ಮತ್ತೆ ಶುರುವಾಯ್ತು ಇರಾನ್-ಅಮೆರಿಕ ಸಂಘರ್ಷ: ಇಂಧನ ಅಭಾವದ ಭೀತಿಯಲ್ಲಿ ಜಗತ್ತು!

by Hemanth Kumar S
July 20, 2026 - 7:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
  • Untitled design 2026 07 20T184321.880
    ಅಶ್ಲೀಲ ಕಾಮೆಂಟ್ ಗೆ ಬೇಸತ್ತು ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
  • Untitled design 2026 07 20T172326.605
    ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)
    ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version