• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಬ್ಬಬ್ಬಾ..ರಸಗುಲ್ಲಾ ಮಲೈಕಾ- ಝೈದ್ ಖಾನ್ ಮಸ್ತ್ ರೊಮ್ಯಾನ್ಸ್..!

ಅಂದು ಬೆಳಕಿನ ಕವಿತೆ.. ಇಂದು ಅಯ್ಯೋ ಶಿವನೇ ದೃಶ್ಯಚಿತ್ತಾರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 13, 2025 - 4:48 pm
in ಸಿನಿಮಾ
0 0
0
Untitled design 2025 09 13t164912.168

ಬನಾರಸ್ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದ ಜಮೀರ್ ಮಗ ಝೈದ್ ಖಾನ್, ಇದೀಗ ಕಲ್ಟ್ ಹೀರೋ ಆಗೋಕೆ ಹೊರಟಿದ್ದಾರೆ. ಕಲ್ಟ್ ಆಲ್ಬಮ್‌‌ನಿಂದ ಫಸ್ಟ್ ಸಿಂಗಲ್ ಹೊರಬಿದ್ದಿದ್ದು, ಒಂದೊಂದು ಫ್ರೇಮ್ ಕೂಡ ಪೇಂಟಿಂಗ್‌ನಂತೆ ಕಣ್ಮನ ತಣಿಸುತ್ತಿದೆ. ಅಂದು ಬೆಳಕಿನ ಕವಿತೆಯಂತೆ ಇಂದು ಅಯ್ಯೋ ಶಿವನೇ ದೃಶ್ಯಚಿತ್ತಾರವನ್ನ ಒಮ್ಮೆ ಕಣ್ತುಂಬಿಕೊಳ್ಳಿ.

  • ಅಂದು ಬೆಳಕಿನ ಕವಿತೆ.. ಇಂದು ಅಯ್ಯೋ ಶಿವನೇ ದೃಶ್ಯಚಿತ್ತಾರ
  • ಅಬ್ಬಬ್ಬಾ.. ರಸಗುಲ್ಲಾ ಮಲೈಕಾ- ಝೈದ್ ಮಸ್ತ್ ರೊಮ್ಯಾನ್ಸ್..!
  • ಟೈಟಲ್ ಮಾತ್ರ ಕಲ್ಟ್.. ಹಂಡ್ರೆಡ್ ಪರ್ಸೆಂಟ್ ಕ್ಲಾಸಿಕ್ ಸಾಂಗ್
  • ಗೋಲ್ಡನ್ ದ್ವಾಪರ ಸಿಂಗರ್ ಜಸ್ಕರಣ್ ಕಂಠದಲ್ಲಿ ಕ್ಲಾಸ್ ಕಲ್ಟ್

ಯೆಸ್.. ಇದು ಸ್ಯಾಂಡಲ್‌ವುಡ್‌‌ನಲ್ಲಿ ರಿಲೀಸ್‌‌ಗೆ ಸಜ್ಜಾಗ್ತಿರೋ ಕಲ್ಟ್ ಸಿನಿಮಾ ಆಲ್ಬಮ್‌ನ ಅಯ್ಯೋ ಶಿವನೇ ಅನ್ನೋ ಫಸ್ಟ್ ಸಾಂಗ್. ನಟ ಝೈದ್ ಖಾನ್ ಹಾಗೂ ಮಲೈಕಾ ವಸುಪಾಲ್ ಜೋಡಿಯ ಕಲರ್‌‌ಫುಲ್ ಮೆಲೋಡಿ ಡುಯೆಟ್. ನಿರ್ದೇಶಕ ದಿಲ್‌ವಾಲಾ ಅನಿಲ್ ಅವರೇ ಸಾಹಿತ್ಯ ಬರೆದಿರೋ ಈ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಈ ಹಿಂದೆ ಕೃಷ್ಣಂ ಪ್ರಣಯಸಖಿ ಚಿತ್ರದ ದ್ವಾಪರ ಸಾಂಗ್‌ನಿಂದ ಸಂಚಲನ ಮೂಡಿಸಿದ್ದ ಜಸ್ಕರಣ್ ಸಿಂಗ್ ಹಾಗೂ ಪೃಥ್ವಿ ಭಟ್ ಈ ಹಾಡಿಗೆ ಧನಿಯಾಗಿದ್ದಾರೆ.

