• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 7, 2026 - 9:58 am
in ಸಿನಿಮಾ
0 0
0
ಕೈಗೊಳ್ಳಲಿರುವ (51)

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅಭಿನಯದ ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಮೊದಲ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದರಿಂದ, ಅದರ ಮುಂದುವರಿದ ಭಾಗವಾಗಿರುವ ಈ ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಈಗಾಗಲೇ ಚಿತ್ರದ ಹಾಡುಗಳು ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಸಿನಿಮಾ ಕೂಡ ಅದೇ ಮಟ್ಟದಲ್ಲಿ ಪ್ರೇಕ್ಷಕರನ್ನು ರಂಜಿಸಲಿದೆ ಎಂಬ ವಿಶ್ವಾಸದಲ್ಲಿ ಚಿತ್ರತಂಡವಿದೆ. ಇದೇ ವೇಳೆ ನಾಯಕ ನಟ ನೀನಾಸಂ ಸತೀಶ್ ಚಿತ್ರದ ಕುರಿತು ಹಲವು ಕುತೂಹಲಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಚಿತ್ರದ ಟ್ರೇಲರ್ ಬಿಡುಗಡೆ ದಿನ ಮಾತನಾಡಿದ ಸತೀಶ್, ಈಗಾಗಲೇ ‘ಅಯೋಗ್ಯ’ ಚಿತ್ರದ ಕಥೆ ಹಾಗೂ ಪಾತ್ರಗಳು ಪ್ರೇಕ್ಷಕರ ಮನಸ್ಸಿನಲ್ಲಿ ಉಳಿದಿರುವುದರಿಂದ, ಹೊಸ ಟ್ರೇಲರ್ ಅಗತ್ಯವಿಲ್ಲವೆಂದು ತಂಡ ನಿರ್ಧರಿಸಿದೆ. ಜೊತೆಗೆ, ಹಾಡುಗಳ ಮೂಲಕವೇ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರಬೇಕು ಎಂಬುದು ಚಿತ್ರತಂಡದ ಲೆಕ್ಕಾಚಾರವಾಗಿತ್ತು. ಮೊದಲ ಭಾಗದಂತೆ ಈ ಬಾರಿಯ ಹಾಡುಗಳೂ ಜನಪ್ರಿಯವಾಗಿದ್ದು, ಸಿನಿಮಾ ನೋಡಲು ಬಂದವರು ನಗದೇ ಹಿಂದಿರುಗುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

RelatedPosts

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

ADVERTISEMENT
ADVERTISEMENT

‘ಅಯೋಗ್ಯ-2’ ಚಿತ್ರದ ವಿಶೇಷತೆ ಏನು ಎಂಬ ಪ್ರಶ್ನೆಗೆ ಉತ್ತರಿಸಿದ ಸತೀಶ್, ಮೊದಲ ಭಾಗದಲ್ಲಿ ಕೇವಲ ಒಂದು ಮತದ ಅಂತರದಿಂದ ಗೆದ್ದ ನಾಯಕನ ಕಥೆ ಅಂತ್ಯಗೊಂಡಿತ್ತು. ಆದರೆ ಎರಡನೇ ಭಾಗದಲ್ಲಿ ಗೆಲುವಿನ ನಂತರ ಎದುರಾಗುವ ಸವಾಲುಗಳು, ವಿರೋಧಿ ಬಣದ ಕುತಂತ್ರಗಳು ಹಾಗೂ ಪಂಚಾಯಿತಿಯಲ್ಲಿ ‘ಅಯೋಗ್ಯ’ನ ಹಾವಳಿ ಹೇಗಿರುತ್ತದೆ ಎಂಬುದನ್ನು ಮನರಂಜನೆಯೊಂದಿಗೆ ಕಟ್ಟಿಕೊಡಲಾಗಿದೆ ಎಂದು ತಿಳಿಸಿದ್ದಾರೆ. =

ಚಿತ್ರ ಬಿಡುಗಡೆಯಾಗುವ ಮುನ್ನವೇ ನಿರ್ಮಾಪಕರು ಸಂತೋಷದಲ್ಲಿರುವ ಕಾರಣವನ್ನೂ ಸತೀಶ್ ವಿವರಿಸಿದ್ದಾರೆ. ಚಿತ್ರದ ಬಹುತೇಕ ವ್ಯವಹಾರಗಳು ಈಗಾಗಲೇ ಪೂರ್ಣಗೊಂಡಿದ್ದು, ಆಡಿಯೋ ಹಕ್ಕುಗಳು ಉತ್ತಮ ಬೆಲೆಗೆ ಮಾರಾಟವಾಗಿವೆ. ಚಿತ್ರವನ್ನು ಬಿಡುಗಡೆ ಮಾಡಲು ಹಲವು ವಿತರಕರು ಆಸಕ್ತಿ ತೋರಿದರೂ, ಕೊನೆಗೆ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ವಿತರಣೆಯ ಹೊಣೆ ಹೊತ್ತಿದೆ. ಸ್ಯಾಟಲೈಟ್ ಹಾಗೂ ಓಟಿಟಿ ಹಕ್ಕುಗಳಿಗೂ ಉತ್ತಮ ಬೇಡಿಕೆ ವ್ಯಕ್ತವಾಗಿದ್ದು, ತಮ್ಮ ವೃತ್ತಿಜೀವನದಲ್ಲೇ ಈ ಚಿತ್ರಕ್ಕೆ ಅತ್ಯುತ್ತಮ ವ್ಯವಹಾರ ನಡೆದಿರುವುದಾಗಿ ತಿಳಿಸಿದ್ದಾರೆ.

