• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಣ್ಣಿನಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’ ಸರೋಜಾದೇವಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 4:05 pm
in ಸಿನಿಮಾ
0 0
0
Untitled design 2025 07 15t160425.601

ಬೆಂಗಳೂರು: ಭಾರತೀಯ ಚಿತ್ರರಂಗದ ದಿಗ್ಗಜ ನಟಿ, ‘ಅಭಿನಯ ಸರಸ್ವತಿ’ ಎಂದೇ ಖ್ಯಾತರಾದ ಬಿ. ಸರೋಜಾದೇವಿ ಇನ್ನಿಲ್ಲ. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ಅಭಿನಯದ ಮೂಲಕ ಅನನ್ಯ ಛಾಪು ಮೂಡಿಸಿದ ಈ ಹಿರಿಯ ನಟಿ, ತಮ್ಮ ಹುಟ್ಟೂರು ಬೆಂಗಳೂರಿನ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರದಲ್ಲಿ ಇಂದು ಮಣ್ಣಾದರು. ಒಕ್ಕಲಿಗ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.

ಸಕಲ ಗೌರವಗಳೊಂದಿಗೆ ಅಂತಿಮ ವಿದಾಯ

ಬೆಂಗಳೂರಿನ ನಿವಾಸದಿಂದ ಚನ್ನಪಟ್ಟಣದ ದಶವಾರ ಗ್ರಾಮಕ್ಕೆ ಸರೋಜಾದೇವಿಯವರ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ ಸ್ಥಳಾಂತರಿಸಲಾಯಿತು. ಅವರ ತಾಯಿ ರುದ್ರಮ್ಮನವರ ಸಮಾಧಿ ಪಕ್ಕದಲ್ಲಿ, ದಶವಾರ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಅವರ ಪುತ್ರ ಗೌತಮ್ ಅಂತಿಮ ವಿಧಿಗಳನ್ನು ಪೂರೈಸಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಕುಶಾಲ ತೋಪು ಸಿಡಿಸಿ ಗೌರವ ಸಮರ್ಪಿಸಲಾಯಿತು. ಕುಟುಂಬಸ್ಥರು, ಗಣ್ಯರು, ಚಿತ್ರರಂಗದ ಸಹಕಲಾವಿದರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಈ ವೇಳೆ ಉಪಸ್ಥಿತರಿದ್ದರು.

RelatedPosts

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ADVERTISEMENT
ADVERTISEMENT
ಚಿತ್ರರಂಗದ ದಂತಕತೆ

ಏಳು ದಶಕಗಳಲ್ಲಿ ಸುಮಾರು 900 ಚಿತ್ರಗಳಲ್ಲಿ ನಟಿಸಿರುವ ಬಿ. ಸರೋಜಾದೇವಿ ಅವರು, ಕನ್ನಡದಲ್ಲಿ ‘ಅಭಿನಯ ಸರಸ್ವತಿ’ ಮತ್ತು ತಮಿಳಿನಲ್ಲಿ ‘ಕನ್ನಡತು ಪೈಂಗಿಲಿ’ ಎಂಬ ಉಪನಾಮಗಳಿಂದ ಜನಪ್ರಿಯರಾಗಿದ್ದರು. ‘ಕಿತ್ತೂರು ಚೆನ್ನಮ್ಮ’ ಚಿತ್ರದಲ್ಲಿ ತಮ್ಮ ದಿಟ್ಟ ಅಭಿನಯದಿಂದ ಮನೆಮಾತಾದ ಅವರು, ‘ಬಭ್ರುವಾಹನ’ ಚಿತ್ರದಲ್ಲಿ ಚಿತ್ರಾಂಗದೆಯಾಗಿ ಎಲ್ಲರ ಮನಗೆದ್ದಿದ್ದರು. ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ತಮ್ಮ ವಿಶಿಷ್ಟ ನಟನೆಯಿಂದ ದೇಶಾದ್ಯಂತ ಅಭಿಮಾನಿಗಳನ್ನು ಸಂಪಾದಿಸಿದ್ದರು.