RelatedPosts

ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ

GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?

ADVERTISEMENT
ADVERTISEMENT

ಜೆ.ಎಸ್. ವಾಲಿ ಕ್ಯಾಮೆರಾ ಕೈಚಳಕದಲ್ಲಿ ಒಂದೊಳ್ಳೆ ಕಲಾಕೃತಿಯಾಗಿ ಹೊರಹೊಮ್ಮಿದೆ ಈ ಅಯ್ಯೋ ಶಿವನೇ ಸಾಂಗ್. ಹೌದು.. ಹೆಸರಿಗಷ್ಟೇ ಇದು ಕಲ್ಟ್ ಮೂವಿ. ಆದ್ರೆ ಇಲ್ಲಿರೋ ಸಾಂಗ್ ಔಟ್ ಅಂಡ್ ಔಟ್ ಕ್ಲಾಸಿಕ್ ಆಗಿದೆ. ನಾಯಕ-ನಾಯಕಿಯನ್ನ ಸಿನಿಮಾಟೋಗ್ರಾಫರ್ ಬಹಳ ಮುದ್ದಾಗಿ ತೋರಿಸಿದ್ರೆ, ಕೊರಿಯೋಗ್ರಾಫರ್ ಅದ್ಭುತವಾಗಿ ಇದನ್ನ ಕಟ್ಟಿಕೊಟ್ಟಿದ್ದಾರೆ. ಮುದ್ದಾದ ಜೋಡಿಯ ಹಾರ್ಟ್‌ ಟಚಿಂಗ್ ಸಾಂಗ್ ಇದಾಗಿದ್ದು, ಕಣ್ಮನ ತಣಿಸುತ್ತಿದೆ.

ಬನಾರಸ್ ಚಿತ್ರದ ಮೂಲಕ ಚಿತ್ರರಂಗಕ್ಕೆ ನಾಯಕನಟನಾಗಿ ಕಾಲಿಟ್ಟ ಝೈದ್ ಖಾನ್, ಚೊಚ್ಚಲ ಚಿತ್ರದಲ್ಲೇ ಭರವಸೆ ಮೂಡಿಸಿದ್ರು. ಅಲ್ಲಿ ಬೆಳಕಿನ ಕವಿತೆ.. ಬೆರಗಿಗೆ ಸೋತೆ ಅನ್ನೋ ಬ್ಯೂಟಿಫುಲ್ ಹಾಡಿನಿಂದ ಎಲ್ಲರ ಎದೆಗೆ ಇಳಿದಿದ್ರು. ಇದೀಗ ಎರಡನೇ ಚಿತ್ರ ಕಲ್ಟ್‌‌ನಲ್ಲಿ ಆ ಬನಾರಸ್ ಸಾಂಗ್‌‌ನ ದೃಶ್ಯಚಿತ್ತಾರ ಮೀರುವಂತಹ ದೃಶ್ಯಗುಚ್ಚ ಕಟ್ಟಿದ್ದಾರೆ ಡೈರೆಕ್ಟರ್ ಅನಿಲ್ ಕುಮಾರ್.