ಈ ಬಾರಿ ತಮ್ಮ ಪಾತ್ರದಲ್ಲೂ ಸಾಕಷ್ಟು ಬದಲಾವಣೆಗಳಿವೆ ಎಂದು ಸತೀಶ್ ಹೇಳಿದ್ದಾರೆ. ಮೊದಲ ಭಾಗದ ‘ಅಯೋಗ್ಯ’ನಿಗಿಂತ ಈ ಭಾಗದ ಪಾತ್ರ ಹೆಚ್ಚು ಪರಿಪಕ್ವವಾಗಿದೆ. ಕಾಸ್ಟ್ಯೂಮ್, ಮಾತಿನ ಶೈಲಿ, ಹಾವಭಾವ ಮತ್ತು ಆಲೋಚನಾ ವಿಧಾನದಲ್ಲಿಯೂ ಹೊಸತನ ಕಾಣಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಚಿತ್ರದ ಬಗ್ಗೆ ಮಾತನಾಡಿದ ಅವರು, ಜನರು ಕಾಲಕ್ಕೆ ತಕ್ಕಂತೆ ಬದಲಾಗಬಹುದು, ಆದರೆ ಹಳ್ಳಿಯ ಬದುಕಿನ ಆತ್ಮ ಬದಲಾಗುವುದಿಲ್ಲ ಎಂದಿದ್ದಾರೆ. ಮೊದಲ ಭಾಗದಲ್ಲಿ ಕಂಡ ಅದೇ ಹಳ್ಳಿ ಈ ಚಿತ್ರದಲ್ಲೂ ಮುಂದುವರಿದಿದ್ದರೂ, ಅಲ್ಲಿನ ಜನರು ಮತ್ತು ಪರಿಸ್ಥಿತಿಗಳು ಬದಲಾಗಿವೆ. ಹಲವು ವರ್ಷಗಳ ಬಳಿಕ ಅದೇ ಲೋಕಕ್ಕೆ ಮರಳಿದ ಅನುಭವವನ್ನು ಪ್ರೇಕ್ಷಕರು ಪಡೆಯಲಿದ್ದಾರೆ. ಮನರಂಜನೆಗೆ ಯಾವುದೇ ಕೊರತೆಯಿಲ್ಲದ ಈ ಚಿತ್ರ ಕುಟುಂಬ ಸಮೇತರಾಗಿ ನೋಡುವಂತ ಉತ್ತಮ ಮನರಂಜನಾ ಚಿತ್ರವಾಗಿದ್ದು, ತಮ್ಮ ಹಾಗೂ ರಚಿತಾ ರಾಮ್ ಅವರ ಜೋಡಿಯೂ ಈ ಬಾರಿ ಇನ್ನಷ್ಟು ಹೊಸತನದೊಂದಿಗೆ ಮೂಡಿಬಂದಿದೆ ಎಂಬ ವಿಶ್ವಾಸವನ್ನು ನೀನಾಸಂ ಸತೀಶ್ ವ್ಯಕ್ತಪಡಿಸಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (54)

KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
August 7, 2026 - 11:33 am
0

ಕೈಗೊಳ್ಳಲಿರುವ (53)

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

by ದಿಶಾ ಕೆ. ಎಸ್.
August 7, 2026 - 10:46 am
0

ಕೈಗೊಳ್ಳಲಿರುವ (51)

ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ

by ದಿಶಾ ಕೆ. ಎಸ್.
August 7, 2026 - 9:58 am
0

ಕೈಗೊಳ್ಳಲಿರುವ (49)

ಕಡೆಯ ಆಷಾಢ ಶುಕ್ರವಾರ: ಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸಿದ ತಾಯಿ ಚಾಮುಂಡೇಶ್ವರಿ

by ದಿಶಾ ಕೆ. ಎಸ್.
August 7, 2026 - 9:32 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (46)
    ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ
    August 7, 2026 | 0
  • Untitled design 2026 08 06T170535.640
    ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ
    August 6, 2026 | 0
  • ಬಲಿಷ್ಠ (36)
    ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!
    August 6, 2026 | 0
  • ಬಲಿಷ್ಠ (35)
    7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version