ಪ್ರಶಸ್ತಿ ಮತ್ತು ಗೌರವಗಳು

  • 2009: ತಮಿಳುನಾಡು ಸರ್ಕಾರದ ಕಲೈಮಾಮಣಿ ಜೀವಮಾನ ಸಾಧನೆ ಪ್ರಶಸ್ತಿ

  • 2009: ಕರ್ನಾಟಕ ಸರ್ಕಾರದ ಡಾ. ರಾಜ್ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ

  • 2009: ಎರಡನೇ ಬಾರಿಗೆ ಆಂಧ್ರ ಪ್ರದೇಶದ NTR ರಾಷ್ಟ್ರೀಯ ಪ್ರಶಸ್ತಿ

  • 2001: ಆಂಧ್ರ ಪ್ರದೇಶದ NTR ರಾಷ್ಟ್ರೀಯ ಪ್ರಶಸ್ತಿ

  • 1993: ತಮಿಳುನಾಡು ಸರ್ಕಾರದ ಎಂಜಿಆರ್ ಪ್ರಶಸ್ತಿ

  • 1988: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

  • 1980: ಅಭಿನಂದನ-ಕಾಂಚನ ಮಾಲಾ ಪ್ರಶಸ್ತಿ

  • 1969: ‘ಕುಲವಿಳಕ್ಕು’ ಚಿತ್ರಕ್ಕೆ ತಮಿಳುನಾಡು ರಾಜ್ಯ ಪ್ರಶಸ್ತಿ

  • 1965: ಕರ್ನಾಟಕದ ‘ಅಭಿನಯ ಸರಸ್ವತಿ’ ಗೌರವ

ಬಿ. ಸರೋಜಾದೇವಿಯವರ ನಟನೆ, ಸರಳತೆ, ಮತ್ತು ಚಿತ್ರರಂಗಕ್ಕೆ ನೀಡಿದ ಕೊಡುಗೆ ಇಂದಿಗೂ ಯುವ ಕಲಾವಿದರಿಗೆ ಸ್ಪೂರ್ತಿಯಾಗಿದೆ. ಒಂದು ಯುಗದ ಚಿತ್ರರಂಗದ ರಾಣಿಯಾಗಿ, ಅವರು ತಮ್ಮ ಅಭಿಮಾನಿಗಳ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (37)

ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಬರುತ್ತಾರಾ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್’?

by ದಿಶಾ ಕೆ. ಎಸ್.
July 31, 2026 - 2:49 pm
0

ಕೈಗೊಳ್ಳಲಿರುವ (36)

ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2026 - 2:17 pm
0

ಕೈಗೊಳ್ಳಲಿರುವ (34)

ಕಾವೇರಿ ಕಿಚ್ಚು: ಆ.13 ರಂದು ಕರ್ನಾಟಕ ಬಂದ್!

by ದಿಶಾ ಕೆ. ಎಸ್.
July 31, 2026 - 1:59 pm
0

ಕೈಗೊಳ್ಳಲಿರುವ (33)

‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್

by ದಿಶಾ ಕೆ. ಎಸ್.
July 31, 2026 - 1:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (36)
    ರಾವಣನಾಗಿ ಯಶ್ ಅಬ್ಬರ: ಕನ್ನಡದಲ್ಲಿ ರಾವಣನಾಗಿ ಅಬ್ಬರಿಸಿದ ಸ್ಟಾರ್‌ಗಳು ಯಾರು ಗೊತ್ತಾ?
    July 31, 2026 | 0
  • ಕೈಗೊಳ್ಳಲಿರುವ (33)
    ‘ರಾಮಾಯಣ’ ಟ್ರೇಲರ್ ಬೆನ್ನಲ್ಲೇ ರಾಧಿಕಾ ಪಂಡಿತ್ ಪೋಸ್ಟ್ ವೈರಲ್
    July 31, 2026 | 0
  • ಬಲಿಷ್ಠ (3)
    ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!
    July 30, 2026 | 0
  • ಮುನ್ಸೂಚನೆ (29)
    ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!
    July 30, 2026 | 0
  • ಮುನ್ಸೂಚನೆ (25)
    ರಣಬೀರ್‌ ಕಪೂರ್‌, ಯಶ್‌ ನಟನೆಯ ‘ರಾಮಾಯಣ ಪಾರ್ಟ್-1’ ಚಿತ್ರದ ಗ್ರ್ಯಾಂಡ್‌ ಟ್ರೈಲರ್ ಬಿಡುಗಡೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version