ಉಪಾಧ್ಯಕ್ಷ ಸೇರಿದಂತೆ ಯಶಸ್ವಿ ಚಿತ್ರಗಳನ್ನ ನೀಡಿರೋ ಡೈರೆಕ್ಟರ್ ಅನಿಲ್ ಕುಮಾರ್ ಸಿನಿಮಾ ಪ್ಯಾಷನ್ ಪ್ರತಿ ಫ್ರೇಮ್‌‌ನಲ್ಲೂ ಎದ್ದು ಕಾಣ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇಂಟರೆಸ್ಟಿಂಗ್ ಅಂದ್ರೆ ಉಪಾಧ್ಯಕ್ಷ ಸಿನಿಮಾದ ನಾಯಕಿ ಮಲೈಕಾರನ್ನೇ ಈ ಕಲ್ಟ್ ಚಿತ್ರಕ್ಕೂ ನಾಯಕಿ ಆಗಿಸಿದ್ದಾರೆ ಅನಿಲ್ ಕುಮಾರ್. ಅಪ್ಪಟ ಕನ್ನಡದ ಚೆಂದುಳ್ಳಿ ಚೆಲುವೆ ಮಲೈಕಾ ಸೊಬಗಿಗೆ ಬೆರಗಾಗದವರೇ ಇಲ್ಲ. ಇದೀಗ ಕಲ್ಟ್‌‌‌ನಲ್ಲೂ ಕಲ್ಟ್ ಕ್ಲಾಸಿಕ್ ಬ್ಯೂಟಿಯಾಗಿ ಕಮಾಲ್ ಮಾಡ್ತಿದ್ದಾರೆ ಮಲೈಕಾ. ಇನ್ನೊಂದು ಹಾಡಿನ ಚಿತ್ರೀಕರಣ ಬಾಕಿ ಉಳಿದಿದ್ದು, ಅದಾದ ಬಳಿಕ ರಿಲೀಸ್ ಡೇಟ್ ಅನೌನ್ಸ್ ಮಾಡುವ ಧಾವಂತದಲ್ಲಿದೆ ಚಿತ್ರತಂಡ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 01T175026.361

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಊಟ ಸೇವಿಸಿ ಅಲರ್ಜಿ: ಮಹಿಳೆ ಹಂಚಿಕೊಂಡ ಫೋಟೋ ವೈರಲ್

by ಶಾಲಿನಿ ಕೆ. ಡಿ
April 1, 2026 - 5:59 pm
0

Untitled design 2026 04 01T171516.684

ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ

by ಶಾಲಿನಿ ಕೆ. ಡಿ
April 1, 2026 - 5:26 pm
0

Untitled design 2026 04 01T170342.447

GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 1, 2026 - 5:04 pm
0

Untitled design 2026 04 01T163516.338

ಇರಾನ್-ಅಮೆರಿಕಾ ಯುದ್ಧದ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿ 18 ಭಾರತೀಯ ಹಡಗು ಸ್ಥಗಿತ

by ಶಾಲಿನಿ ಕೆ. ಡಿ
April 1, 2026 - 4:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T171516.684
    ನಾನು ಗರ್ಭಿಣಿಯಲ್ಲ..ಏಪ್ರಿಲ್ ಫೂಲ್ ಪ್ರಾಂಕ್‌ ಎಂದ ನಟಿ ಪೂನಂ ಪಾಂಡೆ
    April 1, 2026 | 0
  • Untitled design 2026 04 01T170342.447
    GBA ಎಲೆಕ್ಷನ್ಸ್‌ಗೆ ರಿಯಲ್ ಸ್ಟಾರ್ ಉಪೇಂದ್ರ ಮಾಸ್ಟರ್‌‌ಪ್ಲ್ಯಾನ್..ಸ್ಪರ್ಧಿಸೋದು ಫಿಕ್ಸ್?
    April 1, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
  • Untitled design
    ಇದು ಬಿಜೆಪಿ ಅಲ್ಲ, ಏನನ್ನೂ ನಿರೀಕ್ಷಿಸಬೇಡಿ: ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದೇನು..?
    April 1, 2026 | 0
  • Untitled design 2026 04 01T122047.005
    ಏಪ್ರಿಲ್ 1 ಅಂದ್ರೆ ಫೂಲ್ಸ್ ಡೇ ಅಲ್ಲ, ಇದು ಬುದ್ಧಿವಂತರ ದಿನ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version